Thursday, July 30, 2026

Karnataka Tv

ಅಸ್ಥಿರತೆಯ ನಡುವೆಯೂ ಪೊಲೀಸರಿಗೆ ಸಿಹಿ ಸುದ್ದಿ ನೀಡಿದ ದೋಸ್ತಿ..!

ಬೆಂಗಳೂರು: ರಾಜ್ಯ ದೋಸ್ತಿ ಸರ್ಕಾರ ಅಸ್ಥಿರತೆಯ ನಡುವೆಯೂ ಪೊಲೀಸರಿಗೆ ಸಿಹಿ ಸುದ್ದಿ ನೀಡಿದೆ. ಔರಾದ್ಕರ್ ವರದಿ ಜಾರಿಗೆ ಮುಂದಾಗಿರುವ ಸರ್ಕಾರ ಪೊಲೀಸರ ವೇತನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಔರಾದ್ಕರ್ ವರದಿ ಜಾರಿ ಮಾಡುವ ಮೂಲಕ ದೋಸ್ತಿ ಸರ್ಕಾರ ಪೊಲೀಸರ ಬಹುದಿನಗಳ ಬೇಡಿಕೆ ಪೂರೈಸಿದೆ. ಈಗಾಗಲೇ ಸಿಎಂ ಎಚ್.ಡಿ...

ಅತೃಪ್ತ ಶಾಸಕರ ಅರ್ಜಿ ತೀರ್ಪು ನಾಳೆಗೆ ಕಾಯ್ದಿರಿಸಿದ ಸುಪ್ರೀಂಕೋರ್ಟ್..!

ನವದೆಹಲಿ: ತಮ್ಮ ರಾಜೀನಾಮೆ ಕುರಿತಾಗಿ ವಿಧಾನಸಭಾ ಸ್ಪೀಕರ್ ವಿಳಂಬ ಮಾಡುತ್ತಿದ್ದಾರೆಂದು ಅತೃಪ್ತ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ. ಇಂದು ಬೆಳಗ್ಗಿನಿಂದಲೂ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ, ಅತೃಪ್ತ ಶಾಸಕರ ಪರ ವಕೀಲ ಮುಕುಲ್ ರೋಹ್ಟಗಿ ಮತ್ತು ಸ್ಪೀಕರ್ ಪರ ವಕೀಲ ಅಭಿಷೇಕ್ ಮನು...

ವೈರಲ್ ಆಗ್ತಿದೆ, ಅಜ್ಜಿಯ ವರ್ಲ್ಡ್ ಕಪ್ ಫೈನಲ್ ಸೆಲಬ್ರೇಶನ್..!

ಇಂಗ್ಲೆಂಡ್ ಚೊಚ್ಚಲ ವಿಶ್ವಕಪ್ ಕಿರೀಟವನ್ನ ಮುಡಿಗೇರಿಸಿಕೊಂಡಿದೆ. ಈ ಮೂಲಕ ಸುಮಾರು ಅರ್ಧ ಶತಮಾನದ ಕನಸನ್ನ, ನನಸಾಗಿಸಿಕೊಂಡಿದೆ. ಸದ್ಯ ದೇಶಕ್ಕೆ ದೇಶವೇ ಐತಿಹಾಸಿಕ ಗೆಲುವಿನ ಖುಷಿಯಲ್ಲಿದೆ. ಈ ನಡುವೆ ಮನೆಯಲ್ಲಿ ಕುಳಿತು ವಿಶ್ವಕಪ್ ಫೈನಲ್ ವೀಕ್ಷಿಸುತ್ತಿದ್ದ ಅಜ್ಜಿ ಒಬ್ಬರು, ಫುಲ್ ಫೇಮಸ್ ಆಗಿದ್ದಾರೆ. ಹೌದು ಅಂದು ಅತ್ಯಂತ ರೋಚಕ ಹೋರಾಟವಾಗಿತ್ತು. ಪಂದ್ಯ ಟೈನಲ್ಲಿ ಅಂತ್ಯವಾದ ಕಾರಣ,...

ಕಾರಿನೊಳಗೆ ಸಿಲುಕಿದ್ದ ಇಬ್ಬರು ಮಕ್ಕಳು ಸಾವು..!

ಮಹಾರಾಷ್ಟ್ರ: ಕಾರಿನೊಳಗೆ ಆಕಸ್ಮಿಕವಾಗಿ ಸಿಲುಕಿದ್ದ ಇಬ್ಬರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಬುಲ್ದಾನಾ ಜಿಲ್ಲೆಯಲ್ಲಿ ನಡೆದಿದೆ. ನಿನ್ನೆ ಸಂಜೆ ಮನೆ ಎದರು ಆಟವಾಡುತ್ತಿದ್ದ ಮೂವರು ಮಕ್ಕಳು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು. ಇದರಿಂದ ಗಾಬರಿಗೊಂಡ ಪೋಷಕರು ಕಾಣೆಯಾದ ಮಕ್ಕಳಿಗಾಗಿ ಎಲ್ಲೆಡೆ ಹುಡುಕಾಟ ನಡೆಸಿದ್ರು. ಕೊನೆಗೆ ಮಕ್ಕಳು ಪತ್ತೆಯಾಗದಿದ್ದಾಗ ಬುಲ್ದಾನಾ ಪೊಲೀಸರಿಗೆ ದೂರು ನೀಡಿದ್ರು. ಇನ್ನು ಮಿಸ್ಸಿಂಗ್...

ಹಿರಿಯ ನಟ ದ್ವಾರಕೀಶ್ ನಿಧನ ವದಂತಿ- ನನಗೇನೂ ಆಗಿಲ್ಲ ಚೆನ್ನಾಗಿದ್ದೀನಿ ಎಂದ ‘ಕರ್ನಾಟಕದ ಕುಳ್ಳ’..!

ಸಾಮಾಜಿಕ ಜಾಲತಾಣಗಳಲ್ಲಿ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನರಾಗಿದ್ದಾರೆ , ಅವರ ಆತ್ಮಕ್ಕೆ ಶಾಂತಿ ಸಿಗಲಿ ಅನ್ನೋ ಸುದ್ದಿ ನೋಡುತ್ತಿದ್ದಂತೆಯೇ ಎಲ್ಲರಿಗೂ ಶಾಕ್ ಆಗಿತ್ತು. ಸ್ಯಾಂಡಲ್ ವುಡ್ ಪ್ರೇಕ್ಷಕರನ್ನು ರಂಜಿಸಿದ್ದ ಮತ್ತೋರ್ವ ಕಲಾವಿದ, ನಿರ್ಮಾಪಕನನ್ನು ಕಳೆದಕೊಂಡಿತಲ್ಲಾ ಅಂತ ಕೆಲವರು ಸಂತಾಪ ಕೂಡ ಸೂಚಿಸಿದ್ರು. ಆದ್ರೆ ದ್ವಾರಕೀಶ್ ನಿಧನ ಸುದ್ದಿ ಕಿಡಿಗೇಡಿಗಳು ಹಬ್ಬಿಸಿದ ವದಂತಿಯಷ್ಟೆ. ಇದಕ್ಕೆ...

4 ಅಂತಸ್ಥಿನ ಕಟ್ಟಡ ಕುಸಿತ- ಅವಶೇಷದಡಿ 50 ಮಂದಿ ಸಿಲುಕಿರುವ ಶಂಕೆ…!

ಮುಂಬೈ: 4 ಅಂತಸ್ಥಿನ ಕಟ್ಟಡ ಕುಸಿದು 40-50ಮಂದಿ ಅವಶೇಷದಡಿ ಸಿಲುಕಿರುವ ಘಟನೆ ಮುಂಬೈನ ವಸತಿ ಪ್ರದೇಶ ಡೋಂಗ್ರಿಯಲ್ಲಿ ನಡೆದಿದೆ. ಮಹಾನಗರಿ ಮುಂಬೈನ ಅತಿ ಹೆಚ್ಚು ಜನದಟ್ಟಣೆ ಹೊಂದಿರುವ ಡೋಂಗ್ರಿ ಪ್ರದೇಶದ ತಂದೇಲ್ ಸ್ಟ್ರೀಟ್ ನಲ್ಲಿ ಈ ದುರ್ಘಟನೆ ನಡೆದಿದ್ದು. ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಕೇಸರ್ ಭಾಯ್ ಹೆಸರಿನ ನಾಲ್ಕು ಅಂತಸ್ಥಿನ ಕಟ್ಟಡ...

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಬ್ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸಶಸ್ತ್ರ ಮೀಸಲು ಪಡೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 240 ಎಸ್ಐ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಿದೆ. ಪೊಲೀಸ್ ಇಲಾಖೆ ಸೇರಬಯಸುವ ನಿರುದ್ಯೋಗಿಗಳಿಗೆ ಇಲ್ಲಿದೆ ಸಿಹಿ ಸುದ್ದಿ. ರಾಜ್ಯ ಪೊಲೀಸ್ ಇಲಾಖೆಯಲ್ಲಿ 240...

ರಾಜ್ಯದಲ್ಲಿ ಮತ್ತೆ ಡೆಂಗ್ಯೂ ಡಂಗುರ- ಸುತ್ತಮುತ್ತ ಸ್ವಚ್ಛತೆಯಿರಲಿ ಎಚ್ಚರ..!!

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ತನ್ನ ಡಂಗುರ ಸಾರುತ್ತಿದೆ. ರಾಜ್ಯಾದ್ಯಂತ ಡೆಂಗೂ ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಯಾರಿಗೆ ಯಾವಾಗ ಬೇಕಾದ್ರೂ ಡೆಂಗೂ ಸೋಂಕು ತಗುಲಬಹುದು ಅಂತ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯಾದ್ಯಂತ ಡೆಂಗೂ ತನ್ನ ಅಟ್ಟಹಾಸ ಮೆರೆಯಲು ಸಿದ್ಧವಾಗಿ ನಿಂತಿದೆ. ಇತ್ತೀಚಿನ ವರದಿಯ ಪ್ರಕಾರ ಜನವರಿ ತಿಂಗಳಿನಿಂದ ರಾಜ್ಯದಲ್ಲಿ...

ವಿಶ್ವಕಪ್ ತಂಡ ಪ್ರಕಟಿಸಿದ ಐಸಿಸಿ, ಭಾರತದ ಇಬ್ಬರಿಗೆ ಸ್ಥಾನ..!

ಹತ್ತಾರು ರೋಚಕ ಕ್ಷಣಗಳಿಗೆ ಸಾಕ್ಷಿಯಾದ 12ನೇ ವಿಶ್ವಕಪ್ ಟೂರ್ನಿ ಮುಗಿದ ಬೆನ್ನಲ್ಲೇ ಐಸಿಸಿ, 12 ಆಟಗಾರರ ವಿಶ್ವಕಪ್ ತಂಡವನ್ನ ಪ್ರಕಟಿಸಿದೆ. ಟೂರ್ನಿಯಲ್ಲಿ ಹಲವು ಕ್ರಿಕೆಟಿಗರು ಸ್ಥಿರ ಪ್ರದರ್ಶನ ತೋರುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಸಂದರ್ಭದಲ್ಲಿ ಐಸಿಸಿ, 2019ರ ಏಕದಿನ ವಿಶ್ವಕಪ್ ತಂಡವನ್ನು ಪ್ರಕಟಿಸಿದ್ದು,...

ನೀರು ಹಿಡಿಯುವಾಗ ಜಡೆ ಜಗಳ- ಕಾದಾಟದಲ್ಲಿ ಓರ್ವ ಮಹಿಳೆ ಸಾವು..!

ಆಂಧ್ರಪ್ರದೇಶ: ಸಾರ್ವಜನಿಕ ನಲ್ಲಿಯಿಂದ ಕುಡಿಯುವ ನೀರು ಹಿಡಿಯುವ ವಿಚಾರಕ್ಕೆ ಶುರುವಾದ ಮಹಿಳೆಯರ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಆಂಧ್ರದ ಶ್ರೀಕಾಕುಳಂ ಜಿಲ್ಲೆಯಲ್ಲಿ ನಡೆದಿದೆ. ಶ್ರೀಕಾಕುಳಂ ಜಿಲ್ಲೆಯ ಸೋಂಪೇಟಾ ಎಂಬ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಶಾಲೆಯೊಂದರ ಆವರಣದಲ್ಲಿ ಅಳವಡಿಸಲಾಗಿದ್ದ ನಲ್ಲಿಯಿಂದ ನೀರು ಹಿಡಿಯಲು ದಿನ ನಿತ್ಯ ಹತ್ತಾರು ಮಂದಿ ಬರುತ್ತಾರೆ. ಹೀಗೆ ಇಂದು ಕೂಡಾ...

About Me

32781 POSTS
0 COMMENTS
- Advertisement -spot_img

Latest News

ಯತ್ನಾಳ್ ಗಂಭೀರ ಆರೋಪದ ಬಗ್ಗೆ ವಿಜಯೇಂದ್ರಗೆ ಉತ್ತರಿಸುವ ನೈತಿಕ ಧೈರ್ಯವಿದೆಯೇ: ಪ್ರಿಯಾಂಕ್ ಖರ್ಗೆ

Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...
- Advertisement -spot_img