Thursday, August 6, 2026

Karnataka Tv

ಹೇಗಿದೆ ಸವರ್ಣದೀರ್ಘ ಸಂಧಿ..?

ವೀರೆಂದ್ರ ಶೆಟ್ಟಿ ಅವರು ಸ್ವತಃ ರಚಿಸಿ, ನಿರ್ದೇಶಿಸಿ, ಅಭಿನಯಿಸಿ ಹಾಗು ನಿರ್ಮಾಣ ಮಾಡಿರುವ ಚಿತ್ರ ಸವರ್ಣದೀರ್ಘ ಸಂಧಿ. ವಿದ್ಯಾರ್ಹತೆ ಇಲ್ಲದಿದ್ದರೂ ಕನ್ನಡ ವ್ಯಾಕರಣದಮೇಲೆ ಇನ್ನಿಲ್ಲದ ಪ್ರೇಮ. ಸಿಕ್ಕಿ ಬೀಳದ ಹಾಗೆ ಅಪರಾಧಗಳನ್ನ ಮಾಡುವ ಗ್ಯಾಂಗ್. ಕನ್ನಡ ಪ್ರೇಮಿಯ ರೌಡಿಸಮ್ ಈ ಚಿತ್ರದ ಹೈಲೈಟ್. ಟ್ರೈಲರ್ ನಲ್ಲಿ ಕೆಲವಾರು ಎಮೊಶನಲ್ ಸೀಕ್ವೆನ್ಸ ಇದೆ. ಮ್ಯೂಸಿಕ್ ...

ಚಡ್ಡಿ ದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ..!

ಹೆಸರೆ ವಿಚಿತ್ರ ಅನ್ಸಲ್ವಾ..? ವಿಚಿತ್ರ ಆದ್ರು, ಇದು ಕನ್ನಡದಲ್ಲಿ ಶುರುವಾಗಿರುವ ಹೊಸ ಚಿತ್ರ. ಕಿಚ್ಚ ಸುದೀಪ್ ರವರು ತಮ್ಮ ಜನ್ಮದಿನದಂದು ಫಸ್ಟಲುಕ್ ಲೋಕಾರ್ಪಣೆಗೊಳಿಸಿದರು. ಇದು ಖ್ಯಾತ ಕಾದಂಬರಿಕಾರ ಕೌಂಡಿನ್ಯರವರ ಕಾದಂಬರಿ ಆಧಾರಿತ ಚಲನಚಿತ್ರ. ಮಿಸ್. ಮಲ್ಲಿಗೆ ಖ್ಯಾತಿಯ ಆಸ್ಕರ್ ಕೃಷ್ಣ ರವರು ಮೊದಲಬಾರಿಗೆ ತಾವೆ ನಿರ್ದೇಶಿಸಿ ಅಭಿನಯಿಸುತ್ತಿರುವ ಚಿತ್ರ ಇದು. ಲೊಕೇಂದ್ರ ಸೂರ್ಯರವರು ಸಂಭಾಷಣೆ...

ಡಿಕೆಶಿ ಬೆಂಬಲಿಸಿ ದಕ್ಷಿಣ ಕೊತಕೊತ.. ಉತ್ತರ ಕರ್ನಾಟಕ ಕಂಪ್ಲೀಟ್ ಶಾಂತ

ಕರ್ನಾಟಕ ಟಿವಿ :  ಅಕ್ರಮ ಹಣ ವರ್ಗಾವಣೆ ಸೇರಿದಂತೆ ಕೆಲ ಪ್ರಕರಣ ಮುಂದಿಟ್ಟುಕೊಂಡು ಇಡಿ ಅಧಿಕಾರಗಳು ಡಿಕೆ ಶಿವಕುಮಾರ್ ಬಂಧಿಸಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.. ಬೆಂಗಳೂರ, ರಾಮನಗರ, ಮಂಡ್ಯ, ಹಾಸನದಲ್ಲಿ ಉಗ್ರ ಪ್ರತಿಭಟನೆಯಾಗ್ತಿದೆ.. ಹತ್ತಾರು ಬಸ್ ಗಳೀಗೆ ಕಲ್ಲು ತೂರಾಟ ನಡೆಸಿ ಅಭಿಮಾನಿಗಳು ರಸ್ತೆ ತಡೆ ನಡೆಸಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ… ಮಂಡ್ಯ, ರಾಮನಗರ, ಹಾಸನ, ಕುಣಿಗಲ್ ...

ಡಿಕೆಶಿ ಬೆಂಬಲಿಗರ ಆಕ್ರೋಶ : ಬಿಜೆಪಿ ಕಚೇರಿಗೆ ಭಾರೀ ಭದ್ರತೆ

ಕರ್ನಾಟಕ ಟಿವಿ ಬೆಂಗಳೂರು :  ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಪ್ರತಿಭಟನೆಗಳಾಗುತ್ತಿವೆ.. ಈ ಹಿನ್ನೆಲೆ ಮಲ್ಲೇಶರಂ ಬಿಜೆಪಿ ಕಚೇರಿಗೆ ಭಾರೀ ಭದ್ರತೆ ಒದಗಿಸಲಾಗಿದೆ.. ಡಿಕೆ ಶಿವಕುಮಾರ್ ಬೆಂಬಲಿಗರು ಪ್ರಧಾನಿ ಮೋದಿ, ಅಮಕಿತ್ ಸೇರಿದಂತೆ ಬಿಜೆಪಿ ವಿರುದ್ಧ ಆಕ್ರೋಶಗೊಂಡಿದ್ದಾರೆ. ಈ ಹಿನ್ನೆಲೆ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಸಾಧ್ಯತೆ ಹಿನ್ನೆಲೆ ಮುನ್ನಚ್ಚರಿಕೆ ಕ್ರಮವಾಗಿ ಭಾರೀ ಭದ್ರತೆಯನ್ನ...

ರೂಪಾಯಿ ಇಂದ 840 ಕೋಟಿವರೆಗೆ – ಡಿಕೆಶಿ ಸಂಪತ್ತು..!

ನನ್ನನ್ನ ಯಾರೂ ಏನೂ ಮಾಡೋಕಾಗಲ್ಲ ಅನ್ನುವ ಲೆಕ್ಕಾಚಾರದಲ್ಲಿದ್ದ ಡಿಕೆ ಶಿವಕುಮಾರ್ ಕೊನೆಗೂ ಇಡಿ ಪಾಲಾಗಿದ್ದಾರೆ.. ಬಹುತೇಕ ರಾಜಕಾರಣಿಗಳ ರೀತಿ ರಾಜಕೀಯಕ್ಕೆ ಬಂದ ಮೇಲೆ ಡಿಕೆ ಶಿವಕುಮಾರ್ ಸಂಪತ್ತನ್ನ ಸಂಪಾದನೆ ಮಾಡಿದ್ದು.. ಆದ್ರೆ, ಯಾರೂ ಊಹಿಸದಷ್ಟು ವೇಗವಾಗಿ ಸಂಪತ್ತನ್ನ ಸಂಪಾದನೆ ಮಾಡಿದ್ದಾರೆ.. ಸಾಮಾನ್ಯ ರೈತನ ಆಸ್ತಿ ಡಬಲ್ ಆಗೋದಿರಲಿ. ಒಂದು ಮದುವೆಯೋ, ಮನೆಯನ್ನೇ ಕಟ್ಟಿದ್ರೆ ಕರಗಿ...

ಡಿಕೆಶಿ ಬೆಂಬಲಿಗರಿಂದ 2 KSRTC ಬಸ್ ಉಡೀಸ್

ಕರ್ನಾಟಕ ಟಿವಿ : ಇಡಿ ಅಧಿಕಾರಿಗಳು ಡಿಕೆ ಶಿವಕುಮಾರ್ ಬಂಧಿಸಿದ ಹಿನ್ನೆಲೆ ಬೆಂಬಲಿಗರು ತೀವ್ರಪ್ರತಿಭಟನೆ ನಡೆಸ್ತಿದ್ದಾರೆ. ಕನಕಪುರ ತಾಲೂಕಿನ ವ್ಯಾಪ್ತಿಯಲ್ಲಿ ಎರಡು Ksrtc ಬಸ್ ಗಳಿಗ ಗಾಜುಗಳನ್ನ ಪುಡಿಪುಡಿಮಾಡಿ ಡಿಕೆಶಿ ಬೆಂಬಲಿಗರು ದಾಂಧಲೆ ನಡೆಸಿದ್ದಾರೆ. ಇನ್ನು ಬೆಂಗಳೂರ-ಮೈಸೂರು ರಸ್ತೆಯಲ್ಲಿ ರಾಮನಗರ ನಗರ ವ್ಯಾಪ್ತಿಯಲ್ಲಿ ಡಿಕೆ ಬೆಂಬಲಿಗರು ರಸ್ತೆ ತಡೆ ನಡೆಸುತ್ತಿರುವ ಪರಿಣಾಮ ಕಿಲೋಮೀಟರ್ ಗಟ್ಟಲೇ...

ಡಿಕೆಶಿಗೆ ಸಿಎಂ ಯಡಿಯೂರಪ್ಪ ಬೆಂಬಲ

ಕರ್ನಾಟಕ ಟಿವಿ : ಅಚ್ಚರಿಯ ಬೆಳವಣಿಗೆಯಲ್ಲಿ ಸಿಎಂ ಯಡಿಯೂರಪ್ಪ ಇಡಿಯಿಂದ ಬಂಧನಕ್ಕೊಳಗಾಗಿರುವ ಡಿಕೆ ಶಿವಕುಮಾರ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಡಿಕೆ ಶಿವಕುಮಾರ್ ಬಂಧನವನ್ನ ನಾನು ಸಂಭ್ರಮಿಸುವುದಿಲ್ಲ. ನನಗೆ ಡಿಕೆಶಿವಕುಮಾರ್ ಆರೋಪ ಮುಕ್ತರಾಗಿ ಹೊರ ಬರ್ತಾರೆ ಅನ್ನುವ ವಿಶ್ವಾಸವಿದೆ ಅಂತ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಬಿಜೆಪಿ ನಾಯಕರು ಡಿಕೆಶಿವಕುಮಾರ್ ವಿರೋಧಿಸುವ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪರ...

ಇದು ಹೇಡಿ ತನಕ ಕೃತ್ಯ

ಕರ್ನಾಟಕ ಟಿವಿ : ಇಡಿ ಅಧಿಕಾರಿಗಳು ಡಿಕೆಶಿ ಬಂಧಿಸಿರುವುದನ್ನ ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. "ಸಹೋದ್ಯೋಗಿ ಡಿ.ಕೆ ಶಿವಕುಮಾರ್ ಅವರ ಬಂಧನ ಅತ್ಯಂತ ಖಂಡನೀಯ ಕೃತ್ಯ. ರಾಜಕೀಯ ಎದುರಾಳಿಗಳನ್ನ ರಾಜಕೀಯವಾಗಿ ಎದುರಿಸಲಾಗದೆ ಅಧಿಕಾರ ದುರುಪಯೋಗ ಮೂಲಕ ದಮನಿಸುವ ಯತ್ನ ಹೇಡಿತನದ್ದು, ಇಂತಹ ಕಷ್ಟದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಶಿವಕುಮಾರ್ ಬೆಂಬಲಕ್ಕಿದೆ" ಎಂದು ಸಿದ್ದರಾಮಯ್ಯ...

ನಾನು ಗೆಲುವು ಸಾಧಿಸುತ್ತೇನೆ – ಡಿಕೆಶಿ ವಿಶ್ವಾಸ

ಕರ್ನಾಟಕ ಟಿವಿ : ಇಡಿ ಅಧಿಕಾರಿಗಳ ಬಂಧನ ಹಿನ್ನೆಲೆ ಬೆಂಬಲಿಗರಿಗೆ ಡಿಕೆಶಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ನಾನು ಯಾವುದೇ ಕಾನೂನು ಬಾಹಿರ ಕೆಲಸ ಮಾಡಿಲ್ಲ. ದೇವರು ಹಾಗೂ ಈ ದೇಶದ ಕಾನೂನಿನ ಮೇಲೆ ನನಗೆ ನಂಬಿಕೆ ಇದೆ. ಕಾನೂನು ಹಾಗೂ ರಾಜಕೀಯ ದ್ವೇಷದ ವಿರುದ್ಧ ಗೆಲುವು ಸಾಧಿಸುತ್ತೇನೆ ಅಂತ ವಿಶ್ವಾಶ ವ್ಯಕ್ತಪಡಿಸಿದ್ದಾರೆ. https://twitter.com/DKShivakumar/status/1168913456625573888?s=20

ಕನಕಪುರ, ರಾಮನಗರದಲ್ಲಿ ಡಿಕೆಶಿ ಬೆಂಬಲಿಸಿ ಬಂದ್

ಕರ್ನಾಟಕ ಟಿವಿ : ಇಡಿ ಅಧಿಕಾರಿಗಳಿಂದ ಡಿಕೆ ಶಿವಕುಮಾರ್ ಬಂಧನ ಹಿನ್ನೆಲೆ ಕನಕಪುರದಲ್ಲಿ ಡಿಕೆಶಿ ಅಭಿಮಾನಿಗಳು ಪ್ರತಿಭಟನೆಗಿಳಿದಿದ್ದಾರೆ. ಡಿಕೆ ಶಿವಕುಮಾರ್ ರನ್ನ ಬಿಜೆಪಿ ರಾಜಕೀಯ ದ್ವೇಷ ಹಿನ್ನೆಲೆ ಬಂಧಿಸಿದೆ ಎಂದು ಆರೋಪಿಸಿರುವ ಬೆಂಬಲಿಗರು ನಾಳೆ ಕನಕಪುರ ಬಂದ್ ಗೆ ಕರೆ ನೀಡಿದ್ದಾರೆ. ಇತ್ತ ರಾಮನಗರದಲ್ಲೂ ಸಹ ಡಿಕೆಶಿ ಬೆಂಬಲಿಗರು ಬೀದಿಗಿಳಿದು ಬಿಜೆಪಿ ವಿರುದ್ಧ ಆಕ್ರೋಶ...

About Me

32817 POSTS
0 COMMENTS
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img