Thursday, July 30, 2026

Karnataka Tv

‘ನನಗೆ ಯಾವ ನಿಂಬೆಹಣ್ಣೂ ಬೇಡ- ತಂದೆ ತಾಯಿ ಆಶೀರ್ವಾದ ಸಾಕು’- ಸಚಿವ ರೇವಣ್ಣ

ಬೆಂಗಳೂರು: ರಾಜ್ಯ ರಾಜಕೀಯ ಬಿಕ್ಕಟ್ಟಿಗೆ ತಾವು ಕಾರಣ ಅನ್ನೋ ಆರೋಪಕ್ಕೆ ಇಂದು ಸಚಿವ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಕೊಟ್ಟಿರುವ ಕೆಲಸವನ್ನು ನಾನು ಮಾಡ್ತಿದ್ದೇನೆ ಹೊರತು ಬೇರೆ ಯಾವ ಇಲಾಖೆಯಲ್ಲೂ ಹಸ್ತಕ್ಷೇಪ ಮಾಡಿಲ್ಲ ಅಂತ ಹೇಳಿದರು. ಅಲ್ಲದೆ ತಮ್ಮ ಮೇಲೆ ದೈವ ಹಾಗೂ ತಂದೆ ತಾಯಿ ಆಶೀರ್ವಾದ ಇದೆ ಹೀಗಾಗಿ ನನಗೆ ಯಾವ ನಿಂಬೆಹಣ್ಣೂ...

ಅಸ್ಸಾಂ ಪ್ರವಾಹ: ಅರ್ಧ ವೇತನ ನೀಡಿ, ನೆರವು ಕೋರಿದ ಹಿಮದಾಸ್

ಪ್ರವಾಹಕ್ಕೆ ಸಿಲುಕಿ ಸಂಕಷ್ಟದಲ್ಲಿರುವ ಅಸ್ಸಾಂ ಜನತೆಗೆ ಓಟಗಾರ್ತಿ ಹಿಮದಾಸ್ ನೆರವಿನ ಹಸ್ತ ಚಾಚಿದ್ದಾರೆ. ಕಳೆದ ಹಲವು ದಿನಗಳಿಂದ ಅಸ್ಸಾಂನಲ್ಲಿ ಭಾರಿ ಮಳೆಯಾಗಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು ಪ್ರವಾಹ ಉಂಟಾಗಿದೆ. ಹೀಗಾಗಿ ಸಾವಿರಾರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನರು ಸೇರಿದಂತೆ ಅನೇಕ ಪ್ರಾಣಿ, ಪಕ್ಷಿಗಳು ಬಲಿಯಾಗಿವೆ. ಸದ್ಯ ಪ್ರವಾಹ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಹಿಮದಾಸ್ ತನ್ನ...

ಕಾಂಗ್ರೆಸ್ ನಲ್ಲೇ ಮುಂದುವರಿಯಲು ಶಾಸಕ ರಾಮಲಿಂಗಾರೆಡ್ಡಿ ತೀರ್ಮಾನ..!

ಬೆಂಗಳೂರು: ಅತೃಪ್ತ ಶಾಸಕರ ಪೈಕಿ ರಾಮಲಿಂಗಾರೆಡ್ಡಿ ಕಾಂಗ್ರೆಸ್ ನಲ್ಲೇ ಮುಂದುವರಿಯಲು ತೀರ್ಮಾನಿಸಿದ್ದು, ರಾಜೀನಾಮೆ ಪಡೆಯುವ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ರಾಮಲಿಂಗಾರೆಡ್ಡಿ, ನಾನು ಕಾಂಗ್ರೆಸ್ ಪಕ್ಷದಲ್ಲೇ ಮುಂದುವರಿಯುವೆ. ಇನ್ನು ನನ್ನ ರಾಜೀನಾಮೆ ಹಿಂಪಡೆಯುವ ವಿಚಾರದ ಬಗ್ಗೆ ಮಾಧ್ಯಮದ ಮುಂದೆ ಮಾತನಾಡುವುದಿಲ್ಲ. ಮಾಧ್ಯಮದ ಮುಖಾಂತರ ನನ್ನ ನಿರ್ಧಾರವನ್ನು ಸ್ಪೀಕರ್ ಗೆ ತಿಳಿಸಿದ್ರೆ...

‘ವಿಶ್ವಾಸಮತಕ್ಕೆ ನಾವು ಹಾಜರಾಗಲ್ಲ’- ಅತೃಪ್ತರ ಖಡಕ್ ಸಂದೇಶ…!

ನವದೆಹಲಿ: ಅತೃಪ್ತ ಶಾಸಕರು ಸದನಕ್ಕೆ ಹಾಜರಾಗುವಂತೆ ಒತ್ತಾಯ ಮಾಡುವಂತಿಲ್ಲ ಅನ್ನೋ ಸುಪ್ರೀಂ ತೀರ್ಪಿನ ಬಳಿಕ ಅತೃಪ್ತ ಶಾಸಕರ ನಿಲುವಿಗೆ ಮತ್ತಷ್ಟು ಬಲ ಸಿಕ್ಕಿದೆ. ಯಾವುದೇ ಕಾರಣಕ್ಕೂ ನಾವು ನಾಳೆ ವಿಶ್ವಾಸಮತಕ್ಕೆ ಹಾಜರಾಗೋದಿಲ್ಲ ಅಂತ ದೋಸ್ತಿಗಳಿಗೆ ಸಂದೇಶ ರವಾನಿಸಿದ್ದಾರೆ. ವಿಪ್ ಉಲ್ಲಂಘನೆ ಕುರಿತು ಇಷ್ಟು ದಿನ ತಲೆಕೆಡಿಸಿಕೊಂಡಿದ್ದ ಅತೃಪ್ತ ಶಾಸಕರು ಇದೀಗ ತಮ್ಮ ನಿರ್ಧಾರದಿಂದ ಹಿಂದೆ...

‘ಮಂಗನ ಟೋಪಿ ಹಾಕಿಸಿಕೊಂಡು ಅನರ್ಹತೆ ಅಸ್ತ್ರಕ್ಕೆ ಗುರಿಯಾಬೇಡಿ’- ಅತೃಪ್ತರಿಗೆ ಡಿಕೆಶಿ ಮನವಿ

ಬೆಂಗಳೂರು: ಅತೃಪ್ತ ಶಾಸಕರು ಬಿಜೆಪಿಯ ಮಂಗನ ಟೋಪಿ ಹಾಕಿಸಿಕೊಳ್ಳದೆ ಎಚ್ಚರವಹಿಸಿ ಅನರ್ಹತೆ ಅಸ್ತ್ರಕ್ಕೆ ಬಲಿಯಾಗಬೇಡಿ ಅಂತ ಸಚಿವ ಡಿಕೆಶಿ ಅತೃಪ್ತ ಶಾಸಕರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್, ಸುಪ್ರೀಂಕೋರ್ಟ್ ಸ್ಪೀಕರ್ ಅಧಿಕಾರವನ್ನು ಎತ್ತಿಹಿಡಿದಿದೆ. ಅತೃಪ್ತ ಶಾಸಕರು ಅಧಿವೇಶನಕ್ಕೆ ಬರಬಹುದು, ಬಿಡಬಹುದು ಅದು ಅವರಿಗೆ ಬಿಟ್ಟದ್ದು. ಆದರೆ ಪಕ್ಷದ ಕೈಯಲ್ಲಿ ವಿಪ್...

ಸುಪ್ರೀಂಕೋರ್ಟ್ ತೀರ್ಪು- ಪರಿಣಾಮ ಯಾರ ಮೇಲೆ..?

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಅರ್ಜಿ ಕುರಿತು ಮಧ್ಯಂತರ ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಇದೀಗ ದೋಸ್ತಿಗಳ ಎದೆಬಡಿತ ಹೆಚ್ಚಾಗಿದೆ ನಾಳೆ ನಡೆಯುವ ವಿಶ್ವಾಸಮತ ಯಾಚನೆಯಲ್ಲಿ ಏನಾಗುತ್ತೋ ಅನ್ನೋ ಭೀತಿ ಶುರುವಾಗಿದ್ದು, ಇತ್ತ ಬಿಜೆಪಿ, ದೋಸ್ತಿ ಸರ್ಕಾರ ಪತನ ಖಚಿತ ಅಂತ ಈಗಾಗಲೇ ಬೀಗುತ್ತಿದೆ. ಅತೃಪ್ತರ ಅರ್ಜಿ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯದ ಮಧ್ಯಂತರ ತೀರ್ಪು ಮೇಲ್ನೋಟಕ್ಕೆ...

ಅತೃಪ್ತ ಶಾಸಕರು ಸದನಕ್ಕೆ ಬರುವಂತೆ ಒತ್ತಾಯಿಸಬಾರದು- ರಾಜೀನಾಮೆ ಇತ್ಯರ್ಥ ಕುರಿತು ಸ್ಪೀಕರ್ ನಿರ್ಧರಿಸಲಿ-ಸುಪ್ರೀಂ ತೀರ್ಪು

ನವದೆಹಲಿ: ಅತೃಪ್ತ ಶಾಸಕರ ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ವಿಳಂಬ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್ ತೀರ್ಪು ಹೊರಬಿದ್ದಿದೆ. ಅತೃಪ್ತ ಶಾಸಕರು ಹಾಗೂ ಸ್ಪೀಕರ್ ಹಕ್ಕುಗಳನ್ನು ಎತ್ತಿಹಿಡಿಯೋ ಮೂಲಕ ಉಚ್ಚ ನ್ಯಾಯಾಲಯ ತನ್ನ ತೀರ್ಪಿನಲ್ಲಿ ಸಮತೋಲನ ಕಾಯ್ದುಕೊಂಡಿದೆ. ರಾಜೀನಾಮೆ ಅಂಗೀಕರಿಸಲು ವಿಧಾನಸಭಾ ಸ್ಪೀಕರ್ ವಿಳಂಬ ಮಾಡುತ್ತಿದ್ದಾರೆ ಅಂತ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಕಾಂಗ್ರೆಸ್ -ಜೆಡಿಎಸ್...

ಬ್ರೇಕಿಂಗ್ ನ್ಯೂಸ್ : ಕೊಡಗಿನಲ್ಲಿ ಆರೆಂಜ್ ಅಲರ್ಟ್..!

ಕೊಡುಗು : ಜಿಲ್ಲೆಯಾದ್ಯಂತ ಕಳೆದ  ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಮತ್ತೆ ಮಡಿಕೇರಿಯನ್ನನ ಮಹಾ ಆಪಾಯಕ್ಕೆ ತಂದು ನಿಲ್ಲಿಸಿದೆ. ಇದೀಗ ಜುಲೈ 18ರಿಂದ 22ರ ವರೆಗೆ ಭಾರೀ ಕುಂಭದ್ರೋಣ ಮಳೆಯಾಗಗುವ ಮುನ್ಸೂಚನೆ ಜಿಲ್ಲೆಯ ಜನರನ್ನ ಮತ್ತಷ್ಟು ಕಂಗೆಡಿಸಿದೆ.. ಸುಮಾರು 115.6 MM ನಿಂದ 204.4 MM ಮಳೆ ಬೀಳುವ ಸಾಧ್ಯತೆ ದು ಘೋಷಣೆ ಮಾಡಿದ್ದಾರೆ.. ಸಾರ್ವಜನಿಕರಿಗೆ ಎಚ್ಚರದಿಂದ ಇರಿ : ಡಿಸಿ ಸಂದೇಶ ಇನ್ನು...

ಶಿಷ್ಯನನ್ನ ಭೇಟಿಯಾಗಿ 2 ಬೇಡಿಕೆ ಇಟ್ಟ ಗುರುಗಳು..!

ಕರ್ನಾಟಕ ಟಿವಿ : ನವದೆಹಲಿಯ ಪ್ರಧಾನಿ ಕಚೇರಿಯಲ್ಲಿಂದು ಪೇಜಾವರಶ್ರೀಗಳು ನರೇಂದ್ರ ಮೋದಿಯವರನ್ನ ಭೇಟಿಯಾದ್ರು. ಐದು ವರ್ಷಗಳ ಮೋದಿ ಆಡಳಿತವನ್ನ ಪೇಜಾವರ ಶ್ರೀಗಳು ಹೊಗಳಿದ್ರು. ಇದೇ ವೇಳೆ ರಾಮ ಜನ್ಮಭೂಮಿ ವಿವಾದದ ಬಗ್ಗೆ ಪ್ರಸ್ತಾಪ ಮಾಡಿದ ಶ್ರೀಗಳು ಆದಷ್ಟು ಬೇಗ ವಿವಾದ ಪರಿಹರಿಸಿ ರಾಮ ಮಂದಿರ ನಿರ್ಮಾಣ ಮಾಡುವಂತೆ ಒತ್ತಾಯ ಮಾಡಿದ್ರು. ಜೊತೆಗೆ ಗಂಗಾ ಶುದ್ಧೀಕರಣ ಯೋಜನೆ ಒಳ್ಳೆಯ ರೀತಿಯಲ್ಲಿ ಜಾರಿಯಾಗಿದೆ....

‘ನಾನು ಯಾರಿಗೂ ಸವಾಲ್ ಹಾಕಿಲ್ಲ- ಸುಪ್ರೀಂಕೋರ್ಟ್ ಗಿಂತ ನಾನು ದೊಡ್ಡವನಲ್ಲ’- ಸ್ಪೀಕರ್ ರಮೇಶ್ ಕುಮಾರ್

ಕೋಲಾರ: ಅತೃಪ್ತ ಶಾಸಕರ ಅರ್ಜಿ ಕುರಿತ ತೀರ್ಪು ನಾಳೆಗೆ ಕಾಯ್ದಿರಿಸಿರುವ ಕುರಿತು ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ನಾನು ಯಾರಿಗೂ ಸವಾಲ್ ಹಾಕಿಲ್ಲ, ನಾಳಿನ ತೀರ್ಪು ನೋಡಿ ಪ್ರತಿಕ್ರಿಯಿಸ್ತೀನಿ ಅಂತ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್, ನಾನು ಸುಪ್ರೀಂಕೋರ್ಟ್ ಗಿಂತಲೂ ದೊಡ್ಡವನಲ್ಲ. ಅತೃಪ್ತ ಶಾಸಕರ ಅರ್ಜಿ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ...

About Me

32781 POSTS
0 COMMENTS
- Advertisement -spot_img

Latest News

ಯತ್ನಾಳ್ ಗಂಭೀರ ಆರೋಪದ ಬಗ್ಗೆ ವಿಜಯೇಂದ್ರಗೆ ಉತ್ತರಿಸುವ ನೈತಿಕ ಧೈರ್ಯವಿದೆಯೇ: ಪ್ರಿಯಾಂಕ್ ಖರ್ಗೆ

Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...
- Advertisement -spot_img