ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಯಶಸ್ಸು ಕಂಡ ರಣ್ವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಇದೀಗ ಒಟಿಟಿಗೆ ಕಾಲಿಟ್ಟಿದೆ. ಆದರೆ ಸಿನಿಮಾ ಈಗಲೇ ಭಾರತೀಯ ಪ್ರೇಕ್ಷಕರಿಗೆ ಲಭ್ಯವಿಲ್ಲ ಎಂಬುದು ವಿಶೇಷ. ವಿದೇಶಗಳಲ್ಲಿ ಮಾತ್ರ ಪ್ರಸ್ತುತ ಸ್ಟ್ರೀಮಿಂಗ್ ಆರಂಭವಾಗಿದ್ದು, ಭಾರತದಲ್ಲಿ ಬಿಡುಗಡೆಗೆ ಇನ್ನೂ ಕೆಲವು ದಿನಗಳು ಕಾಯಬೇಕಾಗಿದೆ. ಮಾಹಿತಿಯ ಪ್ರಕಾರ, ಸಿನಿಮಾ ಈಗ ನೆಟ್ಫ್ಲಿಕ್ಸ್ನಲ್ಲಿ ಅಂತಾರಾಷ್ಟ್ರೀಯವಾಗಿ ಸ್ಟ್ರೀಮ್...
ತಮಿಳುನಾಡು ರಾಜಕೀಯ ಮತ್ತು ಆಡಳಿತ ವಲಯದಲ್ಲಿ ಪೊಲೀಸ್ ಇಲಾಖೆಯಲ್ಲಿನ ದೊಡ್ಡ ಮಟ್ಟದ ವರ್ಗಾವಣೆಗಳು ಸದ್ಯ ಗಮನ ಸೆಳೆಯುತ್ತಿವೆ. ಗುರುವಾರ ಹೊರಡಿಸಲಾದ ಸರ್ಕಾರಿ ಆದೇಶದ (GO) ಮೂಲಕ ಗುಪ್ತಚರ ವಿಭಾಗ ಸೇರಿದಂತೆ 10ಕ್ಕೂ ಹೆಚ್ಚು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಸ್ಥಳಾಂತರಿಸಲಾಗಿದೆ. ಈ ಕ್ರಮದಿಂದ ರಾಜ್ಯದ ಭದ್ರತಾ ವ್ಯವಸ್ಥೆಯಲ್ಲಿ ಮಹತ್ವದ ಆಡಳಿತಾತ್ಮಕ ಪುನರ್ವ್ಯವಸ್ಥೆ ನಡೆಯುತ್ತಿದೆ. ಹೊಸ ನೇಮಕಾತಿಗಳಲ್ಲಿ...
ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಇಂದು ರಾತ್ರಿ ಹವಾಮಾನ ತೀವ್ರವಾಗಿ ಹದಗೆಡುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಪಾಕಿಸ್ತಾನ-ಭಾರತ ಗಡಿಯ ಸಮೀಪ ರೂಪುಗೊಂಡಿರುವ ಬಲವಾದ ಚಂಡಮಾರುತ ವ್ಯವಸ್ಥೆ ವೇಗವಾಗಿ ಪೂರ್ವದತ್ತ ಚಲಿಸುತ್ತಿದ್ದು, ಪಂಜಾಬ್, ಹರಿಯಾಣ, ರಾಜಸ್ಥಾನ, ದೆಹಲಿ-ಎನ್ಸಿಆರ್ ಹಾಗೂ ಪಶ್ಚಿಮ ಉತ್ತರ ಪ್ರದೇಶಗಳಲ್ಲಿ ಇದರ ನೇರ ಪರಿಣಾಮ...
ಹಾವೇರಿ ನಗರದ ಪಿ.ಬಿ ರಸ್ತೆಯಲ್ಲಿರುವ ಸಂಸದ ಬಸವರಾಜ್ ಬೊಮ್ಮಾಯಿ ಅವರ ಕಚೇರಿ ಎದುರು ಜಮಾಯಿಸಿದ ಯೂತ್ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅವ್ಯವಸ್ಥೆ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ತಂದಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಗಂಭೀರವಾಗಿ...
ಕೊಪ್ಪಳ ಜಿಲ್ಲೆಯಲ್ಲಿ ಧಾರ್ಮಿಕ ಸ್ಥಳಗಳು, ಶಾಲೆ-ಕಾಲೇಜುಗಳು ಹಾಗೂ ಬಸ್ ನಿಲ್ದಾಣಗಳ ಸಮೀಪದಲ್ಲೇ ಕಾರ್ಯನಿರ್ವಹಿಸುತ್ತಿರುವ ಬಾರ್ ಮತ್ತು ವೈನ್ ಶಾಪ್ಗಳನ್ನು ತಕ್ಷಣ ಬಂದ್ ಮಾಡಬೇಕು ಎಂದು ನಮ್ಮ ಕರ್ನಾಟಕ ಸೇನೆ ಆಗ್ರಹಿಸಿದೆ.
ಈ ಸಂಬಂಧ ಕೊಪ್ಪಳ ಅಪರ ಜಿಲ್ಲಾಧಿಕಾರಿ ಸಿದ್ದೇಶ್ವರ ಅವರ ಮುಖಾಂತರ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ ಸಂಘಟನೆ, ಜಿಲ್ಲೆಯಲ್ಲಿ ಮದ್ಯದ ಅಂಗಡಿಗಳು ನಿಯಮ ಉಲ್ಲಂಘನೆ...
ಹುಬ್ಬಳ್ಳಿ ನಗರದ ಪ್ರಮುಖ ಸಂಪರ್ಕ ಕೇಂದ್ರವಾದ ಚನ್ನಮ್ಮ ವೃತ್ತದ ಫ್ಲೈಓವರ್ ಕಾಮಗಾರಿ ಮತ್ತೆ ವಿಳಂಬವಾಗುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹಲವು ಬಾರಿ ಗಡುವು ನೀಡಿದರೂ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆ, ಇದೀಗ ಆಗಸ್ಟ್ ಒಳಗೂ ಕಾಮಗಾರಿ ಮುಗಿಯುವುದು ಅನುಮಾನ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. 320 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ ಫ್ಲೈಓವರ್ ಕಾಮಗಾರಿ 2020ರಿಂದಲೇ...
ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನಲ್ಲಿ ಮಾನವೀಯತೆ ಮರೆಸುವಂತಹ ಘಟನೆ ನಡೆದಿದೆ. KSRTC ಬಸ್ನಲ್ಲಿ ಸೀಟ್ ವಿಚಾರವಾಗಿ ನಡೆದ ವಾಗ್ವಾದ ಹಲ್ಲೆಗೆ ತಿರುಗಿದೆ. 70 ವರ್ಷದ ವೃದ್ಧನ ಮೇಲೆ ಮಹಿಳೆ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ.
ಶೃಂಗೇರಿಯಿಂದ ಎನ್.ಆರ್.ಪುರ ಮಾರ್ಗವಾಗಿ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ KSRTC ಬಸ್ನಲ್ಲಿ ಈ ಘಟನೆ ನಡೆದಿದೆ. ಮಾಹಿತಿ ಪ್ರಕಾರ, ಹಿರಿಯ ನಾಗರಿಕರಿಗಾಗಿ...
ಬೆಂಗಳೂರಿನ ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದೆ. ಕಳೆದ ವಾರವಷ್ಟೇ ಅಡುಗೆ ಎಣ್ಣೆಯ ಬೆಲೆ ಏರಿಕೆಯಾಗಿತ್ತು, ಅದರ ಬೆನ್ನಲ್ಲೇ ಈಗ ಅಕ್ಕಿ ದರವೂ ಗಗನಕ್ಕೇರಲು ಸಜ್ಜಾಗಿದೆ. ಕಚ್ಚಾ ವಸ್ತುಗಳ ಕೊರತೆ ಹಾಗೂ ರಫ್ತು ಪ್ರಮಾಣದಲ್ಲಿನ ಏರಿಕೆಯಿಂದಾಗಿ ಸಿಲಿಕಾನ್ ಸಿಟಿಯಲ್ಲಿ ಅಕ್ಕಿ ಬೆಲೆ ಏರಿಕೆಯಾಗಲಿದೆ ಎಂದು ವ್ಯಾಪಾರಿಗಳು ಮುನ್ಸೂಚನೆ ನೀಡಿದ್ದಾರೆ. ಇದರೊಂದಿಗೆ ಇಂಧನ, ಆಟೋ...
ರೇವಾ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಂದಿನ ಶೈಕ್ಷಣಿಕ ವರ್ಷಕ್ಕೆ ಹೊಸ ಬಹುಶಿಸ್ತೀಯ ಕೋರ್ಸ್ಗಳನ್ನು ಪರಿಚಯಿಸುವ ಬಗ್ಗೆ ತಿಳಿಸಲಾಯಿತು. ಜೊತೆಗೆ ಉದ್ಯಮದೊಂದಿಗೆ ಸೇರಿಕೊಂಡ ಕಲಿಕೆ ಅವಕಾಶಗಳು ಮತ್ತು ವಿದ್ಯಾರ್ಥಿವೇತನ ಯೋಜನೆಗಳನ್ನೂ ಘೋಷಿಸಲಾಯಿತು. ಸೆಮಿಕಂಡಕ್ಟರ್, ಏರೋಸ್ಪೇಸ್, ಎಲೆಕ್ಟ್ರಿಕ್ ವಾಹನಗಳು, ಸ್ವಚ್ಛ ಇಂಧನ, ಆಟೋಮೇಷನ್, ಡಿಜಿಟಲ್ ಮೂಲಸೌಕರ್ಯ ಮತ್ತು ಆಧುನಿಕ ತಯಾರಿಕಾ ಕ್ಷೇತ್ರಗಳಲ್ಲಿ ಬೇಡಿಕೆ ಹೆಚ್ಚುತ್ತಿದೆ....
ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಫೈರೋಜ್ ಪಠಾಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಧಾರವಾಡದ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ.
ಫೈರೋಜ್ ಪಠಾಣ್ ಹತ್ಯೆಯಾದ ಬಳಿಕ ಇಸ್ಮಾಯಿಲ್ ತಮಟಗಾರ ಹಾಗೂ ಫೈರೋಜ್ ನಡುವಿನ ಆಡಿಯೋ ಸಂಭಾಷಣೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆ ಸಂಭಾಷಣೆಯಲ್ಲಿ ತಮಟಗಾರ...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...