Friday, August 7, 2026

Karnataka Tv

ಗೋಲ್ಡನ್ ‘ಗೀತಾ’ಗೆ ‘ಪೈಲ್ವಾನ್ ಕಿಚ್ಚ’ನ ಬೆಸ್ಟ್ ವಿಷ್.!

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮೋಸ್ಟ್ ಎಕ್ಸ್ ಪೆಕ್ಟೆಡ್ ಸಿನಿಮಾ ಗೀತಾ ಇದೇ 27ಕ್ಕೆ ರಾಜ್ಯಾದ್ಯಂತ ರಿಲೀಸ್ ಆಗ್ತಿದೆ. ಕನ್ನಡ ಪರ ಹೋರಾಟದ ಜೊತೆ ಲವ್ ಸ್ಟೋರಿ ಇರೋ ಈ ಸಿನಿಮಾದಲ್ಲಿ ಗಣೇಶ್ ಮಿಂಚಲು ರೆಡಿಯಾಗಿದ್ದಾರೆ. ಮುಂಗಾರು ಮಳೆಯಂತಹ ಮತ್ತೊಂದು ಹಿಟ್ ಪಡೆಯೋ ನಿರೀಕ್ಷೆಯಲ್ಲಿರೋ ಗಣಪನಿಗೆ ಕಿಚ್ಚ ಸುದೀಪ್ ವಿಷ್ ಮಾಡಿದ್ದಾರೆ. ಗೀತಾ ಟ್ರೈಲರ್ ಉತ್ತಮವಾಗಿ...

ನವಂಬರ್ ನಲ್ಲಿ ಭರ್ಜರಿ ಹುಡ್ಗನ ಅದ್ಧೂರಿ ಕಲ್ಯಾಣ..! ಧ್ರುವ ಮದುವೆಗೆ ಯಾರೆಲ್ಲಾ ಬರ್ತಾರೆ ಗೊತ್ತಾ.?

ಧ್ರುವ ಸರ್ಜಾ ಅಭಿಮಾನಿಗಳು ಸದ್ಯ ಪೊಗರು ಸಿನಿಮಾ ನೋಡೋದಿಕ್ಕೆ ಫುಲ್ ಎಕ್ಸೈಟ್ ಆಗಿದ್ದಾರೆ. ಇದರ ನಡುವೆಯೇ ಅದ್ಧೂರಿ ಹುಡ್ಗ ಸ್ವೀಟ್ ನ್ಯೂಸ್ ವೊಂದು ಕೊಟ್ಟಿದ್ದಾರೆ. ಪ್ರೇರಣಾ ಜೊತೆ ಭರ್ಜರಿಯಾಗಿ ಎಂಗೇಜ್ ಮಾಡಿಕೊಂಡಿರೋ ಆ್ಯಕ್ಷನ್ ಪ್ರಿನ್ಸ್ ಗೆ ಎಲ್ಲೆಡೆಯಿಂದ ಕೇಳಿ ಬರ್ತಿರೋದು ಅದೊಂದೇ ಒಂದು ಪ್ರಶ್ನೆ. ಧ್ರುವ ನಿಮ್ಮ ಮದುವೆ ಯಾವಾಗಾ? ಅಂತಾ ಹೋದಲ್ಲಿ ಬಂದಲ್ಲಿ...

ಮಹಿಳೆ ಪಾಲಿಗೆ ಆಪದ್ಭಾಂದವನಾದ ಸಚಿವ ಶ್ರೀರಾಮುಲು

ಕರ್ನಾಟಕ ಟಿವಿ : ಆರೋಗ್ಯ ಸಚಿವ ಶ್ರೀರಾಮುಲು ಜೀವನ್ಮರಣಾ ಹೋರಾಟದಲ್ಲಿದ್ದ ಮಹಿಳೆಯನ್ನ ತಮ್ಮ ವಾಹನದಲ್ಲೇ ಆಸ್ಪತ್ರೆ ಸೇರಿ ಮಾನವೀಯತೆ ಮರೆದಿದ್ದಾರೆ. ಚಾಮರಾಜನಗರ ಜಿಲ್ಲೆ ಪ್ರವಾಸದಲ್ಲಿರುವ ರಾಮುಲು ಮಹದೇಶ್ವರ ಬೆಟ್ಟಕ್ಕೆ ತೆರಳುವಾಗ ರಸ್ತೆ ಬದಿಯಲ್ಲಿ ತೀವ್ರ ಅನಾರೋಗ್ಯದಿಂದ ಮಹಿಳೆ ನರಳುತ್ತಿದ್ದಾಗ ಕಾರು ನಿಲ್ಲಿಸಿ ತಕ್ಷಣ ತಮ್ಮ ಕಾರಿನಲ್ಲೇ ಮಹಿಳೆಯನ್ನ ಆಸ್ಪತ್ರೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ...

ಎಂಟಿಬಿ ವರ್ಸಸ್ ಬಚ್ಚೇಗೌಡ : ಹೊಸಕೋಟೆ ರಾಜಕೀಯ ಇತಿಹಾಸ

KARNATAKA TV : ರಾಜ್ಯದಲ್ಲಿ 15 ಕ್ಷೇತ್ರಗಳಲ್ಲಿ ಉಪಚುನಾವಣೆ ಘೋಷಣೆಯಾಗಿದೆ.. ಬಿ.ಎಸ್ ಯಡಿಯೂರಪ್ಪ ಸರ್ಕಾರ ಳಿಸಿಕೊಳ್ಳಲು ಅತಿ ಹೆಚ್ಚು ಸ್ಥಾನಗಳನ್ನ ಗೆಲ್ಲಬೇಕಿದೆ. ಸಿದ್ದರಾಮಯ್ಯ, ಕುಮಾರಸ್ವಾಮಿ ಒಟ್ಟಾಗಿ ಬಿಜೆಪಿಗೆ ಮುಖಭಂಗ ಮಾಡಿ ಸರ್ಕಾರ ಉರುಳಿಸುವ ಅವಕಾಶ ಇದೆ, ಆ ಸಿದ್ದರಾಮಯ್ಯ ಕುಮಾರಸ್ವಾಮಿ ಒಬ್ಬರನ್ನೊಬ್ಬರು ಬಾಯಿಗೆ ಬಂದಂತೆ ಟೀಕಿಸುತ್ತಾ ಬಿಜೆಪಿಗೆ ಅನುಕೂಲ ಮಾಡಿಕೊಡ್ತಿದ್ದಾರೆ. ಇದೀಗ ಬಿಜೆಪಿಯ ಹಾಲಿ...

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : 8000 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಟಿವಿ : ಎಲ್ಐಸಿ 8 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅಕ್ಟೋಬರ್ 1ಕ್ಕೆ ಅರ್ಜಿ ಸಲ್ಲಿಕೆ ಅಂತ್ಯವಾಗಲಿದ್ದು ಈ ಕೂಡಲೇ ಅರ್ಜಿಯನ್ನ ಸಲ್ಲಿಸಿ. ಯಾವ ಹುದ್ದೆಗೆ ಏನು ಅರ್ಹತೆ..? ಪರೀಕ್ಷಾ ಶುಲ್ಕ ಎಷ್ಟು.? ಈ ಬಗ್ಗೆ ಕಂಪ್ಲೀಟ್  ಡೀಟೇಲ್ಸ್ ಇಲ್ಲಿದೆ ನೋಡಿ. ದೇಶಾದ್ಯಂತ ವಿವಿಧ ಹುದ್ದೆಗಳಿಗೆ ಎಲ್ಐಸಿ ಅರ್ಜಿ ಆಹ್ವಾನಿಸಿದೆ. ಸೆಪ್ಟಂಬರ್ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಅಕ್ಟೋಬರ್ 1 ರಂದು...

ಕಿಚ್ಚನ ಟ್ವೀಟರ್ ಹ್ಯಾಕ್ ಗೆ ಯತ್ನ! ಈ ಪ್ರಕರಣದ ಹಿಂದೆ ಕಾಣದ ಕೈಗಳ ಆಟ!

ಗಾಂಧಿನಗರದಲ್ಲಿ ಸದ್ಯ ಕಿಚ್ಚ ಸುದೀಪ್ ಬಗ್ಗೆಯೇ ಟಾಕ್ ಅಂಡ್ ನ್ಯೂಸ್. ಕಳೆದ ಒಂದು ವಾರವಾಯ್ತು ಕಿಚ್ಚ ಸುದೀಪ್ ಪೈಲ್ವಾನ್ ಸಿನಿಮಾ ಪೈರಸಿ ವಿಚಾರವಾಗಿ ಸ್ಯಾಂಡಲ್ ವುಡ್ ನಲ್ಲಿ ದೊಡ್ಡ ಸ್ಟಾರ್ ವಾರ್ ನಡೆದು ಬಿಟ್ಟಿದೆ. ಇದರ ಬೆನ್ನಲ್ಲೇ ಸುದೀಪ್ ಟ್ವೀಟರ್ ಹ್ಯಾಕ್ ನಡೆದಿದೆ ಅನ್ನೋ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಕಿಚ್ಚ ಸುದೀಪಣ್ಣ ಟ್ವಿಟ್ಟರ್ ಹ್ಯಾಕ್...

ಕಿಚ್ಚು ಹಚ್ತಿದೆ ಕಿಚ್ಚನ ಅವುಕು ರಾಜನ ಲುಕ್.! ಬಾದ್ ಷಾ ಹೊಸ ಲುಕ್ ಗೆ ಜೈಕಾರ ಹಾಕಿದ್ರೂ ಫ್ಯಾನ್ಸ್!

ಸೈರಾ ನರಸಿಂಹ ರೆಡ್ಡಿ, ಮೆಗಾ ಸ್ಟಾರ್ ಚಿರಂಜೀವಿ ನಟನೆಯ ಬಹು ನಿರೀಕ್ಷಿತ ಸಿನಿಮಾ. ಚಿರು ಸಿನಿಮಾ ಕರಿಯರ್ ನಲ್ಲಿ 151 ಸಿನಿಮಾ. ಮೇಕಿಂಗ್, ಸ್ಟಾರ್ ಕಾಸ್ಟ್ ನಿಂದ ಬಾಲಿವುಡ್ ನಲ್ಲೂ ಹಲ್ ಚಲ್ ಎಬ್ಬಿಸ್ತಿರೋ ಅಪ್ ಕಮ್ಮಿಂಗ್ ಚಿತ್ರ. ಅದ್ರಲ್ಲೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವುಕು ರಾಜಬ ಲುಕ್ ನಲ್ಲಿ ಮೋಡಿ ಮಾಡ್ತಿರೋ...

ವನ್ಯಜೀವಿ ಸಂರಕ್ಷಣಾ ರಾಯಭಾರಿಯಾದ್ರೂ ರೋರಿಂಗ್ ಸ್ಟಾರ್! ಮುರುಳಿ ಸಾಮಾಜಿಕ ಕಳಕಳಿಗೆ ಮೆಚ್ಚುಗೆ!

ರಾಜ್ಯ ಸರ್ಕಾರದ ಈ ವರ್ಷದ ವನ್ಯ ಜೀವಿ ಸಂರಕ್ಷಣಾ ರಾಯಭಾರಿಯಾಗಿ ರೋರಿಂಗ್ ಸ್ಟಾರ್ ಶ್ರೀ ಮುರುಳಿ ಆಯ್ಕೆಯಾಗಿದ್ದಾರೆ. ಇದಕ್ಕಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ, ನಟಿ. ನಿರ್ಮಾಪಕಿ ಶ್ರುತಿ ನಾಯ್ಡು, ಶ್ರೀ ಮುರುಳಿ ಉಪಸ್ಥಿತರಿದ್ದರು. https://www.instagram.com/p/B2v4-RLHMrp/?igshid=1uc0e33cxjx1o ಸದ್ಯ ಶ್ರೀಮುರುಳಿ ಭರಾಟೆ ಸಿನಿಮಾ ರಿಲೀಸ್ ಗೆ ಎದುರು ನೋಡ್ತಿದ್ದಾರೆ. ಇನ್ನು ಮದಗಜ ಸಿನಿಮಾ ಶೂಟಿಂಗ್ ನಲ್ಲೂ ಬ್ಯುಸಿಯಾಗಿದ್ದಾರೆ. ಇದರ...

LIC ಬಗ್ಗೆ ಸುಳ್ ಸುದ್ದಿ, ಇದೀಗ ಪಾಲಿಸಿದಾರರಿಗೆ ಸ್ಪಷ್ಟನೆ..!

ಕರ್ನಾಟಕ ಟಿವಿ : LIC ಬಗ್ಗೆ ಕೆಲ ದಿನಗಳಿಂದ ಒಂದು ಸೂಲ್ ಸುದ್ದಿ ಓಡಾಡ್ತಿತ್ತು. ಇದೀಗ ಆ ರೀತಿಯ ಯಾವುದೇ ಸಮಸ್ಯೆ ಆಗಿಲ್ಲ, ಯಾವುದೇ ಯಡವಟ್ಟು ಆಗಿಲ್ಲಅಂತ ಮತ್ತೊಂದು ಸುದ್ದಿ ಇದೀಗ ಹರಿದಾಡ್ತಿದೆ. ಆತ್ಮೀಯ ಸ್ನೇಹಿತರೇ,  LIC ಸುಮಾರು .57000 ಕೋಟಿ ರೂ.ಗಳನ್ನು ಕಳೆದುಕೊಂಡಿದೆ ಎಂದು ಪತ್ರಿಕೆಯಲ್ಲಿ ವರದಿಯಾಗಿದೆ, ಇದು ಸಂಪೂರ್ಣವಾಗಿ ನಕಲಿ, ಸುಳ್ಳು, ದಾರಿತಪ್ಪಿಸುವ ಮತ್ತು ಅಸಹ್ಯಕರವಾಗಿದೆ.  ಅಂತಹ ಮಾಹಿತಿಯನ್ನು...

ಡಿಕೆ ಶಿವಕುಮಾರ್ ರಿಲೀಸ್ ಆಗೋದು ಯಾವಾಗ..?

ಆಪರೇಷನ್​ ಆಟವೋ.. ಗದ್ದುಗೆ ಗುದ್ದಾಟವೋ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ.. ಯಡಿಯೂರಪ್ಪ ಸಿಎಂ ಆಗಿದ್ದಾರೆ.. ಕಾಂಗ್ರೆಸ್ ಜೆಡಿಎಸ್​ನಿಂದ 17 ಶಾಸಕರು ರಾಜೀನಾಮೆ ಕೊಟ್ಟಿದ್ದಕ್ಕೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣ ಅನ್ನೋದು ಎಲ್ಲರಿಗೂ ಗೊತ್ತಿರೋ ಸಂಗತಿನೇ.. ಆದ್ರೆ ಪದೇ ಪದೇ ಆಪರೇಷನ್ ಆಟದಲ್ಲಿ ಫೇಲ್ ಆಗ್ತಿದ್ದ ಯಡಿಯೂರಪ್ಪ ಈ ಬಾರಿ ಸಕ್ಸಸ್ ಆಗಿದ್ದು ಮಾತ್ರ ತಮ್ಮ ಸ್ವಂತ ಪ್ಲಾನ್ ನಿಂದ...

About Me

32833 POSTS
0 COMMENTS
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img