Saturday, August 8, 2026

Karnataka Tv

ಪ್ರೀತಿಯ ನಾಯಿ ತಿಥಿ ಕಾರ್ಯ ನೆರವೇರಿಸಿದ ರೈತ

ಮದ್ದೂರು : ಮನುಷ್ಯನಿಗೆ ಅತಿ ಪ್ರೀತಿ ಪಾತ್ರ ಪ್ರಾಣಿಗಳಲ್ಲಿ ನಾಯಿಯೂ ಒಂದು. ಹೀಗೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕುಂದನಕುಪ್ಪೆ ಗ್ರಾಮದಲ್ಲಿ ರಾಮಲಿಂಗಣ್ಣ ಎಂಬುವರು ಸಾಕಿದ್ದ ಕೆಂದ ಎಂಬ ನಾಯಿ ಮೃತಪಟ್ಟಿತ್ತು.. ನಾಯಿ ಸತ್ತಾಗ ಅದನ್ನ ಎಲ್ಲರಂತೆ ಬಿಸಾಡದ ರಾಮಲಿಂಗಣ್ಣ ಕೆಂದನಿಗೆ ಮನುಷ್ಯರು ಸತ್ತ್ಆಗ ಮಣ್ಣು ಮಾಡುವಂತೆಯೇ ಅಂತ್ಯ ಸಂಸ್ಕಾರ ಮಾಡಿದ್ರು. ಇಂದು ಕೆಂದನ...

ಎಂಟಿಬಿ ನಾಗರಾಜ್ ಪರ ಯಡಿಯೂರಪ್ಪ ಪ್ರಚಾರ

ಹೊಸಕೋಟೆ :  ಅನರ್ಹ ಶಾಸಕ ಎಂಟಿಬಿ ನಾಗರಾಜ್ ಕ್ಷೇತ್ರ ಹೊಸಕೋಟೆಯಲ್ಲಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ವಿವಿಧ ಕಾಮಗಾರಿಗೆ ಚಾಲನೆ ನೀಡುವ ಮೂಲಕ ಪ್ರಚಾರ ಕೈಗೊಂಡರು. ಶರತ್ ಬಚ್ಚೇಗೌಡ ಬಂಡಾಯದ ನಡುವೆ ಎಂಟಿಬಿ ನಾಗರಾಜ್ಗೆ ಬಿಜೆಪಿ ಟಿಕೆಟ್ ನೀಡಿ ಉಪಚನಾವಣೆಯಲ್ಲಿ ಗೆಲ್ಲಿಸಿಕೊಳ್ಳಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಈ ಹಿನ್ನೆಲೆ ನೂರಾರು ಕೋಟಿ ಕಾಮಗಾರಿಗಳಿಗೆ ಹೊಸಕೋಟೆಯಲ್ಲಿ ಚಾಲನೆ ನೀಡಿದರು.ಸಿಎಂ ಯಡಿಯೂರಪ್ಪರನ್ನ ಎಂಟಿಬಿ ನಾಗರಾಜ್ರ ಸಾವಿರಾರು...

ಡಿಕೆಶಿ ಬೈ ಎಲೆಕ್ಷನ್ ಪ್ರಚಾರ ಡೌಟು..!

ಕರ್ನಾಟಕ ಟಿವಿ : ಐಟಿ, ಇಡಿ ಪ್ರಕರಣದಲ್ಲಿ 50 ದಿನ ತಿಹಾರ್ ಜೈಲು ವಾಸ ಮುಗಿಸಿ ಇಂದು ದೆಹಲಿ ಹೈಕೋರ್ಟ್ ನಿಂದ ಡಿಕೆಶಿ ಜಾಮೀನು ಪಡೆದುಕೊಂಡಿದ್ದಾರೆ. ಅನಾರೋಗ್ಯ ಕಾರಣ ನೀಡಿ ಜಾಮೀನು ಪಡೆದುಕೊಂಡಿರುವ ಡಿಕೆಶಿ ರಾಜ್ಯಕ್ಕೆ ಬಂದು ಬೈ ಎಲೆಕ್ಷನ್ ನಲ್ಲಿ ಕೈಕೊಟ್ಟವರನ್ನ ಸೋಲಿಸ್ತಾರೆ ಅಂತ ಎಲ್ರೂ ಭಾವಿಸಿದ್ದಾರೆ. ಆದ್ರೆ ಅನಾರೋಗ್ಯ ಕಾರಣ ನೀಡಿ...

ಡಿಕೆಶಿಗೆ ಜಾಮೀನು, ಆದ್ರೆ ಮತ್ತೆ ಬಂಧನದ ಭೀತಿ..!

ದೆಹಲಿ ನಿವಾಸದಲ್ಲಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಬುಧವಾರ ಜಾಮೀನು ನೀಡಿದೆ. ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ ದೆಹಲಿ ಹೈಕೋರ್ಟ್, ಡಿಕೆ ಶಿವಕುಮಾರ್ ಅವರ ಅನಾರೋಗ್ಯ ಗಮನದಲ್ಲಿಟ್ಟುಕೊಂಡು 3 ಷರತ್ತುಗಳ ಜಾಮೀನು ನೀಡಿದೆ. ಡಿಕೆ ಶಿವಕುಮಾರ್ ಅವರು ತಮ್ಮ ಪಾಸ್ ಪೋರ್ಟ್...

ಸಿದ್ದರಾಮಯ್ಯ, ಯಡಿಯೂರಪ್ಪ ನಂತರ ಉಪೇಂದ್ರ.!

ಕರ್ನಾಟಕ ಟಿವಿ : ಹತ್ತು ವರ್ಷ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಜ್ಯಕ್ಕೆ ಅನ್ಯಾಯವಾಯ್ತು. ಇದೀಗ ರಾಜ್ಯದಲ್ಲಿ ಬಿಜೆಪಿ, ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಆದ್ರೆ ಕರ್ನಾಟಕದ ಜನ ನೆರೆಯಿಂದ ನೊಂದಿದ್ರು ಕಣ್ಣಿರೊರೆಸುವ ಕೆಲಸವನ್ನ ಮೋದಿ ಮಾಡಲಿಲ್ಲ. ಚುನಾವಣಾ ಪ್ರಚಾರಕ್ಕೆ ಬಂದು ಭಾಷಣ ಮಾಡುವ ಮೋಡಿ ಕನ್ನಡಿಗರ ಕಣ್ಣೀರು ಒರೆಸುವ ಕೆಲಸ ಮಾಡಲಿಲ್ಲ. ಈಗಾಗಿ ಜನ...

ಯುವಕರ ಪ್ರಕಾರ ಸಿಎಂ ಪಟ್ಟಕ್ಕೆ ಉಪೇಂದ್ರ ಫೇವರಿಟ್..!

ಕರ್ನಾಟಕ ಟಿವಿ : ಹತ್ತು ವರ್ಷ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಜ್ಯಕ್ಕೆ ಅನ್ಯಾಯವಾಯ್ತು. ಇದೀಗ ರಾಜ್ಯದಲ್ಲಿ ಬಿಜೆಪಿ, ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಆದ್ರೆ ಕರ್ನಾಟಕದ ಜನ ನೆರೆಯಿಂದ ನೊಂದಿದ್ರು ಕಣ್ಣಿರೊರೆಸುವ ಕೆಲಸವನ್ನ ಮೋದಿ ಮಾಡಲಿಲ್ಲ. ಚುನಾವಣಾ ಪ್ರಚಾರಕ್ಕೆ ಬಂದು ಭಾಷಣ ಮಾಡುವ ಮೋಡಿ ಕನ್ನಡಿಗರ ಕಣ್ಣೀರು ಒರೆಸುವ ಕೆಲಸ ಮಾಡಲಿಲ್ಲ. ಈಗಾಗಿ ಜನ ಕಾಂಗ್ರೆಸ್ ಹಾಗೂ...

Bigg Boss ನಿಂದ ರವಿಬೆಳಗೆರೆ ಹೊರಕ್ಕೆ..!

ಕರ್ನಾಟಕ ಟಿವಿ : ಬಿಗ್ ಬಾಸ್ ಸೀಸನ 7 ರಿಯಾಲಿಟಿ ಷೋನಿಂದ ಪತ್ರಕರ್ತ ರವಿಬೆಳಗೆರೆ ಒಂದೇ ದಿನಕ್ಕೆ ಹೊರ ಬಂದಿದ್ದಾರೆ. ರವಿ ಬೆಳಗೆರೆ ಎಂಟ್ರಿಯಿಂದ ಸಖತ್ ಸೌಂಡ್ ಮಾಡಿದ್ದ ಬಿಗ್ ಬಾಸ್ ರಿಯಾಲಿಟಿ ಷೋ ನಲ್ಲಿ ಒಂದೇ ದಿನಕ್ಕೆ ಬ್ರೇಕಿಂಗ್ ನ್ಯೂಸ್ ಹೊರ ಬಿದ್ದಿದೆ. ರವಿಬೆಳಗೆರೆ ಪುತ್ರಿ ಭಾವನ ಕೊಟ್ಟ ಮಾಹಿತಿ ಪ್ರಕಾರ ಆರೋಗ್ಯ...

8 ಸಾವಿರ HAL ನೌಕರರಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ

ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ದೇಶಾದ್ಯಂತ HAL ನೌಕರರು ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಬೆಂಗಳೂರಿನ 9 ಡಿವಿಷನ್ ಗಳಲ್ಲಿ 8 ಸಾವಿರ ನೌಕರರು ಪ್ರತಿಭಟನೆಗಿಳಿದಿದ್ದಾರೆ. ನಮ್ಮ ಬೇಡಿಕೆ ಈಡೇರದ ಹೊರತು ಪ್ರತಿಭಟನೆ ವಾಪಸ್ ಪಡೆಯೋದಿಲ್ಲ ಅಂತ ನೌಕರ ಸಂಘದವರು ಹೇಳಿದ್ದಾರೆ. ಒಡಿಶಾ, ಹೈದ್ರಾಬಾದ್ ಸೇರಿದಂತೆ ಇತರ HAL ಘಟಕಗಳಲ್ಲಿ ಪ್ರತಿಭಟನೆ ಆರಂಭವಾಗಿದ್ದು ದೇಶಾದ್ಯಂತ...

ಬೆಂಗಳೂರಿನಲ್ಲಿ ಮಲೆನಾಡಿಗರ ಸ್ನೇಹ ಶೃಂಗ

ಬೆಂಗಳೂರಿನಲ್ಲಿ ನೆಲೆಸಿರುವ ಮಲೆನಾಡಿಗರು ಒಂದೆಡೆ ಸೇರುವ ಉದ್ದೇಶದಿಂದ ಸ್ನೇಹ ಶೃಂಗ ಎನ್ನುವ ಕಾರ್ಯಕ್ರಮವನ್ನ ಹಮ್ಮಿಕೊಂಡಿದ್ದಾರೆ. ಈ ಕಾರ್ಯಕ್ರಮ ಅಕ್ಟೋಬರ್ 20ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು, ಭಾವಗೀತೆ ಸ್ಪರ್ಧೆ ಏರ್ಪಡಿಸಲಾಗಿದೆ. ನಂತರ ಒಂದು ಮಲೆನಾಡ ಸೀಮೆಯಲ್ಲಿ ಅನ್ನೋ ಹಾಡು, ಹಾಸ್ಯ, ಹರಟೆಯ ಕಾರ್ಯಕ್ರಮ ಇರಲಿದ್ದು.. ಇದಾದಬಳಿಕ.. ಖ್ಯಾತ ಹಿನ್ನೆಲೆ ಗಾಯಕಿ ಬಿ ಕೆ...

ಅತಂತ್ರವಾಗುತ್ತಾ ಸುಮಲತಾ ಅಂಬರೀಶ್ ರಾಜಕೀಯ ಭವಿಷ್ಯ..?

ಕರ್ನಾಟಕ ಟಿವಿ : ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್ ಶಾಸಕರು, ಮೂವರು ಸಚಿವರು, ಹಾಲಿ ಸಿಎಂ, ಮಾಜಿ ಪ್ರಧಾನಿ, ಜೊತೆಗೆ ಜೆಡಿಎಸ್ ಭದ್ರಕೋಟೆ ಎಂಬ ಹಣೆ ಪಟ್ಟಿ.. ಹೀಗಿದ್ದರೂ ಸ್ವಾಭಿಮಾನದ ಹೆಸರಿನಲ್ಲಿ ಸುಮಲತಾ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ದಳಪತಿಗಳನ್ನ ಧೂಳಿಪಟ ಮಾಡಿದ್ರು. ಮಂಡ್ಯದಲ್ಲಿ ನಾವೇ, ನಮ್ಮನ್ನ ಬಿಟ್ರೆ ಉಳಿದವರೆಲ್ಲಾ ಜೀರೋ ಅಂತ...

About Me

32833 POSTS
0 COMMENTS
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img