Friday, July 31, 2026

Karnataka Tv

‘ಹೋಲ್ ಸೇಲ್, ರೀಟೇಲ್ ವ್ಯಾಪಾರ ಮಾಡ್ತಿರೋದು ನಾಚಿಕೆಗೇಡು’- ಸಿದ್ದು ಕಿಡಿ

ಬೆಂಗಳೂರು: ಆಪರೇಷನ್ ಕಮಲದ ಕುರಿತು ಸಿಎಲ್ ಪಿ ನಾಯಕ ಸಿದ್ದರಾಮಯ್ಯ ಭರ್ಜರಿ ಚರ್ಚೆಗಿಳಿದಿದ್ದಾರೆ. ಅಧಿಕಾರದ ಆಸೆಯಿಂದ ಶಾಸಕರನ್ನು ಕೊಂಡುಕೊಳ್ಳಲು ಹೋಲ್ ಸೇಲ್ ರೀಟೇಲ್ ವ್ಯಾಪಾರ ಮಾಡ್ತಿರೋದು ನಾಚಿಕೆಗೇಡಿನ ಸಂಗತಿ ಅಂತ ಆಕ್ರೋಶ ಹೊರಹಾಕಿದ್ರು. ತಮ್ಮ ಶಾಸಕರನ್ನು ಸೆಳೆದು ಮುಂಬೈನಲ್ಲಿಟ್ಟಿಕೊಂಡಿರುವ ಬಿಜೆಪಿ ಅಧಿಕಾರದ ಮೇಲೆ ಅತಿಯಾದ ವ್ಯಾಮೋಹ ಹೊಂದಿದೆ ಎಂದ ಸಿದ್ದರಾಮಯ್ಯ, ನೀವು ಇವರನ್ನೆಲ್ಲಾ ನಂಬಿಕೊಂಡು 1...

‘2018ರಲ್ಲಿ ಬಿಎಸ್ವೈ ಸರ್ಕಾರ ರಚಿಸುವುದಾಗಿ ಹಕ್ಕು ಮಂಡನೆ ಮಾಡಬಾರದಿತ್ತು’- ಸಿದ್ದರಾಮಯ್ಯ

ಬೆಂಗಳೂರು: ವಿಶ್ವಾಸಮತ ಯಚನೆಗೆ ಇನ್ನು ಕೆಲವೇ ಹೊತ್ತು ಬಾಕಿಯಿರುವಂತೆ ಸಿಎಲ್ ಪಿ ನಾಯಕ ಸಿದ್ದರಾಮಯ್ಯ ಸದನದಲ್ಲಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿ.ಎಸ್ ಯಡಿಯೂರಪ್ಪ ಸರ್ಕಾರ ರಚನೆ ಮಾಡೋದಾಗಿ ಹಕ್ಕು ಮಂಡನೆ ಮಾಡಲೇಬಾರದಿತ್ತು ಅಂತ ಸಿದ್ದು ವಾಗ್ದಾಳಿ ನಡೆಸಿದ್ದಾರೆ. ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬಂದ ಕ್ಷಣದಿಂದಲೂ ಸರ್ಕಾರ ಪತನಗೊಳಿಸೋದಕ್ಕೆ ಬಿಜೆಪಿ ಇನ್ನಿಲ್ಲದ...

‘ನಾನು ಶಾಸಕನಾಗಬೇಕಿತ್ತು ಅದಕ್ಕೆ ಬಿಜೆಪಿ ಬಿಟ್ಟು ಬಂದೆ’- ಸಚಿವ ಸಾ.ರಾ ಮಹೇಶ್

ಬೆಂಗಳೂರು: ನಾನು ಬಿಜೆಪಿಗೆ ಯಾವುದೇ ಅನ್ಯಾಯ ಮಾಡಿಲ್ಲ, ಬಿಜೆಪಿ ಕೂಡ ನನಗೆ ಯಾವುದೇ ಅನ್ಯಾಯ ಮಾಡಿಲ್ಲ. ಆದ್ರೆ ನಾನು ಶಾಸಕನಾಗಬೇಕೆಂಬ ಉದ್ದೇಶದಿಂದ ಜೆಡಿಎಸ್ ಸೇರ್ಪಡೆಗೊಂಡೆ ಅಂತ ಸಚಿವ ಸಾ.ರಾ ಮಹೇಶ್ ಸದನದಲ್ಲಿ ಹೇಳಿದ್ದಾರೆ. ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಶಾಸಕರ ಕುರಿತು ಮಾತನಾಡಿದ ಸಚಿವ ಸಾ.ರಾ ಮಹೇಶ್, ನಮ್ಮ ಜೊತೆ ಇಲ್ಲದವರು ನಿಮ್ಮ ಜೊತೆಗೆ ಎಷ್ಟು...

‘ನಾನು ಮನಸ್ಸು ಮಾಡಿದ್ರೆ ಅತೃಪ್ತರನ್ನು ಕೂಡಿಹಾಕಬಹುದಿತ್ತು’- ಡಿಕೆಶಿ

ಬೆಂಗಳೂರು: ಅತೃಪ್ತ ಶಾಸಕರನ್ನು ಸಂಪರ್ಕಮಾಡಲು ವಿಫಲರಾಗಿ ಕೈಚೆಲ್ಲಿ ಕುಳಿತಿರುವ ಡಿಕೆಶಿ ಬಿಜೆಪಿ ಅವರನ್ನು ಕೂಡಿಹಾಕಿದೆ. ಮನಸ್ಸು ಮಾಡಿದ್ದರೆ ನಾನೇ ಅವರನ್ನು ಕೂಡಿಹಾಕಬಹುದಿತ್ತು ಆದರೆ ನಾನು ಆ ಕೆಲಸ ಮಾಡಲು ಹೋಗಲಿಲ್ಲ ಅಂತ ಡಿಕೆಶಿ ಹೇಳಿದ್ರು. ಸದನದಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್, ಅತೃಪ್ತ ಶಾಸಕರನ್ನು ಯಾರ ಸಂಪರ್ಕಕ್ಕೂ ಸಿಗದಂತೆ ಬಿಜೆಪಿ ನೋಡಿಕೊಂಡಿದೆ. ಅವರು...

ಮುಂಬೈನಲ್ಲಿರುವವರು ಅತೃಪ್ತರಲ್ಲ, ಸಂತೃಪ್ತರು- ಡಿಕೆಶಿ ಲೇವಡಿ

ಬೆಂಗಳೂರು: ಸದನದಲ್ಲಿ ಇಂದೂ ಸಹ ಅತೃಪ್ತರ ಕುರಿತಾದ ಚರ್ಚೆ ಮುಂದುವರಿದಿದೆ. ಕಲಾಪದಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್ ರಾಜೀನಾಮೆ ನೀಡಿ ಮುಂಬೈ ಸೇರಿರುವ ಶಾಸಕರು ಅತೃಪ್ತರಲ್ಲ, ಸಂತೃಪ್ತರು ಅಂತ ಕಿಡಿ ಕಾರಿದ್ರು. ಮಂಕು ತಿಮ್ಮನ ಕಗ್ಗದ ಎದ್ದೆದ್ದು ಬೀಳುತಿಹೆ, ಗುದ್ದಾಡಿ ಸೋಲುತಿಹೆ, ಗದ್ದಲವ ತುಂಬಿ ಪ್ರಸಿದ್ಧನಾಗುತಿಹೆ ಉದ್ದರಿಸುವೆನು ಜಗವನೆನ್ನುತಿಹ ಸಖ ನಿನ್ನುದ್ದಾರವೆಸ್ಟಾಯ್ತೋ ಎಂಬ ಸಾಲಿನಿಂದ...

ಸದನದಲ್ಲಿ ದೋಸ್ತಿ ಶಾಸಕರ ಚರ್ಚೆ ಕುರಿತು ಈಶ್ವರಪ್ಪ ಅಪಹಾಸ್ಯ..!

ಬೆಂಗಳೂರು: ಕಳೆದ ವಾರದಿಂದ ವಿಶ್ವಾಸಮತ ಯಾಚನೆ ಮಾಡ್ತೀವಿ ಅಂತಿರುವ ಸಿಎಂ ಸದನದಲ್ಲಿ ಸದಸ್ಯರು ಚರ್ಚೆ ಮಾಡಬೇಕು ಅನ್ನೋ ನೆಪದಲ್ಲಿ ಈವರೆಗೂ ಮುಂದೂಡಿಕೆ ಮಾಡಿಕೊಂಡು ಬರ್ತಾನೇ ಇದ್ದಾರೆ. ಬೆಳಗ್ಗೆ ಆರಂಭವಾಗುವ ಸದನದಲ್ಲಿ ಆಡಳಿತ ಪಕ್ಷದ ಶಾಸಕರು ಮಾತನಾಡುವ ಸಾಮಾನ್ಯ ಮಾತುಗಳನ್ನು ಕುರಿತು ಟ್ಪೀಟ್ ಮಾಡೋ ಮೂಲಕ ಈಶ್ವರಪ್ಪ ಟೀಕಿಸಿದ್ದಾರೆ. ಇಂದು ವಿಶ್ವಾಸಮತ ಯಾಚನೆಯಾಗುವುದು ಖಚಿತ ಅನ್ನೋ...

ಪಕ್ಷೇತರರ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಸುಪ್ರೀಂ..!

ನವದೆಹಲಿ: ವಿಶ್ವಾಸಮತ ಸಾಬೀತುಪಡಿಸಲು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ನಿರ್ದೇಶನ ನೀಡುವಂತೆ ಪಕ್ಷೇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದೆ. ಇಂದು ಪಕ್ಷೇತರರ ಅರ್ಜಿ ವಿಚಾರಣೆ ಕೈಗೊಂಡ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮೊದಲಿಗೆ ಅತೃಪ್ತರ ಪರ ವಕೀಲ ಮುಕುಲ್ ರೋಹ್ಟಗಿ ವಾದವನ್ನು ಆಲಿಸಿದ್ರು. 15ಮಂದಿ ಅತೃಪ್ತ ಶಾಸಕರಿಗೆ ಸ್ಪೀಕರ್ ಎದುರು ವಿಚಾರಣೆಗೆ ಹಾಜರಾಗದಂತೆ...

‘ಅತೃಪ್ತರಿಗೆ ನೀವು ಯಾವುದೇ ಸ್ಥಾನ ನೀಡಬೇಡಿ- ಜನ ನಿಮ್ಮನ್ನು ನಂಬಲ್ಲ’- ಬಿಜೆಪಿಗೆ ದೋಸ್ತಿ ಶಾಸಕರ ಮನವಿ

ಬೆಂಗಳೂರು: ಅತೃಪ್ತ ಶಾಸಕರ ವಿರುದ್ಧ ದೋಸ್ತಿ ಸದಸ್ಯರೂ ಸಮರ ಸಾರಿದ್ದಾರೆ. ನಮಗೆ ಮೋಸ ಮಾಡಿ ಮುಂಬೈ ಸೇರಿರುವ ಅವರಿಗೆ ನೀವು ನಿಮ್ಮ ಪಕ್ಷದಲ್ಲಿ ಯಾವುದೇ ಸ್ಥಾನ ನೀಡಬೇಡಿ, ನಾವೂ ನೀಡಲ್ಲ ಅಂತ ಸದನದಲ್ಲಿ ಮನವಿ ಮಾಡಿದ್ದಾರೆ. ರಾಜೀನಾಮೆ ನೀಡಿ ಸರ್ಕಾರವನ್ನು ಪತನದಂಚಿಗೆ ತಂದಿರುವ ಅತೃಪ್ತ ಶಾಸಕರ ಕುರಿತಾಗಿ ಇಂದು ಸದನದಲ್ಲಿ ಚರ್ಚೆ ನಡೆದಿದೆ. ಈ...

ಸ್ಪೀಕರ್ ಎದುರು ಖುದ್ದು ಹಾಜರಾತಿಗೆ ಕೈ ಕೊಟ್ಟ ಶಾಸಕರು

ಬೆಂಗಳೂರು: ಸ್ಪೀಕರ್ ವಿಚಾರಣೆಗೆಂದು ಖುದ್ದು ಹಾಜರಾಗುವಂತೆ ನೋಟೀಸ್ ಪಡೆದಿದ್ದ ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿಹೊಳಿ ಮತ್ತು ಮಹೇಶ್ ಕುಮಟಳ್ಳಿ ಗೈರಾಗಿದ್ದಾರೆ. ಅಲ್ಲದೆ ತಮ್ಮ ಪರ ವಕೀಲರನ್ನು ಸ್ಪೀಕರ್ ಭೇಟಿಗೆಂದು ಕಳುಹಿಸಿದ್ದಾರೆ. ಅತೃಪ್ತ ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿಹೊಳಿ ಮತ್ತು ಮಹೇಶ್ ಕುಮಟಳ್ಳಿಯವರಿಗೆ ಇಂದು ಸ್ಪೀಕರ್ ಬೆಳಗ್ಗೆ 11 ಗಂಟೆಯೊಳಗೆ ಖುದ್ದು ಹಾಜರಾಗುವಂತೆ ನಿನ್ನೆ ನೋಟೀಸ್...

ಅತೃಪ್ತರಿಗೆ ಡಿಕೆಶಿ ಲಾಸ್ಟ್ ವಾರ್ನಿಂಗ್…!

ಬೆಂಗಳೂರು: ಸರ್ಕಾರ ಉಳಿಸಿಕೊಳ್ಳೋದಕ್ಕಾಗಿ ಅತೃಪ್ತರ ಮನವೊಲಿಸಲು ಫ್ಲಾಪ್ ಆಗಿರೋ ದೋಸ್ತಿ ಇದೀಗ ಬಿಟ್ಟ ಬಾಣವನ್ನೇ ಮತ್ತೆ ಬಿಟ್ಟು ಮುಂಬೈ ಸೇರಿರುವ ಶಾಸಕರಿಗೆ ಕಡೇ ಎಚ್ಚರಿಕೆ ನೀಡಿದೆ. ಮೈತ್ರಿ ನಾಯಕರ ಬಿಟ್ಟ ಅನರ್ಹತೆ ಅಸ್ತ್ರಕ್ಕೆ ಕ್ಯಾರೇ ಎನ್ನದ ಅತೃಪ್ತರ ಮೇಲೆ ಮತ್ತದೇ ಬಾಣ ಬಿಡುವ ಮೂಲಕ ದೋಸ್ತಿ ತನ್ನ ಅಸಹಾಯಕತೆ ಪ್ರದರ್ಶಿಸಿದೆ. ಕಳೆದ ವಾರದಿಂದ ಮುಂದೂಡಲ್ಪಡಲಾಗುತ್ತಿರುವ...

About Me

32786 POSTS
0 COMMENTS
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img