Friday, July 31, 2026

Karnataka Tv

ಬಿಜೆಪಿ ಸರ್ಕಾರ ರಚನೆಗೆ ಕಾಂಗ್ರೆಸ್ ಅಡ್ಡಗಾಲು..!

ಬೆಂಗಳೂರು: ಸರ್ಕಾರ ರಚನೆಗೆ ಕ್ಷಣಗಣನೆ ಆರಂಭವಾಗಿರುವ ಹಿನ್ನೆಲೆ ಬಿಜೆಪಿ ಪಾಳಯದಲ್ಲಿ ಬಿರುಸಿನ ಚಟುವಟಿಕೆಗಳು ಶುರುವಾಗಿವೆ. ಸಿಎಂ ಆಗಿ ಪ್ರಮಾಣವಚನಕ್ಕೆ ಯಡಿಯೂರಪ್ಪ ನಿರ್ಗಮಿತ ಸಿಎಂ ಕುಮಾರಸ್ವಾಮಿ ಮತ್ತು ಸಿಎಲ್ ಪಿ ನಾಯಕ ಸಿದ್ದರಾಮಯಚರನ್ನು ಮಾಧ್ಯಮಗಳ ಮೂಲಕ ಆಹ್ವಾನವಿತ್ತ ಬೆನ್ನಲ್ಲೇ ದೋಸ್ತಿ ಇದೀಗ ಬಿಜೆಪಿ ಸರ್ಕಾರ ರಚನೆಗೆ ಅಡ್ಡಗಾಲು ಹಾಕಿದೆ. ಇಂದು ಸಂಜೆ 6 ಗಂಟೆಯಿಂದ 6.15ಕ್ಕೆ...

ಇಂದೇ ಯಡಿಯೂರಪ್ಪ ಪಟ್ಟಾಭಿಷೇಕ… !

ಬೆಂಗಳೂರು: ಇಂದು ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಲಿದ್ದು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇಂದೇ ಅಸ್ಥಿತ್ವಕ್ಕೆ ಬರಲಿದೆ. ಇಂದು ಬೆಳಗ್ಗೆ ರಾಜ್ಯಪಾಲರನ್ನು ಭೇಟಿ ಮಾಡಿದ ಯಡಿಯೂರಪ್ಪ ಸರ್ಕಾರ ರಚನೆ ಕುರಿತು ಒಪ್ಪಿಗೆ ಪಡೆದಿದ್ದು. ಇಂದು ಸಂಜೆಯೇ ಪ್ರಮಾಣವಚನ ಸ್ವೀಕರಿಸಲಿದ್ದೇನೆ ಎಂದರು. ಸಂಜೆ 6 ಗಂಟೆಯಿಂದ 6.15ರೊಳಗಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿರೋ ಬಿಎಸ್ವೈ 4ನೇ...

ಕೇಂದ್ರ ಸಚಿವರನ್ನು ಭೇಟಿಯಾದ ಸಂಸದೆ ಸುಮಲತಾ- ಕೇಂದ್ರೀಯ ವಿದ್ಯಾಲಯ ಸಮಸ್ಯೆ ಬಗೆಹರಿಸಲು ಮನವಿ

ನವದೆಹಲಿ: ಮಂಡ್ಯದ ಕೇಂದ್ರೀಯ ವಿದ್ಯಾಲಯದಲ್ಲಿನ ಹಲವಾರು ಸಮಸ್ಯೆಗಳನ್ನು ಶೀಘ್ರವೇ ಬಗೆಹರಿಸಿಕೊಡುವಂತೆ ಇಂದು ಸಂಸದೆ ಸುಮಲತಾ ಅಂಬರೀಷ್ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಮಂಡ್ಯ ತಾಲೂಕಿನ ಬಿ.ಹೊಸೂರಿನಲ್ಲಿರುವ ಕೇಂದ್ರೀಯ ವಿದ್ಯಾಲಯದಲ್ಲಿ ಹಲವು ಸಮಸ್ಯೆಗಳಿರುವ ಬಗ್ಗೆ ದೂರು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಸುಮಲತಾ ಕಳೆದ ತಿಂಗಳು ಶಾಲೆಗೆ ಭೇಟಿ...

ನಾಲ್ವರು ಶಾಸಕರ ಮೇಲೆ ದೊಡ್ಡಗೌಡರ ಸೇಡು..!

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆಯಿಂದಾಗಿ ಸಮ್ಮಿಶ್ರ ಸರ್ಕಾರವೇ ಬುಡಮೇಲಾಗಿದೆ. ರಾಜಕೀಯದ ಹಿರಿಯ ನಾಯಕರು ಮನವೊಲಿಸಲು ನಡೆಸಿದ ಕಸರತ್ತೆಲ್ಲಾ ವಿಫಲವಾಗಿ ಕೊನೆಗೆ ದೋಸ್ತಿ ಅವರ ವಿರುದ್ಧವೇ ಕಾನೂನು ಸಮರಕ್ಕೆ ನಿಂತಿದೆ. ಕಾಂಗ್ರೆಸ್ ಅನರ್ಹತೆಯ ಅಸ್ತ್ರ ಉಪಯೋಗಿಸಿದ್ರೆ, ಜೆಡಿಎಸ್ ನಿಂದ ದೇವೇಗೌಡರು ನಾಲ್ವರು ಅತೃಪ್ತರ ಮೇಲೆ ಸೇಡು ತೀರಿಸಿಕೊಳ್ಳಲು ಅಖಾಡ ರೆಡಿ ಮಾಡಲು ಸಜ್ಜಾಗಿದ್ದಾರೆ. ಹೌದು, 14...

ಕಿಡ್ನಿ ವೈಫಲ್ಯ ವದಂತಿ- ನಟ ರಾಣಾ ದಗ್ಗುಬಾಟಿ ಹೇಳಿದ್ದೇನು ಗೊತ್ತಾ..?

ಬಾಹುಬಲಿಯ ಬಲ್ಲಾಳದೇವ ನಟ ರಾಣಾ ದಗ್ಗುಬಾಟಿಗೆ ಕಿಡ್ನಿ ವೈಫಲ್ಯ ಎದುರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ, ಅವರ ತಾಯಿಯೇ ಅವರಿಗೆ ಕಿಡ್ನಿ ದಾನವಾಗಿ ಕೊಟ್ಟಿದ್ದಾರೆ ಅಂತ ಕೆಲ ದಿನಗಳಿಂದ ಕಾಡ್ಗಿಚ್ಚಿನಂತೆ ಹಬ್ಬುತ್ತಿರುವ ವದಂತಿಗೆ ಇದೀಗ ತೆರೆ ಬಿದ್ದಿದೆ. ನಾನಗೇನೂ ಆಗಿಲ್ಲ, ಚೆನ್ನಾಗಿದ್ದೇನೆ, ಇಂಥಹ ಸುದ್ದಿ ಓದೋದನ್ನು ಬಿಡಿ ಅಂತ ಅಭಿಮಾನಿಗಳಿಗೆ ರಾಣಾ ಹೇಳಿದ್ದಾರೆ. ಕೆಲ ದಿನಗಳಿಂದ ಸಿನಿ...

‘ಮಂಗನಾಟವಾಡ್ತಿರೋ ಬಿಜೆಪಿ ಸ್ಥಿತಿ ನೆನೆದರೆ ಮರುಕವುಂಟಾಗುತ್ತೆ’- ಕೈ ಮುಖಂಡ ಎಸ್.ಆರ್ ಪಾಟೀಲ್ ಲೇವಡಿ

ಬೆಂಗಳೂರು: ರಾಜ್ಯದಲ್ಲಿ ಸ್ಥಿರ ಸರ್ಕಾರ ರಚಿಸಲು ಬಿಜೆಪಿಯಿಂದ ಸಾಧ್ಯವಾಗೋದಿಲ್ಲ, ರಾಜ್ಯದಲ್ಲಿ ಮಂಗನಾಟವಾಡುತ್ತಿರೋ ಬಿಜೆಪಿ ಪರಿಸ್ಥಿತಿ ನೆನಪಿಸಿಕೊಂಡರೆ ಮರುಕವುಂಟಾಗುತ್ತೆ ಅಂತ ಕಾಂಗ್ರೆಸ್ ಶಾಸಕ ಎಸ್.ಆರ್ ಪಾಟೀಲ್ ಲೇವಡಿ ಮಾಡಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನದಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಎಸ್.ಆರ್ ಪಾಟೀಲ್, ಆಪರೇಷನ್ ಕಮಲ ಮೂಲಕ ಪ್ರಜಾಪ್ರಭುತ್ವದ ತತ್ವಗಳನ್ನು ಗಾಳಿಗೆ ತೂರಿ ಅಧಿಕಾರಕ್ಕೆ ಬರಲು ಬಿಜೆಪಿ...

ಇವರೇನಾ ತ್ರಿಶಂಕು ಸ್ಥಿತಿ ತಲುಪೋ ಅ’ತೃಪ್ತ’ಶಾಸಕರು..!??

ಬೆಂಗಳೂರು: ಅತೃಪ್ತ ಶಾಸಕರನ್ನೇ ದಾಳವಾಗಿ ಉಪಯೋಗಿಸಿಕೊಂಡು ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸುವಲ್ಲಿ ಯಶಸ್ವಿಯಾಗಿರೋ ಬಿಜೆಪಿ ಇದೀಗ ಅತೃಪ್ತರ ಪೈಕಿ ಕೆಲವರಿಗೆ ಕೈ ಕೊಡಲು ಮುಂದಾಗಿದೆ ಎನ್ನಲಾಗಿದೆ. ಸರ್ಕಾರ ರಚಿಸೋ ಕುರಿತಾಗಿ ಅವಸರ ಬೇಡ ನಿಧಾನವೇ ಪ್ರಧಾನ ಅಂತ ಸೂಚನೆ ನೀಡಿರೋ ಹೈಕಮಾಂಡ್ ಆದೇಶದಂತೆಯೇ ರಾಜ್ಯ ಬಿಜೆಪಿ ನಾಯಕರು ನಡೆದುಕೊಳ್ತಿದ್ದಾರೆ. ಹೀಗಾಗಿಯೇ ವಿಶ್ವಾಸಮತ ಯಾಚನೆ ಪ್ರಕ್ರಿಯೆ...

‘ಯಡಿಯೂರಪ್ಪನ ಪ್ಯಾಂಟ್-ಶರ್ಟ್ ಕಿತ್ತು ಕೈಗೆ ಕೊಡ್ತಾರೆ- ಬಿಎಸ್ವೈ ಕಥೆ ಗೋವಿಂದಾ ಗೋವಿಂದಾ..!’- ಡಿಕೆಶಿ ಲೇವಡಿ

ಬೆಂಗಳೂರು: ಸರ್ಕಾರ ರಚನೆಗೆ ಮುಂದಾಗಿರುವ ಬಿಜೆಪಿ ಸ್ಥಿರ ಸರ್ಕಾರ ನಡೆಸಲು ಸಾಧ್ಯವಿಲ್ಲ ಕುಮಾರಸ್ವಾಮಿ ಹೇಳಿಕೆ ನೀಡಿರುವ ಬೆನ್ನಲ್ಲೇ ಇದೀಗ ಡಿಕೆಶಿ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ಕಿಡಿ ಕಾರಿದ್ದಾರೆ. ಅಲ್ಲದೆ ನಮಗೆ ಕೈಕೊಟ್ಟ ಅತೃಪ್ತರನ್ನು ನಂಬಿ ಸರ್ಕಾರ ರಚಿಸಲು ಹೊರಟಿರೋ ಯಡಿಯೂರಪ್ಪನ ಪ್ಯಾಂಟ್ ಶರ್ಟ್ ಹರಿದು ಕೈಗೆ ಕೊಡ್ತಾರೆ, ಬಿಎಸ್ವೈ ಕಥೆ ಗೋವಿಂದಾ ಅಂತ...

‘ಬಿಜೆಪಿ ಸರ್ಕಾರ ರಚನೆಗೆ ಆಷಾಢ ಅಡ್ಡಿ ಇಲ್ಲ- ಹೈಕಮಾಂಡ್ ಸೂಚಿಸಿದ್ರೆ ನಾಳೆಯೇ ರೆಡಿ’- ಬಿಜೆಪಿ ಶಾಸಕ ವಿಶ್ವನಾಥ್

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚನೆಗೆ ಆಷಾಢ ಅಡ್ಡಿಯಾಗಲ್ಲ, ಹೈಕಮಾಂಡ್ ಹೇಳಿದ್ರೆ ನಾಳೆಯೇ ಸರ್ಕಾರ ರಚನೆಗೆ ಸಿದ್ಧವಿದ್ದೇವೆ ಅಂತ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ಶಾಸಕ ವಿಶ್ವನಾಥ್, ನಾವು 4 ವರ್ಷ ಸ್ಥಿರವಾದ ಸರ್ಕಾರ ರಚಿಸಬೇಕಾಗಿದೆ. ಇದಕ್ಕಾಗಿ ನಾವು ಕೆಲವೊಂದು ಸ್ಪಷ್ಟನೆ ನೀಡಬೇಕಿಗದೆ. ಅತೃಪ್ತ ಶಾಸಕರ ಮುಂದಿನ ರಾಜಕೀಯ ಭವಿಷ್ಯದ...

ವಿಮಾನದಲ್ಲೇ ಪ್ರಾಣ ಬಿಟ್ಟ 6 ತಿಂಗಳ ಹಸುಗೂಸು

ಬಿಹಾರ: ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ 6 ತಿಂಗಳ ಹಸುಗೂಸು ಪ್ರಾಣ ಬಿಟ್ಟಿರುವ ಘಟನೆ ವರದಿಯಾಗಿದೆ. ಸ್ಪೈಸ್ ಜೆಟ್ ವಿಮಾನದಲ್ಲಿ ಈ ಘಟನೆ ನಡೆದಿದ್ದು ಇನ್ನೂ ಬಾಳಿ ಬದುಕಬೇಕಿದ್ದ ಕಂದಮ್ಮ ಇಹಲೋಕ ತ್ಯಜಿಸಿದೆ. ಬಿಹಾರದ ಪಾಟ್ನಾ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನ ಮನಕಲುಕುವ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ತನ್ನ ಪೋಷಕರೊಂದಿಗೆ ದೆಹಲಿಗೆ ತೆರಳುತ್ತಿದ್ದ...

About Me

32786 POSTS
0 COMMENTS
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img