Saturday, August 8, 2026

Karnataka Tv

ಅಯೋಧ್ಯೆಗೆ ಭೇಟಿ ನೀಡಲಿರುವ ಉದ್ಧವ್ ಠಾಕ್ರೆ

ರಾಮ ಮಂದಿರ ಸ್ಥಳವನ್ನು  ಪರಿಶೀಲಿಸಲು ಉದ್ಧವ್ ಠಾಕ್ರೆ ನವೆಂಬರ್ 24 ಕ್ಕೆ ಆಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಹಿಂದುತ್ವಕ್ಕೆ ನ್ಯಾಯ ಸಿಕ್ಕಿದೆ, ಸುಪ್ರೀಂ ತೀರ್ಪು ಸ್ವಾಗತಾರ್ಹ ಎಂದು ತಿಳಿಸಿದಾರೆ. ಇಂದು ಸುಪ್ರೀಂ ಕೋರ್ಟ್ ನೀಡಿದ  ತೀರ್ಪು ಇತಿಹಾಸ ಪುಟ ಸೇರಲಿದೆ ಎಂದು ತಿಳಿಸಿದರು . ರಾಮ ಮಂದಿರ ನಿರ್ಮಾಣಕ್ಕೆ ಎಲ್ಲಾ ಧರ್ಮದವರು ಸಹಕಾರ ನೀಡಬೇಕು ಹಾಗೂ ಯಾವುದೇ ಅಹಿತಕರ ಘಟನೆ...

ರಾಜ್ಯದ 14 ಕಡೆ ಸಿಬಿಐ ಭರ್ಜರಿ ದಾಳಿ

ಐಎಂಎ ಕಂಪನಿಯಿಂದ ಬಹುಕೋಟಿ  ರೂಪಾಯಿ ವಂಚನೆ ಸಂಬಂಧಿಸಿಂದತೆ ರಾಜ್ಯದ 14 ಕಡೆಗಳಲ್ಲಿ ಸಿಬಿಐ ದಾಳಿ ನಡೆಸಿದೆ. ಡಿವೈಎಸ್ ಪಿ ಶ್ರೀಧರ್ ಸೇರಿದಂತೆ ಹಲವು ಅಧಿಕಾರಿಗಳ ಮನೆಯ ಮೇಲೆ  ಸಿಬಿಐ ಇಂದು ದಾಳಿ ನೆಡೆಸಿದೆ . ರಾಮನಗರ, ಮಂಡ್ಯ, ಬೆಳಗಾವಿ ಹಾಗೂ ಉತ್ತರ ಪ್ರದೇಶದ ಮೀರತ್ ನಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪೊಲೀಸ್ ಅಧಿಕಾರ ಮನೆಯ ಮೇಲೆ ಹೆಚ್ಚಾಗಿ ದಾಳಿ ನಡೆಸಾಲಗಿದೆ...

ಡಿಕೆಶಿ ದಕ್ಷಿಣ ದಂಡಯಾತ್ರೆ, ಯಾರಿಗೆ ಕಾದಿದೆ ಸೋಲಿನ ಯಾತ್ರೆ..?

ಕರ್ನಾಟಕ ಟಿವಿ : ಐಟಿ, ಇಡಿಯಿಂದ ಅಕ್ರಮ ಆಸ್ತಿಗಳಿಗೆ ಆರೋಪ ಹೊತ್ತು ತಿಹಾರ್ ಜೈಲು ಸೇರಿದ್ದ ಡಿಕೆ ಶಿವಕುಮಾರ್ ಇದೀಗ ದಕ್ಷಿಣ ದಂಡಯಾತ್ರೆ ಶುರು ಮಾಡಿದ್ದಾರೆ. ತಿಹಾರ್ ಜೈಲಿನಿಂದ ಕರ್ನಾಟಕಕಕ್ಕೆ ಕಾಲಿಟ್ಟ ಡಿಕೆ ಶಿವಕುಮಾರ್ ಗೆ ಮೊದಲ ದಿನದಿಂದಲೂ ಭರ್ಜರಿ ಸ್ವಾಗತ ಸಿಗ್ತಿದೆ. ಡಿಕೆಶಿ ಬೆಂಗಳೂರಿಗೆ ಕಾಲಿಡ್ತಿದ್ದ ಹಾಗೆಯೇ ಸ್ವತಃ ಕುಮಾರಸ್ವಾಮಿ ಕೈಕುಲುಕಿ ವೆಲ್...

ಸಿದ್ಧು ಕಟ್ಟಿಹಾಕಲು ಸಿಎಂ ಬಿಎಸ್ವೈ ಹೊಸ ಅಸ್ತ್ರ

ಬೆಂಗಳೂರು : ಸಿಎಂ ಯಡಿಯೂರಪ್ಪ ಅನರ್ಹ ಶಾಸಕರು ರಾಜೀನಾಮೆ ಕುರಿತಂತೆ ಮಾತನಾಡಿರುವ ಆಡಿಯೋ ಲೀಕ್ ಮುಂದಿಟ್ಟುಕೊಂಡು ಯಡಿಯೂರಪ್ಪರ ರಾಜೀನಾಮೆ ಕೇಳುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಕಟ್ಟಿಹಾಕಲು ಸಿಎಂ ಬಿಎಸ್ ಯಡಿಯೂರಪ್ಪ ಹೊಸ ಅಸ್ತ್ರ  ಪ್ರಯೋಗಿಸಲು ಮುಂದಾಗಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ನಡೆದಿದ್ದ ಸೈಟ್ ಹಂಚಿಕೆಗಳ ಬಗ್ಗೆ ತನಿಖೆಗೆ ಸೂಚಿಸಿ ಸಿದ್ದರಾಮಯ್ಯರನ್ನು ಕಾನೂನಿನ ಕುಣಿಕೆ ಸಿಲುಕಿಸಲು ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ....

ಮೋಡ ಬಿತ್ತನೆಯಲ್ಲಿ ಗೋಲ್ ಮಾಲ್

ಬೆಂಗಳೂರು : ಈ ವರ್ಷ ಮುಂಗಾರು ಮತ್ತು ಹಿಂಗಾರು ಮಳೆ ನಿರೀಕ್ಷೆ ಮೀರಿ ಸುರಿದ ಪರಿಣಾಮ ರಾಜ್ಯದಲ್ಲಿ ಪ್ರವಾಹ ಉಂಟಾಗಿತ್ತು..  ಈ ನಡುವೆ  ರಾಜ್ಯ ಸರಕಾರ ಮುಂದಿನ ವರ್ಷವು  ಮೋಡ ಬಿತ್ತನೆಗೆ 45 ಕೋಟಿ ಮೊತ್ತದ ಟಿಂಡರ್ ಅನ್ನು ನೀಡಲಾಗಿದೆ.  ಈ ಟೆಂಡರ್  ಅನ್ನು ಕೋಳಿವಾಡ  ಹಾಗೂ ಡಿಸಿಎಂ   ಕಾರಜೋಳ ಅವರ ಮಕ್ಕಳ ಸಂಸ್ಥೆಗೆ ಗುತ್ತಿಗೆ...

ನೆರೆ ಪರಿಹಾರ ಹಣ ನುಗ್ಗಿದ ಆಧಿಕಾರಿಯ ಅಮಾನತು

ಮಡಿಕೇರಿ;  ನೆರೆ ಪರಿಹಾರದ ಹಣವನ್ನು ತನ್ನ ಖಾತೆ ವರ್ಗಾಯಿಕೊಂಡ ಅಧಿಕಾರಿಯನ್ನು ಅಮಾನತ್ತು ಮಾಡಲಾಗಿದೆ. ಜನರಿಗೆ  ನೀಡಬೇಕಿದ 21 ಕೋಟಿ ಹಣವನ್ನು ತನ್ನ ಖಾತೆಗೆ ವರ್ಗಾ ಯಿಕೊಂಡಿರುದು ಬೆಳಕಿಗೆ ಬಂದಿದೆ . ಮಡಿಕೇರಿ ಜಿಲ್ಲಾ ಪಂಚಾಯತ್  ಇಇ  ಹಣ ವಂಚನೆ ಮಾಡಿದ ಕಾರಣ ಅವರನ್ನು ಸಸ್ಪೆಂಡ್ ಮಾಡಲಾಗಿದೆ . ಈ ವಂಚನೆ ಪ್ರಕರಣದಲ್ಲಿ ಇನ್ನು ಹಲವರ ಕೈವಾಡ ಇದೇ ಎಂದು ತಿಳಿದು ಬಂದಿದೆ...

BSY HDK ಸೀಕ್ರೆಟ್ ಡೀಲ್, ಮೋದಿ, ಅಮಿತ್ ಶಾ ಕಂಗಾಲ್..!

ಕರ್ನಾಟಕ ಟಿವಿ : ರಾಜ್ಯ ಬಿಜೆಪಿ ಸದ್ಯಕ್ಕೆ ಯಡಿಯೂರಪ್ಪ ಇಲ್ಲದೇ ಹೋದರೆ ಶಕ್ತಿ ಹೀನಾ.. ಈ ವಿಷಯ ಬರೀ ಯಡಿಯೂರಪ್ಪ ಬೆಂಬಲಿಗರಷ್ಟೇ ಅಲ್ಲ ಸ್ವತಃ ಮೋದಿ, ಅಮಿತ್ ಶಾ ಗೂ ಗೊತ್ತಿರುವ ವಿಷಯವೇ.. ಆದರೂ ಕಳೆದ 5 ವರ್ಷಗಳಿಂದ ಯಡಿಯೂರಪ್ಪಗೆ ಮೋದಿ, ಅಮಿತ್ ಶಾ ಮಾಡಿದ ಅವಮಾನಗಳು ಒಂದಾ-ಎರಡಾ..? 5 ವರ್ಷಗಳಲ್ಲಿ 5 ಬಾರಿ...

ಆಡಿಯೋ ಲೀಕ್ – ಸಿದ್ದು ಹೊಸ ಬಾಂಬ್

ಬೆಂಗಳೂರು: ಸಿಎಂ ಯಡಿಯೂರಪ್ಪ ಅನರ್ಹ ಶಾಸಕರ  ರಾಜೀನಾಮೆ ಕುರಿತಂತೆ ಮಾತನಾಡಿರುವ ಆಡಿಯೋ ಲೀಕ್ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆಯುತ್ತಿದೆ.ಈ ಬಗ್ಗೆ ವಿರೋಧ ಪಕ್ಷದ ನಾಯಕ, ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.ಈ ಟ್ವೀಟ್ ನಲ್ಲಿ ಸಿದ್ದರಾಮಯ್ಯ ಬಿಜೆಪಿಯ ಹಿರಿಯ ನಾಯಕರನ್ನ ಟಾರ್ಗೆಟ್ ಮಾಡಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕೆಟ್ಟ ಹೆಸರು ತಂದು ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಲು ಬಿಜೆಪಿ ಕೋರ್ ಕಮಿಟಿಯಲ್ಲಿರುವ ಕೆಲ ಹಿರಿಯ ನಾಯಕರೇ...

ಅಯೋಧ್ಯ ತೀರ್ಪು: ಕಾಂಗ್ರೆಸ್ ನಾಯಕರಿಗೆ ಪ್ರಿಯಾಂಕ ಗಾಂಧಿ ಆದೇಶ

ದೆಹಲಿ: ಅಯೋಧ್ಯ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂವಿವಾದ ಕುರಿತಂತೆ ಸುಪ್ರೀಂಕೋರ್ಟ್ ನೀಡುವ ತೀರ್ಪಿನ ಬಗ್ಗೆ ಯಾವುದೇ ರೀತಿಯ ವಿವಾದಾಸ್ಪದ ಹೇಳಿಕೆ ನೀಡಬಾರದೆಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಪಕ್ಷದ ಮುಖಂಡರಿಗೆ ಆದೇಶಿಸಿದ್ದಾರೆ. ತೀರ್ಪಿನ ಬಗ್ಗೆ ಪಕ್ಷದ ಧೋರಣೆ ಅನುಸರಿಸುವಂತೆ ಉತ್ತರಪ್ರದೇಶ ಕಾಂಗ್ರೆಸ್ ನಾಯಕರಿಗೆ ಸೂಚಿಸಿದ್ದಾರೆ. ಪಕ್ಷದ ಅಭಿಪ್ರಾಯ ಹೊರಬೀಳುವವರೆಗೂ ಯಾವುದೇ ಬಹಿರಂಗ ಹೇಳಿಕೆ ನೀಡಬಾರದು ಎಂದು ತಿಳಿಸಿದ್ದಾರೆ.ಪ್ರತಿಯೊಬ್ಬರೂ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ...

ರಾಷ್ಟ್ರ ರಾಜಧಾನಿಗೆ ಉಗ್ರರ ದಾಳಿ ಎಚ್ಚರಿಕೆ .!

ದೆಹಲಿ: ವಾಯು ಮಾಲಿನ್ಯದಿಂದ ತತ್ತರಿಸಿರುವರಾಷ್ಟ್ರ ರಾಜಧಾನಿ ದೆಹಲಿ ಜನತೆಗೆ ಈಗ ಮತ್ತೊಂದು ಭೀತಿ ಎದುರಾಗಿದೆ. ದೆಹಲಿ ಸೇರಿದಂತೆ ಜಮ್ಮು ಕಾಶ್ಮೀರ, ಉತ್ತರಪ್ರದೇಶದಲ್ಲಿ ಉಗ್ರರು ದಾಳಿ ನಡೆಸುವ ಸಂಭವವಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಈ ಮೂರು ರಾಜ್ಯಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ. ಬಾಂಗ್ಲಾದೇಶ ಅಥವಾ ನೇಪಾಳದಿಂದ ಉಗ್ರರು ದೇಶದೊಳಗೆ ನುಸುಳುವ ಸಾಧ್ಯತೆ ಇದೆ. ಭಾರಿ ವಿಧ್ವಂಸಕ ಕೃತ್ಯ ನಡೆಸಲು ಉಗ್ರರು...

About Me

32833 POSTS
0 COMMENTS
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img