Sunday, August 2, 2026

Karnataka Tv

ದೆಹಲಿಯ ಕರ್ನಾಟಕ ಭವನ ನೂತನ ಕಟ್ಟಡದ ಪ್ರಗತಿ ಪರಿಶೀಲಿಸಿದ BSY

ನಿನ್ನೆ ಪ್ರವಾಹ ಪೀಡಿತ ಉತ್ತರ ಕರ್ನಾಟಕದ ವೈಮಾನಿಕ ಸಮೀಕ್ಷೆ ನಡೆಸಿದ ಬಿಎಸ್ವೈ, ನಂತರ ದೆಹಲಿಗೆ ತೆರಳಿದ್ರು. ಸಚಿವ ಸಂಪುಟ ವಿಸ್ತರಣೆ, ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ದೆಹಲಿ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ಸದ್ಯ ಪಕ್ಷದ ಇತರೆ ನಾಯಕರ ಜೊತೆ ಸೇರಿ ದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನದ ನೂತನ ಕಟ್ಟಡ...

ಅಂತಿಮ ಟಿ-ಟ್ವೆಂಟಿ: ಕ್ಲೀನ್ ಸ್ವೀಪ್ ಕನಸಲ್ಲಿ ವಿರಾಟ್ ಪಡೆ..!

ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ವಿರಾಟ್ ಬಳಗ, ಭರ್ಜರಿ ಪರ್ಫಾರ್ಮೆನ್ಸ್ ನೀಡುತ್ತಿದೆ. ಮೂರು ಪಂದ್ಯಗಳ ಟಿ-ಟ್ವೆಂಟಿ ಸರಣಿಯಲ್ಲಿ ಈಗಾಗಲೇ ಎರಡು ಪಂದ್ಯಗಳನ್ನ ಗೆದ್ದುಕೊಂಡಿರುವ ಬ್ಲೂ ಬಾಯ್ಸ್, ಸದ್ಯ ಕ್ಲೀನ್ ಸ್ವೀಪ್ ಗುರಿ ಹೊಂದಿದ್ದಾರೆ. ಈ ಹಿಂದೆ ಫ್ಲೋರಿಡಾದಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ನಾಲ್ಕು ವಿಕೆಟ್ ಗಳ ಗೆಲುವು ದಾಖಲಿಸಿದ್ದ ಟೀಮ್ ಇಂಡಿಯಾ, ಅದೇ ಅಂಗಳದಲ್ಲಿ ನಡೆದಿದ್ದ...

ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು, ರಾಜ್ಯಸಭೆಯಲ್ಲಿ ಅಮಿತ್ ಶಾ ಘೋಷಣೆ..!

ಕಡೆಗೂ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಕಳೆದ ನಾಲ್ಕೈದು ದಿನಗಳಿಂದ ಕಾಶ್ಮೀರ ದಲ್ಲಿ ನಡೆಯುತ್ತಿದ್ದ ಬೆಳವಣಿಗಳು ಬಾರಿ ಕುತೂಹಲ ಮೂಡಿಸಿತ್ತು. ಸದ್ಯ ಇಂದು ಕಾಶ್ಮೀರ ಕ್ಕೆ ಸಂಬಂದಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಇಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗುವುದು ಎಂದು ಘೋಷಣೆ...

ಪ್ರವಾಹ ಪೀಡಿತ ಪ್ರದೇಶಗಳಲ್ಲಿ CM ವೈಮಾನಿಕ ಸಮೀಕ್ಷೆ..!

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ರು. ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರ ಸೇರಿದಂತೆ ಉತ್ತರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇಂದು ಮುಂಜಾನೆ ನಗರದ HAL ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿದ ಸಿಎಂ, ಉತ್ತರ ಕರ್ನಾಟಕದ ಪ್ರವಾಹ...

ಚುನಾವಣಾ ರಾಜಕೀಯಕ್ಕೆ ಜಿಟಿಡಿ ಗುಡ್ ಬೈ..!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದ ಮಾಜಿ ಸಚಿವ ಜಿ ಟಿ ದೇವೇಗೌಡರು, ಸದ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಭಾರಿ ನೊಂದಿದ್ದೇನೆ. ನನಗೆ ರಾಜಕೀಯ ಸಾಕಾಗಿದೆ. ಇಷ್ಟು ದಿನ ನಾನು ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ...

ಕನ್ನಡದಲ್ಲಿ ಪತ್ರ ಬರೆದ ಹರಿಪ್ರಿಯಾ, ಅಭಿಮಾನಿಗಳಿಗೆ ಹೇಳಿದ್ದೇನು..?

ಕನ್ನಡ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟ ಅದೆಷ್ಟೋ ನಟಿಯರು, ದಕ್ಷಿಣ ಭಾರತದ ತೆಲುಗು, ತಮಿಳು ಮಲಯಾಳಂ ಸೇರಿದಂತೆ ಬಾಲಿವುಡ್ ಸಿನಿಮಾಗಳಲ್ಲೂ ನಟಿಸಿ ಸ್ಟಾರ್​​ ನಟಿಯರಾಗಿ ಮಿಂಚುತ್ತಿದ್ದಾರೆ. ಶ್ರದ್ಧಾ ಶ್ರೀನಾಥ್, ರಶ್ಮಿಕಾ ಮಂದಣ್ಣ, ಅನುಷ್ಕಾ ಶೆಟ್ಟಿ , ಹರಿಪ್ರಿಯಾ ಸೇರಿದಂತೆ ಹತ್ತು ಹಲವು ನಟಿಯರು ಈ ಸಾಲಿನಲ್ಲಿದ್ದಾರೆ. ಕಿರಿಕ್ ಪಾರ್ಟಿ ಸಿನಿಮಾದಿಂದ ಸಾಕಷ್ಟು...

ಉತ್ತರದಲ್ಲಿ ಪ್ರವಾಹ: ಜಿಲ್ಲಾಧಿಕಾರಿಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್..!

ರಾಜ್ಯ ಉತ್ತರದ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ, ಕೃಷ್ಣಾ ನದಿ ಸೇರಿದಂತೆ ಉಪನದಿಗಳು ಅಪಾಯದ ಮಟ್ಟ ತಲುಪಿದ್ದು, ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಈ ಬಗ್ಗೆ ವರದಿ ಪಡೆಯುವ ಸಲುವಾಗಿ, ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಇಂದು ಗೃಹ ಕಚೇರಿ ಕೃಷ್ಣಾದಲ್ಲಿ, ಪ್ರವಾಹ ಪೀಡಿತ ಜಿಲ್ಲೆಗಳ...

200 ಯೂನಿಟ್ ವರೆಗೂ ಉಚಿತ ವಿದ್ಯುತ್- ದೆಹಲಿ ಜನತೆಗೆ ಕೇಜ್ರಿವಾಲ್ ಬಂಪರ್ ಗಿಫ್ಟ್

ದೆಹಲಿ: 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡೋದಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸೋ ಮೂಲಕ ದೆಹಲಿ ಮಂದಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಇಡೀ ದೇಶದಲ್ಲೇ ದೆಹಲಿಯಲ್ಲಿ ವಿದ್ಯುತ್ ಗೆ ಅತ್ಯಂತ ಕಡಿಮೆ ದರ ನಿಗದಿಪಡಿಸಲಾಗಿದೆ ಎಂದರು. ಬಳಿಕ ಮಾತನಾಡಿದ ಕೇಜ್ರಿವಾಲ್, ಇಂದಿನಿಂದ ದೆಹಲಿಯಾದ್ಯಂತ...

ಹೆಚ್ಚುತ್ತಿರುವ ಸಚಿವ ಸ್ಥಾನಾಕಾಂಕ್ಷಿಗಳು- ಹೈಕಮಾಂಡ್ ಕಡೆ ಬೊಟ್ಟು ಮಾಡುತ್ತಿರುವ ಬಿಎಸ್ವೈ

ಬೆಂಗಳೂರು: ಸಚಿವ ಸಂಪುಟ ರಚನೆಗೆ ಬಿಜೆಪಿ ಸಜ್ಜಾದಾಗಿನಿಂದಲೂ ಸಚಿವ ಸ್ಥಾನಾಕಾಂಕ್ಷಿಗಳೂ ಹೆಚ್ಚುತ್ತಲೇ ಇದ್ದಾರೆ. ಕ್ಯಾಬಿನೆಟ್ ಸ್ಥಾನಕ್ಕಾಗಿ ಬಿಜೆಪಿ ಶಾಸಕರು ಈಗಾಗಲೇ ಲಾಭಿ ನಡೆಸಿದ್ದು ಮುಖ್ಯಮಂತ್ರಿ ಬಿಎಸ್ವೈಗೆ ತಲೆಬಿಸಿಯಾಗಿದೆ. ಹೀಗಾಗಿ ಯಡಿಯೂರಪ್ಪ ಹೈಕಮಾಂಡ್ ಕಡೆ ಬೊಟ್ಟು ಮಾಡುತ್ತಾ ಜಾಣ ನಡೆ ಅನುಸರಿಸುತ್ತಿದ್ದಾರೆ. ರಾಜ್ಯ ಸಚಿವ ಸಂಪುಟ ರಚನೆ ಕುರಿತು ಎಚ್ಚರಿಕೆಯ ಹೆಜ್ಜೆಯಿಡುತ್ತಿರುವ ಯಡಿಯೂರಪ್ಪ, ಈಗಾಗಲೇ ಮೊದಲ...

ಮಾಜಿ ಸಿಎಂ ಎಚ್ಡಿಕೆ ಋಣಮುಕ್ತ ಕಾಯ್ದೆ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಸಭೆ

ಬೆಂಗಳೂರು: ಸಮ್ಮಿಶ್ರ ಸರ್ಕಾರಾವಧಿಯ ಕೊನೆಯ ದಿನದಂದು ಎಚ್.ಡಿ ಕುಮಾರಸ್ವಾಮಿ ಘೋಷಿಸಿದ್ದ ಋಣಮುಕ್ತ ಕಾಯ್ದೆ ಕುರಿತು ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ಕಾಯ್ದೆ ಅನುಷ್ಠಾನದ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಯಡಿಯೂರಪ್ಪ ಸಾಧಕ ಬಾಧಕಗಳ ಕುರಿತು ಚರ್ಚಿಸಲಿದ್ದಾರೆ. ಎಚ್.ಡಿ ಕುಮಾರಸ್ವಾಮಿ ತಮ್ಮ ಆಡಳಿತಾವಧಿಯ ಕೊನೆ ದಿನ ಸುದ್ದಿಗೋಷ್ಠಿ ನಡೆಸಿ ಘೋಷಣೆ ಮಾಡಿದ್ದ ಋಣಮುಕ್ತ ಕಾಯ್ದೆ ಮೇಲೆ...

About Me

32798 POSTS
0 COMMENTS
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img