Friday, July 31, 2026

Karnataka Tv

‘ಎಲ್ಲಾ ಮುಗಿದ ಮೇಲೆ ಇನ್ಯಾವ ಮೈತ್ರಿ’- ಕಾಂಗ್ರೆಸ್ ಮುಖಂಡರ ಬೇಸರ

ಬೆಂಗಳೂರು: ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿತ್ತು. ಇದೀಗ ಸಮ್ಮಿಶ್ರ ಸರ್ಕಾರ ಪತನವಾಗಿರೋ ಹಿನ್ನೆಲೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮುಂದುವರಿಸಬೇಕೋ ಬೇಡವೋ ಎನ್ನುವ ಬಗ್ಗೆ ಕಾಂಗ್ರೆಸ್ ನಾಯಕರು ಚರ್ಚೆ ನಡೆಸ್ತಿದ್ರೆ, ಕೆಲವರು ಎಲ್ಲಾ ಮುಗಿದ ಮೇಲೆ ಇನ್ಯಾವ ಮೈತ್ರಿ ಅಂತ ನಿರಾಸಕ್ತಿ ತೋರಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ...

‘ರೇವಣ್ಣನ ನಿಂಬೆಹಣ್ಣು ಸರ್ಕಾರ ಉಳಿಸಲಿಲ್ಲ’- ಬಿಜೆಪಿ ಮುಖಂಡ ಎ.ಮಂಜು

ಮೈಸೂರು: ಎಚ್.ಡಿ ರೇವಣ್ಣ ಸರ್ಕಾರ ಉಳಿಸೋದಕ್ಕೆ ಬರಿಗಾಲಲ್ಲಿ ನಡೆದ್ರೂ, ನಿಂಬೆಹಣ್ಣು ಇಟ್ಟುಕೊಂಡು ಓಡಾಡಿದ್ರೂ ಸರ್ಕಾರ ಉಳಿಸೋಕೆ ಆಗಲಿಲ್ಲ ಅಂತ ಬಿಜೆಪಿ ಮುಖಂಡ ಎ.ಮಂಜು ಲೇವಡಿ ಮಾಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಎ.ಮಂಜು, ದೇವೇಗೌಡರ ಕುಟುಂಬಕ್ಕೆ ಸಂಖ್ಯೆ 9 ಆಗಿಬರೋದಿಲ್ಲ. ಇದನ್ನು ನಾನು ದೇವೇಗೌಡರಿಗೆ ಮೊದಲೇ ಹೇಳಿದ್ದೆ. ಇದಕ್ಕೆ 1999,2009ರಲ್ಲಿ ಸೋಲು ಕಂಡಿದ್ದು ಹಾಗೂ ಇದೀಗ 2019ರಲ್ಲೂ...

ಯಡಿಯೂರಪ್ಪ ಮೊದಲೇ ಸಿಎಂ ಆಗಬೇಕಿತ್ತು- ಇನ್ನು ಧರ್ಮರಾಯನ ಆಡಳಿತ-

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮೊದಲೇ ಮುಖ್ಯಮಂತ್ರಿಯಾಗಬೇಕಿತ್ತು. ಆದರೆ ಮೈತ್ರಿ ಪಕ್ಷಗಳು ಅವರನ್ನು ಅಧಿಕಾರದಿಂದ ದೂರವಿಟ್ಟಿತ್ತು ಅಂತ ಬಿಜೆಪಿಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ರಾಜ್ಯ ಸಮ್ಮಿಶ್ರ ಸರ್ಕಾರ ಪತನವಾಗುತ್ತಿದ್ದಂತೆಯೇ ಬಿಜೆಪಿ ಪಾಳಯದಲ್ಲಿ ಹೊಸ ಹುರುಪು ಮೂಡಿದೆ. ದೋಸ್ತಿ ವಿರುದ್ಧ ತಮ್ಮ ಆರೋಪ ಮುಂದುವರಿಸಿರೋ ಬಿಜೆಪಿ ಎಂಎಲ್...

‘ರಾಜ್ಯಕ್ಕೆ ಅಂಟಿದ್ದ ಗ್ರಹಣ ಬಿಟ್ಟು ಹೋಗಿದೆ’- ಬಿಜೆಪಿ ಶಾಸಕ ಆರ್.ಅಶೋಕ್

ಬೆಂಗಳೂರು: ಬಹುಮತವಿಲ್ಲದಿದ್ದರೂ ಅಧಿಕಾರದ ಖುರ್ಚಿಗೆ ಅಂಟಿಕೊಂಡು ಕುಳಿತಿದ್ದ ಮೈತ್ರಿ ಸರ್ಕಾರ ಇಂದು ಪತನವಾಗಿದ್ದು ರಾಜ್ಯಕ್ಕೆ ಅಂಟಿದ್ದ ಗ್ರಹಣ ಬಿಟ್ಟು ಹೋಗಿದೆ ಅಂತ ಮಾಜಿ ಡಿಸಿಎಂ ಆರ್.ಅಶೋಕ್ ಹೇಳಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಆರ್.ಅಶೋಕ್, ಬಹುಮತವಿಲ್ಲದಿದ್ರೂ ಅಧಿಕಾರದ ಖುರ್ಚಿಗೆ ಅಂಟುಕೊಂಡಿದ್ದ ಸರ್ಕಾರ ಬಿದ್ದು ಹೋಗಿದೆ. ಈ ಮೂಲಕ ರಾಜ್ಯಕ್ಕೆ ಅಂಟಿದ್ದ ಗ್ರಹಣ ಬಿಟ್ಟು...

‘ಇದು ಪ್ರಜಾಪ್ರಭುತ್ವದ ಗೆಲುವು- ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಶುರು’- ಯಡಿಯೂರಪ್ಪ

ಬೆಂಗಳೂರು: ವಿಧಾನಸಭೆಯಲ್ಲಿ ಮೇಲುಗೈ ಸಾಧಿಸಿದ ಬಿಜೆಪಿ ಗೆಲುವಿನ ನಗೆ ಬೀರಿದೆ. ಇನ್ನು 14 ತಿಂಗಳು ಆಡಳಿತ ನಡೆಸಿದ್ದ ರಾಜ್ಯ ಸರ್ಕಾರದ ಆಡಳಿತ ಶೈಲಿಯಿಂದ ಜನ ಬೇಸತ್ತಿದ್ದರು. ಇನ್ನು ಮುಂದೆ ಅಭಿವೃದ್ಧಿ ಪರ್ವ ಶುರು ಅಂತ ಬಿ.ಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಮೈಲುಗೈ ಸಾಧಿಸಿದ ಬಿಜೆಪಿ ಕೊನೆಗೂ ರಾಜ್ಯದಲ್ಲಿ ಕೇಸರಿ ಪತಾಕೆ ಹಾರಿಸಲು ಸಜ್ಜಾಗಿದೆ. ವಿಶ್ವಾಸಮತ...

ಬಹುಮತ ಕಳೆದುಕೊಂಡ ದೋಸ್ತಿ ಸರ್ಕಾರ ಪತನ..!

ಬೆಂಗಳೂರು: ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಪೂರ್ಣಗೊಂಡು ದೋಸ್ತಿ ಸರ್ಕಾರ ಬಹುಮತ ಕಳೆದುಕೊಂಡಿದ್ದು, ಬಿಜೆಪಿ ಮೇಲುಗೈ ಸಾಧಿಸಿದೆ. ಈ ಮೂಲಕ ಬಿಜೆಪಿ ಕರ್ನಾಟಕದಲ್ಲಿ ಕೇಸರಿ ಪತಾಕೆ ಹಾರಿಸುವಲ್ಲಿ ಯಶಸ್ವಿಯಾಗಿದೆ. ವಿಶ್ವಾಸಮತ ಯಾಚನೆ ಮೂಲಕ ದೋಸ್ತಿ ಸರ್ಕಾರ ಅಂತ್ಯ ಕಂಡಿದೆ. ವಿಧಾಸಭೆಯಲ್ಲಿ ಹಾಜರಿದ್ದ 205 ಮಂದಿ ಸದಸ್ಯರ ಪೈಕಿ ಒಟ್ಟು 105 ಮಂದಿ ಬಿಜೆಪಿ ಪರ ಮತ...

‘ಇಂದು ಕಲಾಪ ಮುಂದೂಡುವಂತಾಗಿದ್ದರೆ ರಾಜೀನಾಮೆ ನೀಡುತ್ತಿದ್ದೆ’- ಸ್ಪೀಕರ್

ಬೆಂಗಳೂರು: ವಿಶ್ವಾಸಮತ ನಿರ್ಣಯವನ್ನು ಮತಕ್ಕೆ ಹಾಕಲು ಕಳೆದ ವಾರದಿಂದ ಒಂದಿಲ್ಲೊಂದು ಕಾರಣಕ್ಕೆ ವಿಳಂಬವಾಗುತ್ತಿದ್ದ ಹಿನ್ನೆಲೆಯಲ್ಲಿ ಬೇಸತ್ತಿದ್ದ ಸ್ಪೀಕರ್ ರಮೇಶ್ ಕುಮಾರ್, ಇಂದೇನಾದರೂ ಒಂದು ವೇಳೆ ಮತ್ತೆ ಮುಂದೂಡಿಕೆಯಾದಲ್ಲಿ ರಾಜೀನಾಮೆ ನೀಡೋದಾಗಿ ನಿರ್ಧಾರ ಮಾಡಿದ್ದರಂತೆ. ಈ ವಿಷಯವನ್ನು ಸ್ವತಃ ಸ್ಪೀಕರ್ ಸದನದಲ್ಲಿ ಹೇಳಿದ್ದಾರೆ. ಅತೃಪ್ತ ಶಾಸಕರ ಕುರಿತು ಸದನದಲ್ಲಿ ಸಿಎಂ ಕುಮಾರಸ್ವಾಮಿ ಚರ್ಚೆ ಮಾಡುತ್ತಿದ್ದ ವೇಳೆ...

ಬೆಂಗಳೂರಿನಲ್ಲಿ 2 ದಿನಗಳ ಕಾಲ ನಿಷೇಧಾಜ್ಞೆ…!

ಬೆಂಗಳೂರು: ಇನ್ನೇನು ಕೆಲವೇ ಹೊತ್ತಿನಲ್ಲಿ ವಿಶ್ವಾಸಮತ ಯಾಚನೆ ಪೂರ್ಣಗೊಳ್ಳಲಿದೆ ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬದಲಾಗೋ ಎಲ್ಲಾ ಲಕ್ಷಣಗಳೂ ಈಗಾಗಲೇ ಗೋಚರಿಸುತ್ತಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 2 ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಸಾಬೀತುಪಡಿಸಲು ಇನ್ನೇನು ಕೆಲ ಹೊತ್ತಲ್ಲೇ ನೆಡಯಲಿದೆ. ಹೀಗಾಗಿ ಈಗಾಗಲೇ...

‘ಸಂತೋಷದಿಂದ ಸಿಎಂ ಸ್ಥಾನ ತ್ಯಜಿಸಲು ಸಿದ್ಧ- ಪದೇ ಪದೇ ವಚನಭ್ರಷ್ಟ ಎನ್ನಬೇಡಿ’- ಸಿಎಂ ಕುಮಾರಸ್ವಾಮಿ

ಬೆಂಗಳೂರು: ವಿಶ್ವಾಸಮತ ಯಾಚನೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಸಿಎಂ ಎಚ್.ಡಿ ಕುಮಾರಸ್ವಾಮಿ ಸದನದಲ್ಲಿ ತಮ್ಮ ಕೊಡುಗೆ, ಯೋಜನೆಗಳ ಕುರಿತಾಗಿ ಮಾತನಾಡಿದ್ದಾರೆ. ಈ ಮಧ್ಯೆ ಕಳೆದ ಬಾರಿ 20-20 ಸರ್ಕಾರದ ಕುರಿತಾಗಿ ಮಾತನಾಡಿದ ಎಚ್ಡಿಕೆ, ಪದೇ ಪದೇ ನನ್ನನ್ನು ವಚನಭ್ರಷ್ಟ ಎನ್ನಬೇಡಿ ಅಂತ ಪ್ರತಿಪಕ್ಷ ಬಿಜೆಪಿಗೆ ಮನವಿ ಮಾಡಿದ್ದಾರೆ. ಸದನದಲ್ಲಿ ತಾವು ರಾಜ್ಯದ ಜನತೆಗೆ ನೀಡಿದ ಯೋಜನೆಗಳ...

ಪಕ್ಷೇತರ ಶಾಸಕರಿಗಾಗಿ ಕೈ-ಬಿಜೆಪಿ ಫೈಟ್..!

ಬೆಂಗಳೂರು: ಇನ್ನು ಕೆಲವೇ ನಿಮಿಷಗಳಲ್ಲಿ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಆರಂಭವಾಗಲಿರುವ ಮಧ್ಯೆ ರಾಜ್ಯ ಮತ್ತೊಂದು ಹೈಡ್ರಾಮಾಗೆ ಸಾಕ್ಷಿಯಾಗಿದೆ. ಪಕ್ಷೇತರ ಶಾಸಕರನ್ನು ತಮ್ಮ ಪರ ಮತ ಚಲಾಯಿಸಲು ಬಿಜೆಪಿ ಮುಖಂಡರು ಮುಂಬೈನಿಂದ ಬೆಂಗಳೂರಿಗೆ ಕರೆದಂತಿರುವ ಹಿನ್ನೆಲೆಯಲ್ಲಿ ಪಕ್ಷೇತರರು ತಂಗಿರುವ ಅಪಾರ್ಟ್ ಮೆಂಟ್ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಜಮಾವಣೆಯಾಗಿ ಪರಸ್ಪರ ಮಾತಿನ ಚಕಮಕಿಯಲ್ಲಿ ತೊಡಗಿದ್ದಾರೆ....

About Me

32786 POSTS
0 COMMENTS
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img