ಬೆಂಗಳೂರು: ವಿಧಾನಸಭೆಯಲ್ಲಿನ ಇಂದಿನ ಕಲಾಪ ನಿನ್ನೆಗಿಂತಲೂ ತೀವ್ರ ಕುತೂಹಲಕಾರಿಯಾಗಿದೆ. ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಉರುಳಿಸೋ ಸಲುವಾಗಿ ಬಿಜೆಪಯವರು ಷಡ್ಯಂತ್ರ ನಡೆಸುತ್ತಿದ್ದು ಶಾಸಕರನ್ನು ಸೆಳೆಯೋ ಪ್ರಯತ್ನ ಮಾಡ್ತಿದ್ದಾರೆ. ತಾತ್ಕಾಲಿಕವಾಗಿ ಖುಷಿ ಪಡುತ್ತಿದ್ದೀರಿ, ಆದ್ರೆ ನಿಮಗೆ ಮುಂದೆ ಕಾದಿದೆ ಅಂತ ಸಿಎಂ ಪ್ರತಿಪಕ್ಷಕ್ಕೆ ಮಾತಿನ ಚಾಟಿ ಬೀಸಿದ್ರು.
ವಿಶ್ವಾಸಮತ ಯಾಚನೆ ಕುರಿತಾಗಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ ಇಂದೂ...
ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತು ಬಿಜೆಪಿ ಪಟ್ಟು ಹಿಡಿದು ಕುಳಿತಿದ್ರೆ, ಮತ್ತೊಂದೆಡೆ ದೋಸ್ತಿಗಳು ಸಂಖ್ಯಾಬಲದಲ್ಲಿ ಮೇಲುಗೈ ಸಾಧಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಹೀಗಾಗಿ ನಿನ್ನೆಯ ವಿಶ್ವಾಸಮತ ಯಾಚನೆಯನ್ನು ಉಪಾಯವಾಗಿ ಮುಂದೂಡಿಕೆ ಮಾಡಿಸುವಲ್ಲಿ ಯಶಸ್ವಿಯಾಗಿರೋ ದೋಸ್ತಿ ಮತ್ತೆ ಅತೃಪ್ತರನ್ನು ಸಮಾಧಾನ ಪಡಿಸೋ ಕೆಲಸ ನಡೆಸುತ್ತಿದೆ.
ವಿಧಾನಸಭಾ ಕಲಾಪ ಆರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ...
ಟೀಮ್ ಇಂಡಿಯಾ ಮಾಜಿ ಆಟಗಾರ, ಕ್ರಿಕೆಟ್ ಜಗತ್ತಿನ ದೇವರು ಸಚಿನ್ ತೆಂಡುಲ್ಕರ್, ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಆಲನ್ ಡೋನಾಲ್ಡ್ ಮತ್ತು ಆಸ್ಟ್ರೇಲಿಯಾ ಮಾಜಿ ಮಹಿಳಾ ಕ್ರಿಕೆಟರ್ ಕ್ಯಾಥರಿನ್ ರಿಟ್ಜ್ ಪ್ಯಾಟ್ರಿಕ್ ಗೆ ಐಸಿಸಿ ಆಲ್ ಆಫ್ ಫೇಮ್ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಮೂಲಕ ಸಚಿನ್ ಐಸಿಸಿ ಗೌರವಕ್ಕೆ ಪಾತ್ರರಾದ ಭಾರತದ...
ಕರ್ನಾಟಕ ಟಿವಿ
: ವಿಶ್ವಾಸ ಮತ ಸಾಬೀತು ಮಾಡ್ತೀನಿ ಅಂತ ಹೇಳಿ ಇಂದು ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ನಾನಾ ತಂತ್ರ
ರೂಪಿಸಿ ಮತಕ್ಕೆ ಹಾಕದ ಹೈಡ್ರಾಮಾ ಮಾಡ್ತಿದ್ರು. ಸೋಮವಾರದ ವರೆಗೆ ಕಾಲ ದೂಡಿ ಸರ್ಕಾರವನ್ನ ಸೇಫ್ ಮಾಡಿಕೊಳ್ಳಬೇಕು
ಅಂತ ಮೊದಲೇ ತಂತ್ರ ರೂಪಿಸಿದಂತೆ ಜೆಡಿಎಸ್-ಕಾಂಗ್ರೆಸ್ ನಾಯಕರು ಸದನದಲ್ಲಿ ಗೇಮ್ ಶುರು ಮಾಡಿದ್ರು..
ಇಂದು ವಿಶ್ವಾಸಮತ ಸಾಬೀತು ಮಾಡದೆ ಕುಮಾರಸ್ವಾಮಿ ರಾಜೀನಾಮೆ ಕೊಡ್ತಾರೆ...
ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತು ಸದನದಲ್ಲಿ ಉಂಟಾಗಿರುವ ಗದ್ದಲ ರಾಜ್ಯಪಾಲರ ಬಾಗಿಲು ಬಡಿಸಿತು. ಕಾಂಗ್ರೆಸ್-ಜೆಡಿಎಸ್ ವಿಶ್ವಾಸಮತ ಯಾಚನೆ ಮುಂದೂಡಿಕೆ ಮಾಡಬೇಕೆಂದು ಸ್ಪೀಕರ್ ಗೆ ಮನವಿ ಮಾಡಿದ್ದನ್ನು ವಿರೋಧಿಸಿ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿತ್ತು. ಇದಕ್ಕೆ ಸ್ಪಂದಿಸಿರೋ ರಾಜ್ಯಪಾಲರು ಇಂದೇ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಮುಗಿಸಲು ಸೂಚನೆ ನೀಡಿದ್ದಾರೆ.
ಅತೃಪ್ತ ಶಾಸಕರು ವಿಪ್ ಉಲ್ಲಂಘನೆ...
ಅಸ್ಸಾಂ: ಭಾರೀ ಮಳೆಯಿಂದ ಪ್ರವಾಹಕ್ಕೆ ತುತ್ತಾಗಿರುವ ಅಸ್ಸಾಂನಲ್ಲಿ ಸುಮಾರು 43 ಲಕ್ಷ ಮಂದಿ ನಲೆ ಕಳೆದುಕೊಂಡಿದ್ದಾರೆ. ಅಲ್ಲದೆ ವಿಶ್ವವಿಖ್ಯಾತ ಕಾಜಿರಂಗಾ ರಾಷ್ಟ್ರೀಯ ಉದ್ಯಾನವನಕ್ಕೂ ಪ್ರವಾಹದ ಬಿಸಿ ತಟ್ಟಿದ್ದು, ನೂರಾರು ಪ್ರಾಣಿ ಪಕ್ಷಿಗಳು ಸಾವನ್ನಪ್ಪಿವೆ. ಪ್ರವಾಹದಿಂದ ಕಂಗಾಲಾದ ಹುಲಿಯೊಂದು, ಆಹಾರ ಸಿಗದೆ ಕೊನೆಗೆ ನಗರ ಪ್ರದೇಶದತ್ತ ಮುಖ ಮಾಡಿದೆ. ಅಲ್ಲದೇ ಮನೆಯೊಂದರ ಬೆಡ್ ರೂಮ್ ಪ್ರವೇಶಿಸಿದ...
ಬೆಂಗಳೂರು: ನಿನ್ನೆ ರಾತ್ರಿ ವರೆಗೂ ಆರೋಗ್ಯವಾಗಿದ್ದ ಕಾಗವಾಡದ ಕಾಂಗ್ರೆಸ್ ಶಾಸಕ ಆರೋಗ್ಯದ ನೆಪವೊಡ್ಡಿ ಮುಂಬೈನಲ್ಲಿ ಪ್ರತ್ಯಕ್ಷವಾದ ಘಟನೆ ಇದೀಗ ಮತ್ತೊಂದು ತಿರುವು ಪಡೆದಿದೆ. ಇದರ ಹಿಂದೆ ಬಿಜೆಪಿ ಕೈವಾಡ ನಡೆಸಿ ಶಾಸಕರನ್ನು ಬಲವಂತದಿಂದ ಕರೆದೊಯ್ದಿದೆ ಅಂತ ದೋಸ್ತಿ ಆರೋಪಿಸಿದ್ದಾರೆ.
ಇಂದಿನ ವಿಶ್ವಾಸಮತ ಯಾಚನೆಯಲ್ಲಿ ಸರ್ಕಾರಕ್ಕೆ ಹಿನ್ನಡೆಯುಂಟು ಮಾಡುವ ಉದ್ದೇಶದಿಂದ ಕಾಗವಾಡದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲರನ್ನು...
ಯಶಸ್ವಿ ಭುಜದ ಶಸ್ತ್ರಚಿಕಿತ್ಸೆ ನಂತರ ಚೇತರಿಸಿಕೊಳ್ಳುತ್ತಿರುವ ಶಿವಣ್ಣ, ಪತ್ನಿ ಗೀತಾ ಅವರ ಜೊತೆ ಲಂಡನ್ ರೌಂಡ್ಸ್ ಹಾಕುತ್ತಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಭುಜದ ನೋವಿನಿಂದ ಬಳಲುತ್ತಿದ್ದ ಶಿವಣ್ಣ, ಇತ್ತೀಚೆಗಷ್ಟೇ ಚಿಕಿತ್ಸೆಗಾಗಿ ಲಂಡನ್ ಗೆ ತೆರಳಿದ್ರು. ಅಲ್ಲೇ ಭುಜದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಶಿವಣ್ಣ, ತಮ್ಮ ಹುಟ್ಟುಹಬ್ಬವನ್ನು ಸಹಿತ, ಅಲ್ಲಿಯೇ ಆಚರಿಸಿಕೊಂಡಿದ್ದಾರು. ಸದ್ಯ ರೆಸ್ಟ್ ನಲ್ಲಿರುವ...
Hubli Political News: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ಕುರಿತು ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಊಹಾಪೋಹಗಳಿಗೆ ಸ್ವತಃ ಹೊರಟ್ಟಿ ಸ್ಪಷ್ಟನೆ ನೀಡಿದ್ದಾರೆ....