Saturday, August 8, 2026

Karnataka Tv

ಸೂಟುಬೂಟು ತೊಟ್ಟು ದಾವೋಸ್ ಕಡೆ ಬಿಎಸ್ ವೈ ಪಯಣ.

ಕರ್ನಾಟಕ ಟಿವಿ : ಮುಖ್ಯಮಂತ್ರಿ ಯಡಿಯೂರಪ್ಪ ಸಂಫುಟ ವಿಸ್ತರಣೆ ಗೊಂದಲದ ನಡುವೆ  ದಾವೋಸ್ ಗೆ ಪ್ರಯಾಣ ಬೆಳೆಸಿದ್ರು.. ಜಾಗತಿಕ ಹೂಡಿಕೆದಾರರ ಮೂರು ದಿನಗಳ ಸಮಾವೇಶದಲ್ಲಿ ಭಾಗಿತ್ತಿರುವ ಸಿಎಂರನ್ನ ಡಿಸಿಎಂ ಡಾ ಅಶ್ವಥ್ ನಾರಾಯಣ್ ಸೇರಿದಂತೆ ಸಂಪುಟ ಸಚಿವರು ಬೀಳ್ಕೊಟ್ರು.. ಸಂಪುಟ ವಿಸ್ತರಣೆಗೆ ಅಮಿತ್ ಶಾ ಗ್ರೀನ್ ಸಿಗ್ನಲ್ ಕೊಡದಿರೋದಕ್ಕೆ ಬೇಸರ ಗೊಂಡಿರುವ  ಯಡಿಯೂರಪ್ಪ...

ಸಿದ್ದರಾಮಯ್ಯ ಸಿಟ್ಟು ಡಿಕೆಶಿಗೆ ಮುಳುವಾಗುತ್ತಾ..?

ಕರ್ನಾಟಕ ಟಿವಿ ಸಂಪಾದಕೀಯ : ಕನಕಪುರದ ಬಂಡೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೇರಲು ತುದಿಗಾಲಲ್ಲಿ ನಿಂತಿದ್ದಾರೆ.. ಇನ್ನೇನೋ ಕೆಲವೇ ಕ್ಷಣಗಳಲ್ಲಿ ಘೋಷಣೆ ಮಾಡಿಬಿಡ್ತಾರೆ ಅಂತ ೆಲ್ರೂ ಕಾಯ್ತಾನೆ ಇದ್ದಾರೆ. ಆದ್ರೆ ಕಳೆದ ಮೂರ್ನಾಲ್ಕು ದಿನಗಳಿಂದ ಎಐಸಿಸಿ ನಾಯಕರು ಕೆಪಿಸಿಸಿ ಅಧ್ಯಕ್ಷರ ಹೆಸರನ್ನ ಘೋಷಣೆ ಮಾಡದೆ ಮುಂದಕ್ಕೆ ಹಾಕ್ತಿದೆ. ಯಾಕಂದ್ರೆ ಟಗರು ಸಿದ್ದರಾಮಯ್ಯ ಹಾಕಿರುವ ಕಂಡಿಷನ್ ಗೂ...

ಬಿಗ್ ಬಾಸ್ ಮನೆಯಿಂದ ಕಿಶನ್ ಔಟ್..!

ಕರ್ನಾಟಕ ಟಿವಿ : ಬಿಗ್ ಬಾಸ್ ಮನೆಯಿಂದ ಈ ವಾರ ಕಿಶನ್ ಔಟ್ ಆಗಿದ್ದಾರೆ.. ಕಿಶನ್ ಎಲಿಮಿನೇಟ್ ಆಗಿದ್ದಾರೆ ಅಂತ ಕಿಚ್ಚ ಸುದೀಪ್ ಘೋಷಣೆ ಮಾಡ್ತಿದ್ದ ಹಾಗೆಯೇ ಮನೆ ಮಂದಿಗೆಲ್ಲಾ ಕಿಸ್ ಕೊಟ್ಟು ಕಿಶನ್ ಮನೆಯಿಂದ ಹೊರ ಬಂದ್ರು.. ಇದಕ್ಕೂ ಮೊದಲು ಈ ಬಾರ ಪ್ರಿಯಾಂಕಾ, ಭೂಮಿ ಶೆಟ್ಟಿ, ವಾಸುಕಿ ಸೇಫ್ ಆದ್ರು.. ಯಸ್...

ಯಡಿಯೂರಪ್ಪ ಬಗ್ಗೆ ಅಮಿತ್ ಶಾ ಅಸಡ್ಡೆ ಯಾಕೆ..?

ಕರ್ನಾಟಕ ಟಿವಿ ಸಂಪಾದಕೀಯ : ಯಡಿಯೂರಪ್ಪ ರಾಜಕಾರಣ ಶುರು ಮಾಡಿದಾಗ ಅಮಿತ್ ಶಾ, ನರೇಂದ್ರ ಮೋದಿ ಇನ್ನೂ ರಾಜಕಾರಣದ ಕಡೆ ತಿರುಗಿ ನೋಡಿರಲಿಲ್ಲ.. ಆದ್ರೀಗಾ ಯಡಿಯೂರಪ್ಪಗೆ ರಾಜಕೀಯ ಪಟ್ಟು ಕಲಿಸಿಕೊಡ್ತೀವಿ ಅನ್ನೋ ರೀತಿ ಅಮಿತ್ ಶಾ ವರ್ತನೆ ತೋರ್ತಿದ್ದಾರೆ.. ಮಹಾರಾಷ್ಟ್ರ, ಜಾರ್ಖಂಡ್, ಹರಿಯಾಣದಲ್ಲಿ ಜನ ಪಾಠ ಕಲಿಸಿದ್ರು ಅಮಿತ್ ಶಾ ಇನ್ನೂ ಲೋಕಲ್ ಪಾಲಿಟಿಕ್ಸ್...

ದಿಢೀರನೇ ಷೋ ರೂಂ ಗೆ ಡಿಕೆಶಿ ಎಂಟ್ರಿ ಕೊಟ್ಟಿದ್ಯಾಕೆ..?

ಬೆಂಗಳೂರು : ಕನಕಪುರ ಬಂಡೆ ಡಿಕೆ ಶಿವಕುಮಾರ್  ಕೆಪಿಸಿಸಿಗಾದಿಗೇರಲು ಕ್ಷಣಗಣನೆ ಆರಂಭವಾಗಿದೆ. ಆದ್ರೆ, ಡಿಕೆ ಶಿವಕುಮಾರ್  ಈಗಾಗಲೇ ರಾಜ್ಯಾದ್ಯಂತ ಸಾವಿರಾರು ಕಿಲೋಮೀಟರ್ ಪಾದಯಾತ್ರೆ ಮಾಡಿ ಯಡಿಯೂರಪ್ಪ ಸರ್ಕಾರದ ವಿರುದ್ಧ ಜನಾಂದೋಲನ ನಡೆಸಿ ಜನಜಾಗೃತಿಗೆ ಪ್ಲಾನ್ ಮಾಡ್ತಿದ್ದಾರೆ.. ಈ ನಡುವೆ ಇಂದು ಇದ್ದಕ್ಕಿದ್ದಂತೆ ಬೆಂಗಳೂರಿನ ಮಲ್ಲೇಶ್ವರಂ ಗಿರಿಯಾಸ್ ಷೋ ರೂಂ ಗೆ ಭೇಟಿ ನೀಡಿದ್ರು.. ಟಿವಿ...

ಕನ್ನಡಿಗ ಸುನಿಲ್ ಕುಮಾರ್ ಗೆ ಅಂತಾರಾಷ್ಟ್ರೀಯ ಪ್ರಶಸ್ತಿ

ಕರ್ನಾಟಕ ಟಿವಿ : ಉದಯೋನ್ಮುಖ ಶಿಕ್ಷಣ ಕ್ಷೇತ್ರದ ನೇತಾರ ಸುನಿಲ್ ಕುಮಾರ್ ಅವರು ಶಿಕ್ಷಣ ಕ್ಷೇತ್ರ ಹಾಗೂ ಸಮಾಜಿಕ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ದುಬೈನ ಅಮಿಟಿ ವಿಶ್ವವಿದ್ಯಾಲಯದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಶಿಕ್ಷಣ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿಶೇಷ ಸಲಹೆಗಾರ ಡಾ.ದೀಪಕ್ ವೊಹ್ರಾ ಹಾಗೂ...

ಎಡ, ಬಲ ಸಂಘರ್ಷ : ನಿರುದ್ಯೋಗ, ರೈತರ ಪಾಡು ಕೇಳೋರ್ಯಾರು..?

ಕರ್ನಾಟಕ ಟಿವಿ : ದೇಶದಲ್ಲಿ ಈಗ ಸಿಎಎ, ಎನ್ ಆರ್ ಸಿ, ಎನ್ ಪಿಆರ್ ಭಾರೀ ಗಲಾಟೆ ಗದ್ದಲಕ್ಕೆ ಕಾರಣವಾಗಿದೆ.. ಈ ನಡುವೆ ಕಳೆದೊಂಡು ವರ್ಷದಿಂದ ದೇಶಾದ್ಯಂತ ಕೋಟ್ಯಂತರ ಜನ ಕೆಲಸ ಕಳೆದುಕೊಂಡು ಕಂಗಾಲಾಗಿದ್ದಾರೆ.. ಪ್ರತೀ ವರ್ಷ ಪದವಿ ಮುಗಿಸಿ ಕೆಲಸ ಸಿಗುತ್ತೆ ಅಂತ ಕಾಯ್ತಿರೋ ಕೋಟ್ಯಂತರ ಯುವ ಜನತೆ ಕೆಲಸವಿಲ್ಲದೆ ಕಂಗಾಲಾಗಿದ್ದಾರೆ..  ಇತ್ತ 2000 ನೇ ಇಸವಿಯಲ್ಲಿ...

ಎಣ್ಣೆ ನಮ್ದು ಊಟ ನಿಮ್ದು – 2019 ಬಂಪರ್ ಲಕ್ಕಿ ಡ್ರಾಗೆ ಮುಗಿಬಿದ್ದ ಜನ

ಕರ್ನಾಟಕ ಟಿವಿ : ಎಲ್ರೂ ಎಣ್ಣೆ ನಮ್ದು ಊಟ ನಿಮ್ದು ಸಾಂಗ್ ಕೇಳಿದ್ದೀರಿ. ಆದ್ರಿಲ್ಲಿ ಸ್ವಲ್ಪ ಚೇಂಜ್ ಎಣ್ಣೆ ನಮ್ದು ಊಟ ನಿಮ್ದು ಅಂತಿದ್ದಾರೆ ಇವರು.. ಸೋಷಿಯಲ್ ಮಿಡಿಯಾದಲ್ಲಿ ಈ ಪೋಸ್ಟ್ ಈಗಾಗಲೇ ಭಾರೀ ವೈರಲ್ ಆಗಿದೆ. ಇಯರ್ ಎಂಟ್ ಪಾರ್ಟಿ ಪ್ರಯುಕ್ತ ಈ ರೀತಿಯಾದ ಲಕ್ಕಿ ಡ್ರಾವನ್ನ ಕೋಟೇಶ್ವರ ಮೀನು ಮಾರ್ಕೆಟ್ ಹತ್ತಿರ...

ಸಿಎಂ, ಗೃಹ ಸಚಿವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಿಂದ ಆಗುತ್ತಿರುವ ಎಲ್ಲ ಪರಿಣಾಮಗಳಿಗೂ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರೇ ಜವಾಬ್ದಾರಿ ಹೊರಬೇಕು. ಪ್ರತಿಭಟನಾಕಾರರ ಧ್ವನಿ ಹತ್ತಿಕ್ಕಲು ಸರ್ಕಾರ ಮುಂದಾಗಿದ್ದು, ನಾವು ಅವಕಾಶ ನೀಡುವುದಿಲ್ಲ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಹರಿಹಾಯ್ದಿದ್ದಾರೆ. ನಿನ್ನೆ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ ಪರಿಣಾಮ ಹಾಗೂ ಮಾಧ್ಯಮಗಳ ಮೇಲಿನ...

ಕನ್ನಡಿಗರಿಗೆ ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ನೀಡಲು ಒತ್ತಾಯ

ಉತ್ತರಕನ್ನಡ : ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಅದಕ್ಕೆ ವರನಟ ಡಾ ರಾಜ್ ಕುಮಾರ್ ಪುತ್ರ ಶಿವರಾಜ್ ಕುಮಾರ್ ನೇತೃತ್ವ ವಹಿಸಬೇಕು ಅನ್ನುವ ಒತ್ತಾಯ ಕೇಳಿಬಂದಿದೆ.. ಉತ್ತರಕನ್ನಡ ಜಿಲ್ಲೆ ಹೊನ್ನಾವರದಲ್ಲಿ ಕದಂಬ ಸೈನ್ಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಮಾತನಾಡಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ಗೋಕಾಕ್ ಹೋರಾಟ ಮಾಡಬೇಕು. ಅಲ್ಲದೇ ಸರೋಜಿನಿ ಮಹಿಷಿ...

About Me

32833 POSTS
0 COMMENTS
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img