Friday, July 31, 2026

Karnataka Tv

‘ವಿಶ್ವಾಸಮತ ಯಾಚನೆಗೆ ಇನ್ನು ತಡ ಮಾಡಲು ಆಗೋದಿಲ್ಲ’- ಸ್ಪೀಕರ್ ಸ್ಪಷ್ಟನೆ

ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತಾಗಿ ತಮ್ಮನ್ನು ಭೇಟಿಯಾಗಿದ್ದ ಸಿಎಂ ನಿಯೋಗಕ್ಕೆ ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಇನ್ನು ವಿಳಂಬ ಮಾಡೋದಕ್ಕೆ ಆಗೋದಿಲ್ಲ ಅಂತ ಖಡಕ್ ಉತ್ತರ ನೀಡಿದ್ದಾರೆ. ಹೀಗಾಗಿ ಇಂದು ವಿಶ್ವಾಸಮತ ಯಾಚನೆ ನಡೆಯಲಿದೆಯಾ ಅನ್ನೋದು ಸದ್ಯಕ್ಕೆ ಕುತೂಹಲ ಮೂಡಿಸಿದೆ. ವಿಧಾನಸಭಾ ಕಲಾಪದ ಮಹತ್ವದ ದಿನವಾದ ಇಂದು, ಸಿಎಂ ಕುಮಾರಸ್ವಾಮಿ, ಪ್ರಿಯಾಂಕ್ ಖರ್ಗೆ, ಎಚ್.ಡಿ ರೇವಣ್ಣ...

ಇಂದೂ ವಿಶ್ವಾಸಮತ ಯಾಚನೆ ನಡೆಯೋದು ಡೌಟು…!

ಬೆಂಗಳೂರು: ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚನೆಗೆ ನಿಗದಿಯಾಗಿದ್ದ ಮುಹೂರ್ತ ಒಂದಿಲ್ಲೊಂದು ಕಾರಣಕ್ಕೆ ಮುಂದೂಡಿಕೆಯಾಗ್ತಾನೆ ಇದೆ. ದೋಸ್ತಿಗಳೇ ನಾನಾ ಕಾರಣ ನೀಡಿ ಕಾನೂನಾತ್ಮಕವಾಗಿ ವಿಶ್ವಾಸಮತ ಯಾಚನೆಗೆ ಅಡ್ಡಿಪಡಿಸ್ತಿರೋದು ಎಲ್ಲರಿಗೂ ತಿಳಿದಿರೋ ವಿಚಾರವೇ. ಆದ್ರೀಗ ಪಕ್ಷೇತರ ಶಾಸಕರ ಅರ್ಜಿ ವಿಚಾರಣೆ ನಡೆಸೋದಿಲ್ಲ ಅಂತ ತಿಳಿಸಿದ್ದು ಇಂದೂ ಕೂಡ ವಿಶ್ವಾಸಮತ ಯಾಚನೆ ನಡೆಯೋದು ಸಂಶಯವೇ. ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಗೆಂದು...

ಕುಮಾರಸ್ವಾಮಿಗೆ ಆನೆ ಬಲ.. ಅದರೂ ಕಷ್ಟ ಕಷ್ಟ..!

ಕರ್ನಾಟಕ ಟಿವಿ : ಕುಮಾರಸ್ವಾಮಿ ಸರ್ಕಾರ ವಿಶ್ವಾಸಮತದಅಗ್ನಿ ಪರೀಕ್ಷೆ ಎದುರಿಸುತ್ತಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ 13 ಶಾಸಕರು ಮುಂಬೈ ಸೇರಿದ್ರೆ, ಡಾ ಸುಧಾಕರ್, ಆನಂದ್ ಸಿಂಗ್, ರೋಷನ್ ಬೇಗ್ ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯೋದಿಲ್ಲಅಂತ ಖಡಕ್ ಆಗಿ  ಹೇಳಿದ್ದಾರೆ.  ಇತ್ತ ಪಕ್ಷೇತರ ಶಾಸಕರು ಬಿಜೆಪಿ ಬೆಂಬಲಿಸ್ತೀವಿ ಅಂತ ರಾಜ್ಯಪಾಲರಿಗೆ ಪತ್ರ ಕೂಡ ಕೊಟ್ಟಿದ್ದಾರೆ.. ದೋಸ್ತಿ ಬೆಂಬಲಿಸುವಂತೆ ಮಹೇಶ್ ಗೆ ಮಾಯಾವತಿ...

ಸುಮಲತಾ ಕೈ ಹಿಡಿದ ಮಂಡ್ಯ ಸ್ವಾಭಿಮಾನಿ ಜನರಿಗೆ ರಾಕ್ ಲೈನ್ ಗೌರವ..!

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಭರ್ಜರಿ ಗೆಲುವಿಗೆ ಕಾರಣರಾದ ಮಂಡ್ಯ ಜನತೆ ಕುರಿತಾಗಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಆಡಿದ ಮಾತಿನಂತೆ ನಡೆದುಕೊಂಡಿದ್ದಾರೆ. ಮಂಡ್ಯ ಸ್ವಾಭಿಮಾನಿ ಜನರಿಗೆ ಹೊಸದೊಂದು ರೀತಿಯಲ್ಲಿ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ತಮ್ಮ ಚಿತ್ರದ ಟೈಟಲ್ ಕಾರ್ಡ್ ನಲ್ಲಿ ಮೊದಲಿಗೆ ಮಂಡ್ಯ ಸ್ವಾಭಿಮಾನಿ ಜನರನ್ನು ಸ್ಮರಿಸಿದ್ದಾರೆ. ಲೋಕಸಭಾ...

ಸಿಎಂ ಕುಮಾರಸ್ವಾಮಿಗೆ ಎದುರಾಯ್ತು ಮತ್ತೊಂದು ಸಂಕಷ್ಟ…!

ಬೆಂಗಳೂರು: ಸರ್ಕಾರ ಪತನದಂಚಿನಲ್ಲಿರೋ ಮಧ್ಯೆಯೇ ಸಿಎಂ ಕುಮಾರಸ್ವಾಮಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬನಶಂಕರಿ ಬಡಾವಣೆಯ ಡಿನೋಟಿಫಿಕೇಷನ್ ಪ್ರಕರಣ ಕುರಿತು ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ರದ್ದುಗೊಳಿಸಿರುವ ನ್ಯಾಯಾಲಯ ಇದೀಗ ಮತ್ತೆ ವಿಚಾರಣೆ ನಡೆಸಲು ಆದೇಶಿಸಿದೆ. ಈ ಹಿಂದೆ ಎಚ್.ಡಿ ಕುಮಾರಸ್ವಾಮಿ ತಮ್ಮ ಅಧಿಕಾರಾವಧಿಯಲ್ಲಿ ಬನಶಂಕರಿ 5ನೇ ಹಂತದ ಬಡಾವಣೆಗಾಗಿ ಹಲಗೆವಡೇರಳ್ಳಿಯಲ್ಲಿ ಅಕ್ರಮವಾಗಿ 3.34...

10 ಸಾವಿರ ದೇಣಿಗೆ ನೀಡಿದವರಿಗೂ ಇನ್ನುಮುಂದೆ ತಿಮ್ಮಪ್ಪನ ವಿಐಪಿ ದರ್ಶನ ಭಾಗ್ಯ..!

ಬೆಂಗಳೂರು: ತಿರುಪತಿ ತಿಮ್ಮಪ್ಪನ ಭಕ್ತರು ದೇಣಿಗೆ ನೀಡೋ ಮೂಲಕ ಕೂಡ ಇನ್ನು ಮುಂದೆ ವಿಐಪಿ ದರ್ಶನ ಪಡೆಯಬಹುದಾಗಿದೆ. ಯಾಕಂದ್ರೆ ಇದೀಗ ಟಿಟಿಡಿ 10 ಸಾವಿರ ದೇಣಿಗೆ ನೀಡುವ ಭಕ್ತರಿಗೂ ಕೂಡ ವಿಐಪಿ ದರ್ಶನಕ್ಕೆ ಅನುವು ಮಾಡಿಕೊಡಲು ನಿರ್ಧರಿಸಿದೆ. ತಿರುಪತಿ ತಿಮ್ಮಪ್ಪ ಒಂದು ಕ್ಷಣದ ದರ್ಶನಕ್ಕಾಗಿ ದಿನನಿತ್ಯ ಬರುವ ಭಕ್ತರ ಸಂಖ್ಯೆ ದಿನೇ ದಿನೇ ಏರಿಕೆಯಾಗ್ತಿದೆ....

ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಇನ್ನಿಲ್ಲ

ದೆಹಲಿ: ದೆಹಲಿಯ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನ ಪ್ರಭಾವಿ ನಾಯಕಿ ಶೀಲ ದೀಕ್ಷಿತ್ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶೀಲಾ ದೀಕ್ಷಿತ್ ರನ್ನು ಇಂದು ಬೆಳಗ್ಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಅವರು ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದಾಗಿ ಪದೇ ಪದೇ ಅನಾರೋಗ್ಯಕ್ಕೀಡಾಗುತ್ತಿದ್ದ ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್(81) ನಿಧನರಾಗಿದ್ದಾರೆ....

‘ಶಾಸಕರು ಸಗಣಿ ತಿಂದು ಮುಂಬೈ ಸೇರಿದ್ದಾರೆ’- ಕೈಶಾಸಕ ಕಿಡಿ

ದಾವಣಗೆರೆ: ರಾಜ್ಯದಲ್ಲಿ ಆಪರೇಷನ್ ಕಮಲ ಕುರಿತು ಕಾಂಗ್ರೆಸ್ ನ ಹಿರಿಯ ಶಾಸಕ ಕಿಡಿ ಕಾರಿದ್ದಾರೆ. ಬಿಜೆಪಿ ಆಮಿಷಕ್ಕೊಳಗಾಗಿ ಸಗಣಿ ತಿಂದು ಮುಂಬೈಗೆ ಹೋಗಿದ್ದಾರೆ ಅಂತ ಕೈ ಶಾಸಕ ಶಾಮನೂರು ಶಿವಶಂಕರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಅತೃಪ್ತ ಶಾಸಕರು ಬಿಜೆಪಿ ಆಮಿಷಗಳಿಗೆ ಬಲಿಯಾಗಿದ್ದಾರಾ ಅನ್ನೋ ಪ್ರಶ್ನೆಗೆ...

ಕಾರಿನ ಮೇಲೆ ‘ಎಂಎಲ್ಎ ಮಗ’ ಎಂಬ ಸ್ಟಿಕ್ಕರ್ ಬಗ್ಗೆ ಟ್ವೀಟ್ – ಶಾಸಕನಿಗೆ ನೋಟೀಸ್…!

ನವದೆಹಲಿ: ವಾಹನಗಳ ಮೇಲೆ ತಮ್ಮ ಇಷ್ಟಪಟ್ಟವರ ಹೆಸರು, ನಟರ ಚಿತ್ರ, ತಂದೆ ತಾಯಿಯ ಆಶೀರ್ವಾದ, ದೇವರ ಕೃಪೆ ಎಂಬಿತ್ಯಾದಿ ಸ್ಟಿಕ್ಕರ್ ಗಳನ್ನು ಅಂಟಿಸಿಕೊಂಡಿರೋದನ್ನು ನೋಡಿದ್ದೇವೆ. ಕೆಲವರೊಂತೂ ಇಡೀ ಕುಟುಂಬದ ಹೆಸರುಗಳನ್ನೇ ಸಾಲು ಸಾಲಾಗಿ ಬರೆಸಿಕೊಂಡಿರ್ತಾರೆ. ಇನ್ನೂ ಕೆಲವರು ತಮ್ಮ ಕಾಲೆಯುವವರಿಗೆ ಹಿತ ಶತ್ರುಗಳ ಆಶೀರ್ವಾದ ಅಂತೆಲ್ಲಾ ಸ್ಟಿಕ್ಕರ್ ಅಂಟಿಸಿಕೊಳ್ಳೋ ಮೂಲಕ ಅವರಿಗೆ ಚಿವುಟುವ ಯತ್ನ...

ಬಹುಕೋಟಿ ವಂಚಕ ಐಎಂಎ ಮುಖ್ಯಸ್ಥ ಇಡಿ ವಶಕ್ಕೆ

ಬೆಂಗಳೂರು: ಚಿನ್ನದ ಮೇಲೆ ಹೂಡಿಕೆ ಮಾಡಿಸಿಕೊಂಡು ಲಕ್ಷಾಂತರ ಮಂದಿಗೆ ನಾಮ ಹಾಕಿದ್ದ ಐಎಂಎ ಜುವೆಲ್ಲರ್ಸ್ ಮುಖ್ಯಸ್ಥ ಮೊಹಮ್ಮದ್ ಮನ್ಸೂರ್ ನನ್ನು ಇದೀಗ ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. ಬಹುಕೋಟಿ ವಂಚನೆ ಆರೋಪ ಹೊತ್ತು ದುಬೈನಲ್ಲಿ ತಲೆ ಮರೆಸಿಕೊಂಡಿದ್ದ ಐಎಂಎ ಮಾಲೀಕ ಮೊಹಮದ ಮನ್ಸೂರ್ ಬಂಧನವಾಗ ಬೆನ್ನಲ್ಲೇ ಇದೀಗ ಆತನನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ....

About Me

32786 POSTS
0 COMMENTS
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img