Saturday, August 8, 2026

Karnataka Tv

ರೇಷನ್ ಕಾರ್ಡ್ ಕ್ಯಾನ್ಸಲ್ ಆಗಲ್ಲ, ಭಯ ಬೇಡ..!

ನವದೆಹಲಿ : ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸದಿದ್ದರೆ ನಮ್ಮ ರೇಷನ್ ಕಾರ್ಡ್ ರದ್ದಾಗುತ್ತದೆ ಅನ್ನುವ ಆತಂಕ ಬಹಳಷ್ಟು ಜನರಲ್ಲಿ ಇತ್ತು. ನ್ಯಾಯಬೆಲೆ ಅಂಗಡಿ ಹಾಗೂ ಸೊಸೈಟಿಗಳಲ್ಲಿ ಈ ಬಗ್ಗೆ ಪಡಿತರ ದಾರರಿಗೆ ಎಚ್ಚರಿಕೆ ಸಹ ನೀಡಲಾಗಿತ್ತು.. ಆದ್ರೆ, ಲೋಕಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಕೇಂದ್ರ ಆಹಾರ ಮತ್ತು ನಾಗರಿಕ...

ಯಶವಂತಪುರದ ಯಜಮಾನ ಯಾರು..?

ಕರ್ನಾಟಕ ಟಿವಿ : ಎಸ್.ಟಿ ಸೋಮಶೇಖರ್ ಗೆದ್ದು ಸಚಿವರಾಗ್ತಾರಾ..? ಮೂರನೇ ಬಾರಿಯಾದ್ರೂ ಜವರಾಯಿಗೌಡರಿಗೆ ಜಯದ ಮಾಲೆ ಸಿಗುತ್ತಾ..? ಕಾಂಗ್ರೆಸ್ ಅಭ್ಯರ್ಥಿ ಗೆಲ್ತಾರಾ ಅಥವಾ ಠೇವಣಿ ಕಳೆದುಕೊಳ್ತಾರಾ..? ಡಿಕೆಶಿ-ಹೆಚ್ಡಿಕೆ ಗೇಮ್ ವರ್ಕೌಟ್ ಆಗುತ್ತಾ..? ಯಶವಂತಪುರದ ಗೌಡ ಯಾರು..? ಇದೆಲ್ಲದರ ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ.. ಬೆಂಗಳೂರಲ್ಲಿ ಅತೀದೊಡ್ಡ ವಿಧಾನಸಭಾ ಕ್ಷೇತ್ರದಲ್ಲಿ ಯಶವಂತಪುರ ವಿಧಾನಕ್ಷೇತ್ರವೂ ಒಂದು.....

ಡಿಂಪಲ್ ಕ್ವೀನ್ ಮನೆ ಸೇರಿದ ದುಬಾರಿ ಕಾರು

ಕರ್ನಾಟಕ ಟಿವಿ : ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಗೆ ದುಬಾರಿ ಗೆಳೆಯನನ್ನ ಕರೆತಂದಿದ್ದಾರೆ.. ತನ್ನ ನೆಚ್ಚಿನ ಮರ್ಸಿಡಿಸ್ ಬೆಂಜ್ ಜಿಎಲ್ಎಸ್ ಸೀರಿಸ್ ಕಾರನ್ನ ಗುಳಿಕೆನ್ನೆ ಚಲುವೆ ರಚಿತಾ ರಾಮ್ ಖರೀದಿದ್ದಾರೆ. ಈ ಕಾರಿನ ಷೋ ರೂಂ ಬೆಲೆ 88 ಲಕ್ಷವಿದ್ದು ಆರ್ಟಿಓ, ರೋಡ್ ಟ್ಯಾಕ್ಸ್, ಇನ್ಶುರೆನ್ಸ್ ಸೇರಿ ಇದರ ಬೆಲೆ ಕೋಟಿ ದಾಟಲಿದೆ.. ಕಸ್ತೂರ್ ಬಾ ರಸ್ತೆಯ ಮರ್ಸಿಡಿಸ್...

ಕೆ. ಆರ್ ಪೇಟೆಯಲ್ಲಿ ಗೆಲ್ಲೋದ್ಯಾರು..?

ಹುಟ್ಟೂರಿನ ಜನ ಯಡಿಯೂರಪ್ಪಗೆ ಶಕ್ತಿ ತುಂಬ್ತಾರಾ..? ಪಕ್ಷಕ್ಕೆ ವಂಚಿಸಿದ್ದಕ್ಕೆ ದಳಪತಿಗಳು ನಾರಾಯಣಗೌಡರಿಗೆ ಪಾಠ ಕಲಿಸ್ತಾರಾ..? ಸೋಲಿನ ಸುಳಿಯಿಂದ ಹೊರ ಬರುತ್ತಾ ಕಾಂಗ್ರೆಸ್..? ಸ್ವಾಭಿಮಾನಿ ಸುಮಲತಾ ಬೆಂಬಲ ಯಾರಿಗೆ..? ಇದೆಲ್ಲದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.. ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪಗೆ ಹುಟ್ಟೂರಿನಲ್ಲಿ ಪಕ್ಷವನ್ನ ಗೆಲ್ಲಿಸಲಾಗದ ನೋವಿದೆ.. ನಮ್ಮೂರಿನ ಮಗ ಯಡಿಯೂರಪ್ಪ ಸಿಎಂ ಆಗ್ತಾರೆ ಅಂತ ಪ್ರಚಾರ ಮಾಡಿದಾಗಲೂ ಕೆ.ಆರ್ ಪೇಟೆ...

ಕಾಗವಾಡದ ಕಿಂಗ್ ಯಾರು..?

20 ವರ್ಷಗಳ ಕಾಲ ಕಾಗವಾಡ ಶಾಸಕರಾಗಿದ್ದ ರಾಜು ಕಾಗೆ ಕೈಕೊಟ್ಟ ಕಮಲ.. ಕೈಬಿಟ್ಟು ಕಮಲ ಹಿಡಿದು ಉಪಚುನಾವಣೆಗೆ ಕಾರಣರಾದ ಶ್ರೀಮಂತ ಪಾಟೀಲ..  ಇಬ್ಬರಲ್ಲಿ ಈ ಬಾರಿ ಕಾಗವಾಡ ಗದ್ದುಗೆ ಏರೋದ್ಯಾರು..? ಇದೆಲ್ಲಾದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.. ಕಾಗವಾಡದಲ್ಲಿ ರಾಜು ಕಾಗೆ ವರ್ಸಸ್ ಶ್ರೀಮಂತ ಪಾಟೀಲ್ ಬೆಳಗಾವಿ ಜಿಲ್ಲೆಯ ರಾಜಕಾರಣ ಒಂದು ರೀತಿಯ ವಿಭಿನ್ನ ಹಾಗೂ ವಿಚಿತ್ರ.. ಇಲ್ಲಿ...

ಹುಣಸೂರಿನ ಹುಲಿ ಯಾರು..?

ಹುಣಸೂರಿನಲ್ಲಿ ವಿಶ್ವನಾಥ್ ವಿಜಯ ಪತಾಕೆ ಹಾರಿಸ್ತಾರಾ..? ಕಾಂಗ್ರೆಸ್ಸಿನ ಮಂಜುನಾಥ್ ಮರಳಿ ಕ್ಷೇತ್ರ ಕೈ ವಶ ಮಾಡಿಕೊಳ್ತಾರಾ..? ತನ್ನ ಸ್ಥಾನವನ್ನ ಉಳಿಸಿಕೊಳ್ಳುತ್ತಾ ಕುಮಾರಸ್ವಾಮಿ ಪಕ್ಷ..? ಹುಣಸೂರಿನ ಹುಲಿ ಯಾರು..? ಕ್ಷೇತ್ರದ ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ.. ಮೈಸೂರಿನಲ್ಲಿ ಈ ಹಿಂದೆ ಬೈ ಎಲೆಕ್ಷನ್ ಬೃಹತ್ ಕಾಳಗಕ್ಕೆ ಸಾಕ್ಷಿಯಾಗಿದ್ದು ಚಾಮುಂಡೇಶ್ವರಿ ಕ್ಷೇತ್ರ. ಕಳೆದ ವಿಧಾನಸಭಾ ಸಾರ್ವತ್ರಿಕಾ ಚುನಾವಣೆ ವೇಳೆ ಸಿದ್ದರಾಮಯ್ಯ, ಜಿ.ಟಿ...

ಕೆ.ಆರ್ ಪುರಂ ಕಿಂಗ್ ಯಾರು..?

ಕರ್ನಾಟಕ ಟಿವಿ : ಕೆ.ಆರ್ ಪುರಂ ಅಖಾಡಲ್ಲಿ ಯಾರ ಬಲ ಎಷ್ಟಿದೆ..? ಬಿಜೆಪಿಯ ಭೈರತಿ ಬಸವರಾಜು ಪ್ಲಸ್ ಪಾಯಿಂಟ್ ಏನು..? ಮೈನಸ್ ಪಾಯಿಂಟ್ ಏನು…? ಕಾಂಗ್ರೆಸ್ ಅಭ್ಯರ್ಥಿ ನಾರಾಯಣಸ್ವಾಮಿ ಗೆಲುವು ಸಾಧ್ಯಾನಾ..? ಕನಕಪುರದ ಬಂಡೆ, ಟಗರು ಸಿದ್ದರಾಮಯ್ಯ ಇಬ್ರು ಧೂಳೆಬ್ಬಿಸ್ತಾರಾ..? ಕುಮಾರಸ್ವಾಮಿ ಈ ಕ್ಷೇತ್ರದಲ್ಲಿ ಯಾರಿಗೆ ಒಳಗೊಳಗೆ ಸಾಥ್ ಕೊಡ್ತಾರೆ..? ಇದೆಲ್ಲದರ ಕಂಪ್ಲೀಟ್ ಮಾಹಿತಿ...

ಎಂಟಿಬಿ ನಾಗರಾಜ್ ಗೆ ತಪ್ಪದ ಸಂಕಷ್ಟ

ಬೆಂಗಳೂರು : ಈಗಾಗಲೇ 15ಕ್ಷೇತ್ರಗಳ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು ನಾಮಪತ್ರಗಳನ್ನು ಸಲ್ಲಿಸಲು ನವೆಂಬರ್ 18 ಕೊನೆಯ ದಿನವಾಗಿದೆ. ಈ ನಡುವೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವೆ ಎಂದು ಶರತ್ ಬಚ್ಚೇಗೌಡ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಂಟಿಬಿ ನಾಗರಾಜ್ ಗೆ ಸಂಕಷ್ಟ ಎದುರಾಗಿದೆ. ಒಟ್ಟಿನಲ್ಲಿ ಹೊಸಕೋಟೆ ಚುನಾವಣೆ ಜನರಲ್ಲಿ ಭಾರಿ ಕೂತುಹಲಕ್ಕೆ ಮೂಡಿಸಿದೆ....

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಕೇಂದ್ರ ಶಿಫಾರಸು

ಮಹಾರಾಷ್ಟ್ರ:ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತವನ್ನು ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ. ಯಾರಿಂದಲೂ ಹಕ್ಕು ಮಂಡನೆಯಾಗದ ಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ಹಾಲಿ ವಿಧಾನಸಭೆಯನ್ನು ಅಮಾನತಿನಲ್ಲಿಟ್ಟು  ರಾಷ್ಟ್ರಪತಿಗಳ ಆಡಳಿತಕ್ಕೆ ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ. ರಾಷ್ಟಪತಿ ಆಳ್ವಿಕೆಗೆ ರಾಮನಾಥ್ ಕೋವಿಂದ್  ಅವರು ಒಪ್ಪಿಗೆಯನ್ನು ನೀಡಿ ಕೇಂದ್ರ ಸಂಪುಟ ಶಿಫಾರಸ್ಸಿಗೆ ಸಹಿ ಹಾಕಿದರೆ  ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಲಿದೆ. ರಾಷ್ಟ್ರಪತಿ ಆಡಳಿತ...

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್

ತೈಲ ಮಾರುಕಟ್ಟೆ ಕಂಪನಿಗಳು ಸೋಮವಾರ  ಸತತ ನಾಲ್ಕನೇ ದಿನವೂ ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಿವೆ. ಅದರೆ ಡೀಸಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳಾಗಲ್ಲಿ. ನಾಲ್ಕು ದಿನಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 45 ಪೈಸೆ  ಹೆಚ್ಚಾಗಿದೆ. ಇಂದು ಸಹ ಪೆಟ್ರೋಲ್ ದರದಲ್ಲಿ ಏರಿಕೆ ಕಂಡಿದ್ದು, ದೆಹಲಿ, ಕೋಲ್ಕತಾ ಮತ್ತು ಮುಂಬೈಗಳಲ್ಲಿ ತೈಲ ಕಂಪನಿಗಳು ಪೆಟ್ರೋಲ್ 73,05 ರೂಪಾಯಿ ಅಗಿದೆ. ರಾಜ್ಯ ರಾಜ್ಯಧಾನಿ ಬೆಂಗಳೂರಿಲ್ಲಿ...

About Me

32833 POSTS
0 COMMENTS
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img