Saturday, August 1, 2026

Karnataka Tv

ಮಕ್ಕಳ ಕಳ್ಳರೆಂದು ಭಾವಿಸಿ ಮೂವರು ಕಾಂಗ್ರೆಸ್ ಮುಖಂಡರಿಗೆ ಗೂಸಾ..!

ಭೂಪಾಲ್: ಮಕ್ಕಳ ಕಳ್ಳರೆಂದು ತಪ್ಪಾಗಿ ಭಾವಿಸಿ ಮೂವರು ಕಾಂಗ್ರೆಸ್ ಮುಖಂಡರ ಮೇಲೆ ಗ್ರಾಮಸ್ಥರು ತೀವ್ರ ಹಲ್ಲೆ ನಡೆಸಿದ ಪ್ರಕರಣ ಮಧ್ಯಪ್ರದೇಶದ ಭೂಪಾಲ್ ನಲ್ಲಿ ನಡೆದಿದೆ. ಮಧ್ಯಪ್ರದೇಶದಾದ್ಯಂತ ಮಕ್ಕಳ ಕಿಡ್ನಾಪ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಕಟ್ಟೆಚ್ಚರ ವಹಿಸಿದ್ದಾರೆ. ಅನುಮಾನಾಸ್ಪದವಾಗಿ ಓಡಾಡುವರ ಮೇಲೆ ನಿಗಾ ಇಟ್ಟಿದ್ದಾರೆ. ಮಕ್ಕಳ ಕಳ್ಳರು ವ್ಯಾನ್, ಕಾರುಗಳಲ್ಲಿ ಬರುತ್ತಾರೆಂದು ಊಹೆ ಮಾಡಿದ್ದ...

15 ನಿಮಿಷ ಗಳಗಳನೆ ಅತ್ತಿದ್ದರಂತೆ ಮಾಜಿ ಸಿಎಂ ಕುಮಾರಸ್ವಾಮಿ..!

ಬೆಂಗಳೂರು: ಸಮ್ಮಿಶ್ರ ಸರ್ಕಾರಾವಧಿಯಲ್ಲಿ ಸಿಎಂ ಆಗಿದ್ದ ವೇಳೆ ನನ್ನ ಮಗ ಕುಮಾರಸ್ವಾಮಿ 15 ನಿಮಿಷಗಳ ಕಾಲ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ ಅಂತ ಜೆಡಿಎಸ್ ವರಿಷ್ಠ ದೇವೇಗೌಡ ಬಹಿರಂಗ ಪಡಿಸಿದ್ದಾರೆ. ಜೆಡಿಎಸ್ ಮುಖಂಡರೊಂದಿಗೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ, ನನ್ನ ಮಗ ಎಚ್.ಡಿ ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ...

ಪ್ರವಾಹದಲ್ಲಿ ರೈಲು ಸಿಲುಕಿದ್ದ ಪ್ರಕರಣ- ಎಲ್ಲಾ 700 ಪ್ರಯಾಣಿಕರ ರಕ್ಷಣೆ

ಮಹಾರಾಷ್ಟ್ರ: ಮಹಾ ಮಳೆಗೆ ಜಿಲ್ಲೆ ಬಹುತೇಕ ತತ್ತರಿಸಿ ಹೋಗಿರುವ ಮಧ್ಯೆಯೇ ಪ್ರವಾಹದಿಂದಾಗಿ ಚಲಿಸಲಾಗದೇ ನಡುನೀರಿನಲ್ಲಿ ನಿಂತಿದ್ದ ಮಹಾಲಕ್ಷ್ಮಿ ಪ್ಯಾಸೆಂಜರ್ ರೈಲಿನಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರೆಲ್ಲರನ್ನೂ ರಕ್ಷಿಸಲಾಗಿದೆ. ಮುಂಬೈ-ಕೊಲ್ಹಾಪುರ ಮಧ್ಯೆ ಸಂಚರಿಸುತ್ತಿದ್ದ ಮಹಾಲಕ್ಷ್ಮಿ ಎಕ್ಸ್ ಪ್ರೆಸ್ ರೈಲು ಇಂದು ಬೆಳಗ್ಗೆ ಉಕ್ಕಿಹರಿಯುತ್ತಿದ್ದ ಉಲ್ಹಾಸ್ ನದಿಯ ಪ್ರವಾಹಕ್ಕೆ ಸಿಲುಕಿ ಚಲಿಸಲಾಗದೆ ನಡುನೀರಿನಲ್ಲೇ ನಿಂತುಬಿಟ್ಟಿತ್ತು. ಇಲ್ಲಿನ ವಂಗ್ನಿ ಎಂಬ ಪ್ರದೇಶದಲ್ಲಿ...

‘ಅತೃಪ್ತರು ನೆಮ್ಮದಿಯಿಂದರಲು ನಾನು ಬಿಡೋದಿಲ್ಲ’- ದೊಡ್ಡಗೌಡರ ಶಪಥ..!

ಬೆಂಗಳೂರು: ಮೈತ್ರಿ ಸರ್ಕಾರವನ್ನು ಬುಡಮೇಲು ಮಾಡಿದ್ದ ಅತೃಪ್ತ ಶಾಸಕರ ಮೇಲೆ ಜೆಡಿಎಸ್ ವರಿಷ್ಠ ದೇವೇಗೌಡರು ಕೊತ ಕೊತ ಕುದಿಯುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅವರನ್ನು ನೆಮ್ಮದಿಯಿಂದಿರೋದಕ್ಕೆ ನಾನು ಬಿಡೋದಿಲ್ಲ ಅಂತ ದೇವೇಗೌಡರು ಶಪಥಗೈದಿದ್ದಾರೆ. ಅತೃಪ್ತ ಶಾಸಕರಿಗೆ ತಕ್ಕ ಪಾಠ ಕಲಿಸೋದಕ್ಕಾಗಿ ನಾನಾ ತಂತ್ರಗಳನ್ನು ರೂಪಿಸಲು ಮುಂದಾಗಿರೋ ದೋಸ್ತಿ ಅವರ ಅನರ್ಹತೆ ಕುರಿತಾಗಿ ಸ್ಪೀಕರ್ ಗೆ ಮನವಿ...

ಜೆಡಿಎಸ್ ಭದ್ರಕೋಟೆಯಲ್ಲಿ ದಚ್ಚು ಹಾಡಿಗೆ ನಿಷೇಧ- ಇನ್ನೂ ಆರಿಲ್ಲ ನಿಖಿಲ್ ಸೋಲಿನ ದ್ವೇಷದ ಕಿಚ್ಚು..!

ರಾಮನಗರ: ಇತಿಹಾಸ ಪ್ರಸಿದ್ಧ ರಾಮನಗರ ಕರಗ ಮಹೋತ್ಸವದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರದ ಹಾಡುಗಳಿಗೆ ನಿಷೇಧ ಹೇರಿದ್ದ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ. ಖುದ್ದು ಜೆಡಿಎಸ್ ಮುಖಂಡರೇ ಕಾರ್ಯಕ್ರಮದಲ್ಲಿ ದರ್ಶನ್ ನಟನೆಯ ಚಿತ್ರಗಳನ್ನು ಹಾಡಲೇಬಾರದು ಅಂತ ತಾಕೀತು ಮಾಡಿದ್ದರಿಂದ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ. ರಾಮನಗರ ಪಟ್ಟಣದಲ್ಲಿ ನಡೆಯುವ ಇತಿಹಾಸ ಪ್ರಸಿದ್ಧ ಕರಗ ಈ...

ಮಂಗಳವಾರ ರಾಜ್ಯಕ್ಕೆ ರೆಬೆಲ್ಸ್ ವಾಪಸ್- ವನವಾಸಕ್ಕೆ ಮಂಗಳ ಹಾಡಲು ತೀರ್ಮಾನ

ಬೆಂಗಳೂರು: ಸಮ್ಮಿಶ್ರ ಸರ್ಕಾರದ ವಿರುದ್ಧ ಅಸಮಾಧಾನದಿಂದಾಗಿ ರಾಜೀನಾಮೆ ನೀಡಿ ರಾಜ್ಯವನ್ನೇ ಬಿಟ್ಚು ಮುಂಬೈ ಸೇರಿರುವ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರು ರಾಜ್ಯಕ್ಕೆ ಮರಳಲು ನಿರ್ಧರಿಸಿದ್ದು, ತಾವು ಏನೆಲ್ಲಾ ಕಾರಣಗಳಿಗೆ ರಾಜೀನಾಮೆ ನೀಡಿದ್ರು ಅನ್ನೋದನ್ನು ಬಹಿರಂಗಪಡಿಸಲಿದ್ದಾರೆ. ರಾಜೀನಾಮೆ ನೀಡಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಕಾರಣರಾಗಿದ್ದ ಅತೃಪ್ತ ಶಾಸಕರು, ಬಿಎಸ್ವೈ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಇದೀಗ...

‘ಇಬ್ಬರು ಅತೃಪ್ತರು ಪಕ್ಷಕ್ಕೆ ವಾಪಸ್ಸಾಗಲು ಯತ್ನ’- ಮಾಜಿ ಸಚಿವ ಎಂ.ಬಿ ಪಾಟೀಲ್ ಬಾಂಬ್..!

ಬೆಂಗಳೂರು: ರಾಜೀನಾಮೆ ನೀಡಿ ಮುಂಬೈ ಸೇರಿ ಸರ್ಕಾರ ಪತನಕ್ಕೆ ಕಾರಣರಾಗಿರುವ ಅತೃಪ್ತರ ಪೈಕಿ ಇಬ್ಬರು ಪಕ್ಷಕ್ಕೆ ವಾಪಸ್ಸಾಗಲು ಯತ್ನಿಸುತ್ತಿದ್ದಾರೆ ಅಂತ ಮಾಜಿ ಸಚಿವ ಎಂ.ಬಿ ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ. ದೋಸ್ತಿ ಸರ್ಕಾರ ಪತನವಾಗಲು ನಾಂದಿ ಹಾಡಿದ್ದ ಅತೃಪ್ತರಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರು ಮತ್ತೆ ಪಕ್ಷಕ್ಕೆ ವಾಪಸ್ಸಾಗಲು ಯತ್ನಿಸಿದ್ದು, ಅವರು ಸಿಎಲ್ ಪಿ ನಾಯಕ...

‘ನೂರಕ್ಕೆ ನೂರರಷ್ಟು ಬಹುಮತ ಸಾಬೀತುಪಡಿಸುತ್ತೇವೆ’- ಪ್ರಹ್ಲಾದ್ ಜೋಶಿ

ಬೆಂಗಳೂರು: ವಿಧಾನಸಭೆಯಲ್ಲಿ ಸೋಮವಾರ ಬಹುಮತ ಸಾಬಿತುಪಡಿಸಲು ತುದಿಗಾಲಲ್ಲಿ ನಿಂತಿದೆ. ಏನೇ ಆಗಲಿ ಬಹುಮತ ನಮಗೇ ಅಂತ ವಿಶ್ವಾಸದಿಂದ ಬೀಗುತ್ತಿರುವ ಬಿಜೆಪಿ ನಂಬರ್ ಗೇಮ್ ನಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದೆ. ಸೋಮವಾರ ಬಹುಮತ ಸಾಬೀತುಪಡಿಸಲು ಸದನವನ್ನು ಕರೆಯಲಾಗಿದ್ದು ಬಿಜೆಪಿ ತನ್ನ ಬಲಾಬಲ ಪ್ರದರ್ಶಿಸಲು ಸಿದ್ಧವಾಗಿದೆ. ಇನ್ನು ಬಹುಮತ ಸಾಬೀತಿಗೆ ಒಂದು ವಾರ ಗಡುವಿದ್ದರೂ ಸಹ...

ಸಿಎಂ ಆದ ಕೂಡಲೇ ಯಡಿಯೂರಪ್ಪ ಬಂಪರ್ ಆಫರ್..!

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಕೂಡಲೇ ಯಡಿಯೂರಪ್ಪ ರಾಜ್ಯದ ಜನತೆಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ಪ್ರತಿಜ್ಞಾವಿಧಿ ಸ್ವೀಕಾರ ಬಳಿಕ ಸಂಪುಟ ಸಭೆ ನಡೆಸಿದ ಬಿಎಸ್ವೈ ನೂತನ ಯೋಜನೆಗಳನ್ನು ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯಡಿಯೂರಪ್ಪ, ಮೊದಲಿಗೆ ವಿಜಯ್ ದಿವಸ್ ಅಂಗವಾಗಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು...

4ನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿ.ಎಸ್ ಯಡಿಯೂರಪ್ಪ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ನಾಲ್ಕನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ರು. ಬಿಎಸ್ವೈ ಪ್ರಮಾಣವಚನವನ್ನು ಕಣ್ತುಂಬಿಕೊಳ್ಳಲು ರಾಜಭವನದಲ್ಲಿ ಜನಸಾಗರವೇ ಕಿಕ್ಕಿರಿದು ತುಂಬಿತ್ತು. ಹಸಿರುಶಾಲು ಹೊದ್ದು ಹಸ್ಮುಖಿಯಾಗಿ ಸಮಾರಂಭಕ್ಕೆ ಬಂದಿದ್ದ ಯಡಿಯೂರಪ್ಪ ಪಕ್ಷದ ಶಾಸಕರು, ಮುಖಂಡರು ಸೇರಿದಂತೆ ಅಪಾರ ಅಭಿಮಾನಿಗಳೆದುರು ದೇವರ ಹೆಸರಿನಲ್ಲಿ ಅಧಿಕಾರ ಸ್ವೀಕರಿಸಿದ್ರು. ಪ್ರತಿಜ್ಞಾವಿಧಿಯನ್ನು ರಾಜ್ಯಪಾಲ ವಜೂಭಾಯ್ ವಾಲಾ ಬೋಧಿಸಿದ್ರು. ಇನ್ನು ಪ್ರತಿಜ್ಞಾವಿಧಿ ಸ್ವೀಕರಿಸಿದ...

About Me

32793 POSTS
0 COMMENTS
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img