Thursday, July 30, 2026

Karnataka Tv

BREAKING NEWS – ಬಿಜೆಪಿ ಜೊತೆ ಜೆಡಿಎಸ್ ಸರ್ಕಾರ..!?

ಬೆಂಗಳೂರು: ರಾಜ್ಯ ಕ್ಷಿಪ್ರ ರಾಜಕೀಯ ಬೆಳವಣಿಗೆ ಕ್ಷಣಕ್ಕೊಂದು ಟ್ವಿಸ್ಟ್ ಪಡೆದುಕೊಳ್ತಿದೆ. ಸುಪ್ರೀಂ ಕೋರ್ಟ್ ಸ್ಪೀಕರ್ ಸೂಚನೆ ಬೆನ್ನಲ್ಲೇ ಅತೃಪ್ತ ಶಾಸಕರು ವಿಧಾನಸೌಧಕ್ಕೆ ಬಂದು ಮತ್ತೆ ರಾಜೀನಾಮೆ ಕೊಟ್ಟು ಹೋಗಿದ್ದಾರೆ. ಇದಾದ ಕೆಲ ಹೊತ್ತಿನಲ್ಲೇ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಹಾಗೂ ಕುಮಾರಸ್ವಾಮಿ ಆಪ್ತ ಸಚಿವ ಸಾ.ರಾ ಮಹೇಶ್ ಭೇಟಿ ಭಾರೀ ಬೆಳವಣೆಗೆಗೆ ಕಾರಣವಾಗಿದೆ. 30...

‘ಮಿಂಚಿನ ವೇಗದಲ್ಲಿ ಕೆಲಸ ಮಾಡ್ಬೇಕಿತ್ತಾ?’- ಸ್ಪೀಕರ್ ಪ್ರಶ್ನೆ

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ವಿಚಾರವಾಗಿ ವಿಳಂಬ ನೀತಿ ಅನುಸರಿಸಿದ್ರು ಅನ್ನೋ ಬಿಜೆಪಿ ಆರೋಪಕ್ಕೆ ಸ್ಪೀಕರ್ ರಮೇಶ್ ಕುಮಾರ್ ತಿರುಗೇಟು ನೀಡಿದ್ದಾರೆ. ನಿಯಮಾವಳಿಗಳನ್ನೆಲ್ಲಾ ಬದಿಗಿಟ್ಟು ನಾನು ಮಿಂಚಿನ ವೇಗದಲ್ಲಿ ಕೆಲಸ ಮಾಡಬೇಕಿತ್ತಾ ಅಂತ ಪ್ರಶ್ನಿಸಿದ್ದಾರೆ. ಅತೃಪ್ತ ಶಾಸಕರನ್ನು ಖುದ್ದು ಭೇಟಿ ಮಾಡಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಸ್ಪೀಕರ್, ಕಳೆದ ಶನಿವಾರದಂದು ನಾನು 12.45ರ ವೇಳೆ ಕಚೇರಿಯಿಂದ...

ಮತ್ತೆ ರಾಜೀನಾಮೆ ಸಲ್ಲಿಸಿ ಪುನಃ ಮುಂಬೈನತ್ತ ತೆರಳಿದ ಅತೃಪ್ತ ಶಾಸಕರು

ಬೆಂಗಳೂರು: 13 ಶಾಸಕರ ರಾಜೀನಾಮೆ ಪತ್ರಗಳ ಪೈಕಿ 8 ಮಂದಿಯ ರಾಜೀನಾಮೆ ಕ್ರಮಬದ್ಧವಾಗಿಲ್ಲವೆಂದು ಹೇಳಿದ ಹಿನ್ನೆಲೆ ಹಾಗೂ ಸುಪ್ರೀಂನ ಆದೇಶದಂತೆ ಇಂದು ಮುಂಬೈನಿಂದ ಬಂದ ಅತೃಪ್ತ ಶಾಸಕರು ಮತ್ತೆ ರಾಜೀನಾಮೆ ಸಲ್ಲಿಸಿದರು. ಮುಂಬೈನಿಂದ ವಿಶೇಷ ವಿಮಾನದ ಮೂಲಕ ವಿಧಾನಸೌಧದಲ್ಲಿನ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ರನ್ನು ಭೇಟಿ ಮಾಡಿದ ಅತೃಪ್ತ ಶಾಸಕರಾದ, ಬೈರತಿ ಬಸವರಾಜ್, ರಮೇಶ್...

ಅತೃಪ್ತರು-ಸ್ಪೀಕರ್ ಭೇಟಿ ಹಿನ್ನೆಲೆ- ಖಾಕಿಮಯವಾದ ವಿಧಾನಸೌಧ…!

ಬೆಂಗಳೂರು: ವಿಧಾನಸೌಧದ ಸ್ಪೀಕರ್ ಕಚೇರಿಗೆ ಅತೃಪ್ತ ಶಾಸಕರು ಭೇಟಿ ನೀಡುತ್ತಿರೋ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಶಕ್ತಿ ಸೌಧದ ದೊಳಕ್ಕೆ ಸಾರ್ವಜನಿಕರಲ್ಲದೆ ರಾಜಕೀಯ ಮುಖಂಡರಿಗೂ ಪ್ರವೇಶ ನಿರ್ಬಂಧ ಮಾಡಲಾಗಿದೆ. ಮುಂಬೈನಿಂದ ಆಗಮಿಸುತ್ತಿರೋ ಅತೃಪ್ತ ಶಾಸಕರು ತಮ್ಮ ರಾಜೀನಾಮೆ ಕುರಿತಾಗಿ ಸ್ಪೀಕರ್ ರಮೇಶ್ ಕುಮಾರ್ ಕಚೇರಿಗೆ ಆಗಮಿಸುತ್ತಿರೋ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸೂಚನೆ ಹಾಗೂ ಭದ್ರತಾ...

ಎಲ್ಲಾ 16 ಶಾಸಕರ ಅನರ್ಹತೆಗೆ ಅರ್ಜಿ..!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಕ್ಕಟ್ಟಿಗೆ ಕಾರಣರಾದ ಅತೃಪ್ತರಿಗೆ ಪಾಠ ಕಲಿಸಲು ದೋಸ್ತಿ ಮುಂದಾಗಿದ್ದು ಇದೀಗ ಎಲ್ಲಾ 16 ಮಂದಿ ಶಾಸಕರ ಅನರ್ಹತೆ ಕೋರಿ ಸ್ಪೀಕರ್ ರಮೇಶ್ ಕುಮಾರ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅತೃಪ್ತ ಶಾಸಕರು ಸುಪ್ರೀಂ ನೀಡಿರೋ ಸೂಚನೆಯಂತೆ ಮುಂಬೈನಿಂದ ಬೆಂಗಳೂರಿಗೆ ಸ್ಪೀಕರ್ ಭೇಟಿಯಾಗಲು ತೆರಳುತ್ತಿದ್ದಂತೆ ದೋಸ್ತಿಗಳು ಇದೀಗ ಅವರಿಗೆ ಮತ್ತೊಂದು ಶಾಕ್ ನೀಡಿದೆ....

‘ನಾನು ಸರ್ಕಾರ ಬಿಟ್ಟುಕೊಡಲ್ಲ- ಎಲ್ಲರೂ ಒಟ್ಟಾಗಿ ನಿಲ್ಲೋಣ’- ಸಿಎಂ ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಉಂಟಾಗಿರೋ ಬಿಕ್ಕಟ್ಟು ಪರಿಹಾರಕ್ಕಾಗಿ ದೋಸ್ತಿಗಳು ನಾನಾ ರೀತಿಯ ತಂತ್ರಗಳ ಮೊರೆ ಹೋಗಿದ್ದಾರೆ. ಇಂದು ಸಚಿವ ಸಂಪುಟ ಸಭೆ ನಡೆಸಿದ ಸಿಎಂ ಕುಮಾರಸ್ವಾಮಿ ಯಾವುದೇ ಕಾರಣಕ್ಕೂ ನಾನು ಸರ್ಕಾರ ಬಿಡೋದಿಲ್ಲ, ಎಲ್ಲರೂ ಒಗ್ಗಟ್ಟಾಗಿ ನಿಲ್ಲೋಣ ಅಂತ ಸಂಪುಟ ಸಹೋದ್ಯೋಗಿಗಳಲ್ಲಿ ಮನವಿ ಮಾಡಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಬಿಕ್ಕಟ್ಟು ಎದುರಾಗುತ್ತಿದ್ದಂತೆಯೇ ದಿನೇ ದಿನೇ ರಾಜಕೀಯ...

ವರಸೆ ಬದಲಿಸಿದ ಸ್ಪೀಕರ್- ಸಂಜೆಗೆ ರಾಜೀನಾಮೆ ಇತ್ಯರ್ಥ ಅಸಾಧ್ಯ- ಸುಪ್ರೀಂಗೆ ಅರ್ಜಿ..!

ಬೆಂಗಳೂರು: ಶಾಸಕರ ರಾಜೀನಾಮೆ ರಗಳೆ ಮತ್ತೊಂದು ತಿರುವು ಪಡೆದಿದೆ. ಇಂದೇ ರಾಜೀನಾಮೆ ಬಗ್ಗೆ ಇತ್ಯರ್ಥ ಮಾಡಬೇಕು ಅನ್ನೋ ನಿರ್ದೇಶನ ಕುರಿತಾಗಿ ವಿಧಾನಸಭೆ ಸಭಾಪತಿ ರಮೇಶ್ ಕುಮಾರ್ ಇದೀಗ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಕಾಲಾವಕಾಶ ಕೋರಿದ್ದಾರೆ. ಅತೃಪ್ತ ಶಾಸಕರ ರಾಜೀನಾಮೆ ಇತ್ಯರ್ಥ ರಗಳೆ ಸದಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಇಂದೇ ಅತೃಪ್ತ ಶಾಸಕರನ್ನು ಖುದ್ದು...

ಸಂಸತ್ ಎದುರು ಸೋನಿಯಾ ಗಾಂಧಿ, ರಾಹುಲ್ ಪ್ರತಿಭಟನೆ

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಉಂಟಾಗಿರುವ ಬಿಕ್ಕಟ್ಟಿಗೆ ಬಿಜೆಪಿ ಕಾರಣ ಅಂತ ಆರೋಪಿಸಿ ಸಂಸತ್ ಭವನದೆದುರು ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಪ್ರತಿಭಟನೆ ನಡೆಸಿದ್ರು. ಕರ್ನಾಟದಲ್ಲಿ ದೋಸ್ತಿ ಸರ್ಕಾರವನ್ನು ಪತನಗೊಳಿಸೋ ನಿಟ್ಟಿನಲ್ಲಿ ಬಿಜೆಪಿ ಕುತಂತ್ರ ಮಾಡಿ ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಸೆಳೆದು ಕುತಂತ್ರ ಮಾಡಿದೆ. ಇದು ಪ್ರಜಾಪ್ರಭುತ್ವ ವಿರೋಧಿ...

‘ಕೈ-ಜೆಡಿಎಸ್ ಶಾಸಕರ ತಂಟೆಗೆ ಹೋಗಿಲ್ಲ- ಪಕ್ಷೇತರರ ಬೆಂಬಲ ಮಾತ್ರ ಕೇಳಿದ್ವಿ’- ಮಾಜಿ ಡಿಸಿಎಂ ಅಶೋಕ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಎದುರಾಗಿರುವ ಬಿಕ್ಕಟ್ಟಿಗೆ ಬಿಜೆಪಿ ಕಾರಣ ಅಲ್ಲವೇ ಅಲ್ಲ. ಆದ್ರೆ ಪಕ್ಷೇತರರ ಬೆಂಬಲ ಮಾತ್ರ ಕೇಳಿದೆವು ಅಂತ ಮಾಜಿ ಡಿಸಿಎಂ, ಬಿಜೆಪಿ ಶಾಸಕ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಆಶೋಕ್,ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತು ಡಿಕೆಶಿ ಅತೃಪ್ತರ ಸಮಸ್ಯೆ ಆಲಿಸದೆ ನಿರ್ಲಕ್ಷ್ಯ ಮಾಡಿದ್ದೇ ರಾಜ್ಯದಲ್ಲಿ ಇಂತಹ ಪರಿಸ್ಥಿತಿ ಎದುರಾಗಲು ಕಾರಣವಾಗಿದೆ....

ಅತೃಪ್ತರ ಕಣ್ಣಾಮುಚ್ಚಾಲೆಗೆ ಬ್ರೇಕ್- ಸಂಜೆ ಸ್ಪೀಕರ್ ಭೇಟಿಯಾಗುವಂತೆ ಸುಪ್ರೀಂ ಆದೇಶ..!

ನವದೆಹಲಿ: ಕಳೆದೊಂದು ವಾರದಿಂದ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಅತೃಪ್ತ ಶಾಸಕರ ಮುಂಬೈ ವಾಸ್ತವ್ಯಕ್ಕೆ ಇಂದು ಸುಪ್ರೀಂ ಕೋರ್ಟ್ ತೆರೆ ಎಳೆದಿದೆ. ಇಂದು ಸಂಜೆಯೊಳಗೆ ಬೆಂಗಳೂರಿಗೆ ತೆರಳಿ ಸ್ಪೀಕರ್ ಭೇಟಿಯಾಗುವಂತೆ ಸುಪ್ರೀಂ ಕೋರ್ಟ್ ಅತೃಪ್ತ ಶಾಸಕರಿಗೆ ಸೂಚನೆ ನೀಡಿದೆ. ರಾಜ್ಯದಲ್ಲಿ ಬಿಕ್ಕಟ್ಟಿಗೆ ಕಾರಣರಾಗಿರೋ ಅತೃಪ್ತ ಶಾಸಕರು ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಸ್ಪೀಕರ್ ರಾಜೀನಾಮೆ ಅಂಗೀಕಾರ ಮಾಡೋದಕ್ಕೆ ಇಲ್ಲ...

About Me

32781 POSTS
0 COMMENTS
- Advertisement -spot_img

Latest News

ಯತ್ನಾಳ್ ಗಂಭೀರ ಆರೋಪದ ಬಗ್ಗೆ ವಿಜಯೇಂದ್ರಗೆ ಉತ್ತರಿಸುವ ನೈತಿಕ ಧೈರ್ಯವಿದೆಯೇ: ಪ್ರಿಯಾಂಕ್ ಖರ್ಗೆ

Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...
- Advertisement -spot_img