Wednesday, August 5, 2026

Karnataka Tv

1 ವರ್ಷದ ಕದ್ದಾಲಿಕೆ ತನಿಖೆ, ಕುಮಾರಸ್ವಾಮಿಯೇ ಟಾರ್ಗೆಟ್..!

ಕರ್ನಾಟಕ ಟಿವಿ : ಆಗಸ್ಟ್ 1, 2018ರಿಂದ ಕುಮಾರಸ್ವಾಮಿ ಸರ್ಕಾರದ ಕಡೇ ದಿನದ ವರೆಗೂ ಟ್ಯಾಪ್ ಮಾಡಲಾಗಿರುವ ಬಗ್ಗೆ ಸಿಬಿಐ ತನಿಖೆ ಮಾಡುವಂತೆ ಅಧಿಕೃತ ಆದೇಶ ಮಾಡಲಾಗಿದೆ.. ಸಂಬಂಧಪಟ್ಟಅಧಿಕಾರಿಗಳು ಪ್ರಕರಣಕ್ಕೆ ಸಂಬಂಧ ಪಟ್ಟ ಎಲ್ಲಾ ಸಾಕ್ಷ್ಯಾಧಾರಗಳನ್ನ ಸಿಬಿಐಗೆ ವಹಿಸಲು ಆದೇಶ ಮಾಡಲಾಗಿದೆ. ಗೃಹ ಇಲಾಖೆಯಿಂದ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಒಂದು ವರ್ಷದ ಅವಧಿಯಲ್ಲಿ ಆದ ಕದ್ದಾಲಿಕೆಯ ಸಂಪೂರ್ಣ ಮಾಹಿತಿ ನೀಡುವಂತೆ...

ಸಿಬಿಐಗೆ ಫೋನ್ ಕದ್ದಾಲಿಕೆ, ಕುಮಾರಸ್ವಾಮಿಗೆ ಸಂಕಷ್ಟದ ಕುಣಿಕೆ..!

ಬೆಂಗಳೂರು : ರಾಜ್ಯರಾಜ್ಯಕೀಯದಲ್ಲಿ ಭಾರೀ ಸದ್ದು ಮಾಡಿದ್ದ ಫೋನ್ ಕದ್ದಾಲಿಕೆ ಪ್ರಕರಣವನ್ನ ಸಿಬೈಗೆ ವಹಿಸಿರುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.. ಈ ಮೂಲಕ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿಗೆ ಸಂಕಷ್ಟ ದುರಾಗಿದೆ. ದೋಸ್ತಿ ಸರ್ಕಾರವನ್ನ ಳಿಸಿಕೊಳ್ಳುವ ಸಲುವಾಗಿ ಬಿಜೆಪಿ ನಾಯಕರು ಹಾಗೂ ಅತೃಪ್ತ ಶಾಸಕರ ಫೋನ್ ಕದ್ದಾಲಿಕೆ ಮಾಡಲಾಗಿತ್ತು ಅನ್ನೋ ಗಂಭೀರ ರೋಪ ಕೇಳಿ ಬಂದಿದ್ದು. ಇದು ಕಾಂಗ್ರೆಸ್ ನಲ್ಲೇ ಕಲಹಕ್ಕೂ...

ಪರಿಹಾರ ಸಂಗ್ರಹ ನಿಧಾನ, ಸಂಪುಟ ವಿಸ್ತರಣೆಯೇ ಪ್ರಧಾನ..!

ಬೆಂಗಳೂರು : ರಾಜ್ಯದ ನೆರೆಸಂತ್ರಸ್ತರಿಗೆ ಸಾವಿರಾರು ಜನ ಸಹಾಯ ಹಸ್ತ ಚಾಚುತ್ತಿದ್ದಾರೆ. ಸಿಎಂ ನೆರೆ ಪರಿಹಾರ ನಿಧಿಗೆ ಪ್ರತಿ ದಿನವೂ ಕೋಟ್ಯಂತರ ರೂಪಾಯಿ ಹಣ ದಾನಿಗಳಿಂದ ಹರಿದು ಬರ್ತಿದೆ. ಇಂದು ಒಂದೇ ದಿನ 7 ಕೋಟಿ 17 ಲಕ್ಷ ಹಣ ಸಂಗ್ರಹವಾಗಿದೆ.. ಮುಖ್ಯಮಂತ್ರಿಗಳ ಪರಿಹಾರ ನಿಧಿ ಖಾತೆಗೆ ಇಂದು 4 ಕೋಟಿ 73 ಲಕ್ಷದ 68 ಸಾವಿರದ 314 ರೂಪಾಯಿ...

KPSCಗೆ ನೂತನ ಅಧ್ಯಕ್ಷರನ್ನ ನೇಮಿಸಿದ ರಾಜ್ಯಪಾಲ

ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೊರತುಪಡಿಸಿ ಯಾವೊಬ್ಬ  ಸಚಿವರು ಇಲ್ಲದಿದ್ದರೂ ವರ್ಗವಾಣೆ ಸೇರಿದಂತೆ ನೇಮಕಾತಿ ಪ್ರಕ್ರಿಯೆಗಳು ರಾಕೆಟ್ ವೇಗದಲ್ಲಿ ಮುಂದುವರೆದಿದೆ. ಇಂದು ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರನ್ನಾಗಿ ಷಡಕ್ಷರಿ ಸ್ವಾಮಿಯವರನ್ನ ನೇಮಕಗೊಳಿಸಿ ರಾಜ್ಯಪಾಲ ವಜುಬಾಯಿವಾಲಾ ಆದೇಶ ಹೊರಡಿಸಿದ್ದಾರೆ. ಈ ಮೊದಲು ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾಗಿದ್ದ ಷಡಕ್ಷರಿ ಸ್ವಾಮಿ ಇದೀಗ...

ದ್ವೀಪ ಕೊಳ್ಳಲು ಮುಂದಾದ ಟ್ರಂಪ್.. ಆಗಲ್ಲ ಅಂತು ಡೆನ್ಮಾರ್ಕ್..!

ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಡೆನ್ಮಾರ್ಕ್ ನ ಗ್ರೀನ್ ಲ್ಯಾಂಡ್ ದ್ವೀಪ ಕೊಳ್ಳಲು ಆಸಕ್ತಿ ತೋರಿದ್ದಾರೆ. ಆದ್ರೆ, ಡೆನ್ಮಾರ್ಕ್ ಸರ್ಕಾರ ಮಾತ್ರ ಯಾವುದೇ ಕಾರಣಕ್ಕೂ ಸಾಧ್ಯವಿಲ್ಲಅಂತ ಖಡಕ್ಕಾಗಿ ತಿಳಿಸಿದೆ.. ಎರಡು ದಿನಗಳ ಭೇಟಿಗಾಗಿ ಡೋನಾಲ್ಡ್ ಟ್ರಂಪ್ ಡೆನ್ಮಾರ್ಕ್ ಗೆ ತೆರಳಲಿದ್ದು ಈ ವೇಳೆ ಅಧಿಕೃತ ಪ್ರಸ್ತಾಪ ಮಾಡುವ ಸಾಧ್ಯತೆ ಇದೆ. ಈ ಸಂಬಧ ಈಗಾಗಲೇ ಡೆನ್ಮಾರ್ಕ್ ವಿರೋಧ ಪಕ್ಷ ಮಾರಾಟಕ್ಕೆ...

ಸೈನಿಕನಿಗೆ ಸಚಿವ ಸ್ಥಾನ, ಜೋಡೆತ್ತುಗಳಿಗೆ ಹಾಕ್ತಾರಾ ಕಡಿವಾಣ..?

ಕರ್ನಾಟಕ ಟಿವಿ : ಸತತ 6 ಬಾರಿ ಆಪರೇಷನ್ ಕಮಲ ಫೇಲ್ ಆದರೂ ಛಲಬಿಡದೇ 7ನೇ ಬಾರಿ ಕುಮಾರಸ್ವಾಮಿ ಸರ್ಕಾರ ಕೆಡವಿದ ತಂಡದ ಪ್ರಮುಖ ಸದಸ್ಯ ಚನ್ನಪಟ್ಟಣ ಮಾಜಿ ಶಾಸಕ, ಸೈನಿಕ ಸಿ.ಪಿ ಯೋಗೀಶ್ವರ್ ಬಿಎಸ್ ವೈ ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಪಡೆಯೋದು ಗ್ಯಾರಂಟಿಯಾಗಿದೆ. ಕಡೇ ಹಂತದ ಆಪರೇಷನ್ ಕಮಲ ನಡೆಸಿದ್ದೇ ಅಮಿತ್ ಶಾ ಅನ್ನೋದನ್ನ ಸ್ವತಃ ಕೃಷ್ಣ...

ಯಡಿಯೂರಪ್ಪ ಭೇಟಿ ವೇಳೆ ಅಮಿತ್ ಶಾ ಹೇಳಿದ್ದೇನು..?

ನವದೆಹಲಿ : ಪ್ರಧಾನಿ ನರೇಂದ್ರಮೋದಿಗಿಂತ ಅಮಿತ್ ಶಾ ಫುಲ್ ಬ್ಯುಸಿ ಆಗ್ತಿದ್ದಾರೆ. ನಿನ್ನೆ ಭೇಟಿಗೆ ತೆರಳಿದ್ದ ಯಡಿಯೂರಪ್ಪಗೆ ಅಮಿತ್ ಶಾ ಭೇಟಿ ಅನುಮತಿ ಸಿಕ್ಕಿರಲಿಲ್ಲ.. ಹೀಗಾಗಿ ನಿನ್ನೆ ಪ್ರಧಾನಿ ಭೇಟಿಯಾಗಿದ್ದ ಯಡಿಯೂರಪ್ಪ ನಂತರ ಸಂತೋಷ್ ಜೀ ಭೇಟಿಯಾಗಿ ಮಾತುಕತೆ ನಡೆಸಿದ್ರು. ಅಮಿತ್ ಶಾ ಭೇಟಿಯಾಗೋ ವರೆಗೂ ಸಂಪುಟ ವಿಸ್ತರಣೆ ಗ್ಯಾರಂಟಿ ಇರಲಿಲ್ಲ.. ಹೀಗಾಗಿ ನಿನ್ನೆ...

ಯಡಿಯೂರಪ್ಪ ವಿರುದ್ಧ ಸಿಡಿದೇಳಲು 20 ಶಾಸಕರು ರೆಡಿ..!

ಬೆಂಗಳೂರು : ಹೈಕಮಾಂಡ್ ಕಾಡಿಬೇಡಿ ಕೊನೆಗೂ ಸಿಎಂ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದಾರೆ. ಇದೇ ವೇಳೆ ಬಿಎಸ್ ವೈ ಸರ್ಕಾರಕ್ಕೆ ಬಯಸದೇ ಸಮಸ್ಯೆಗಳು ಸಹ ಎದುರಾಗೋದು ಗ್ಯಾರಂಟಿಯಾಗಿದೆ. ಮೊದಲ ಹಂತದಲ್ಲಿ 14-16 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.. ಈ 16ರ ಲಿಸ್ಟ್ ನಲ್ಲಿ ಇಲ್ಲದ 20 ಸಚಿವಾಕಾಂಕ್ಷಿಗಳು...

ಅನಾವಶ್ಯಕ ದುಡ್ಡು ಖರ್ಚು ಮಾಡ್ಬೇಡಿ, ಆಪತ್ಕಾಲ ಬರ್ತಿದೆ ಹುಷಾರ್..!

ಕರ್ನಾಟಕ ಟಿವಿ : ಭಾರತ ಇದೇ ವೇಗದಲ್ಲಿ ಹೋದ್ರೆ ವಿಶ್ವದ ನಂಬರ್ ಒನ್ ರಾಷ್ಟ್ರವಾಗುತ್ತೆ.. ಪ್ರಪಂಚದ ಪವರ್ ಫುಲ್ ರಾಷ್ಟ್ರ ಆಗುತ್ತೆ ಹೀಗೆ ಭಾಷಣ ಕೇಳಿ ನಮಗೂ ಬಹಳ ಖುಷಿ ಆಗ್ತಿತ್ತು. ಹೌದು ಭಾರತ ಅಭಿವೃದ್ಧಿ ಹೊಂದುತ್ತಿದ್ದ ರಾಷ್ಟ್ರವಾಗಿತ್ತು, ಉದ್ಯೋಗವನ್ನ ಸೃಷ್ಠಿಸುವ ರಾಷ್ಟ್ರವಾಗಿತ್ತು. ಆದ್ರೆ ಇದೆಲ್ಲಾ ಮಾತು 2014-15ರ ವರೆಗೂ ನಿಜವಾಗಿತ್ತು. ಆದ್ರೆ 2016ರ...

ಕೋಟಿಕೋಟಿ ಹಣ ಹೋಯ್ತು. ಕಾಸು ಬರುವ ಜಾಗಾನೂ ಹೋಯ್ತು..!

ಕರ್ನಾಟಕ ಟಿವಿ : ಸಾಮಾನ್ಯವಾಗಿ ದೊಡ್ಡದೊಡ್ಡ ಅಧಿಕಾರಿಗಳು ಕಾಸು ಸಿಗುವ ಹುದ್ದೆಯಲ್ಲಿ ಕೂರಬೇಕು ಅಂತ ನಾನಾ ಸರ್ಕಸ್ ಮಾಡೋದು ಓಪನ್ ಸೀಕ್ರೆಟ್.. ಹೀಗಾಗಿ ಸಚಿವರು ಶಾಸಕರ ಇನ್ ಫ್ಲೂಯನ್ಸ್ ಮೂಲಕ ಅಥವಾ ಜಾತಿ ಸ್ಲೇಟ್ ಹಿಡಿದುಕೊಂಡೋ, ಇಲ್ಲ ಹಣ ಕೊಟ್ಟೊ ಆಯಕಟ್ಟಿನ ಜಾಗಕ್ಕೆ ಬಂದು ಕೂತಿರ್ತಾರೆ.. ಹೀಗೆ ಕಳೆದ ಸರ್ಕಾರದ ಕೃಪಾಕಟಾಕ್ಷದಿಂದ ವರ್ಗಾವಣೆಗೊಂಡಿದ್ದಅಧಿಕಾರಿಗಳನ್ನ ಸಿಎಂ...

About Me

32807 POSTS
0 COMMENTS
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img