Friday, July 31, 2026

Karnataka Tv

ರಾತ್ರಿಯಾದ್ರೂ ಮುಗಿದಿಲ್ಲ ಕಲಾಪ- ವಿಶ್ವಾಸಮತ ಯಾಚನೆಯದ್ದೇ ಆಲಾಪ..!

ಬೆಂಗಳೂರು: ನೀ ಕೊಡೆ ನಾ ಬಿಡೆ ಅನ್ನುವಂತಾಗಿದೆ ರಾಜ್ಯದ ವಿಧಾನಸಭೆಯ ಪರಿಸ್ಥಿತಿ. ಇತ್ತ ದೋಸ್ತಿ ಸದಸ್ಯರು ವಿಶ್ವಾಸಮತ ಯಾಚನೆಗೆ ಇನ್ನೆರಡು ದಿವಸ ಕಾಲಾವಕಾಶ ಕೊಡಿ ಎನ್ನುತ್ತಿದ್ದಂತೆ ಮತ್ತಷ್ಟು ಪಟ್ಟು ಹಿಡಿದಿರೋ ಪ್ರತಿಪಕ್ಷ ಬಿಜೆಪಿ ಇಂದೇ ವಿಶ್ವಾಸಮತ ಯಾಚನೆ ಮಾಡಬೇಕು, ಎಷ್ಟೊತ್ತಾದ್ರೂ ಪರವಾಗಿಲ್ಲ ಅಂತ ಹೇಳುವ ಮೂಲಕ ಸದನವನ್ನು ಮುಂದುವರಿಸುವಲ್ಲಿ ಯಶಸ್ವಿಯಾಗಿದೆ. ರಾಜ್ಯ ವಿಧಾನಸಭೆ ರಾಜಕೀಯ...

ಅತ್ತ ಬಿಜೆಪಿ, ಇತ್ತ ದೋಸ್ತಿ- ವಿಶ್ವಾಸಮತ ಯಾಚನೆಗೆ ಸ್ಪೀಕರ್ ಮೇಲೆ ಹೆಚ್ಚಿದ ಒತ್ತಡ…!

ಬೆಂಗಳೂರು: ಏನೇ ಆಗಲಿ ಇಂದೇ ವಿಶ್ವಾಸಮತ ಯಾಚನೆ ಮಾಡಿ ಅಂತ ಬಿಜೆಪಿ ಸ್ಪೀಕರ್ ಮೇಲೆ ಒತ್ತಡ ಹೇರುತ್ತಿದ್ರೆ ಮತ್ತೊಂದೆಡೆ ಇನ್ನೆರಡೇ ಎರಡು ದಿನ ನಮಗೆ ಟೈಂ ಕೊಡಿ ಅಂತ ದೋಸ್ತಿ ಪಟ್ಟು ಹಿಡಿದು ಕುಳಿತಿದೆ. ಈ ಮಧ್ಯೆ ಸ್ಪೀಕರ್ ರಮೇಶ್ ಕುಮಾರ್ ಯಾವ ನಿರ್ಧಾರಕ್ಕೆ ಬರ್ತಾರೆ ಅನ್ನೋದು ಮಾತ್ರ ಈವರೆಗೂ ಅಸ್ಪಷ್ಟವಾಗಿದೆ. ಸದನದ ಆರಂಭದಿಂದಲೂ...

ಇನ್ನೆರಡು ದಿನ ಟೈಂ ಕೊಡಿ- ಸ್ಪೀಕರ್ ಗೆ ಸಿಎಂ ಕುಮಾರಸ್ವಾಮಿ ಮನವಿ

ಬೆಂಗಳೂರು: ವಿಶ್ವಾಸಮತ ಯಾಚನೆ ಇಂದೇ ಆಗಬೇಕು ಅಂತ ಬಿಜೆಪಿ ಪಟ್ಟು ಹಿಡಿದಿದೆ. ಆದ್ರೆ ಸಂಜೆಯಾಗುತ್ತಲೇ ವರಸೆ ಬದಲಿಸಿದ ಸಿಎಂ ಕುಮಾರಸ್ವಾಮಿ, ಸ್ಪೀಕರ್ ರನ್ನು ಭೇಟಿಯಾಗಿ ಇನ್ನೆರಡು ದಿನ ಸಮಯ ನೀಡಲು ಕೋರಿದ್ದಾರೆ. ಶುಕ್ರವಾರದ ಕಲಾಪದಲ್ಲಿ ಸೋಮವಾರ ವಿಶ್ವಾಸಮತ ಯಾಚನೆ ಮಾಡೋದು ಫೈನಲ್ ಅಂತ ಹೇಳಿದ್ದ ಸಿಎಂ ಕುಮಾರಸ್ವಾಮಿ ಇದೀಗ ಯಾಕೋ ತಮ್ಮ ನಿರ್ಧಾರ ಬದಲಿಸಿದ್ದಾರೆ....

ಅತೃಪ್ತ ಶಾಸಕರಿಗೆ ಜೀರೋ ಟ್ರಾಫಿಕ್- ಗೃಹ ಸಚಿವರಿಗೆ ಸ್ಪೀಕರ್ ಕ್ಲಾಸ್…!

ಬೆಂಗಳೂರು: ಸುಪ್ರೀಂಕೋರ್ಟ್ ಸೂಚನೆಯಂತೆ ಸ್ಪೀಕರ್ ಭೇಟಿಯಾಗಲು ಮುಂಬೈನಿಂದ ಬೆಂಗಳೂರಿಗೆ ಹಾಜರಾಗಿದ್ದ ಅತೃಪ್ತ ಶಾಸಕರಿಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಕುರಿತು ಸ್ಪೀಕರ್ ಗೃಹಸಚಿವ ಎಂ.ಬಿ ಪಾಟೀಲರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವಿಧಾನಸಭೆಯಲ್ಲಿಂದು ಅತೃಪ್ತ ಶಾಸಕರು ಸ್ಪೀಕರ್ ಭೇಟಿಯಾಗಲು ಬಂದಿದ್ದಾಗ ಕಲ್ಪಿಸಲಾಗಿದ್ದ ಜೀರೋ ಟ್ರಾಫಿಕ್ ವ್ಯವಸ್ಥೆ ಕುರಿತು ಜೆಡಿಎಸ್ ಶಾಸಕ ಎ.ಟಿ ರಾಮಸ್ವಾಮಿ ಸದನದ ಗಮನ ಸೆಳೆದರು. ಈ...

9 ಅಂತಸ್ಥಿನ ಕಟ್ಟಡದಲ್ಲಿ ಬೆಂಕಿ- ರಕ್ಷಣೆಗಾಗಿ ಅಂಗಲಾಚುತ್ತಿರುವ 100ಕ್ಕೂ ಹೆಚ್ಚು ಮಂದಿ

ಮುಂಬೈ: ಮುಂಬೈನಲ್ಲಿ ಸರ್ಕಾರಿ ಸ್ವಾಮ್ಯದ ಎಂಟಿಎನ್ ಎಲ್ ಕಟ್ಟಡದಲ್ಲಿ ಬೆಂಕಿ ಹೊತ್ತುಕೊಂಡಿದೆ. ಪರಿಣಾಮ ಕಟ್ಟಡದೊಳಗಿದ್ದ 100ಕ್ಕೂ ಹೆಚ್ಚು ಸಿಬ್ಬಂದಿ ರಕ್ಷಣೆಗಾಗಿ ಅಂಗಲಾಚುತ್ತಿದ್ದಾರೆ. ಬಾಂದ್ರಾದ ಎಸ್.ವಿ ರೋಡ್ ನಲ್ಲಿರುವ ಸರ್ಕಾರಿ ಸ್ವಾಮ್ಯದ ಎಂಟಿಎನ್ ಎಲ್ ಬಿಲ್ಡಿಂಗ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. 9 ಅಂತಸ್ಥಿನ ಕಟ್ಟಡದ ಮೂರನೇ ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿ ನಾಲ್ಕನೇ ಮಹಡಿಗೂ ವ್ಯಾಪಿಸಿದೆ....

‘ಅತೃಪ್ತರು ಇಲ್ಲೇ ಇದ್ದಿದ್ರೆ ಮುಳ್ಳು ಚುಚ್ಚುತ್ತಿತ್ತಾ..?’- ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು: ವಿಶ್ವಾಸಮತ ಯಾಚನೆ ಇಂದೂ ನಡೆಯೋದಿಲ್ಲ ಅನ್ನೋ ಸಂಶಯದ ಕುರಿತು ಮಾಜಿ ಸಿಎಂ, ಸಿಎಲ್ ಪಿ ನಾಯಕ ಸಿದ್ದರಾಮಯ್ಯ ಪರೋಕ್ಷವಾಗಿ ಸುಳಿವು ನೀಡಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯ ವಿಧಾನಸಭೆ ಕುರಿತಾದ 2 ಅರ್ಜಿಗಳು ಇತ್ಯರ್ಥವಾಗಬೇಕಿದ್ದು, ಅದರ ಮಧ್ಯೆ ವಿಶ್ವಾಸಮತ ಯಾಚನೆ ಮಾಡುವುದು ಅಸಂವಿಧಾನಿಕ ಅಂತ ಹೇಳಿದ್ದಾರೆ.ಅಲ್ಲದೆ ಅತೃಪ್ತರನ್ನು ಕೂಡಿಹಾಕಿದ್ದರಿಂದ ಅವರು ಅಲ್ಲೇ ಇದ್ದಾರೆ...

ಇಸ್ರೋ ಹೊಸ ದಾಖಲೆ- ಚಂದ್ರಯಾನ-2 ಯಶಸ್ವಿ ಉಡಾವಣೆ..!

ಶ್ರೀಹರಿಕೋಟಾ: ಭಾರತದ ಮಹತ್ವದ ಚಂದ್ರಯಾನ-2 ಗಗನ ನೌಕೆ ಯಶಸ್ವಿಯಾಗಿ ಉಡಾವಣೆಯಾಗಿದ್ದು ಭಾರತ ಮತ್ತೊಂದು ದಾಖಲೆ ಬರೆಯುವತ್ತ ದಾಪುಗಾಲು ಹಾಕಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾ ಉಡ್ಡಯನ ಕೇಂದ್ರದಿಂದ ಇಂದು ಮಧ್ಯಾಹ್ನ ಸರಿಯಾಗಿ 2.43ನಿಮಿಷಕ್ಕೆ ಉಡಾಯನವಾದ ಗಗನನೌಕೆ ಚಂದಿರನ ದಕ್ಷಿಣ ದ್ರುವದತ್ತ ಸಾಗಲಿದೆ.ಭೂಸ್ಥಿರ ಕಕ್ಷೆ ಸೇರಿದ ಚಂದ್ರಯಾನ-2 ಗಗನನೌಕೆ ಚಂದಿರನ ಕುರಿತಾದ ಹಲವು ವೈಜ್ಞಾನಿಕ ಸಂಶೋಧನೆಗಳಿಗೆ ಸಹಕಾರಿಯಾಗಲಿದೆ. ಇನ್ನು...

3 ತಿಂಗಳ ಅವಧಿಯಲ್ಲಿ ಇಡೀ ಜಿಲ್ಲೆಯಲ್ಲಿ ಹೆಣ್ಣುಮಕ್ಕಳೇ ಜನಿಸಿಲ್ಲ…!

ಉತ್ತರಾಖಂಡ್: ಸಾಮಾನ್ಯವಾಗಿ ಒಂದು ಹೆರಿಗೆ ಆಸ್ಪತ್ರೆಯಲ್ಲೇ ಒಂದಿಡೀ ದಿನದಲ್ಲಿ ಹೆಣ್ಣು ಹಾಗೂ ಗಂಡು ಶಿಶುಗಳು ಜನಿಸುತ್ತವೆ. ಅಪರೂಪಕ್ಕೊಮ್ಮೆ ಮಾತ್ರ ಬರೀ ಹೆಣ್ಣು ಶಿಶು, ಅಥವಾ ಬರೀ ಗಂಡು ಶಿಶುಗಳು ಜನಿಸಿರುವ ಉದಾಹರಣೆಗಳು ಸಿಕ್ಕಿವೆ. ಆದ್ರೆ ಈ ಜಿಲ್ಲೆಯಲ್ಲಿ ಬರೋಬ್ಬರಿ 3 ತಿಂಗಳ ಅವಧಿಯಲ್ಲಿ ಜನಸಿರುವ ಮಕ್ಕಳ ಪೈಕಿ ಒಂದೇ ಒಂದು ಹೆಣ್ಣು ಶಿಶು ಜನಿಸದೇ...

‘ಐಎಂಎ ಮಾಲೀಕನೊಂದಿಗೆ ನಾನು ಬಿರಿಯಾನಿ ತಿಂದಿಲ್ಲ- ಖರ್ಜೂರ ಮಾತ್ರ ತಿಂದಿದ್ದೆ’- ಸಿಎಂ ಕುಮಾರಸ್ವಾಮಿ

ಬೆಂಗಳೂರು: ಐಎಂಎ ಜುವೆಲರ್ಸ್ ವಂಚನೆ ಪ್ರಕರಣ ಸದನದಲ್ಲಿ ಮಾರ್ದನಿಸಿತು. ಈ ಕುರಿತು ಮಾತನಾಡಿದ ಬಿಜೆಪಿ ಸದಸ್ಯ ರವಿ, ಸಿಎಂ ಕುಮಾರಸ್ವಾಮಿ ಐಎಂಎ ಮಾಲೀಕರ ಮನ್ನೂರ್ ಜೊತೆ ಕಾಣಿಸಿಕೊಂಡಿದ್ದರ ಬಗ್ಗೆ ಪ್ರಸ್ತಾಪಿಸಿದ್ರು. ಇದಕ್ಕೆ ಉತ್ತರಿಸಿದ ಸಿಎಂ ಕುಮಾರಸ್ವಾಮಿ, ನಾನು ಬಿರಿಯಾನಿ ತಿಂದಿಲ್ಲ, ಖರ್ಜೂರ ಮಾತ್ರ ಬಾಯಿಗೆ ಹಾಕಿಕೊಂಡೆ ಅಂತ ಹೇಳಿದ್ರು. ಸದನದಲ್ಲಿ ದೋಸ್ತಿ ಮತ್ತು ವಿಪಕ್ಷ...

‘ನನ್ನ ದಯನೀಯ ಪರಿಸ್ಥಿತಿ ಯಾರಿಗೂ ಬಂದಿಲ್ಲ’- ಸದನದಲ್ಲಿ ಸ್ಪೀಕರ್ ಬೇಸರ..!

ಬೆಂಗಳೂರು: ಸದನಕ್ಕೆ ಹಾಜರಾಗದ ಸದಸ್ಯರ ಕುರಿತ ಚರ್ಚೆ ವೇಳೆ ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ನನಗೆ ಬಂದಿರುವ ಈ ಪರಿಸ್ಥಿತಿ ಭಾರತ ದೇಶಕ್ಕೆ ಸ್ವತಂತ್ರ್ಯ ಬಂದ ನಂತರ ಯಾವ ಸ್ಪೀಕರ್ ಗೂ ಬಂದಿಲ್ಲ ಅಂತ ವಿಷಾದ ವ್ಯಕ್ತಪಡಿಸಿದ್ದಾರೆ. ಸದನದಲ್ಲಿ ಕಾಂಗ್ರೆಸ್ ನ ಹಿರೇಕೆರೂರು ಶಾಸಕ ಬಿ.ಸಿ ಪಾಟೀಲ್ ಗೈರು ಹಾಜರಿ...

About Me

32786 POSTS
0 COMMENTS
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img