Saturday, August 8, 2026

Karnataka Tv

ಮಸೀದಿಗಳಲ್ಲೂ ಕೊವೀಡ್-19 ಬಗ್ಗೆ ಅರಿವು

ಹಾಸನ‌ : ಅರಕಲಗೂಡು ತಾಲ್ಲೂಕಿನ ರಾಮನಾಥಪುರದಲ್ಲಿರುವ ಮಸೀದಿಗೆ ಆರೋಗ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಭೇಟಿ ನೀಡಿದ್ದರು. ಜನರು ಸಾಮೂಹಿಕವಾಗಿ ಒಂದೆಡೆ ಸೇರುವುದರಿಂದ ಕೊರೋನಾ ಸೋಂಕು ಹರಡುವ ಸಾಧ್ಯತೆಯಿದೆ ಹಾಗಾಗಿ ಜನರು ದೇವಸ್ಥಾನ, ಮಸೀದಿ ಅಥವಾ ಚರ್ಚ್ ಗಳಿಗೆ ತೆರಳದೆ ಮನೆಯಲ್ಲೇ ಪೂಜೆ, ಪ್ರಾರ್ಥನೆ ಸಲ್ಲಿಸುವಂತೆ ಮನವಿ ಮಾಡಿದರು. https://www.youtube.com/watch?v=qr7jR62TU5M

ಡಿ ಬಾಸ್ ಫ್ಯಾನ್ಸ್ ಹಾಗೂ ನಿರ್ಮಾಪಕ ಸಂದೇಶ್ ರಿಂದ ನೆರವು

ಮೈಸೂರು : ಸಿನಿಮಾ ನಿರ್ಮಾಪಕ, ಬಿಜೆಪಿ ಮುಖಂಡ  ಸಂದೇಶ್ ಅರಮನೆ ನಗರಿ ಪೊಲೀಸ್ ಸಿಬ್ಬಂದಿ ಹಾಗೂ ಜನರಿಗೆ ಸಹಯಾ ಮಾಡ್ತಿದ್ದಾರೆ.. ಲಾಕ್ ಡೌನ್ ಹಿನ್ನೆಲೆ ಪೊಲೀಸ್ ಸಿಬ್ಬಂದಿ ನಿರಂತರ ಕಾರ್ಯನಿರ್ವಹಣೆ ಮಾಡ್ತಿದ್ದಾರೆ ಹೀಗಾಗಿ ಸಂದೇಶ್ ಪ್ರಿನ್ಸ್ ಹೋಟೆಲ್  ಹೆಸರಿನಲ್ಲಿ ಸಹಾಯ ಮಾಡ್ತಿದ್ದಾರೆ.. ಇದು ನಮ್ಮ ಸಾಮಾಜಿಕ ಜವಾಬ್ದಾರಿ. ಹಾಗೆಯೇ ಹೋಟೆಲ್ ಗಳು ಮುಚ್ಚಿರುವ ಕಾರಣ ಜನರಿಗೆ ಊಟದ ಸಮಸ್್ಯೆಯಾಗ್ತಿದೆ.. ಹೀಗಾಗಿ...

ಕೊರೊನಾ ವಿರುದ್ಧ ಟ್ರಾಫಿಕ್ ಪೊಲೀಸರ ವಿಭಿನ್ನ ಜಾಗೃತಿ ಅಭಿಯಾನ

ಬೆಂಗಳೂರು : ಕೊರೊನಾ ನಮ್ಮಕರ್ನಾಟಕ ಮಾತ್ರವನ್ನ, ದೇಶವಷ್ಟೆ ಅಲ್ಲ ಇಡೀ ವಿಶ್ವವನ್ನ ಕಾಡ್ತಿದೆ.. ಅರ್ಧಕ್ಕರ್ಧ ವಿಶ್ವವೇ ಲಾಕ್ ಡೌನ್ ಆಗಿದೆ. ಇನ್ನು ನಮ್ಮ ದೇಶವೂ ಸಂಪೂರ್ಣ ಸ್ತಬ್ಧವಾಗಿದೆ.. ಒಂದು ಕೋಟಿ ಜನಸಂಖ್ಯೆ ಇರುವ ಬೆಂಗಳೂರು ಸಹ ಸೈಲೆಂಟ್ ಆಗಿದೆ.. ಆದರೂ ಕೆಲವೆಡೆ ಜನ ಕೊರೋನಾ ನಮಗೆ ಬರೋದಿಲ್ಲಅಂತ ಓಡಾಡ್ತಿದ್ದಾರೆ..  ಇಂಥಹವರ ದೃಷ್ಟಿಯಲ್ಲಿಟ್ಟಕೊಂಡು ಇಷ್ಟು ದಿನ ಸಂಚಾರಿ ರೂಲ್ಸ್ ಫಾಲೋ ಮಾಡಿ...

ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿಬಂಧನೆ ಇಲ್ಲ: ಕೃಷಿ ಸಚಿವ ಬಿ.ಸಿ.ಪಾಟೀಲ್

ಮಹಾಮಾರಿ ಕೊರೊನಾದಿಂದ ಇಡೀ ಜಗತ್ತೇ‌ ತಲ್ಲಣಗೊಂಡಿದ್ದು, ಇಂತಹ ಸಂದರ್ಭದಲ್ಲಿ ಜಗತ್ತಿಗೆ ಅನ್ನವನ್ನು ನೀಡುವ ಅನ್ನದಾತನಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ದಿಟ್ಟ ಕ್ರಮಗಳನ್ನು ಕೈಗೊಂಡಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ರೈತರು ಬೆಳೆದಂತಹ ಬೆಳೆಗಳನ್ನು ಕೊಯ್ಲು ಮಾಡಲು ಮಾರಾಟ ಮಾಡಲು ಯಾವುದೇ ನಿಬಂಧನೆಗಳು ಇರುವುದಿಲ್ಲ.ಮಾನ್ಸೂನ್ ಪ್ರಾರಂಭವಾದಲ್ಲಿ ರೈತ ಹೊಲದಲ್ಲಿ ಬಿತ್ತನೆ ಮಾಡಲು, ಸರ್ಕಾರ ರೈತನಿಗೆ...

ಕಾಂಗ್ರೆಸ್ ಶಾಸಕರಿಂದ ತಲಾ ಒಂದು ಲಕ್ಷ ರೂ ’ಕರೋನಾ’ ದೇಣಿಗೆ: ಡಿಕೆ ಶಿವಕುಮಾರ್

ಕೊರೋನಾ ಮಹಾಮಾರಿ ಸೋಂಕು ನಿಯಂತ್ರಣಕ್ಕಾಗಿ ಕಾಂಗ್ರೆಸ್ ಶಾಸಕರು ತಲಾ ಕನಿಷ್ಠ 1 ಲಕ್ಷ ರೂ. ದೇಣಿಗೆಯನ್ನು ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ...

ಆರ್ ಎಸ್ ಎಸ್ ವಿರುದ್ಧ ಡಿಕೆ ಶಿವಕುಮಾರ್ ಆಕ್ರೋಶ..!

ಕರ್ನಾಟಕ ಟಿವಿ ಬೆಂಗಳೂರು : ಕೊರೋನಾ ಸೋಂಕು ಪರಿಸ್ಥಿತಿ ನಿಯಂತ್ರಣ ಹಾಗೂ ನಿರ್ವಹಣೆ ಸಂಬಂಧ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸರ್ವಪಕ್ಷ ಸಭೆ ಕರೆದು ಚರ್ಚೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಗುರುವಾರ ಮಾಧ್ಯಮಗೋಷ್ಠಿ ನಡೆಸಿದ ಡಿಕೆ ಶಿವಕುಮಾರ್, ರಾಜ್ಯದಲ್ಲಿ ಆರ್ ಎಸ್ಎಸ್ ಸದಸ್ಯರಿಗೆ ದೇಣಿಗೆ ಸಂಗ್ರಹಿಸಿ, ಆಹಾರ...

ಸರ್ಕಾರಿ ನೌಕರರ ಒಂದು ದಿನದ ಸಂಬಳ ಸಿಎಂ ಪರಿಹಾರ ನಿಧಿಗೆ..!

ಬೆಂಗಳೂರು : ಕೊರೋನಾ ಕರಾಳ ನರ್ತನಕ್ಕೆ ರಾಜ್ಯ, ದೇಶ ಹಾಗೂ ವಿಶ್ವದ ಆರ್ಥಿಕತೆ ಪಾತಾಳಕ್ಕೆ ಕುಸಿದೆ.. ಸಿಎಂ ಯಡಿಯೂರಪ್ಪ ಜನರಿಂದ ಹಣಕಾಸಿನ ನೆರವು ಕೋರಿದ್ರಿ. ಈ ಹಿನ್ನೆಲೆ ಇಂದು ರಾಕ್ಯ ಸರ್ಕಾರಿ ನೌಕರರ ಸಂಘ ಸಿಎಂ ಪರಿಹಾರ ನಿಧಿಗೆ ಒಂದು ದಿನ ವೇತನವನ್ನ ನೀಡುವುದಾಗಿ ಪತ್ರ ನೀಡಿದೆ.. ಈ ಮೂಲಕ ರಾಜ್ಯದ ಸಂಕಷ್ಟದ ಸಮಯದಲ್ಲಿ ನೆರವಾಗುವುದಾಗಿ ಘೋಷಿಸಿದೆ.. ದಿನಗೂಲಿ ನೌಕರರು ಸೇರಿದಂತೆ,...

ವೈದ್ಯಕೀಯ ಸಿಬ್ಬಂದಿಗೆ ಕೋಟಿ ನಮನಗಳನ್ನು ಸಲ್ಲಿಸಿದ ಬಿ.ಸಿ.ಪಾಟೀಲ್

ಹಾವೇರಿ : ಕೊರೊನಾ ಸೋಂಕು ಆವರಿಸುತ್ತಿರುವ ಹಿನ್ನಲೆಯಲ್ಲಿ ಕೃಷಿ ಸಚಿವರಾದ ಬಿ‌.ಸಿ‌.ಪಾಟೀಲ್ ಹಾವೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಟಾರ್ಸ‌್ಫೋಸ್ ಕಾರ್ಯನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು. ರಾಜ್ಯದ ಸಚಿವನಾಗಿರುವ ತಾವು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಟಾರ್ಸ್‌ಪೋಸ್ ಕಾರ್ಯಾಚರಣೆ, ವೈದ್ಯಕೀಯ ಸಿಬ್ಬಂದಿಗಳ ಸೇವಾ ನಿರ್ವಹಣೆ ಕುರಿತು ಹಾವೇರಿ ಉಸ್ತುವಾರಿ ಸಚಿವರೂ ಆಗಿರುವ ಗೃಹಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ...

ಗ್ರಾಮಸ್ಥರಿಂದ ದಾರಿಗೆ ಬೇಲಿ, ಊರಿಗೆ ಬರಬೇಡಿ ಎಂದು ಮನವಿ

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲೂಕಿನ, ಧರ್ಮಪುರ ರಸ್ತೆಯಲ್ಲಿರುವ ದೇವರಕೊಟ್ಟ ಗ್ರಾಮಸ್ಥರೂ ಕೊರೊನಾ ಭೀತಿಯಿಂದ, ತಮ್ಮೂರಿಗೆ ಬರುವ ಎಲ್ಲಾ ರಸ್ತೆಯನ್ನು ಬಂದ್ ಮಾಡಿದ್ದಾರೆ. ಊರಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಮುಳ್ಳಿನ ಬೇಲಿ ಹಾಕಿರುವ ಗ್ರಾಮಸ್ಥರು, ನಮ್ಮ ಊರಿಗೆ ಬರಬೇಡಿ. ಕೊರೋನಾ ಹರಡಬೇಡಿ ಎಂಬುದಾಗಿ ಜಾಗೃತಿ ಮೂಡಿಸುತ್ತಿದ್ದಾರೆ. ಹೌದು.. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ, ದೇವರಕೊಟ್ಟ...

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಸಹಾಯಕಿ-14 ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಏ. 17 ಕೊನೆಯ ದಿನವಾಗಿದೆ.  ಹುದ್ದೆ ಹಾಗೂ ಮೀಸಲಾತಿ ವಿವರ ಇಂತಿದೆ. ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಕಕ್ಕೆಹರವು (ಪ.ಜಾ), ಮಹಾದೇವನಕಟ್ಟೆ (ಇತರೆ), ಕಸವನಹಳ್ಳಿ-ಎ (ಇತರೆ), ಹೊಸಮಾಳಿಗೆ (ಪ.ಪಂ), ಎಂ.ಕೆ ಹಟ್ಟಿ-ಬಿ (ಪ.ಜಾ), ಮಾಡನಾಯಕನಹಳ್ಳಿ-ಎ (ಇತರೆ),...

About Me

32833 POSTS
0 COMMENTS
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img