Saturday, August 8, 2026

Karnataka Tv

ಧಾರವಾಡ ಪರಿಣಾಮಕಾರಿ ಲಾಕ್‍ಡೌನ್‍ಗೆ ಜಿಲ್ಲಾಧಿಕಾರಿ ಸೂಚನೆ

ಮಾ.23: ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣ ಒಂದು ದೃಢಪಟ್ಟಿರುವುದರಿಂದ ಅಗತ್ಯ ವಸ್ತುಗಳ ಪೂರೈಕೆ ಹೊರತುಪಡಿಸಿ ಉಳಿದ ಎಲ್ಲ ಅಂಗಡಿ ಮುಂಗಟ್ಟುಗಳು, ವ್ಯಾಪಾರ ವಹಿವಾಟುಗಳನ್ನು ಜಿಲ್ಲೆಯಾದ್ಯಂತ ಸಂಪೂರ್ಣ ನಿಷೇಧಿಸಲು ಸರ್ಕಾರ ನಿರ್ದೇಶನ ನೀಡಿದೆ. ನಿಯಮಾನುಸಾರ ಪರಿಣಾಮಕಾರಿ ಲಾಕ್‍ಡೌನ್ ಮಾಡಲು ಕಂದಾಯ, ಪೊಲೀಸ್, ಆರೋಗ್ಯ ಹಾಗೂ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ತಕ್ಷಣದಿಂದಲೇ...

ಒಂದು ವಾರ ಯಾರೂ ಬರಬೇಡಿ, ಮನೆಯಲ್ಲೇ ಇರಿ – ಡಿಕೆಶಿ

ಮಾರಣಾಂತಿಕ ಕೊರೋನಾ ಕಾಯಿಲೆಯು ಕ್ಷಿಪ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ, ಬಂದು ಹೋಗುವವರ ಆರೋಗ್ಯದ ಹಿತದೃಷ್ಟಿಯಿಂದ ಸಾರ್ವಜನಿಕರ ಭೇಟಿಯನ್ನು ಇಂದಿನಿಂದ ಕೆಲವು ದಿನಗಳ ಕಾಲ ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ತಿಳುವಳಿಕೆ ಪ್ರಕಾರ ಕರೋನಾ ಕಾಯಿಲೆಯು ದೈಹಿಕ ಸ್ಪರ್ಶ ಹಾಗೂ ಪರಸ್ಪರ ಉಸಿರಾಟದ ಸೋಂಕಿನಿಂದ ಅತಿ ವೇಗವಾಗಿ ಹರಡುತ್ತಿದೆ. ಕೇಂದ್ರ...

2023ರ ಚುನಾವಣೆಗೆ ಈಗಿನಿಂದಲೇ ಡಿಕೆ ಶಿವಕುಮಾರ್ ಸಿದ್ಧತೆ ಮಾಡಿಕೊಂಡ್ರಾ..?

ಕರ್ನಾಟಕ ಟಿವಿ : ಬೆಂಗಳೂರು : ಪ್ರತಿ ಕ್ಷೇತ್ರಕ್ಕೆ ಹೋಗಿ, ಅಲ್ಲಿನ ಕಾರ್ಯಕರ್ತರನ್ನು ಭೇಟಿ ಮಾಡಿ ಅವರ ಅಹವಾಲುಗಳನ್ನು ಆಲಿಸಿ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಮಂಗಳವಾರ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರ ನಿವಾಸಕ್ಕೆ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ ಶಿವಕುಮಾರ್...

ಕರ್ನಾಟಕಕ್ಕೆ ಕಾಲಿಟ್ಟ ಹೊಸ ಕಳೆ ನಿರ್ಮೂಲನೆಗೆ ಕೃಷಿ ಸಚಿವ ಬಿ.ಸಿ ಪಾಟೀಲ್ ಸಂಕಲ್ಪ

ಕರ್ನಾಟಕ ಟಿವಿ - ಬೆಂಗಳೂರು, ಮಾ 17: ದೇಶದಲ್ಲಿಯೇ ಮೊದಲ ಬಾರಿಗೆ ಕಂಡುಬಂದ ಹೊಸ ದಿಗ್ಬಂಧನ ಕಳೆ-ಕಾಡುದವನ (ಅಂಬ್ರೋಸಿಯಾ ಸೈಲೋಸ್ಟಾಕಿಯಾ) ಸೂರ್ಯಕಾಂತಿ ಜಾತಿಯ ಬಹುವಾರ್ಷಿಕ ಬೆಳೆಯಾದ ವಿದೇಶಿ ಕಳೆಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಬಾಧಿತ ಹೊರವರ್ತುಲ ಪ್ರದೇಶದಿಂದ ಕಳೆಗಳ ನಿಯಂತ್ರಣ ಕಾರ್ಯಕೈಗೊಂಡಿದ್ದರಿಂದ ಕಳೆಯು ಬಾಧಿತ ಪ್ರದೇಶದಿಂದ ಬೇರೆಡೆಗೆ ಪ್ರಸರಣಗೊಳ್ಳುವುದನ್ನು ತಡೆಯಲಾಗಿರುತ್ತದೆ ಎಂದು ಕೃಷಿ ಸಚಿವರಾದ...

ಬಿಎಂಟಿಸಿ ಎನ್ನುವ ಬಿಳಿಯಾನೆ; 80 ಲಕ್ಷ ಜನಸಂಖ್ಯೆಗೆ ಇರುವುದು ಕೇವಲ ಆರುವರೆ ಸಾವಿರ ಬಸ್‌!

ಕರ್ನಾಟಕ ಟಿವಿ : ಇಂತಹ ಆಧುನಿಕ ಯುಗದಲ್ಲೂ ಮಕ್ಕಳು ಶಾಲೆಗೆ ಹೋಗಲು ನಡೆಯಬೇಕು ಎನ್ನುವುದನ್ನು ಕೇಳಿದರೆ ವ್ಯವಸ್ಥೆ ಎಷ್ಟು ಜಡವಾಗಿದೆ ಎನ್ನುವುದು ವಿಷಾದನೀಯ. ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಉದಾಸೀನ ಧೋರಣೆಯಿಂದ, ನಿರ್ಲಕ್ಷ್ಯದಿಂದ ಬಡ ಮಕ್ಕಳು ವಿದ್ಯೆಯಿಂದ ವಂಚಿತರಾಗಬೇಕಾಗಿ ಬಂದಿರುವುದು ನಿಜಕ್ಕೂ ದುರದೃಷ್ಟಕರ ಸಂಗತಿ. ಸಕಾಲದಲ್ಲಿ ಬಸ್‌ ಸೌಲಭ್ಯ ಇಲ್ಲದ ಕಾರಣಕ್ಕೆ ಬೆಂಗಳೂರು ನಗರದ ಅಂಚಿಗೆ...

ಮಾಧ್ಯಮ ಸ್ನೇಹಿತರು ಏನೇನೋ ಸೃಷ್ಟಿ ಮಾಡಿದ್ದಿರಿ – ಡಿಕೆ ಶಿವಕುಮಾರ್

'ನಾನು ಪಕ್ಷದ ಅಧ್ಯಕ್ಷನಾಗಬೇಕು ಅಂತಾ ಎಂ.ಬಿ ಪಾಟೀಲ್ ಸೇರಿದಂತೆ ಎಲ್ಲ ನಾಯಕರು ಸೂಚಿಸಿದ್ದಾರೆ. ಪಕ್ಷದ ನಾಯಕರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ' ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಸೋಮವಾರ ಸದಾಶಿವನಗರದಲ್ಲಿರುವ ಎಂಬಿ ಪಾಟೀಲ್ ಅವರ ನಿವಾಸಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ಉಭಯ ನಾಯಕರು ಮಾಧ್ಯಮಗಳ...

ಜಾತಿ, ನೀತಿ ಮೇಲೆ ನಾನು ಮಾತನಾಡಲ್ಲ – ಡಿಕೆ ಶಿವಕುಮಾರ್

ಕರ್ನಾಟಕ ಟಿವಿ : ಪಕ್ಷದ ಹೈಕಮಾಂಡ್ ನನ್ನನ್ನು ಅಧ್ಯಕ್ಷರನ್ನಾಗಿ ಹಾಗೂ ಮೂವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಇದು ನಮಗೆ ಕೊಟ್ಟಿರುವ ಅಧಿಕಾರ ಅಲ್ಲ, ಜವಾಬ್ದಾರಿ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ಮೂವರು ಕಾರ್ಯಾಧ್ಯಕ್ಷರ ಜತೆ ಸಮಾಲೋಚನೆ ನಡೆಸಿದ ಶಿವಕುಮಾರ್ ನಂತರ ಮಾಧ್ಯಮಗಳ ಜತೆ...

ರಿವೈಂಡ್ ನಟ ತೇಜ್ ಮತ್ತೊಂದು ಸಿನಿಮಾ ರಾಮಾಚಾರಿ 2.0 ಘೋಷಣೆ..!

ಕರ್ನಾಟಕ ಮೂವೀಸ್ : ಕನ್ನಡದ ಭರವಸೆಯ ನಟ ತೇಜ್ ರ ರಿವೈಂಡ್ ಸಿನಿಮಾ ತೆರೆಗೆ ಸಿದ್ಧವಾಗಿದೆ.. ಈಗಾಗಲೇ ರಿವೈಂಡ್ ಸಿನಿಮಾ ಟೀಸರ್ ಫುಲ್ ಸೌಂಡ್ ಮಾಡ್ತಿದೆ. ಈ ನಡುವೆ ನಟ ತೇಜ್ ಅಭಿನಯದ ಮತ್ತೊಂದು ಸಿನಿಮಾ ಘೊಷಣೆಯಾಗಿದೆ.. ರಾಮಾಚಾರಿ 2.0 ಸಿನಿಮಾ ವನ್ನ ಮಾಡ್ತಿರೋದಾಗಿ ನಟ ತೇಜ್ ಘೋಷಣೆ ಮಾಡಿದ್ದಾರೆ..  ಅಮೆರಿಕಾ ಮೂಲದ ಪನರಾಮಿಕ್...

ಅನ್ನದಾತ ನೆಮ್ಮದಿಯಿಂದ ಬದುಕಬೇಕು ಎಂಬುದು ನಮ್ಮ ಸಂಕಲ್ಪ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಕರ್ನಾಟಕ ಟಿವಿ  ಹಾವೇರಿ  : ಹಾವೇರಿ‌ ಜಿಲ್ಲೆ ರಾಜ್ಯದ ಆರ್ಥಿಕ ಪ್ರಗತಿಗೆ ಕೊಡುಗೆ ನೀಡಿದ್ದು,ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸರ್ಕಾರದ ಕೃಷಿಸಚಿವರೂ ಆಗಿರುವ ಬಿ.ಸಿ. ಪಾಟೀಲ್ ಅವರ ನೇತೃತ್ವದಲ್ಲಿ  ಕ್ಷೇತ್ರ ಹಾಗೂ ಜಿಲ್ಲೆ ಅಭಿವೃದ್ಧಿಯಾಗುತ್ತದೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಿರೇಕೆರೂರಿನಲ್ಲಿ  ನಡೆದ ಅಭಿನಂದನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಕೆರೆ ನೀರು ತುಂಬಿಸುವುದು ಪೂರ್ಣಗೊಳಿಸುವುದರಿಂದ ರೈತರ ನೆಮ್ಮದಿಯ ಜೀವನಕ್ಕೆ ದಾರಿಯಾಗುತ್ತದೆ.ಅವುಗಳನ್ನು ಪೂರ್ಣ...

ವಿದ್ಯಾರ್ಥಿಗಳು ದೇಶದ ಆಸ್ತಿ.ದೇಶದ ಭವಿಷ್ಯವನ್ನು ರೂಪಿಸುವ ಶಕ್ತಿ

ಕರ್ನಾಟಕ ಟಿವಿ  ಹಾವೇರಿ  : ವಿದ್ಯಾರ್ಥಿಗಳು ದೇಶದ ಆಸ್ತಿ.ದೇಶದ ಭವಿಷ್ಯವನ್ನು ರೂಪಿಸುವ ಶಕ್ತಿ ಇರುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕರಿಸುವುದು ಪುಣ್ಯದ ಕೆಲಸ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. ಇಂದು ಹಿರೇಕೆರೂರು ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ 2019-20 ನೇ ಸಾಲಿನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮತ್ತು ಶಾಲಾ ಪ್ರವೇಶಾತಿ ಶುಲ್ಕ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಚಿವರು ಮಾತನಾಡಿದರು. ಶಿಕ್ಷಣದಿಂದ ಯಾರೂ...

About Me

32833 POSTS
0 COMMENTS
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img