Saturday, August 8, 2026

Karnataka Tv

ಕಾಂಗ್ರೆಸ್ ಕೊರೊನಾ ಪರಿಹಾರ ನಿಧಿಗೆ ಕುಣಿಗಲ್ ಶಾಸಕ ಸಹಾಯ

ಬೆಂಗಳೂರು : ಕೊರೊನಾದಿಂದ ಇಡೀ ದೇಶವೇ ಲಾಕ್ ಡೌನ್ ಆಗಿದೆ.. ಈ ಹಿನ್ನೆಲೆ ಪ್ರಧಾನಿ ಕೇರ್ ಅಂತ ರಾಷ್ಟ್ರ ಮಟ್ಟದಲ್ಲಿ ಪಿಎಂ ಕೇರ್ಸ್ ಫಂಡ್ ಇದೆ.. ರಾಜ್ಯದಲ್ಲಿ ಸಿಎಂ ಪರಿಹಾರ ನಿಧಿ ಇದೆ. ಇದೇ ರೀತಿ ಕಾಂಗ್ರೆಸ್ ಪಕ್ಷವೂ ಸಹ ಕಾಂಗ್ರೆಸ್ ಕೊರೊನಾ ಪರಿಹಾರ ನಿಧಿ ಅಂತ ಮಾಡಿದ್ದು ಕಾಂಗ್ರೆಸ್ ಶಾಸಕರು ತಲಾ ಒಂದೊಂದು ಲಕ್ಷ ಹಣವನ್ನ ಈ ನಿಧಿಗೆ...

ದೀಪ ಹಚ್ಚುವುದರಿಂದ ಗಂಡಾಂತರ ದೂರ ಮಾಡಬಹುದು..!

ಮಂಡ್ಯ : ಏಪ್ರಿಲ್ 5 ನೇ ತಾರೀಖಿ ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪಅಥವಾ ಮೇಣದ ಬತ್ತಿ ಹಚ್ಚುವುದು ಅಥವಾ ಮೊಬೈಲ್ ಟಾರ್ಚನ್ನ 9 ನಿಮಿಷಗಳ ಕಾಲ ಆನ್ ಮಾಡಲು ಮೋದಿ ದೇಶದ ಪ್ರತಿಯೊಬ್ಬರಿಗು ಕರೆಕೊಟ್ಟಿರುವುದು ಸ್ವಾಗತಾರ್ಹ ಅಂತ ಖ್ಯಾತ ಜ್ಯೋತಿಷಿ ಭಾನುಪ್ರಕಾಶ್ ಶರ್ಮಾ ಹೇಳಿದ್ದಾರೆ.. ಭಾರತೀಯ ಸಂಸ್ಕೃತಿಯ ಪ್ರಕಾರ ಸೂರ್ಯಾಸ್ತಮಾನವಾದ ಬಳಿಕ ದೀಪ ಹಚ್ಚುವ ಪರಂಪರೆ...

ಕದ್ದು ಮುಚ್ಚಿ ಮದ್ಯ ಮಾರಾಟ ಮಾಡಿದ್ರೆ ಲೈಸೆನ್ಸ್ ರದ್ದು

ಮಂಡ್ಯ : ಕೊರೋನಾ ಹಿನ್ನೆಲೆ ದೇಶಾದ್ಯಂತ ಲಾಕ್ ಡೌನ್ ಮಾಡಲಾಗಿದೆ.. ಕುಡುಕರು ಎಣ್ಣೆ ಸಿಗದೆ ಆತ್ಮಹತ್ಯೆಗೆ ಶರಣಾಗ್ತಿದೆ.. ಕೇರಳ ಸರ್ಕಾರ ಕುಡುಕರ ಮೇಲೆ ಕರುಣೆ ತೋರಿದ್ರು ಹೈ ಕೋರ್ಟ್ ಮಾತ್ರ ಖಡಕ್ಕಾಗಿ ಬಾರ್ ಬಂದ್ ಮಾಡಿಸಿದೆ. ಸಿಎಂ ಯಡಿಯೂರಪ್ಪ ಏಪ್ರಿಲ್ 14ರ ವರೆಗೆ ಯಾವುದೇ ಕಾರಣಕ್ಕೂ ಎಣ್ಣೆ ಸಿಗಲ್ಲ ಅಂತ ಹೇಳಿದ್ದಾರೆ. ಆದ್ರೆ, ಮಂಡ್ಯದಲ್ಲಿ ಕೆಲವು ಬಾರ್ ಮಾಲೀಕರು ಕದ್ದು...

ಸರಕು ವಾಹನಗಳ ಓಡಾಟಕ್ಕೆ ಪಾಸ್ ಅವಶ್ಯಕತೆ ಇಲ್ಲ

ಮಂಡ್ಯ – ರೈತರ ಬೆಳೆ ಮಾರುಕಟ್ಟೆಗೆ ಸಾಗಿಸಲು ಹಾಗೂ ವ್ಯವಸಾಯ ಚಟುವಟಿಕೆಗೆ ಯಾವುದೇ ರೀತಿಯ ಅಡ್ಡಿ ಮಾಡದಂತೆ ಸರ್ಕಾರ ಆದೇಶ ಹಿನ್ನೆಲೆ ಮಂಡ್ಯ ಜಿಲ್ಲಾಡಳಿತ ರೈತರ ನೆರವಿಗೆ ಧಾವಿಸಿದೆ.. ರೈತರ ಅವಶ್ಯಕತೆಗೆ ಬಳಕೆಯಾಗುವ ವಾಹನಗಳಿಗೆ ಪಾಸ್ ಅವಶ್ಯಕತೆ ಇಲ್ಲಅಂತ ಜಿಲ್ಲಾಡಳಿತ ಘೋಷಣೆ ಮಾಡಿದೆ.  ಈ ಸಂಬಂಧ ಹೆದ್ದಾರಿಯ ಬ್ಯಾರಿಕೇಡ್ ಗಳ ಮೇಲೆ ಪ್ರಕಟಣೆಯನ್ನೂ ಸಹ ಮಂಡ್ಯ ಜಿಲ್ಲಾಡಳಿತ ಹೊರಡಿಸಿದೆ. ಅಲ್ಲದೇ ಪೊಲೀಸ್...

ಕಷ್ಟದಲ್ಲಿರುವವರಿಗೆ ನೆರವಾಗಲು ಪುಣ್ಯಕೋಟಿ ಕಾರ್ಯಕ್ರಮ

ಮಂಡ್ಯ : ಕೊವೀಡ್ ಸೋಂಕಿನಿಂದ ಇಡೀ ದೇಶ ಲಾಕ್ ಡೌನ್ ಮಾಡಲಾಗಿದೆ. ಹೀಗಾಗಿ ನಿರಾಶ್ರಿತರು, ಬಡವರು ಹಾಗೂ ಕೂಲಿಕಾರ್ಮಿಕರಿಗೆ ಸಮಸ್ಯೆಯಾಗ್ತಿದೆ.. ಈ ಹಿನ್ನೆಲೆ ಮಂಡ್ಯ ಜಿಲ್ಲಾಡಳಿತ ಹಾಗೂ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಪುಣ್ಯಕೋಟಿ ಹೆಸರಿನಲ್ಲಿ ಹೊಸ ಕಾರ್ಯಕ್ರಮಕ್ಕೆ ಮಂಡ್ಯ ಡಿಸಿ. ಡಾ ವೆಂಕಟೇಶ್ ಚಾಲನೆ ನೀಡಿದ್ರು.  ಈ ಕಾರ್ಯಕ್ರಮದ ಉದ್ದೇಶ ಕಡುಬಡವರು ಹಾಗೂ ನಿರಾಶ್ರಿತರಿಗೆ ಅಗತ್ಯ ವಸ್ತುಗಳನ್ನ ಪೂರೈಕೆ...

ನಿಗದಿ ಮಾಡಿದ ಸ್ಥಳದಲ್ಲೇ ವ್ಯಾಪಾರ ಮಾಡುವಂತೆ ಕಟ್ಟಾಜ್ಞೆ

ಮಂಡ್ಯ : ಕೊರೊನಾ ಎಫೆಕ್ಟ್ ಹಿನ್ನೆಲೆ ಮಂಡ್ಯ ನಗರದ ಮಾರುಕಟ್ಟೆಯನ್ನ ವಿಶ್ವೇಶ್ವರ ಸ್ಟೇಡಿಯಂಗೆ ಶಿಫ್ಟ್ ಮಾಡಲಾಗಿದೆ.. ಸ್ಟೇಡಿಯಂನಲ್ಲಿ ವ್ಯಾಪಾರಸ್ಥರು ನಿಗದಿ ಮಾಡಿದ ಸ್ಥಳದಲ್ಲೇ ವ್ಯಾಪಾರ ಮಾಡಬೇಕು ಎಂದು ಉಪವಿಭಾಗಧಿಕಾರಿ ಸೂರಜ್ ಹೇಳಿಕೆ ನೀಡಿದ್ದಾರೆ.. ತರಕಾರಿ ವ್ಯಾಪಾರಸ್ಥರು 270 ಪಾಸ್ ಗಳನ್ನ ನಗರಸಭೆಯಿಂದ ಪಡೆದುಕೊಂಡಿದ್ದು ಅವರು ಅದೇ ನಂಬರಿಗೆರ ಗುರುತಿಸಲ್ಪಟ್ಟ ಜಾಗದಲ್ಲಿ ವ್ಯಾಪಾರ ಮಾಡಬೇಕು....

ಎಸ್ ಎಸ್ ಎಲ್ ಸಿ ಪರೀಕ್ಷೆ ಯಾವಾಗ..? – ಸಚಿವ ಸುರೇಶ್ ಕುಮಾರ್ ಹೇಳಿದ್ದೇನು..?

ಬೆಂಗಳೂರು : ಮಾರ್ಚ್ 27ರಿಂದು ಆರಮಭವಾಗಬೇಕಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ ಕೊರೊನಾ ಕಾಟದಿಂದ ಮುಂದೂಡಿಕೆಯಾಗಿತ್ತು.. ಏಪ್ರಿಲ್ 14 ರ ವರೆಗೂ ದೇಶಾದ್ಯಂತ ಲಾಕ್ ಡೌನ್ ಘೋಷಣೆಯಾಗಿದೆ.. ಏಪ್ರಿಲ್ 14ರ ನಂತರ ಕೊರೊನಾ ಕಂಟ್ರೋಲ್ ಗೆ ಬಂದ್ರೆ ಲಾಕ್ ಡೌನ್ ಕಂಟಿನ್ಯೂ ಆಗೋದಿಲ್ಲ.. ಒಂದು ವೇಳೆ ಸೋಂಕಿತರ ಸಂಖ್ಯೆ ಹೆಚ್ಚಾದ್ರೆ ಲಾಕ್ ಡೌನ್...

ಜಿಲ್ಲಾ ಉಸ್ತುವಾರಿ ಸಚಿವರಿಂದ ಕೊವಿಡ್-19 ಪರಿಸ್ಥಿತಿ ಕುರಿತು ನಿರಂತರ ಮಾಹಿತಿ

ಕರ್ನಾಟಕ ಟಿವಿ : ಕೊವಿಡ್-19 ವೈರಾಣು ಸೋಂಕು ತಡೆಗೆ ದೇಶಾದ್ಯಂತ ಪ್ರಧಾನಿಗಳು ಲಾಕ್ ಡೌನ್ ಘೊಷಿಸಿದ್ದು. ಈ ಹಿನ್ನೆಲೆಯಲ್ಲಿ ರಾಜ್ಯದ ವಿಜಯಪುರ, ಗದಗ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ಇರುವ ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಸಿ.ಸಿ.ಪಾಟೀಲ ಅವರು ವಿಡಿಯೋ ತಂತ್ರಜ್ಞಾನ ಬಳಸಿ ವಿಜಯಪುರ, ಗದಗ ಜಿಲ್ಲೆಗಳಲ್ಲಿ ಕೊವಿಡ್-19 ನಿಯಂತ್ರಣ ಕುರಿತಂತೆ ಸತತ ನಿಗಾವಹಿಸಿದ್ದಾರೆ.  ವಿಡಿಯೋ ಕಾನ್ಫರೆನ್ಸ್ ಮೂಲಕ ವಿಜಯಪುರ, ಗದಗ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿ.ಪಂ. ಸಿಇಓ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಜೊತೆ ದಿನವೂ ಎರಡು ಬಾರಿ ನಿಯಮಿತವಾಗಿ ಹಾಗೂ ಅಗತ್ಯ ಇರುವ...

ಡಿಕೆ ಶಿವಕುಮಾರ್ ಮತ್ತು ಆರ್ ಎಸ್ ಎಸ್ ..!

ಬೆಂಗಳೂರು : ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಲಾಕ್ ಡೌನ್ ಘೊಷಣೆ ಮಾಡಿದ ಮರುದಿನದಿಂದಲೇ ಆರ್ ಎಸ್ ಎಸ್ ಕಾರ್ಯಕರ್ತರು ಕೂಲಿ ಕಾರ್ಮಿಕರು, ಬಡವರಿಗೆ ದಿನಸಿಗಳನ್ನ ಸಂಗ್ರಹಿಸಿ ಹಂಚುವ ಕೆಲಸಕ್ಕೆ ಮುಂದಾಗಿದ್ರು.. ಮರುದಿನ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರ್ ಎಸ್ ಎಸ್ ನವರಿಗೊಂದು ನ್ಯಾಯ ನಮಗೊಂದು ನ್ಯಾಯಾನ.. ಇವರಿಗೆ ಯಾರು ಪರ್ಮಿಷನ್ ಕೊಟ್ಟಿದ್ದು ಬೀದಿಬೀದಿಯಲ್ಲಿ ಕಲೆಕ್ಷನ್...

ಹಸಿದವರಿಗೆ ಅನ್ನ ಯೋಜನೆ – ಡಿಕೆ ಶಿವಕುಮಾರ್ ಪರಿಶೀಲನೆ

ಬೆಂಗಳೂರು : ಕೊರೊನಾ ಹಾವಳಿಯಿಂದ ಇಡೀ ದೇಶ ಲಾಕ್ ಡೌನ್ ಆಗಿದೆ.. ಬಡವರು, ಕೂಲಿ ಕಾರ್ಮಿಕರು ಊಟಕ್ಕಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಸಿದವರಿಗೆ ಅನ್ನಹಾಕುವ ಕೆಲಸ ಮಾಡ್ತಿದ್ದಾರೆ. ಕಾಂಗ್ರೆಸ್ ಶಾಸಕ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಸಹ ನಿತ್ಯ ಸಾವಿರಾರು ಜನರಿಗೆ ಊಟ ಕೊಡುವ ವ್ಯವಸ್ಥೆ ಮಾಡಿದ್ದಾರೆ.. ಬೆಂಗಳೂರಿನ ಬಿಟಿಎಂ...

About Me

32833 POSTS
0 COMMENTS
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img