ಕನ್ನಡ ಚಿತ್ರರಂಗದ ಬಹುಮುಖ ಪ್ರತಿಭೆ ರಿಷಬ್ ಶೆಟ್ಟಿ. ನಿರ್ದೇಶಕನಾಗಿ ಸಿನಿ ಇಂಡಸ್ಟ್ರೀಗೆ ಎಂಟ್ರಿ ಕೊಟ್ಟ ರಿಷಬ್ ಇಂದು ಸಕ್ಸಸ್ ಫುಲ್ ನಟನಾಗಿ ತೆರೆ ಮೇಲೆ ಮಿಂಚ್ತಿದ್ದಾರೆ. ಸದ್ಯ ರಿಷಬ್ ಶೆಟ್ಟಿ ರುದ್ರಪ್ರಯಾಗ ಸಿನಿಮಾ ನಿರ್ದೇಶನದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗ್ಲೇ ಚಿತ್ರದ ಪೋಸ್ಟರ್ ರಿಲೀಸ್ ಆಗಿದ್ದು ಕ್ಯೂರಿಯಾಸಿಟಿ ಹುಟ್ಟುಹಾಕ್ತಿದೆ. ಇದೀಗ ರುದ್ರಪ್ರಯಾಗ ಚಿತ್ರಕ್ಕೆ ಕನ್ನಡದ ಹಿರಿಯ ನಟ...
ಕರ್ನಾಟಕ ಟಿವಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಇಡಿ ಬಂಧನದಲ್ಲಿದ್ದಾರೆ. ಈ ಹಿನ್ನೆಲೆ ನಾಳೆ ರಾಜ್ಯದಲ್ಲಿ ಒಕ್ಕಲಿಗ ಸಂಘಟನೆಗಳು ನಾಳೆ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನ ಮಾಡ್ತಿದ್ದಾರೆ.. ಈ ಹಿನ್ನೆಲೆ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ನೀವು ನನ್ನನ್ನ ಬೆಂಬಲಿಸಿ ಪ್ರತಿಭಟನೆ ಮಾಡ್ತಿರೋದು ಸ್ವಾಗತಾರ್ಹ, ನಾನು ಯಾವುದೇ ತಪ್ಪು ಮಾಡಿಲ್ಲ, ದ್ವೇಷ...
ಕನಕಪುರ ಬಂಡೆ, ಮಾಜಿ ಸಚಿವ ಡಿಕೆ ಶಿವಕುಮಾರ್ ಇಡಿ ಬಂಧನಕ್ಕೆ ಒಳಪಟ್ಟ ಬೆನ್ನಲ್ಲೆ ಬೇರೆ ರಾಜಕಾರಣಿಗಳ ಆಸ್ತಿ ಬಗ್ಗೆ ಕುತೂಹಲ ಜಾಸ್ತಿಯಾಗಿದೆ. ಡಿಕೆಶಿ ಬೆಂಬಲಿಗರು ಅಮಿತ್ ಶಾ, ಮೋದಿ ವಿರುದ್ಧ ಸಿಡಿದೆದ್ದಿದ್ದಾರೆ.
ಹಾಗಾದ್ರೆ ಮೋದಿ ಆಸ್ತಿ ಎಷ್ಟಿದೆ..?
ಇನ್ನು ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರಪ್ರದೇಶದ ವಾರಣಾಸಿಯಿಂದ ಸ್ಪರ್ಧೆ ಮಾಡಿದ್ರು. ಈ...
ಡಿಕೆ ಶಿವಕುಮಾರ್ ಇಡಿ ಬಂಧನದಿಂದ ಬಹಳ ನೊಂದಿದ್ದಾರೆ. ಈ ನಡುವೆ ಡಿಕೆಶಿ ಪುತ್ತಿ ಐಶ್ವರ್ಯಗೂ ಕಂಟಕ ಎದುರಾಗಿದೆ. ಡಿಕೆ ಶಿವಕುಮಾರ್ ಪುತ್ರಿ ಹೆಸರಲ್ಲೂ ಆಸ್ತಿ ಮಾಡಿರೋದು ಸಮಸ್ಯೆ ಕಾರಣವಾಗಿದೆ. ಅಷ್ಟಕ್ಕೂ ಡಿಕೆಶಿ ಪುತ್ರಿ ಹೆಸರಿನಲ್ಲಿ ಎಷ್ಟು ಆಸ್ತಿ ಮಾಡಿದ್ದಾರೆ ಅಂತ ನೋಡೋದಾದ್ರೆ,
ಪುತ್ರಿ ಹೆಸರಿನಲ್ಲಿ ನೂರು ಕೋಟಿಗೂ ಅಧಿಕ ಆಸ್ತಿ
ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ...
ಮೋದಿ-ಶಾ ಸೇಡಿನ ರಾಜಕಾರಣವೋ..? ಇಲ್ಲ ಕಾನೂನು ಪ್ರಕಾರವವೋ ಕನಕಪುರ ಬಂಡೆ ಇಡಿ ಬಂಧನಕ್ಕೆ ಒಳಪಟ್ಟಿದ್ದಾರೆ. ಹಳೇ ಮೈಸೂರು ಭಾಗದ ಒಕ್ಕಲಿಗರು ಇದೀಗ ಮೋದಿ-ಶಾ ವಿರುದ್ಧ ಸಿಡಿದೆದ್ದಿದ್ದಾರೆ. ಡಿಕೆಶಿ 840 ಕೋಟಿ ಘೋಷಿತ ಆದಾಯ ಈಗ ಎಲ್ಲಾ ಕಡೆ ಚರ್ಚೆಯಾಗ್ತಿದೆ. ಈ ನಡುವೆ ಅಮಿತ್ ಶಾ ಆಸ್ತಿ ಎಷ್ಟು ಅನ್ನೋ ಕುತೂಹಲ ಸಹಜ.
ಎಷ್ಟಿದೆ ಗೊತ್ತಾ...
ಡಿ.ಕೆ ಶಿವಕುಮಾರ ಬಂಧನಕ್ಕೆ ಮೋದಿ-ಅಮಿತ್ ಶಾ ಕಾರಣ ಅಂತ ಎಲ್ರೂ ಮಾತನಾಡ್ತಿದ್ದಾರೆ.. ಆದ್ರೆ, ಶಿವಕುಮಾರ್ ಮೇಲಿನ ಸೇಡಿನ ರಾಜಕಾಣಕ್ಕೆ ಸಿದ್ದರಾಮಯ್ಯ ಕಾರಣ ಅನ್ನೋ ಹೊಸ ಚರ್ಚೆ ಈಗ ಹುಟ್ಟುಕೊಂಡಿದೆ.. ಹೌದು.. ಡಿಕೆಶಿ ಬಂಧನದ ಬಂತರ ಕುಮಾರಸ್ವಾಮಿ ಸ್ವತಃ ದೊಡ್ಡಾಲದಹಳ್ಳಿಗೆ ತೆರಳಿ ಡಿಕೆಶಿ ತಾಯಿಗೆ ಸಾಂತ್ವನ ಹೇಳಿ ಬಂದಿದ್ದಾರೆ.. ಜೆಡಿಎಸ್ ನಾಯಕರು ಡಿಕೆ ಶಿವಕುಮಾರ್ ಬೆನ್ನಿಗೆ...
ರಾಜ್ಯ ರಾಜಕಾರಣದ ರೆಬಲ್ ಸ್ಟಾರ್.. ಕಾಂಗ್ರೆಸ್ ಪಾಲಿನ ಟ್ರಬಲ್ ಶೂಟರ್.. ಕುಮಾರಸ್ವಾಮಿಯ ಆಪ್ತರಕ್ಷಕ.. ಕನಕಪುರದ ಬಂಡೆ ಇಡಿ ಕಸ್ಟಡಿ ಸೇರಿದ್ಮೇಲೆ ಮಾನಸಿಕವಾಗಿ ನೊಂದುಹೋಗಿದ್ದಾರೆ.. ಮೋದಿ – ಅಮಿತ್ ಶಾ ಗೆ ಇಡೀ ದೇಶದಲ್ಲಿ ತೊಡೆತಟ್ಟಿದ ಏಕೈಕ ರಾಜಕಾರಣಿ ಡಿಕೆಶಿಗೆ ಇಂಥಾ ಪರಿಸ್ಥಿತಿ ಬಂತಾ ಅನ್ನುವಂತಾಗಿದೆ. ಮನೆಯಲ್ಲಿದ್ದಾಗ ಪ್ರತಿದಿನ ಶೇವಿಂಗ್, ಥರಾವರಿ ಬಟ್ಟೆ ಹಾಕಿ...
ಆರೋಗ್ಯ ಸಚಿವ ಶ್ರೀರಾಮುಲು ಸಂಚಾರಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸರು ಸಿಕ್ಕಸಿಕ್ಕಲ್ಲಿ ವಾಹನ ಸವಾರರನ್ನು ಹಿಡೀತಿದ್ದಾರೆ. ಹೀಗಾಗಿ ಸಾರ್ವಜನಿಕರಿಗೆ ಪೊಲೀಸರಿಂದ ತೊಂದರೆ ಆಗ್ತಿದೆ ಅಂತ ರಾಮುಲು ಆರೋಪಿಸಿದ್ರು.
ಇತ್ತೀಚೆಗೆ ಸಂಚಾರಿ ಪೊಲೀಸರ ಹಾವಳಿ ಜಾಸ್ತಿಯಾಗಿದೆ
ಬಡವರು, ಮಧ್ಯಮ ವರ್ಗದವರು ಸ್ಕೂಟರ್ ಗಳಲ್ಲಿ ಓಡಾಡ್ತಾರೆ. ಒಂದು ಸರ್ಕಲ್ ದಾಟಿ ಮತ್ತೊಂದು ಸರ್ಕಲ್ ಗೆ ಹೊಗುವಷ್ಟರಲ್ಲಿ...
ಕರುನಾಡ ಚಕ್ರವರ್ತಿ ಶಿವರಾಜ್ಕುಮಾರ್ ಅಂದ್ರೇನೆ ಹಾಗೇ ಉತ್ಸಾಹ ಚಿಲುಮೆ. ಈಗಿನ ಯೂತ್ಸ್ಗೆ ರೋಲ್ ಮಾಡೆಲ್. 55 ಹರೆಯದ ಈ ಎನರ್ಜಿಟಿಕ್ ಸ್ಟಾರ್ 2 ತಿಂಗಳಿನಿಂದ ಚಿತ್ರೀಕರಣದಿಂದ ದೂರವೇ ಉಳಿದಿದ್ರು. ಬಿಕಾಸ್ ಬಲಕೈ ನೋವಿನಿಂದ ಬಳಲುತ್ತಿದ್ದ ಶಿವಣ್ಣ ಯಶಸ್ವಿ ಶಾಸ್ತ್ರ ಚಿಕಿತ್ಸೆ ಬಳಿಕ ರೆಸ್ಟ್ ಮೂಡ್ಗೆ ಜಾರಿದ್ರು. ಆದ್ರೀಗ ಕೊಂಚ ಗ್ಯಾಪ್ ಬಳಿಕ ಮತ್ತೆ...
ಕಿಚ್ಚ ಸುದೀಪ್ ಅಭಿನಯದ ಮೋಸ್ಟ್ ಅಪ್ಕಮ್ಮಿಂಗ್ ಸಿನಿಮಾ ಪೈಲ್ವಾನ್ ಇದೇ ತಿಂಗಳು 12ರಂದು ಐದು ಭಾಷೆಯಲ್ಲಿ ವರ್ಡ್ವೈಡ್ ಬಿಗ್ ಸ್ಕ್ರೀನ್ಗೆ ಲಗ್ಗೆ ಇಡ್ತಿದೆ. ಕುಸ್ತಿ ಅಖಾಡದಲ್ಲಿ ತೊಡೆ ತಟ್ಟಲಿರೋ ಸುದೀಪ್ ಪೈಲ್ವಾನ್ ಅವತಾರ ನೋಡೋದಿಕ್ಕೆ ಅಭಿಮಾನಿಗಳು ಫುಲ್ ಎಕ್ಸೈಟ್ ಆಗಿದ್ದಾರೆ. ಈಗಾಗ್ಲೇ ಬುಕ್ ಮೈ ಶೋದಲ್ಲಿ ಮುಂಗಡ ಟಿಕೆಟ್ ಬುಕಿಂಗ್ ಆರಂಭವಾಗಿದ್ದು, ಅಭಿಮಾನಿಗಳು...
ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...