Saturday, August 8, 2026

Karnataka Tv

ಹೆಚ್ಚುವರಿ ಹಾಪ್‍ಕಾಮ್ಸ್ ಮಳಿಗೆ ತೆರೆಯಲು ಸೂಚನೆ

ಗದಗ , ಏ 9: ಜಿಲ್ಲೆಯಿಂದ ಹೊರಜಿಲ್ಲೆಗಳಿಗೆ, ಮಾರುಕಟ್ಟೆಗಳಿಗೆ ತರಕಾರಿಗಳನ್ನು ಸಾಗಣೆ ಮಾಡಲು ಯಾವುದೇ ನಿರ್ಬಂಧವೂ ಇರುವುದಿಲ್ಲ ಎಂದು ಕೃಷಿಸಚಿವ ಬಿ.ಸಿ. ಪಾಟೀಲ್ ಸ್ಪಷ್ಟಪಡಿಸಿದರು. ಗದಗ ಜಿಲ್ಲಾಕೇಂದ್ರದಲ್ಲಿ ಕೃಷಿ - ತೋಟಗಾರಿಕೆ - ಪಶುಸಂಗೋಪನೆ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ‌ ನಡೆಸಿದ ಅವರು ಜಿಲ್ಲೆಯ ಕೃಷಿ ಪ್ರಗತಿ ಬಗ್ಗೆ ವಿವರ ಪಡೆದರು....

ಶಾಸಕರು, ಸಚಿವರ ಸಂಬಳ ಒಂದು ವರ್ಷ 30% ಕಟ್..!

ಬೆಂಗಳೂರು : ಕೇಂದ್ರ ಸರ್ಕಾರ ಸಂಸದರ ಸಂಬಳ 30% ಕಟ್ ಮಾಡಿದ ಬೆನ್ನೆಲೆ ರಾಜ್ಯ ಸರ್ಕಾರವೂ ಎಂಎಲ್ ಎ, ಎಂಎಲ್ ಸಿಗಳ ಶೇಕಡಾ 30% ಸಂಬಳ ಕಟ್ ಮಾಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.. ಹೀಗೆ ಒಂದು ವರ್ಷಗಳ ಕಾಲ ಕಟ್ ಮಾಡಿದ್ರೆ ಸುಮಾರು 16 ಕೋಟಿ ಉಳಿತಾಐವಾಗುತ್ತೆ.. ಈ ಹಣವನ್ನ ಕೊರೊನಾ ಪರಿಹಾರ ನಿಧಿಗೆ ಬಳಸುವುದಾಗಿ ಸಿಎಂ ತಿಳಿಸಿದ್ರು....

ಮಂಡ್ಯದಲ್ಲಿ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ..!

ಮಂಡ್ಯ : ಮಂಡ್ಯದಲ್ಲಿ ಮತ್ತೋರ್ವ ವ್ಯಕ್ತಿ ಕೊತೊನಾ ಸೋಂಕು ತಗುಲಿದೆ.. ಮಂಡ್ಯ ನಗರದ ಸ್ವರ್ಣಸಂದ್ರ ಬಡಾವಣೆಯ ಯುವಕನಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ನಂಜನಗೂಡಿನ ಜುಬಿಲೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡ್ತಿದ್ದ ಯುವಕನಲ್ಲಿ ಸೋಒಂಕು ಕಾಣಿಸಿಕೊಂಡಿದ್ದು ಇದೀಗ ಸೋಂಕಿತನ ಸಂಪರ್ಕದಲ್ಲಿದ್ದವರ ಮಾಹಿತಿ ಸಂಗ್ರಹಿಸಿದ್ದು ಹಲವರನ್ನ ಹೋಂ ಕ್ಯ್ಆರಂಟೈನ್ ನಲ್ಲಿ ಮಾಡಿ ಕೆಲವರನ್ನ ಐಸೋಲೇಷನ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.. ಇದಲ್ಲದೇ ಸ್ವರ್ಣಸಂದ್ರ ಬಡಾವಣೆಯನ್ನ ಬಫರ್...

ಮಂಡ್ಯದಲ್ಲಿ ಸೋಂಕಿತ ರ ಸಂಖ್ಯೆ ನಾಲ್ಕಕ್ಕೆ ಏರಿಕೆ..!

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ನಿನ್ನೆ ವರೆಗೂ ಒಬ್ಬರಿಗೂ ಸೋಂಕು ಹರಡಿಲ್ಲಅಂತ ನಿಟ್ಟುಸಿರು ಬಿಟ್ಟಿದ್ರು.. ಆದ್ರೆ, ನಿನ್ನೆ ಮೂವರು ಸೋಂಕು ಕಾಣಿಸಿಕೊಂಡು ಟೆನ್ಶನ್ ಶುರುವಾಗಿತ್ತು.. ಇದೀಗ  ಮತ್ತೊಬ್ಬರಿಗೆ ಸೋಂಕು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.. ಈ ವ್ಯಕ್ತಿ ಸಹ ಕ್ವಾರಂಟೈನ್ ನಲ್ಲಿ ಇದ್ದು ಇದೀಗ ಚಿಕಿತ್ಸೆ ನೀಡಲಾಗ್ತಿದೆ.. ಈ ಮೊದಲು ಸೋಂಕು ಕಾಣಿಸಿಕೊಂಡಿದ್ದ ವ್ಯಕ್ತಿಗಳ ಜೊತೆ...

ಹಸಿದವರಿಗೆ ಅನ್ನ ಹಾಕಬೇಕು ಅದೇ ಮನುಷ್ಯತ್ವ

ರಾಮನಗರ : ಕೊರೊನಾ ಹಿನ್ನೆಲೆ ಇಡೀ ದೇಶ ಲಾಕ್ ಡೌನ್ ನಲ್ಲಿದೆ. ಬಡವರು, ಕೂಲಿಕಾರ್ಮಿಕರು, ನಿರ್ಗತಿಕರು ಊಟಕ್ಕೂ ಸಂಕಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ರಾಜ್ಯದ ಹಲವೆಡೆ ಜನರೇ ಮುಂದೆ ಬಂದು ಹಸಿದವರಿಗೆ ಊಟ ನೀಡುವ ಕೆಲಸ ಮಾಡ್ತಿದ್ದಾರೆ.. ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಲಾಕ್ ಡೌನ್ ನಿಂದ ಪರದಾಡುವವರಿಗೆ ಜೆಡಿಎಸ್ ಕಾರ್ಯಕರ್ತರು ನಿರಂತರವಾಗಿ ಊಟ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.  ಚನ್ನಪಟ್ಟಣ ಜೆಡಿಎಸ್...

ಕೊರೊನಾ ಸೋಂಕು ನಿವಾರಕ ಟನಲ್ ಕಂಡು ಜನ ಖುಷ್.. ಇದು ಉಪಯೋಗುತ್ತಾ..?

ಮಂಡ್ಯ : ಇಡೀ ವಿಶ್ವವೇ ಮಾರಕ ವೈರಸ್ ಕೊರೊನಾಗೆ ತತ್ತರಿಸಿದೆ.. ಇಂಡಿಯಾ, ಮಂಡ್ಯ ಇದರಿಂದ ಹೊರತಾಗಿಲ್ಲ. ಇನ್ನು ಲಾಕ್ ಡೌನ್ ಹಿನ್ನೆಲೆ ಜನ ಅಗತ್ಯ ವಸ್ತು ಖರೀದಿಗೆ ಮಾತ್ರ ಮನೆಯಿಂದ ಹೊರ ಬರ್ತಿದ್ದಾರೆ.. ಮಂಡ್ಯದಲ್ಲಿ ಮಾರುಕಟ್ಟೆ ಕ್ಲೋಸ್ ಮಾಡಿ ಸ್ಟೇಡಿಯಂ ಅನ್ನೇತಾತ್ಕಾಲಿಕ ಮಾರುಕಟ್ಟೆ ಮಾಡಲಾಗಿದೆ.. ಜನರು ಅಂತರ ಕಾಯ್ದುಕೊಳ್ಳುವ ದೃಷ್ಟಿಯಿಂದ ಮಂಡ್ಯ ಜಿಲ್ಲಾಡಳಿತ ಈ ರೀತಿ ಮಾಡಿದೆ.. ಟನಲ್ ನಲ್ಲಿ...

ರೈತರ ಸಮಸ್ಯೆ ತಿಳಿಯಲು ಕೃಷಿ ಸಚಿವರ ರಾಜ್ಯ ಪ್ರವಾಸ

ಕರ್ನಾಟಕ ಟಿವಿ : ಕೋವಿಡ್-19 ಲಾಕ್‌ಡೌನ್ ನಿಂದ ರೈತರಿಗಾಗಲಿ ರೈತರ ಪರಿಕರ ಮಾರುಕಟ್ಟೆಗಾಗಲಿ ಯಾವುದೇ ರೀತಿಯ ತೊಂದರೆಯಾಗದಂತೆ ಹಾಗೂ ಗ್ರಾಹಕರಿಗೂ ತರಕಾರಿ ಬೆಳೆಗಳು ದೊರೆಯುವಂತೆ ಕೃಷಿ ಇಲಾಖೆ ಹಲವು ಮಹತ್ತರ ಕ್ರಮಗಳನ್ನು ಕೈಗೊಂಡಿದೆ. ಈ ಬಗ್ಗೆ ರಾಜ್ಯದ ಜಿಲ್ಲೆಗಳಲ್ಲಿ ಯಾವ ರೀತಿಯ ಹೆಜ್ಜೆ ಇಡಲಾಗಿದೆ. ರೈತರ ಸ್ಥಿತಿಗತಿಗಳೇನು ಎಂಬುದನ್ನು ಅವಲೋಕಿಸಲು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ವತಃ ಅವರು ಜಿಲ್ಲೆಗಳಲ್ಲಿ ಪ್ರವಾಸ...

ದುಬೈನಿಂದ ಬಂದಿದ್ದ ಇಬ್ಬರಿಗೆ ಕೊರೊನಾ ಪಾಸಿಟಿವ್..!

ಕರ್ನಾಟಕ ಟಿವಿ : ಬೆಂಗಳೂರಿನ ಬೊಮ್ಮನಹಳ್ಳಿ ನಿವಾಸಿಗಳಾದ 62 ವರ್ಷ ವಯಸ್ಸಿನ ಮಹಿಳೆ, 68ವರ್ಷ ವಯಸ್ಸಿನ ಪುರುಷನಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.. ದುಬೈನಿಂದ ಆಗಮಿಸಿದ್ದ ಇಬ್ಬರನ್ನು ಆಕಾಶ್ ಹಾಸ್ಪಿಟಲ್ ನಲ್ಲಿ ಕ್ವಾರಂಟೈನ್ ನಲ್ಲಿ ಇಡಲಾಗಿತ್ತು ಇದೀಗ ಇಬ್ಬರಲ್ಲೂ  ಸೋಂಕು ಪತ್ತೆಯಾಗಿದೆ.. ಈ ಪ್ರಕರಣನದಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 146ಕ್ಕೆ ಏರಿಕೆಯಾಗಿದೆ.. ಈ ವರೆಗೆ ನಾಲ್ವ್ರು...

ಕೊರೊನಾ ವಿರುದ್ಧ ಹೋರಾಡಲು ಅಭಿಗ್ಯ ಆನಂದ್ ಟಿಪ್ಸ್

ಕರ್ನಾಟಕ ಟಿವಿ : ಬಾಲ ಜ್ಯೋತಿಷಿ ಅಭಿಗ್ಯ ಆನಂದ್ ಕೊರೊನಾ ಬರುವ ಬಗ್ಗೆ 6 ತಿಂಗಳ ಮೊದಲೇ ಹೇಳಿದ್ದ ಭವಿಷ್ಯ ನಂತರ ಮುಗಿಯುವ ಸಮಯವನ್ನ ಹೇಳಿ ಭಾರೀ ಚರ್ಚೆಯಲ್ಲಿದ್ದಾರೆ. ಇದೀಗ ಕೊರೊನಾ ವಿರುದ್ಧಅಂದ್ರೆ ಕೊರೊನಾ ಬರದಂತೆ ತಡೆಗಟ್ಟಲು ಒಂದಷ್ಟು ಟಿಪ್ಸ್ ಕೊಟ್ಟಿದ್ದಾರೆ.. ಅಷ್ಟಕ್ಕೂ ಅಭಿಗ್ಯ್ ಹೇಳಿದ್ದೇನು..? ಎಲ್ಲಾ ಕಂಪ್ಲೀಟ್ ಡೀಟೇಲ್ಸ್  ಕರ್ನಾಟಕ ಟಿವಿ ಯುಟ್ಯೂಬ್...

ಭಾರತದಲ್ಲಿ ಶತಕ ದಾಟಿದ ಸಾವಿನ ಸಂಖ್ಯೆ

ಕರ್ನಾಟಕ ಟಿವಿ : ಕೊವೀಡ್ ಸೋಂಕಿಗೆ ಭಾರತದಲ್ಲಿ ಬಲಿಯಾದವರ ಸಂಖ್ಯೆ 100 ದಾಟಿದೆ.. ಮಹಾರಾಷ್ಟ್ರದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದು ಇದುವರೆಗೂ 32 ಮಂದಿ ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶ, ತೆಲಂಗಾಣ, ಗುಜರಾತ್ ನಲ್ಲಿ ತಲಾ 11 ಮಂದಿ ಕೊರೊನಾಗೆ ಬಲಿಯಾಗಿದ್ದು ಸೋಂಕಿತರ ಸಂಖ್ಯೆ ಸಹ ಹೆಚ್ಚಾಗ್ತಿದೆ.  ಪಶ್ಚಿಮಬಂಗಾಳ ಹಾಗೂ ದೆಹಲಿಯಲ್ಲಿ ಇದುವರೆಗೂ ತಲಾ 6 ಮಂದಿ ಸೋಂಕಿಗೆ...

About Me

32834 POSTS
0 COMMENTS
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img