Sunday, August 2, 2026

Karnataka Tv

ಮಹಾರಾಷ್ಟ್ರದಲ್ಲಿ ಮಹಾಮಳೆ- ಕರ್ನಾಟಕದಲ್ಲಿ ಹೆಚ್ಚಾಯ್ತು ಪ್ರವಾಹ ಭೀತಿ..!

ಬೆಳಗಾವಿ: ಮಹಾರಾಷ್ಟ್ರದಾದ್ಯಂತ ಸುರಿಯುತ್ತಿರೋ ಭಾರಿ ಮಳೆಯಿಂದಾಗಿ ಅಲ್ಲಿನ ಅಣೆಕಟ್ಟೆಗಳು ತುಂಬಿದ್ದು, ಹೆಚ್ಚುವರಿ ನೀರನ್ನು ರಾಜ್ಯಕ್ಕೆ ಹರಿಬಿಡಲಾಗ್ತಿದ್ದು ಕೃಷ್ಣ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಗ್ರಾಮವೊಂದು ನಡುಗಡ್ಡೆಯಾಗಿದ್ದು ಇನ್ನೂ ಹಲವು ಗ್ರಾಮಗಳು ಪ್ರವಾಹ ಭೀತಿಯಲ್ಲಿವೆ. ಮಹಾರಾಷ್ಟ್ರದಲ್ಲಿ ದಿನನಿತ್ಯ ಸುರಿಯುತ್ತಿರೋ ಭಾರೀ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಅಣೆಕಟ್ಟುಗಳು ತುಂಬಿಹೋಗಿವೆ. ಕೊಲ್ಲಾಪುರದ ಪಂಚಗಂಗಾ ನದಿ, ದೂದ್ ಗಂಗಾ...

ಪಂಚಭೂತಗಳಲ್ಲಿ ಲೀನರಾದ ‘ಕಾಫಿ ಕಿಂಗ್’ ಸಿದ್ಧಾರ್ಥ್..!

ಚಿಕ್ಕಮಗಳೂರು: ಕಾಫಿ ಡೇ ಸಂಸ್ಥಾಪಕ, ಉದ್ಯಮಿ ಸಿದ್ಧಾರ್ಥ್ ಅಂತ್ಯಸಂಸ್ಕಾರ ಬಂಧು-ಬಳಗ, ಗಣ್ಯರು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳ ಸಮ್ಮುಖದಲ್ಲಿ ನೆರವೇರಿತು. ಈ ಮೂಲಕ ಸಾವಿರಾರು ಮಂದಿಯ ಬಾಳಲ್ಲಿ ಬೆಳಕು ತಂದಿದ್ದ ಉದ್ಯಮಿ ಸಿದ್ಧಾರ್ಥ್ ಪಂಚಭೂತಗಳಲ್ಲಿ ಲೀನರಾದ್ರು. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಟ್ಟನಹಳ್ಳಿ ಗ್ರಾಮದ ಚೇತನಹಳ್ಳಿ ಎಸ್ಟೇಟ್ ನಲ್ಲಿ ಉದ್ಯಮಿ ಸಿದ್ಧಾರ್ಥ್ ಅಂತ್ಯಕ್ರಿಯೆ ನೆರವೇರಿತು....

ದೋಸ್ತಿ ಮಾರ್ಗ ಅನುಸರಿಸಿದ ಜೆಡಿಎಸ್- ಮೂವರು ಅನರ್ಹ ಶಾಸಕರ ಉಚ್ಚಾಟನೆ

ಬೆಂಗಳೂರು: ಅನರ್ಹತೆಗೊಳಿಸಲಾಗಿದ್ದ 14 ಶಾಸಕರನ್ನು ನಿನ್ನೆ ಎಐಸಿಸಿ ಪಕ್ಷದಿಂದ ಉಚ್ಚಾಟನೆ ಮಾಡಿರೋ ಬೆನ್ನಲ್ಲೇ ಇದೀಗ ಜೆಡಿಎಸ್ ಕೂಡ ತಮ್ಮ ಪಕ್ಷದ ಅನರ್ಹ ಶಾಸಕರನ್ನು ಪಕ್ಷದಿಂದ ಹೊರದಬ್ಬಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ನಿನ್ನೆ ಎಐಸಿಸಿ, ಪಕ್ಷದ ವಿರುದ್ಧ ಬಂಡೆದ್ದು ರಾಜ್ಯ ಸಮ್ಮಿಶ್ರ ಸರ್ಕಾರ ಪತನಗೊಳಿಸಲು ಕಾರಣಕರ್ತರಾಗಿದ್ದ 14 ಮಂದಿ ಅನರ್ಹ ಶಾಸಕರನ್ನು ಪಕ್ಷದಿಂದ ಉಚ್ಚಾಟನೆ...

‘ಕಾಫಿ ಕಿಂಗ್’ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ

ಚಿಕ್ಕಮಗಳೂರು: ಕಾಫಿ ಡೇ ಸಂಸ್ಥಾಪಕ, ಉದ್ಯಮಿ ಸಿದ್ಧಾರ್ಥ್ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆದಿದೆ. ಕಾಫಿ ಡೇ ಗ್ಲೋಬಲ್ ಲಿಮಿಟೆಡ್ ಆವರಣದಿಂದ ಇದೀಗ ಹುಟ್ಟೂರು ಚಟ್ಟನಹಳ್ಳಿಗೆ ಮೃತದೇಹ ರವಾನೆ ಮಾಡಲಾಗ್ತಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಟ್ಟನಹಳ್ಳಿ ಗ್ರಾಮದ ಚೇತನಹಳ್ಳಿ ಎಸ್ಟೇಟ್ ನಲ್ಲಿ ಉದ್ಯಮಿ ಸಿದ್ಧಾರ್ಥ್ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆಸಲಾಗಿದೆ. ಹಿರಿಯ ಪುತ್ರ ಅಮರ್ತ್ಯ ಸಿದ್ಧಾರ್ಥ್...

ಉದ್ಯಮಿ ಸಿದ್ಧಾರ್ಥ್ ಅಂತಿಮ ದರ್ಶನ ಪಡೆದ ಸಿಎಂ ಯಡಿಯೂರಪ್ಪ

ಚಿಕ್ಕಮಗಳೂರು: ಉದ್ಯಮಿ ಸಿದ್ಧಾರ್ಥ್ ಪಾರ್ಥಿವ ಶರೀರ ಚಿಕ್ಕಮಗಳೂರಿಗೆ ತಲುಪಿದ್ದು ಸಿಎಂ ಯಡಿಯೂರಪ್ಪ ಸೇರಿದಂತೆ ರಾಜಕೀಯ ಗಣ್ಯರು, ಸಾರ್ವಜನಿಕರು ಸೇರಿದಂತೆ ಸಾವಿರಾರು ಮಂದಿ ಅಂತಿಮ ದರ್ಶನ ಪಡೆದರು. ಚಿಕ್ಕಮಗಳೂರಿನ ಕೆಫೆ ಕಾಫಿ ಡೇ ಗ್ಲೋಬಲ್ ಲಿಮಿಟೆಡ್ ಆವರಣದಲ್ಲಿ ಉದ್ಯಮಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದ್ದು ಸಿಎಂ ಯಡಿಯೂರಪ್ಪ ಹೂಗುಚ್ಚ ಅರ್ಪಿಸಿ ಅಂತಿಮ ನಮನ...

‘ಬುದ್ಧನಾಗಲು ಹೊರಟ ನನ್ನ ಗೆಳೆಯ ಸಿದ್ಧಾರ್ಥ’- ಐಜಿಪಿ ನಂಜುಂಡಸ್ವಾಮಿ ಮನದಾಳದ ಮಾತು

ಬೆಂಗಳೂರು: ಉದ್ಯಮಿ ಸಿದ್ಧಾರ್ಥ್ ಆತ್ಮಹತ್ಯೆ ಆಪ್ತವಲಯದವರಲ್ಲಿ ಆಘಾತ ಮೂಡಿಸಿದೆ. ಈ ಮಧ್ಯೆ ಸಿದ್ಧಾರ್ಥ್ ಬಗ್ಗೆ ಸುದೀರ್ಘವಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಬಳ್ಳಾರಿ ವಲಯದ ಐಜಿಪಿ ನಂಜುಂಡಸ್ವಾಮಿ, ನನ್ನ ಗೆಳೆಯ ಸಿದ್ಧಾರ್ಥ್ ಬುದ್ಧನಾಗಲು ಹೊರಟ ಅಂತ ಭಾವುಕರಾಗಿ ಬರೆದುಕೊಂಡಿದ್ದಾರೆ. ಅಲ್ಲದೆ ಸಿದ್ಧಾರ್ಥ್ ಸಾವಿನ ಕುರಿತು ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ. ಬಳ್ಳಾರಿ ವಲಯದ ಐಜಿಪಿ ನಂಜುಂಡಸ್ವಾಮಿ ಸಿದ್ಧಾರ್ಥ್...

ಕಾಫಿ ಡೇ ಮುಂದುವರಿಕೆಗೆ ನಿರ್ದೇಶಕರ ತೀರ್ಮಾನ

ಬೆಂಗಳೂರು: ಕಾಫಿ ಡೇ ಸಂಸ್ಥಾಪಕ, ಉದ್ಯಮಿ ಸಿದ್ಧಾರ್ಥ್ ಸಾವಿನ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬುತ್ತಿದ್ದಂತೆ ದೇಶಾದ್ಯಂತ ಕಾಫಿಡೇ ನೌಕರರು ದುಃಖದಲ್ಲಿ ಮುಳುಗೋದಲ್ಲದೆ ಕೆಲಸ ಆತಂಕದಲ್ಲಿದ್ರು. ಆದ್ರೆ ಇದೀಗ ಕಾಫಿ ಡೇ ಮುಂದುವರಿಸಲು ಬೋರ್ಡ್ ಆಫ್ ಡೈರೆಕ್ಟರ್ಸ್ ಸಭೆಯಲ್ಲಿ ತೀರ್ಮಾನಿಸಲಾಗಿದೆ. ದೇಶಾದ್ಯಂತ ಕಾಫಿ ಡೇ ಶಾಖೆಗಳನ್ನು ತೆರೆದಿದ್ದ ಉದ್ಯಮಿ ಸಿದ್ಧಾರ್ಥ್ ಸಾವಿರಾರು ಮಂದಿಗೆ ಉದ್ಯೋಗ ಪೂರ್ವ ತರಬೇತಿ...

ಸಿದ್ಧಾರ್ಥ್ ಗೆ ಐಟಿ ಇಲಾಖೆ ಕಿರುಕುಳ ವಿಚಾರ- ಎಲ್ಲಾ ಆ ದೇವರೇ ನೋಡಿಕೊಳ್ಳಲಿ ಎಂದ ಡಿಕೆಶಿ…!

ಬೆಂಗಳೂರು: ಮಾಜಿ ಸಿಎಂ, ಉದ್ಯಮಿ ಸಿದ್ಧಾರ್ಥ್ ಸಾವಿಗೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಸಿದ್ಧಾರ್ಥ್ ಸಾವು ಅನರೀಕ್ಷಿತವಾದದ್ದು, ಅವರಿಗೆ ಐಟಿ ಇಲಾಖೆ ಕಿರುಕುಳ ನೀಡಿದ್ದರ ಬಗ್ಗೆ ಆ ದೇವರೇ ನೋಡಿಕೊಳ್ಳಲಿ ಅಂತ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಚಿವ ಡಿ.ಕೆ ಶಿವಕುಮಾರ್, ಸಿದ್ಧಾರ್ಥ್ ಸಾವು ನನಗೆ ಬಹಳ ನೋವು ತಂದಿದೆ....

‘ಟ್ಯಾಕ್ಸ್ ಟೆರರಿಸಂ’ ರಾಜಕೀಯ ಪ್ರೇರಿತ ಸಂಸ್ಥೆಗಳ ಕರಾಳ ಮುಖ- ಐಟಿ ಮೇಲೆ ಸಿದ್ದರಾಮಯ್ಯ ಸಂಶಯ..!

ಬೆಂಗಳೂರು: ಉದ್ಯಮಿ ಸಿದ್ಧಾರ್ಥ್ ಸಾವಿನ ಕುರಿತಂತೆ ಇದೀಗ ಎಲ್ಲರಲ್ಲೂ ಸಂಶಯ ಗೊಂದಲ ಸಹಜವಾಗಿಯೇ ಮೂಡುತ್ತಿದೆ. ಸಿದ್ಧಾರ್ಥ್ ಸಾವಿಗೂ ಮುನ್ನ ಬರೆದಿದ್ದಾರೆ ಎನ್ನಲಾಗಿರುವ ಪತ್ರದಲ್ಲಿ ಉಲ್ಲೇಖವಾಗಿರೋ ಐಟಿ ಕಿರುಕುಳದ ಬಗ್ಗೆ ಇದೀಗ ರಾಜಕೀಯ ನಾಯಕರೂ ತಲೆ ಕೆಡಿಸಿಕೊಂಡಿದ್ದು ಈ ಕುರಿತು ಮಾಜಿ ಸಿಎಂ ಸಿದ್ಧರಾಮಯ್ಯ ಕೂಡ ಸರಣಿ ಟ್ವೀಟ್ ಮೂಲಕ ಅನುಮಾನ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಎಸ್.ಎಂ...

‘ಸಿದ್ಧಾರ್ಥ್ ದುಡುಕಿಬಿಟ್ಟರು, ಯಾರಾದ್ರೂ ಜೊತೆಗಿದಿದ್ದರೆ ಹೀಗಾಗುತ್ತಿರಲಿಲ್ಲ’- ಸಿಎಂ ಯಡಿಯೂರಪ್ಪ ವಿಷಾದ

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ ಅಳಿಯ, ಉದ್ಯಮಿ ಸಿದ್ಧಾರ್ಥ್ ಸಾವಿಗೆ ನಾಡಿನ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಿದ್ಧಾರ್ಥ್ ದುಡುಕಿನ ನಿರ್ಧಾರ ತೆಗೆದುಕೊಂಡುಬಿಟ್ಟರು ಅಂತ ಸಿಎಂ ಬಿ.ಎಸ್ ಯಡಿಯೂರಪ್ಪ ಕೂಡ ವಿಷಾದ ವ್ಯಕ್ತಪಡಿಸಿದ್ದಾರೆ. ಉದ್ಯಮಿ ಸಿದ್ಧಾರ್ಥ್ ಸಾವಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಆಗರ್ಭ ಶ್ರೀಮಂತರಾಗಿದ್ದ ಉದ್ಯಮಿ ಸಿದ್ಧಾರ್ಥ್ ಈ ರೀತಿ...

About Me

32798 POSTS
0 COMMENTS
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img