Thursday, July 30, 2026

Karnataka Tv

ವಿಶ್ವಾಸಮತ ಯಾಚನೆಗೆ ರೆಡಿಯಾದ ಸಿಎಂ- ಕಮಲ ಪಾಳಯದಲ್ಲಿ ತಲ್ಲಣ..!

ಬೆಂಗಳೂರು: ವಿಧಾನ ಮಂಡಲ ಕಲಾಪದಲ್ಲಿ ಇಂದು ಸಿಎಂ ಕುಮಾರಸ್ವಾಮಿ ತಮ್ಮ ದೃಢ ನಿರ್ಧಾರ ಹೇಳಿಕೊಂಡಿದ್ದಾರೆ. ಸರ್ಕಾರ ಉಳಿಸಿಕೊಳ್ಳೋ ನಿಟ್ಟಿನಲ್ಲಿ ಸಿಎಂ ವಿಶ್ವಾಸಮತ ಯಾಚನೆಗೆ ನಾನು ಸಿದ್ಧ ಅಂತ ಘೋಷಿಸಿದ್ದಾರೆ. ಹೀಗಾಗಿ ಬಿಜೆಪಿ ನಾಯಕರು ಇದೀಗ ಕಂಗಾಲಾಗಿದ್ದು ತಮ್ಮ ಶಾಸಕರನ್ನು ಸೇಫ್ ಮಾಡಿಕೊಳ್ತಿದ್ದಾರೆ. ಅತೃಪ್ತ ಶಾಸಕರು ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಮಧ್ಯೆಯೇ ದೋಸ್ತಿಗಳು ಅಧಿವೇಶನ ನಡೆಸಿದ್ದಾರೆ, ತಮ್ಮನ್ನು...

ಮಂಗಳವಾರದ ವರೆಗೆ ದೋಸ್ತಿಗಳಿಗೆ ರಿಲೀಫ್..!

ನವದೆಹಲಿ: ಅತೃಪ್ತ ಶಾಸಕರ ರಾಜೀನಾಮೆ ಕುರಿತಾಗಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಂಗಳವಾರಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿ ಆದೇಶಿಸಿದ್ದು, ದೋಸ್ತಿಗಳಿಗೆ ಮಂಗಳವಾರದ ವರೆಗೂ ರಿಲೀಫ್ ಸಿಕ್ಕಂತಾಗಿದೆ. ನಮ್ಮ ರಾಜೀನಾಮೆ ಅಂಗೀಕಾರ ಮಾಡಲು ವಿಧನಾಸಭಾ ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ವಿಳಂಬ ನೀತಿ ಅನುಸರಿಸುತ್ತಿದ್ದು, ರಾಜೀನಾಮೆ ಇತ್ಯಾರ್ಥ ಕೂಡಲೇ ಮಾಡಬೇಕೆಂದು ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್...

ಸೀಟ್ ಬೆಲ್ಟ್ ಹಾಕದೆ ವಿಮಾನ ಪ್ರಯಾಣ- ಬಾಯಿಗೆ ಬಂತು ಪ್ರಾಣ…!

ಯುನೈಟೆಟ್ ಸ್ಟೇಟ್ಸ್ : ಹವಾಮಾನ ವೈಪರಿತ್ಯ ಮತ್ತು ದಟ್ಟ ಮೋಡಗಳಿಂದಾಗಿ ವಿಮಾನದಲ್ಲಿ ಉಂಟಾದ ತೀವ್ರ ಪ್ರಕ್ಷುಬ್ಧತೆಯಿಂದಾಗಿ ಸೀಟ್ ಬೆಲ್ಟ್ ಹಾಕದ ಪ್ರಯಾಣಿಕರ ತಲೆ ವಿಮಾನದ ಸೀಲಿಂಗ್ ಗೆ ಬಡಿದು ಗಾಯಗೊಂಡಿರುವ ಪ್ರಕರಣ ನಡೆದಿದೆ. ಕೆನಡಾದ ವಾನ್ಕೋವೊರ್ ನಿಂದ ಆಸ್ಟ್ರೇಲಿಯಾದ ಸಿಡ್ನಿಗೆ ತಲುಪಬೇಕಿದ್ದ ಏರ್ ಕೆನಡಾ ವಿಮಾನದಲ್ಲಿ ಈ ಅವಘಡ ಸಂಭವಿಸಿದೆ. ಹೊನೆಲುಲು ಬಳಿ ತೆರಳುತ್ತಿದ್ದಂತೆಯೇ...

‘ಇಬ್ಬರನ್ನು ಅನರ್ಹಗೊಳಿಸಿ- ಎಲ್ಲರೂ ವಾಪಸ್ ಬರ್ತಾರೆ’- ಕಾಂಗ್ರೆಸ್ ಪಟ್ಟು..!

ಬೆಂಗಳೂರು: ಮರು ರಾಜೀನಾಮೆ ನೀಡಿ ಮತ್ತೆ ಮುಂಬೈಗೆ ತೆರಳಿ ದೋಸ್ತಿಗಳಿಗೆ ತಲೆನೋವು ತಂದಿಟ್ಟಿರೋ ಶಾಸಕರ ವಿರುದ್ಧ ಕಾಂಗ್ರೆಸ್ ಸಿಡಿದೆದ್ದಿದೆ. ಹೀಗಾಗಿ ಇಬ್ಬರು ಶಾಸಕರನ್ನು ಅನರ್ಹಗೊಳಿಸಿದ್ರೆ ಉಳಿದವರೆಲ್ಲರೂ ವಾಪಸ್ ಬರ್ತಾರೆ ಅಂತ ಪಟ್ಟು ಹಿಡಿದಿದೆ. ಸಚಿವ ಸ್ಥಾನದಿಂದ ಕೈಬಿಟ್ಟಿದ್ದಕ್ಕೆ ಮುನಿಸಿಕೊಂಡು ಬಂಡಾಯವೆದ್ದು ಪಟಾಲಂ ಕಟ್ಟಿಕೊಂಡು ಸರ್ಕಾರವನ್ನು ಪತನದಂಚಿಗೆ ದೂಡಲು ಕಾರಣವಾದ ಮಾಸ್ಟರ್ ಮೈಂಡ್ ಶಾಸಕ ರಮೇಶ್...

ಅತೃಪ್ತರನ್ನು ಬಗ್ಗುಬಡಿಯಲು ಎಸಿಬಿ ಅಸ್ತ್ರ…!

ಬೆಂಗಳೂರು: ದೋಸ್ತಿಗಳಿಗೆ ತಲೆನೋವಾಗಿರೋ ಅತೃಪ್ತರನ್ನು ಹೇಗಾದ್ರೂ ಮಾಡಿ ಮಟ್ಟ ಹಾಕಲು ಹಪಹಪಿಸುತ್ತಿರುವ ಕಾಂಗ್ರೆಸ್-ಜೆಡಿಎಸ್ ನಾಯಕರು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದು ಇದೀಗ ಎಸಿಬಿ ಅಸ್ತ್ರ ಪ್ರಯೋಗ ಮಾಡಲಿದ್ದಾರೆ. ದೋಸ್ತಿಗಳ ಸಲಹೆ, ಮನವೊಲಿಕೆಯನ್ನು ಧಿಕ್ಕರಿಸಿ ಮುಂಬೈನಿಂದ ಬೆಂಗಳೂರಿಗೆ ಬಂದು ಮತ್ತೆ ರಾಜೀನಾಮೆ ಸಲ್ಲಿಸಿ ಪುನಃ ಮುಂಬೈ ಸೇರಿರುವ ಶಾಸಕರಲ್ಲಿ 4 ಮಂದಿ ಮೇಲೆ ಸರ್ಕಾರ ಎಸಿಬಿ ಅಸ್ತ್ರ...

ಕರ್ನಾಟಕ ಬಿಕ್ಕಟ್ಟು- ಇತಿಹಾಸದಲ್ಲಿ ಇದೇ ಮೊದಲು- ಬಿಜೆಪಿ ಎಂಎಲ್ ಸಿ

ಬೆಂಗಳೂರು: ಬಹುಮತವಿಲ್ಲದ ಸರ್ಕಾರವನ್ನು ವಿಪಕ್ಷ ಎದುರಿಸುತ್ತಿರೋದು ಇದೇ ಮೊದಲು ಅಂತ ಬಿಜೆಪಿ ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಶಾಸಕರ ಸರಣಿ ರಾಜೀನಾಮೆಯಿಂದ ದೃತಿಗೆಡದ ದೋಸ್ತಿ ಸರ್ಕಾರ ಇಂದು ವಿಧಾನಮಂಡಲ ಅಧಿವೇಶನ ನಡೆಸುತ್ತಿದೆ. ಇದು ಸಹಜವಾಗಿಯೇ ಬಿಜೆಪಿ ಆರೋಪಗಳಿಗೆ ಗುರಿಯಾಗಿದ್ದು, ದೋಸ್ತಿಗಳ ವಿರುದ್ಧ ಟೀಕಾಸ್ತ್ರ ಪ್ರಯೋಗ ಮುಂದುವರಿದಿದೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ಎಂಎಲ್...

ವಿಶ್ವಕಪ್: 27 ವರ್ಷಗಳ ನಂತರ ಫೈನಲ್ ಗೆ ಲಗ್ಗೆ ಇಟ್ಟ ಆಂಗ್ಲ ಪಡೆ..!

ಚೊಚ್ಚಲ ವಿಶ್ವಕಪ್ ಕನಸಿನಲ್ಲಿರುವ ಇಂಗ್ಲೆಂಡ್, 27 ವರ್ಷಗಳ ನಂತರ ಪ್ರಶಸ್ತಿ ಸುತ್ತಿಗೇರಿದೆ. ಬರ್ಮಿಂಗ್ ಹ್ಯಾಮ್ ನಲ್ಲಿ ನಡೆದ ಆಸ್ಟ್ರೇಲಿಯಾ ಎದುರಿನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಆಂಗ್ಲ ಪಡೆ, ಭರ್ಜರಿ 8 ವಿಕೆಟ್ ಗಳ ಗೆಲುವು ದಾಖಲಿಸಿತು. ಈ ಮೂಲಕ 1992ರ ನಂತರ ಇದೇ ಮೊದಲ ಬಾರಿಗೆ ಫೈನಲ್ಸ್ ತಲುಪಿತು. ಎಡ್ಜ್...

ಟೀಮ್ ಇಂಡಿಯಾ ಸೋಲಿಗೆ ಕಾರಣ ಇವರೇನಾ..?

ವಿಶ್ವಕಪ್ ಲೀಗ್ ಪಂದ್ಯದಲ್ಲಿ, ಭರ್ಜರಿ ಪರ್ಫಾರ್ಮೆನ್ಸ್ ನೀಡಿದ್ದ ಭಾರತ, ಸೆಮೀಸ್ ನಲ್ಲಿ ಮುಗ್ಗರಿಸಿ ಟೂರ್ನಿಯಿಂದ ಹೊರ ಬಿದ್ದಿದೆ. ಈ ನಡುವೆ ತಂಡದಲ್ಲಿ ಎಲ್ಲವೂ ಸರಿ ಇಲ್ಲವೇನೋ ಅನ್ನೋ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ. ಅಷ್ಟಕ್ಕೂ ನಿನ್ನೆ ನಡೆದಿದ್ದೇನು ಪ್ರಮುಖ ಪಂದ್ಯದಲ್ಲಿ ತಂಡದ ಸೋಲಿಗೆ ಕಾರಣವಾಗಿದ್ದಾದ್ರು ಯಾರು, ಅನ್ನೋ ಅನುಮಾನ ನಿಮ್ಮನ್ನು...

ವಿಶ್ವನಾಥ್ ಗೆ ಈಶ್ ವಿರೋಧ.. ಜೆಡಿಎಸ್ ಜೊತೆ ಮೈತ್ರಿಗೆ ಸರ್ಕಸ್..!

ಬೆಂಗಳೂರು : ಸಚಿವ ಸಾರಾ ಮಹೇಶ್ ಹಾಗೂ ಬಿಜೆಪಿ ಉಸ್ತುವಾರಿ ಮುರುಳೀಧರ್ ರಾವ್ ಗೌಪ್ಯ ಮಾತುಕತೆಗೆ ಬಿಜೆಪಿ ಮುಖಂಡ  ಕೆ.ಎಸ್ ಈಶ್ವರಪ್ಪ ಮಧ್ಯಸ್ಥಿಕೆಯಾಗಿದ್ರು ಅನ್ನೋ ಮಾತು ಕೇಳಿ ಬಂದಿದೆ.. ಹೌದು ಕುರುಬ ಸಮುದಾಯಕ್ಕೆ ಸೇರಿರುವ ಈಶ್ವರಪ್ಪ ಸಿದ್ದರಾಮಯ್ಯ ಕಡು ವಿರೋಧಿ ಹಾಗೆಯೇ ಬಿಜೆಪಿಯಲ್ಲಿ ಇತರ ಕುರುಬ ಸಮುದಾಯದ ಯಾವೊಬ್ಬ ಮುಖಂಡ  ಬೆಳೆಯಬಾರದು, ಬರಬಾರದು ಅನ್ನೋದು...

ಜೆಡಿಎಸ್-ಬಿಜೆಪಿ ನಾಯಕರ ಭೇಟಿ – ಸಿಎಂ ಹೇಳಿದ್ದೇನು..?

ಬೆಂಗಳೂರು : ರಾಜ್ಯ ರಾಜ್ಯಕೀಯ ಕ್ಷಿಪ್ರ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ಸಚಿವ ಸಾರಾ ಮಹೇಶ್ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಭೇಟಿಯಾಗಿ 30 ನಿಮಿಷಗಳ  ಕಾಲ ಮಾತುಕತೆ ನಡೆಸಿರೋದು ಭಾರೀ ಚರ್ಚೆಗೆ ಕಾರಣವಾಗಿದೆ.. ಕುಮಾರಕೃಷ್ಣ ಗೆಸ್ಟ್ ಹೌಸ್ ನ ಕೊಠಡಿಯಲ್ಲಿ 30 ನಿಮಿಷಗಳ ಕಾಲ ಸಿಎಂ ಆಪ್ತ ಸಚಿವ ಸಾರಾ ಮಹೇಶ್ ಏನ್ ಮಾತಾಡಿದ್ರು ಅನ್ನೋದು ಹಲವು ಅನುಮಾನಗಳಿಗೆ ಕಾರಣವಾಗಿದೆ.....

About Me

32781 POSTS
0 COMMENTS
- Advertisement -spot_img

Latest News

ಯತ್ನಾಳ್ ಗಂಭೀರ ಆರೋಪದ ಬಗ್ಗೆ ವಿಜಯೇಂದ್ರಗೆ ಉತ್ತರಿಸುವ ನೈತಿಕ ಧೈರ್ಯವಿದೆಯೇ: ಪ್ರಿಯಾಂಕ್ ಖರ್ಗೆ

Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...
- Advertisement -spot_img