Friday, August 7, 2026

Karnataka Tv

ಇವರೇ ರಾಬರ್ಟ್ ಸಿನಿಮಾದ ಮ್ಯೂಸಿಕ್ ಡೈರೆಕ್ಟರ್!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ನಿರ್ದೇಶಕ ತರುಣ್ ಸುಧೀರ್ ಕಾಂಬಿನೇಷನ್ ನ ರಾಬರ್ಟ್ ಸಿನಿಮಾದಿಂದ ಹೊಸ ಅಪ್ ಡೇಟ್ ನ್ಯೂಸ್ ವೊಂದು ಸಿಕ್ಕಿದೆ. ಪೋಸ್ಟರ್ ನಿಂದಲ್ಲೇ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟು ಮಾಡಿದ್ದ ರಾಬರ್ಟ್ ಗೆ ಇತ್ತೀಚಿಗೆ ರಾಣಿ ಸಿಕ್ಕಿದ್ದಳು. ಭದ್ರಾವತಿ ಬೆಡಗಿ ಆಶಾ ಭಟ್ ದರ್ಶನ್ ಗೆ ಜೋಡಿಯಾಗಿ ಅಭಿನಯಿಸಲಿದ್ದಾಳೆ ಅನ್ನೋ ವಿಷ್ಯವನ್ನ ಸ್ವತಃ...

ಕಾರು ಉದ್ಯಮದ ಬಗ್ಗೆ ಚಕ್ರವರ್ತಿ ಹೇಳಿದ್ದೇನು..?

ಜಿಎಸ್ ಟಿಯಿಂದಾಗಿ ದೇಶದಲ್ಲಿ ಕೈಗಾರಿಕಾ ಕ್ಷೇತ್ರ ಹಳ್ಳ ಹಿಡಿತಿದೆ ಎಂಬ ಆರೋಪ ಬಲವಾಗಿತ್ತು. ನಮ್ಮ ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿ ಸಾವಿರು ಉದ್ಯೋಗಿಗಳು ನಿರುದ್ಯೋಗಿಯಾಗಿದ್ರು. ದೇಶಾದ್ಯಂತ ಆಟೋಮೊಬೈಲ್ ಕ್ಷೇತ್ರದಲ್ಲಿ ಲಕ್ಷಾಂತರ ಜನ ಕಲಸ ಕಳೆದುಕೊಂಡಿದ್ರು. ಆದ್ರೆ ಕಳೆದೊಂದು ತಿಂಗಳಿನಿಂದ ಮತ್ತೆ ಕಾರುಗಳ ಮಾರಾಟ ಹೆಚ್ಚಳವಾಗಿದೆಯಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದು ಹೀಗೆ. ಚಕ್ರವರ್ತಿ ಸೂಲಿಬೆಲೆ ಫೇಸ್ ಬುಕ್...

ಕೆಎಸ್ಸಿಎನಲ್ಲಿ ಈಗ ಚುನಾವಣೆ ಬಿಸಿ – ಹಳೆ ಹುಲಿಗಳಿಗೆ ಹೊಸ ತಂಡದಿಂದ ಸವಾಲ್..!

 ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ ಈಗ ಚುನಾವಣೆಯದ್ದೇ ಮಾತು. ಅವರು ಗೆಲ್ತಾರಾ… ಇಲ್ಲಾ ಇವರು ಗೆಲ್ತಾರಾ ಅನ್ನೋ ಚರ್ಚೆ ದೊಡ್ಡದಾಗಿ ಬಿಟ್ಟಿದೆ. ನ್ಯಾಯಮೂರ್ತಿ ಆರ್.ಎಂ. ಲೋಧಾ ಶಿಫಾರಸಿನ ನಂತರ, ಬದಲಾದ ನಿಯಮಗಳಂತೆ ಈ ಬಾರಿ ಕೆಎಸ್ಸಿಎ ಚುನಾವಣೆ ನಡೆಯುತ್ತಿದೆ.  ಕರ್ನಾಟಕ ಕ್ರಿಕೆಟ್ ಸಂಸ್ಥೆಯಲ್ಲಿ ಇಲ್ಲಿತನಕ ದರ್ಬಾರ್ ಮಾಡಿದ್ದ ಬ್ರಿಜೇಶ್ ಪಟೇಲ್ ಈ ಬಾರಿ ಕಾನೂನಿನಂತೆ...

ಟಿವಿ ಭಾರತ್ ಉದ್ಘಾಟಿಸಿದ ಸಿಎಂ ಯಡಿಯೂರಪ್ಪ

ಕರ್ನಾಟಕ ಟಿವಿ : ಶಿವಮೊಗ್ಗದಲ್ಲಿ ಇಂದು ಟಿವಿ ಭಾರತ್ ಚಾನಲನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟನೆ ಮಾಡಿದರು. ಜೈಲ್ ರಸ್ತೆಯಲ್ಲಿ ಇರುವ ಟಿವಿ ಭಾರತ್ ಕಚೇರಿಯ ಮುಂಭಾಗದಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಲ್ ಇ ಡಿಯಲ್ಲಿ ವಿಟಿ ಪ್ಲೇ ಮಾಡುವ ಮೂಲಕ ಉದ್ಘಾಟನೆ ಮಾಡಲಾಯಿತು. ಸಂಸದರಾದ ಬಿ.ವೈ.ರಾಘವೇಂದ್ರ, ಶಾಸಕರಾದ ರುದ್ರೇಗೌಡ, ಸರ್ಕಾರಿ ನೌಕರರ ಸಂಘದ...

BSYಗೆ ತೊಂದರೆ ಕೊಟ್ಟು ಬಿಜೆಪಿ “ಸಂತೋಷ”ವಾಗಿರುತ್ತಾ..?

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ, ಬಿಜೆಪಿಯಲ್ಲಿ ಯಡಿಯೂರಪ್ಪ ಇಬ್ಬರು ನಾಯಕರಿಗೂ ಹೈಕಮಾಂಡ್ ಎಂಬ ವೇಸ್ಟ್ ನಿಷ್ಪ್ರಯೋಜಕ ನಾಯಕರು ತೊಂದರೆ ಕೊಡ್ತಿದ್ದಾರೆ. ಈ ಇಬ್ಬರಿಗೂ ತೊಂದರೆ ಕೊಟ್ಟು ಕಾಂಗ್ರೆಸ್, ಬಿಜೆಪಿ ಗೆ ಲಾಭವಂತೂ ಸಿಗಲ್ಲ, ನಷ್ಟವೇ ಎಲ್ಲಾ.. ಹೌದು ಯಡಿಯೂರಪ್ಪ ಗುಡುಗಿದ್ರೆ ವಿಧಾನಸೌಧ ನಡುಗುವುದು, ಹೌದು ಈ ರೀತಿಯ ಮಾತು ಯಡಿಯೂರಪ್ಪ ವಿಪಕ್ಷ ನಾಯಕನಾಗಿದ್ದಾಗ ಜನಜನಿತ....

ಸಿದ್ದರಾಮಯ್ಯ ಇಲ್ಲದ ಕಾಂಗ್ರೆಸ್ ಕಥೆ ಏನು..?

ಕರ್ನಾಟಕ ಟಿವಿ : ಕರ್ನಾಟಕ ರಾಜಕೀಯ ಇತಿಹಾಸದಲ್ಲಿ 5 ವರ್ಷಗಳ ಅವಧಿಯನ್ನ ಪೂರ್ಣಗೊಳಿಸಿದ ಸಿಎಂಗಳು ಬರೀ ಮೂರೇ ಜನ.. ನಿಜಲಿಂಗಪ್ಪ, ದೇವರಾಜ ಅರಸು ಬಿಟ್ರೆ ಕಾಂಗ್ರೆಸ್ ಕಾರ್ಯಕರ್ತರ ಪ್ರೀತಿಯ ಟಗರು ಒನ್ ಅಂಡ್ ಓನ್ಲಿ ಸಿದ್ದರಾಮಯ್ಯ ಮಾತ್ರ 5 ವರ್ಷ ಅಧಿಕಾರ ಪೂರೈಸಿದ್ದಾರೆ.. ಹೌದು, ದೇವೇಗೌಡರ ಜೊತೆ ಜನತಾದಳವನ್ನ ಸಂಘಟನೆ ಮಾಡಿ ನಂತರ ಗೌಡರ ವಿರುದ್ಧ ಸಿಡಿದೆದ್ದು...

ಪೋಲ್ಯಾಂಡ್ ನಲ್ಲಿ ಕೋಟಿಗೊಬ್ಬ-3 ಶೂಟಿಂಗ್!

ಪೈಲ್ವಾನ್ ಸೂಪರ್ ಸಕ್ಸಸ್ ಖುಷಿಯಲ್ಲಿರೋ ಕಿಚ್ಚ ಸುದೀಪ್ ಸದ್ಯ ಕೋಟಿಗೊಬ್ಬ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಕೋಟಿಗೊಬ್ಬ-2 ಚಿತ್ರದ ಸೀಕ್ವೇಲ್ ಆಗಿರೋ ಕೋಟಿಗೊಬ್ಬ-3 ಶೂಟಿಂಗ್ ಸದ್ಯ ಪೋಲಾಂಡ್ ನಲ್ಲಿ ನಡೆಯುತ್ತಿದೆ. https://twitter.com/KSFA_Official/status/1177187835243220992?s=20 ಇತ್ತೀಚೆಗಷ್ಟೇ ಅಭಿನಯ ಚಕ್ರವರ್ತಿ ಸುದೀಪ್ ಕೋಟಿಗೊಬ್ಬ -3 ಶೂಟಿಂಗ್ ಪೋಲಾಂಡ್ ನ ವಾರ್ಸಾಗೆ ಹಾರಿದ್ರು. ಈಗಾಗ್ಲೇ ಸಿನಿಮಾದ ಫಸ್ಟ್ ಪಾರ್ಟ್ ಶೂಟಿಂಗ್ ಕಂಪ್ಲೀಟ್ ಆಗಿದ್ದು,...

ಕೆಜಿಎಫ್ ಅಡ್ಡಕ್ಕೆ ಬಂದೇ ಬಿಟ್ರು ಸಂಜುಬಾಬಾ! ರಾಕಿಭಾಯ್ ಎದುರು ಅಧೀರನ ಅಬ್ಬರ!

ಕೆಜಿಎಫ್ ಮೊದಲ ಭಾಗ ಮಾಡಿರೋ ಮೋಡಿಗೆ ಪ್ರೇಕ್ಷಕರು ಕೆಜಿಎಫ್ ಚಾಪ್ಟರ್ -೨ ನೋಡೋದಿಕ್ಕೆ ಸಖತ್ ಎಕ್ಸೈಟ್ ಆಗಿದ್ದಾರೆ. ರಾಕಿಭಾಯ್ ರಾಕಿ ಗೆಟಪ್ ಗೆ ಫಿದಾ ಆಗಿರೋ ಅಭಿಮಾನಿಗಳು ಯಾವಾಗಾ ಕೆಜಿಎಫ್-೨ ಬರುತ್ತೇ ಅಂತಾ ಕಾತುರದಿಂದ ಕಾಯ್ತಾ ಇದ್ದಾರೆ. ಇದರ ನಡುವೆಯೇ ಸಿನಿಮಾ ತಂಡ ಕೆಜಿಎಫ್ ಬಗ್ಗೆ ಒಂದು ಬ್ರೇಕಿಂಗ್ ನ್ಯೂಸ್ ಕೊಟ್ಟಿತ್ತು. ಅಧೀರನಾಗಿ...

ಅವನೇ ಶ್ರೀಮನ್ನಾರಾಯಣನ ಎಂಟ್ರಿಗೆ ಡೇಟ್ ಫಿಕ್ಸ್!

ಗಾಂಧಿನಗರದಲ್ಲಿ ಕೆಜಿಎಫ್, ಕುರುಕ್ಷೇತ್ರ ಹಾಗೂ ಪೈಲ್ವಾನ್ ಬಳಿಕ ಮತ್ತೊಂದು ಪ್ಯಾನ್ ಇಂಡಿಯನ್ ಸಿನಿಮಾ ಅಂದ್ರೆ ಅವನೇ ಶ್ರೀಮನ್ನಾರಾಯಣ. ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ ಬಹು ನಿರೀಕ್ಷಿತ ಚಿತ್ರವಿದು. ಸತತ ಎರಡು ವರ್ಷಗಳ ಕಾಲ ರಕ್ಷಿತ್ ಪರಿಶ್ರಮ ಹಾಕಿ ಮಾಡಿರೋ ಈ ಸಿನಿಮಾ ಯಾವಾಗಾ ಬರುತ್ತೇ ಅಂತಾ ಸಿನಿರಸಿಕರು ಕಾಯ್ತಾ ಇದ್ರೂ. ಈ ಕಾತರಕ್ಕೆ...

ಹೀರೆಕೆರೂರಲ್ಲಿ ಪಾಟೀಲ್ ಕನಸಿಗೆ ಬಣಕಾರ್ ಬಿಸಿ..!

ಕಾಂಗ್ರೆಸ್ ಜೆಡಿಎಸ್ ನ 17 ಶಾಸಕರು ರಾಜೀನಾಮೆ ಕೊಟ್ಟ ಪರಿಣಾಮ ಕುಮಾರಸ್ವಾಮಿ ಸಿಎಂ ಕುರ್ಚಿಕಳೆದುಕೊಂಡ್ರು.. ನಂತರ ಆ ಶಾಸಕರ ರಾಜೀನಾಮೆ ಅಂಗೀಕಾರವಾಗದೆ ಅನರ್ಹರಾದ್ರು. ಆ ಅನರ್ಹ ಶಾಸಕರ ಬಲಿದಾನ ಫಲವೇ ಬಿಎಸ್ ಯಡಿಯೂರಪ್ಪ ಸಿಎಂ ಆಗಿರೋದು.. ಬಿಜೆಪಿ ಪಾಲಿಗೆ 17 ಶಾಸಕರೂ ಇಂಪಾರ್ಟೆಂಟ್ ಅದರಲ್ಲಿ ಹೀರೆಕೆರೂರು ಕ್ಷೇತ್ರದ ಬಿ.ಸಿ ಪಾಟೀಲ್ ಕೂಡ ಒಬ್ರು.. ಅನರ್ಹಗೊಂಡ ಶಾಸಕರ ಗುಂಪಿನಲ್ಲಿ ಹೀರೆಕೆರೂರು ಕಾಂಗ್ರೆಸ್ ಶಾಸಕರಾಗಿದ್ದ...

About Me

32833 POSTS
0 COMMENTS
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img