Friday, July 31, 2026

Karnataka Tv

‘ಅನರ್ಹತೆ ಭೀತಿ ನಮಗಿಲ್ಲ- ಯುದ್ಧಕ್ಕೆ ಇಳಿದಿದ್ದೀವಿ, ಎಲ್ಲವನ್ನೂ ಎದುರಿಸ್ತೀವಿ’- ಅತೃಪ್ತ ಶಾಸಕ ಹೆಬ್ಬಾರ್

ಉತ್ತರ ಕನ್ನಡ: ರಾಜ್ಯಬಿಟ್ಟು ಸಮ್ಮಿಶ್ರ ಸರ್ಕಾರ ಪತನಗೊಳಿಸಲು ಕಾರಣವಾಗಿರೋ ಅತೃಪ್ತರು ತಾವು ಯಾವುದಕ್ಕೂ ಬಗ್ಗೋದಿಲ್ಲ ಅನ್ನೋ ಸಂದೇಶವನ್ನು ಕಾಂಗ್ರೆಸ್- ಜೆಡಿಎಸ್ ಪಕ್ಷಕ್ಕೆ ರವಾನಿಸಿದ್ದಾರೆ. ನಾವೆಲ್ಲಾ ಒಟ್ಟಾಗಿದ್ದು, ನಮಗೆ ಅನರ್ಹತೆ ಭೀತಿ ಇಲ್ಲ, ಯುದ್ಧಕ್ಕೆ ಇಳಿದಿದ್ದಾಗಿದೆ ಎಲ್ಲವನ್ನೂ ಎದುರಿಸುತ್ತೇವೆ ಅಂತ ಅತೃಪ್ತ ಶಾಸಕ ಶಿವರಾಂ ಹೆಬ್ಬಾರ್ ಹೇಳಿದ್ದಾರೆ. ವೈಯಕ್ತಿಕ ಕೆಲಸದ ನಿಮಿತ್ತ ಪುಣೆಯಿಂದ ತಮ್ಮ ಕ್ಷೇತ್ರಕ್ಕೆ ಬಂದಿದ್ದ...

ಮಹಿಳೆಯ ಹೊಟ್ಟೆಯಿಂದ ಒಂದೂವರೆ ಕೆ.ಜಿ ಆಭರಣ ಹೊರತೆಗೆದ ವೈದ್ಯರು…!

ಪಶ್ಚಿಮ ಬಂಗಾಳ: ಮಹಿಳೆಯೊಬ್ಬರ ಹೊಟ್ಟೆಯಿಂದ ವೈದ್ಯರು ಬರೋಬ್ಬರಿ ಒಂದೂವರೆ ಕೆ.ಜಿಯಷ್ಟು ಅಭರಣಗಳನ್ನು ಶಸ್ತ್ರ ಚಿಕಿತ್ಸೆ ಮೂಲಕ ಹೊರತೆಗೆದ ಘಟನೆ ಪ.ಬಂಗಾಳದ ಬಿರ್ಭೂಮ್ ನಲ್ಲಿ ನಡೆದಿದೆ. ಮಾನಸಿಕ ಅಸ್ವಸ್ಥೆ ಮಹಿಳೆಯೊಬ್ಬರು ಮನೆಯಲ್ಲಿಡಲಾಗಿದ್ದ ಆಭರಣಗಳನ್ನು ನುಂಗು ಖಯಾಲಿ ಬೆಳೆಸಿಕೊಂಡಿದ್ದಾಳೆ. ಮನೆಯಲ್ಲಿ ಸಿಕ್ಕ ಬಳೆಗಳು, ಬ್ರೇಸ್ಲೆಟ್, ಮೂಗುತಿ, ಕಿವಿಯೊಲೆ, ವಾಚ್, ಕಾಲ್ಗೆಜ್ಜೆ ಅಲ್ಲದೆ 5 ಮತ್ತು 10 ರೂಪಾಯಿ...

6 ತಿಂಗಳು ನೆನಪಿನ ಶಕ್ತಿ ಕಳೆದುಕೊಂಡಿದ್ದ ಸ್ಟಾರ್ ನಟಿ..!

ಮುಂಬೈ: ಬಾಲಿವುಡ್ ನ ಟಾಪ್ ನಟಿಯಲ್ಲಿ ಒಬ್ಬರಾದ ದಿಶಾ ಪಠಾಣಿ 6 ತಿಂಗಳ ಕಾಲ ನೆನಪಿನ ಶಕ್ತಿ ಕಳೆದುಕೊಂಡು ತನ್ನ ಜೀವನದ ಆರು ತಿಂಗಳನ್ನು ವ್ಯರ್ಥ ಮಾಡಿಕೊಂಡದ್ದಾಗಿ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ. ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಜೀವನ ಚರಿತ್ರೆ ಆಧಾರಿತ 2016ರಲ್ಲಿ ತೆರೆ ಕಂಡ ಚಿತ್ರ 'ಎಂ.ಎಸ್.ಧೋನಿ- ದಿ ಅನ್...

ಕಿಚ್ಚನ ‘ಪೈಲ್ವಾನ್’ ಬಿಡುಗಡೆ ಮತ್ತೆ ಮುಂದೂಡಿಕೆ…!

ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ಪೈಲ್ವಾನ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ ಹೋಗಿದೆ. ಈಗಾಗಲೇ ಎರಡು ಬಾರಿ ಬಿಡುಗಡೆಗೆ ರೆಡಿಯಾಗಿ ಮುಂದೂಡಿಕೆಯಾಗಿದ್ದ ಚಿತ್ರ ಇದೀಗ ಸೆ.12ಕ್ಕೆ ರಿಲೀಸ್ ಆಗಲಿದ್ದು, ಈ ಮೂಲಕ 3 ಬಾರಿ ಮುಂದೂಡಿಕೆಯಾದಂತಾಗಿದೆ. ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಚಿತ್ರ ಪೈಲ್ವಾನ್ ರಿಲೀಸ್ ಗೆ ಅದ್ಯಾಕೋ ಸಣ್ಣಪುಟ್ಟ ಅಡೆತಡೆ ಎದುರಾಗ್ತಾನೆ...

ಯಡಿಯೂರಪ್ಪ ಬ್ರಿಗೇಡ್ ನಲ್ಲಿ ಯಾರ್ ಯಾರಿಗೆ ಸ್ಥಾನ..?

ಬೆಂಗಳೂರು: ರಾಜ್ಯದಲ್ಲಿ ಕೇಸರಿ ಪತಾಕೆ ಹಾರಿಸುವಲ್ಲಿ ಯಶಸ್ವಿಯಾದ ಬಿಜೆಪಿ, ಇದೀಗ ಸರ್ಕಾರ ರಚನೆ ಮಾಡಲಿದೆ. ಈ ಕುರಿತು ದೆಹಲಿಯಲ್ಲಿ ವರಿಷ್ಠರ ಆಣತಿ ಪಾಲಿಸುತ್ತಿರೋ ರಾಜ್ಯ ನಾಯಕರು ತಮ್ಮ ಸಂಪುಟದಲ್ಲಿ ಯಾರು ಯಾರಿಗೆ ಸ್ಥಾನ ನೀಡಲಿದ್ದಾರೆ ಅನ್ನೋದು ಕುತೂಹಲ ಕೆರಳಿಸಿದೆ. ಬಿಜೆಪಿ ಸರ್ಕಾರ ರಚನೆಗೆ ಸಜ್ಜಾಗುತ್ತಿರುವ ಮಧ್ಯೆಯೇ ಬಿ.ಎಸ್ ಯಡಿಯೂರಪ್ಪ ಸಂಭಾವ್ಯ ಸಂಪುಟ ಸಚಿವರ ಪಟ್ಟಿಯಲ್ಲಿ ಹೆಸರುಗಳು...

ರಾಜ್ಯದಲ್ಲಿ ನಾಲ್ವರು ಡಿಸಿಎಂ..?- ಆಂಧ್ರ ಜಗನ್ ಹಾದಿ ಹಿಡಿದ್ರಾ ಅಮಿತ್ ಶಾ..!??

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚನೆಗೆ ಮುಂದಾಗಿರುವ ಬಿಜೆಪಿ ಇದೀಗ ನೆರೆಯ ಆಂಧ್ರಪ್ರದೇಶ ಸಿಎಂ ತಂತ್ರವನ್ನು ಅನುಸರಿಸಲು ಹೊರಟಿದೆ. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಐವರು ಡಿಸಿಎಂಗಳನ್ನು ನೇಮಕ ಮಾಡೋ ಮೂಲಕ ಜಗನ್ ದಾಖಲೆ ಬರೆದಿದ್ರು. ಇದೀಗ ರಾಜ್ಯದಲ್ಲೂ ಸಹ ನಾಲ್ವರು ಡಿಸಿಎಂಗಳನ್ನು ನೇಮಕ ಮಾಡಲು ಬಿಜೆಪಿ ಮುಂದಾಗಿದೆ ಅಂತ ತಿಳಿದುಬಂದಿದೆ. ರಾಜ್ಯದಲ್ಲಿ ನೂತನ ಸರ್ಕಾರ ರಚನೆಗೆ...

ಕೊನೇ ಕ್ಷಣದಲ್ಲಿ ರಾಜ್ಯದ ಜನತೆಗೆ ಕುಮಾರಸ್ವಾಮಿ ಗಿಫ್ಟ್..!

ಬೆಂಗಳೂರು: ಸರ್ಕಾರ ಪತನವಾಗಿರುವ ಬೆನ್ನಲ್ಲೇ ಹಂಗಾಮಿ ಸಿಎಂ ಆಗಿ ಕಾರ್ಯನಿರ್ವಹಿಸುತ್ತಿರೋ ಕುಮಾರಸ್ವಾಮಿ ಇದೀಗ ತಮ್ಮ ಸ್ಥಾನದಿಂದ ಕೆಳೆಗಿಳಿಯುವ ಕೊನೇ ಕ್ಷಣದಲ್ಲಿ ರಾಜ್ಯದ ಜನರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.ಋಣ ಮುಕ್ತ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಸಿಎಂ ತಮ್ಮ ಆಡಳಿತಾವಧಿಯ ಕೊನೆಯ ಅಧಿಸೂಚನೆ ಹೊರಡಿಸಿದ್ದಾರೆ. ರಾಜ್ಯದ ಜನರಿಗೆ ಗಿಫ್ಟ್ ನೀಡ್ತೇನೆ ಅಂತ ಅಧಿಕಾರಕ್ಕೇರಿದ ಆರಂಭದ ದಿನಗಳಲ್ಲಿ ಹೇಳಿದ್ದ...

2 ಬಾಳೆಹಣ್ಣಿನ ಬಿಲ್ ನೋಡಿ ಬಾಲಿವುಡ್ ನಟ ಶಾಕ್…!

ಚಂಡೀಗಢ: ಸಾಮಾನ್ಯವಾಗಿ ಒಂದು ಕೆ.ಜಿ ಬಾಳೆಹಣ್ಣಿನ ಬೆಲೆ 100 ರೂಪಾಯಿಯ ಆಸುಪಾಸಿನಲ್ಲಿರುತ್ತೆ. ಆದರೆ ತಾನು ಖರೀದಿಸಿದ್ದ ಎರಡೇ ಎರಡು ಬಾಳೇಹಣ್ಣಿನ ಬಿಲ್ ನೋಡಿ ಖುದ್ದು ಬಾಲಿವುಡ್ ನಟನಿಗೇ ಶಾಕ್ ಆಗಿದೆ. ದಿನಕ್ಕೊಂದು ಬಾಳೆಹಣ್ಣು ತಿನ್ನೋದ್ರಿಂದ ಪಚನ ಕ್ರಿಯೆ ಸರಾಗವಾಗಿ ಆಗುತ್ತೆ. ಆದ್ರೆ ಬಾಲಿವುಡ್ ನಟ ರಾಹುಲ್ ಬೋಸ್ ಮೊನ್ನೆ ತಾವು ಖರೀದಿ...

ದೋಸ್ತಿ ವಿಶ್ವಾಸಮತಕ್ಕೆ ಗೈರಾಗಿದ್ದಕ್ಕೆ ಕಾರಣ ನೀಡಿದ ಬಿಎಸ್ಪಿ ಶಾಸಕ

ಬೆಂಗಳೂರು: ವಿಧಾನಸಭೆಯಲ್ಲಿ ನಿನ್ನೆ ನಡೆದ ವಿಶ್ವಾಸಮತ ಪ್ರಕ್ರಿಯೆಗೆ ಗೈರಾಗಿ ಆಶ್ಚರ್ಯ ಮೂಡಿಸಿದ್ದ ಬಿಎಸ್ಪಿ ಶಾಸಕ ಎನ್.ಮಹೇಶ್ ಉಚ್ಚಾಟನೆಯಾಗಿದ್ದಾರೆ. ಇನ್ನು ನಿನ್ನೆಯ ಕಲಾಪಕ್ಕೆ ತಾವು ಗೈರುಹಾಜರಿಯ ಕುರಿತಾಗಿ ಕಾರಣವನ್ನು ಬಿಎಸ್ಪಿ ಶಾಸಕ ಮಹೇಶ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಎಸ್ಪಿಯ ಕೊಳ್ಳೇಗಾಲ ಶಾಸಕ ಎನ್.ಮಹೇಶ್, ವಿಶ್ವಾಸಮತ ಯಾಚನೆ ಪ್ರಕ್ರಿಯೆಯಲ್ಲಿ ಭಾಗವಹಿಸಿಲ್ಲವೆಂಬ ಕಾರಣಕ್ಕೆ ನನ್ನನ್ನು ಉಚ್ಚಾಟನೆ...

‘ಮೈತ್ರಿ ಮುಂದುವರಿಸೋ ಬಗ್ಗೆ ಗೊತ್ತಿಲ್ಲ’- ಕುಮಾರಸ್ವಾಮಿ

ಬೆಂಗಳೂರು: ಸಮ್ಮಿಶ್ರ ಸರ್ಕಾರ ಪತನವಾದ ಬೆನ್ನಲ್ಲೇ ಇದೀಗ ದೋಸ್ತಿಗಳಿಗೆ ಮೈತ್ರಿ ಮುಂದುವರಿಸಬೇಕೋ ಬೇಡವೋ ಎನ್ನುವ ಪ್ರಶ್ನೆ ಎದುರಾಗಿದೆ. ಇನ್ನು ಮೈತ್ರಿ ಮುಂದುವರಿಸುವ ಬಗ್ಗೆ ಕಾಂಗ್ರೆಸ್ ನಾಯಕರು ಯಾವ ನಿರ್ಧಾರ ಕೈಗೊಳ್ಳುತ್ತಾರೋ ಗೊತ್ತಿಲ್ಲ ಅಂತ ನಿರ್ಗಮಿತ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದ ಬಳಿ ಮಾತನಾಡಿದ ನಿರ್ಗಮಿತ ಸಿಎಂ...

About Me

32786 POSTS
0 COMMENTS
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img