Saturday, August 8, 2026

Karnataka Tv

ನ್ಯಾಯಬೆಲೆ ಅಂಗಡಿಗಳಿಗೆ ಶಾಸಕ ಮಂಜುನಾಥ್ ಎಚ್ಚರಿಕೆ..!

ಬೆಂಗಳೂರು : ಕೊರೊನಾ ಹಿನ್ನೆಲೆ ಲಾಕ್ ಡೌನ್ ದೇಶಾದ್ಯಂತ ಜಾರಿಯಲ್ಲಿದೆ..  ಸಂಕಷ್ಟದಲ್ಲಿರುವ ಜನರಿಗೆ ಸರ್ಕಾರ ಉಚಿತ ಪಡಿತರ ನೀಡ್ತಿದೆ. ಆದ್ರೆ, ಕೆಲ ನ್ಯಾಯಬೆಲೆ ಅಂಗಡಿಗಳು ಗೋಲ್ಮಾನ್ ಮಾಡ್ತಿರುವ ಆರೋಪ ಕೇಳಿ ಬರ್ತಿದೆ. ಈ ಹಿನ್ನೆಲೆ ದಾಸರಹಳ್ಳಿ ಕ್ಷೇತ್ರದ ಶಾಸಕ ಮಂಜುನಾಥ್ ಇಂದು ತನ್ನ ಕ್ಷೇತ್ರ ವ್ಯಾಪ್ತಿಯ ಮಲ್ಲಸಂದ್ರ ಹಾಗೂ ದಾಸರಹಳ್ಳಿ ವಾರ್ಡ್ ನ ನ್ಯಾಯಬೆಲೆ...

ಹಸಿವು ನೀಗಿಸಲು ಬೆಂಗಳೂರಿನಲ್ಲಿ ಹೆಚ್.ಡಿ.ಕೆ ಕ್ಯಾಂಟಿನ್

ಬೆಂಗಳೂರು :  ಕೊರೊನಾ ಹಿನ್ನೆಲೆ ಇಡೀ ದೇಶವೇ ಲಾಕ್ ಡೌನ್ ಮಾಡಲಾಗಿದೆ.. ಲಾಕ್ ಡೌನ್ ಹಿನ್ನೆಲೆ ಕೂಲಿಕಾರ್ಮಿಕ, ಜನಸಾಮಾನ್ಯ ಸಮಸ್ಯೆ ಸಿಲುಕಿದ್ದಾನೆ.. ಬೆಂಗಳೂರಿನಲ್ಲಿ ಲಕ್ಷಾಂತರ ಜನ ಆಹಾರವಿಲ್ಲದೆ ಪರಿತಪ್ಪಿಸುವಂತಾಗಿದೆ. ಈ ಹಿನ್ನೆಲೆ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಆರ್. ಮಂಜುನಾಥ್ ಹಸಿದವರಿಗೆ ಅನ್ನದಾಸೋಹ ಪ್ರಾರಂಭಿಸಿದ್ದಾರೆ. ಮಲ್ಲಸಂದ್ರ, ಚಿಕ್ಕಬಾಣಾವಾರ ಮತ್ತು ಸೋಮಶೆಟ್ಟಿಹಳ್ಳಿ ವ್ಯಾಫ್ತಿಯ ಕಾನ್ಷಿರಾಂ ನಗರದ ಲ್ಲಿಹೆಚ್ಡಿಕೆ ಕ್ಯಾಂಟಿನ್ ಗೆ ಚಾಲನೆ ನೀಡಿದ್ದಾರೆ.. ...

ಸನ್ ನೆಟ್ ವರ್ಕ್ ನಿಂದ 10 ಕೋಟಿ ಪರಿಹಾರ ನಿಧಿಗೆ

ಕರ್ನಾಟಕ ಟಿವಿ : ದೇಶಾದ್ಯಂತ ಕೋವಿಡ್ ಹಿನ್ನೆಲೆ ಲಾಕ್ ಡೌನ್ ಮಾಡಲಾಗಿದೆ. ಈ ಹಿನ್ನೆಲೆ ಕೋಟ್ಯಂತರ ಜನ ಸಮಸ್ಯೆಗೆ ಸಿಲುಕಿದ್ದಾರೆ. ಪ್ರಧಾನಿ ಸೇರಿದಂತೆ ಆಯಾ ರಾಜ್ಯಗಳು ಪರಿಹಾರ ನಿಧಿಗ ಹಣ ನೀಡುವಂತೆ ಮನವಿ ಮಾಡಿದ್ದಾರೆ. ನಿತ್ಯವೂ ಸೆಲೆಬ್ರೆಟಿಗಳಿಂದ ಹಿಡಿದು ಕಂಪನಿಳು ರೂಪಾಯಿಂದ ಹಿಡಿದು ಕೋಟಿಗಳ ವರೆಗೆ ನೆರವು ನೀಡ್ತಿದ್ದಾರೆ.. ಇದೀಗ ಸನ್ ನೆಟ್ ವರ್ಕ್ ವತಿಯಿಂದ ಕೋವಿಡ್ ಪರಿಹಾರ ನಿಧಿಗೆ...

ಕರ್ನಾಟಕದ ಟಾಪ್ 5 ನ್ಯೂಸ್ ಚಾನಲ್ಸ್ ಟಿಆರ್ಪಿ..!

ಕರ್ನಾಟಕ ಟಿವಿ : ರಾಜ್ಯದಲ್ಲಿ ಕೊರೊನಾ ಹಾಗೂ ಲಾಕ್ ಡೌನ್ ನ್ಯೂಸ್ ಚಾನಲ್ ಗಳಿಗೆ ಭರ್ಜರಿ ವೀಕ್ಷಕರನ್ನ ತಂದುಕೊಟ್ಟಿದೆ. ಟಿ ಆರ್ ಪಿ ಮೂರು ಪಟ್ಟು ಎಲ್ಲಾ ಚಾನಲ್ ಗಳದ್ದು ಹೆಚ್ಚಾಗಿದೆ. ಆದ್ರೆ ಯಾರ ಸ್ಥಾನವೂ ಬದಲಾಗಿಲ್ಲ..  ಮೊದಲ ಸ್ಥಾನದಲ್ಲಿ ಟಿವಿ9, ಎರಡನೇ ಸ್ಥಾನದಲ್ಲಿ ಪಬ್ಲಿಕ್ ಟಿವಿ,ಮೂರನೇ ಸ್ಥಾನದಲ್ಲಿ ಸುವರ್ಣ ನ್ಯೂಸ್, ನಾಲ್ಕನೇ ಸ್ಥಾನದಲ್ಲಿ ನ್ಯೂಸ್ 18, ಐದನೆ...

ಜೀ ಕನ್ನಡ ನಂ1, 4ನೇ ಸ್ಥಾನಕ್ಕೆ ಕುಸಿದ ಕಲರ್ಸ್ ಕನ್ನಡ..!

ಕರ್ನಾಟಕ ಟಿವಿ : ಕಲರ್ಸ್ ಕನ್ನಡ ಒಂದೆರಡು ವರ್ಷಗಳ ಕಾಲ ಕನ್ನಡ ಟಿವಿ ಇಂಡಸ್ಟ್ರಿಯಲ್ಲಿ ನಂ1 ಸ್ಥಾನದಲ್ಲಿದ್ದು ಮಹಾರಾಜನಂತೆ ಇತ್ತು..  ನಾಲ್ಕೈದು ತಿಂಗಳ ಹಿಂದೆ ಜೀ ಕನ್ನಡ ಭಾರಿ ಮುನ್ನಡೆ ಸಾಧಿಸಿ ಕಲರ್ಸ್ ಕನ್ನಡವನ್ನ 2ನೇ ಸ್ಥಾನಕ್ಕೆ ತಳ್ಳಿ ತಾನು ಮೊದಲ ಸ್ಥಾನಕ್ಕೆ ಏರಿತು.. ಇದೀಗ ಎರಡು ಮತ್ತು ಮೂರನೇ ಸ್ಥಾನ ಉದಯ ಟಿವಿ ಹಾಗೂ ಉದಯ ಮೂವೀಸ್...

ಇಂಡಿಯಾದಲ್ಲಿ ಡಿಡಿ ಚಾನಲ್ ನಂಬರ್ 1 ..!

ಕರ್ನಾಟಕಕ ಟಿವಿ : ಖಾಸಗಿ ಚಾನಲ್ ಗಳು ತಿಂಗಳಿಗೆ ನೂರಾರು ಕೋಟಿ ಖರ್ಚು ಮಾಡಿ ರಿಯಾಲಿಟಿ ಶೋ ಮಾಡಿ, ಕೋಟ್ಯಂತರ ಖರ್ಚು ಮಾಡಿ ಧಾರವಾಹಿ ಹಾಕಿ ಜೊತೆ ವಾರಕ್ಕೊಂದು ಸೂಪರ್ ಡೂಒರ್ ಹಿಟ್ ಸಿನಿಮಾ ಹಾಕಿ ಟಿ.ಆರ್.ಪಿ ಹೆಚ್ಚಿಸಿಕೊಂಡು ತಿಂಗಳಿಗೆ ಕೋಟ್ಯಂತರ ಜಾಹಿರಾತು ದುಡಿಯುತ್ತಿದ್ವು.. ಖಾಸಗಿ ಚಾನಲ್ ಗಳ ಅಬ್ಬರದಲ್ಲಿ ಸರ್ಕಾರಿ ಸಾಮ್ಯದ ಕಳೆಗುಂದಿದ್ವು.. ಇದೀಗ ಲಾಕ್ ಡೌನ್...

ಕಾರ್ಮಿಕ ಸಚಿವರ ಬದಲಾವಣೆ ಮಾಡುವಂತೆ ಒತ್ತಾಯ

ರಾಜ್ಯದ ಹಲವೆಡೆ ಅಸಂಘಟಿತ ಕಾರ್ಮಿಕರುಗಳು ಕಳೆದ ಮಾರ್ಚ್ ತಿಂಗಳ ಪೂರ್ಣ ಸಂಬಳವನ್ನು ಪಡೆದುಕೊಳ್ಳದೆ ಶೋಷಿತರಾಗುತ್ತಿದ್ದಾರೆ.ಸಣ್ಣ ಪುಟ್ಟ ಕಾರ್ಖಾನೆಗಳು , ಗಾರ್ಮೆಂಟ್ಸ್ ಫ್ಯಾಕ್ಟರಿಗಳು,5ಕ್ಕೂ ಕಡಿಮೆ ಕೆಲಸಗಾರರನ್ನು ಹೊಂದಿರುವ ಅನೇಕ ಅಂಗಡಿಗಳು, ಶೋರೂಂಗಳು,ಹೋಟೆಲ್‌ಗಳು ಹಾಗೂ ಇನ್ನಿತರ ವ್ಯಾಪಾರಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ಗಳಿಗೆ ಲಾಕ್ ಡೌನ್ ನೆಪದಲ್ಲಿ ಮಾರ್ಚ್ ತಿಂಗಳ ಸಂಬಳದಲ್ಲಿ ಅರ್ಧಂಬರ್ಧ ಕಡಿತ...

ಕೊರೊನಾ ಮೇಡ್ ಇನ್ ಚೈನಾ.. ಇದು 100%..!

ಕರ್ನಾಟಕ ಟಿವಿ : ಕೊರೊನಾ ವೈರಸ್ ನಿಂದ ಬಂದಿರುವುದು 100% ಸತ್ಯ.. ಹಾಗೆಯೇ ಈ ವೈರಸ್ ಸೃಷ್ಟಿಸಿ ಜಗತ್ತನ್ನ ನಾಶ ಮಾಡ್ತಿರುವುದು ಚೀನಾ ಅನ್ನೋದು 100% ಸತ್ಯ ಅಂತಿದೆ ಆಸ್ಟ್ರೇಲಿಯಾ.. ಹೌದು, ಚೀನಾ ಕೊರೊನಾ ಹುಟ್ಟಿನ ಬಗ್ಗೆ ನಾನಾ ಸುಳ್ಳು ಹೇಳ್ತಿದೆ. ಜೊತೆಗೆ ಜಗತ್ತಿನಲ್ಲಿ ಕೊರೊನಾ ಏರುಗತಿಯಲ್ಲಿ ಇರಬೇಕಾದರೆ ಚೀನಾದಲ್ಲಿ ದಿಢೀರನೆ ಎಲ್ಲಾ ಸೋಂಕಿತರು...

ಎಂಎಲ್ಸಿ ಸಂದೇಶ್ ನಾಗರಾಜ್ ರಿಂದ 1 ಕೋಟಿ ನಿಧಿ ಹಾಗೂ 1 ಲಕ್ಷ ದೇಣಿಗೆ

ಮೈಸೂರು : ವಿಧಾನಪರಿಷತ್ ಸದಸ್ಯ ಹಾಗೂ ಉದ್ಯಮಿ ಸಂದೇಶ್ ನಾಗರಾಜ್ ಸಿಎಂ ಪರಿಹಾರ ನಿಧಿಗೆ ಒಂದು ಲಕ್ಷ ಹಣಚನ್ನ ನೀಡುವುದರ ಜೊತೆಗೆ ತನ್ನ ಪರಿಷತ್ ನಿಧಿಯಿಯಂದ ಒಂದು ಕೋಟಿಯನ್ನ ಸಿಎಂ ಪರಿಹಾರ ನಿಧಿಗೆ ವರ್ಗಾಯಿಸಿದ್ದಾರೆ.. ತನ್ನ ಖಾತೆಗೆ ಅನುದಾನ ಸಿಕ್ಕಿದ್ರೆ ಸಾಕು ಅಂತ ಕಾಯುವ ಶಾಸಕರ ನಡುವೆ ಸಂದೇಶ ನಾಗರಾಜ್ 1 ಕೋಟಿ ನಿಧಿಯನ್ನ...

ಲಾಕ್ ಡೌನ್ ಮುಗಿಯುವವರೆಗೆ ಮನೆಬಾಗಿಲಿಗೆ ಉಚಿತ ಔಷಧಿ

ಮಂಡ್ಯ : ಕೊರೊನಾ ಹಿನ್ನೆಲೆ ಇಡೀ ದೇಶ ಲಾಕ್ ಡೌನ್ ಆಗಿದೆ.. ಜನ ಅಗತ್ಯ ವಸ್ತುಗಳನ್ನ ಬಿಟ್ಟರೆ ಬೇರೆ ವಸ್ತುಗಳ ಖರೀದಿ ಸಾಧ್ಯವಾಗ್ತಿಲ್ಲ.. ಇತ್ತ ಬೆಂಗಳೂರಿನಲ್ಲಾದ್ರೆ ಒಂದೇ ಏರಿಯಾದಲ್ಲಿ ಎಲ್ಲಾ ವಸ್ತುಗಳು ದೊರಕುತ್ವೆ. ಆದ್ರೆ ಗ್ರಾಮೀಣ ಪ್ರದೇಶದಲ್ಲಿ ಮೆಡಿಸನ್ ವಿಚಾರಕ್ಕೆ ಬಂದ್ರೆ ಜಿಲ್ಲಾ ಕೇಂದ್ರ ಅಥವಾ ತಾಲೂಕು ಕೇಂದ್ರಗಳಿಗೆ ಜನ ಹೋಗಬೇಕು. ಆದ್ರೆ ಬಸ್...

About Me

32834 POSTS
0 COMMENTS
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img