Thursday, July 30, 2026

Karnataka Tv

‘ಸಿಎಂಗೆ ಮಾನ ಮರ್ಯಾದೆ ಇದ್ದರೆ ಕೂಡಲೇ ರಾಜೀನಾಮೆ ಕೊಡಲಿ’- ಮಾಜಿ ಸಿಎಂ ಬಿಎಸ್ವೈ

ಬೆಂಗಳೂರು: ಮೈತ್ರಿ ಸರ್ಕಾರ ಅಸ್ಥಿರಗೊಂಡಿದ್ದು ಕೂಡಲೇ ಸಿಎಂ ಎಚ್.ಡಿ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಒತ್ತಾಯಿಸಿದ್ದಾರೆ. ವಿಧಾನಸೌಧ ಬಳಿಯ ಗಾಂಧಿ ಪ್ರತಿಮೆ ಎದುರು ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರೋ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಯಡಿಯೂರಪ್ಪ, ಅತೃಪ್ತ ಶಾಸಕರ ಹಕ್ಕನ್ನು ಕಸಿದುಕೊಂಡು ಸರ್ಕಾರ ಅವರ ಮೇಲೆ ದಬ್ಬಾಳಿಕೆ...

ರಸ್ತೆಯಲ್ಲೇ ನಿಂತು ಟಿಫನ್ ಮಾಡಿದ ಡಿಕೆಶಿ..!

ಮುಂಬೈ: ಅತೃಪ್ತ ಶಾಸಕರನ್ನು ಭೇಟಿ ಮಾಡಿ ಹೇಗಾದ್ರೂ ಮನವೊಲಿಸ್ತೀನಿ ಅಂತ ಹುಮ್ಮಸ್ಸಿನಿಂದ ಬೆಂಗಳೂರಿನಿಂದ ಹೊರಟ ಸಚಿವ ಡಿ.ಕೆ ಶಿವಕುಮಾರ್ ಗೆ ಶಾಸಕರು ತಂಗಿರೋ ಹೋಟೆಲ್ ಗೆ ಎಂಟ್ರಿ ಸಿಗದ ಪರಿಣಾಮ ಇದೀಗ ಹೋಟೆಲ್ ಹೊರಗಡೆಯೇ ಕಾದು ಕುಳಿತಿದ್ದಾರೆ. ಅಲ್ಲದೆ ರಸ್ತೆಯಲ್ಲೇ ನಿಂತು ಬೆಳಗಿನ ಉಪಹಾರ ಕೂಡ ಸೇವಿಸಿದ್ರು. ತನ್ನ ಗ್ಯಾಂಗ್ ಕಟ್ಟಿಕೊಂಡು ಅತೃಪ್ತರನ್ನು ಭೇಟಿಯಾಗಿ...

ಸ್ಪೀಕರ್ ಏಟಿಗೆ ಅತೃಪ್ತರ ಎದಿರೇಟು- ಸುಪ್ರೀಂಕೋರ್ಟ್ ಮೊರೆಹೋದ ಶಾಸಕರು..!

ಮುಂಬೈ: ರಾಜೀನಾಮೆ ಅಂಗೀಕಾರ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ವಿಳಂಬ ಧೋರಣೆ ತೋರುತ್ತಿದ್ದಾರೆ ಅಂತ ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಅತೃಪ್ತ ಶಾಸಕರ ರಾಜೀನಾಮೆ ವಿಚಾರ ಇದೀಗ ಮತ್ತೊಂದು ಹಂತಕ್ಕೆ ಹೋಗಿದ್ದು ಮುಂಬೈನಿಂದ ಸುಪ್ರೀಂ ಕೋರ್ಟ್ ತಲುಪಿದೆ. ರಾಜೀನಾಮೆ ನೀಡಿದ ಹೊರತಾಗಿಯೂ ಅದನ್ನು ಅಂಗೀಕಾರಿಸೋದಕ್ಕೆ ಸ್ಪೀಕರ್ ಇಲ್ಲ ಸಲ್ಲದ ಕಾರಣ ನೀಡಿ ವಿಳಂಬ...

ಡಿಕೆಶಿಗೆ ಹೋಟೆಲ್ ಹೊರಗೆ ತಡೆ – ಇಲ್ಲೇ ಕಾಯ್ತೀನಿ ಅಂತ ಪೊಲೀಸರ ಜೊತೆ ಪಟ್ಟು..!

ಮುಂಬೈ : ರಾಜೀನಾಮೆ ನೀಡಿರುವ ಶಾಸಕರನ್ನ ಕರೆತರಲು ಮುಂಬೈಗೆ ಬಂದಿರುವ ಡಿಕೆಶಿಗೆ ಹೋಟೆಲ್ ಎಂಟ್ರಿ ಸಿಕ್ಕಿಲ್ಲ. ನಮ್ಮ ಸ್ನೇಹಿತರನ್ನ ಭೇಟಿ ಮಾಡಲು ಬಂದಿದ್ದೇನೆ ನಾನು ರೂಂ ಬುಕ್ ಮಾಡಿದ್ದೇನೆ ಅಂತ ಹೇಳಿದ್ರು ಡಿಕೆ ಶಿವಕುಮಾರ್ ರನ್ನ ಪೊಲೀರು ಹೋಟೆಲ್ ಒಳಗೆ ಬಿಡಲಿಲ್ಲ.. ಡಿ ಕೆ ಶಿ ಜೊತೆ ಜೆಡಿಎಸ್ ಶಾಸಕರಾದ ಶಿವಲಿಂಗೇಗೌಡ, ಜಿ.ಟಿ ದೇವೇಗೌಡ, ಚನ್ನರಾಯಪಟ್ಟಣ ಶಾಸಕ ಬಾಲಕೃಷ್ಣ ಗಮಿಸಿದ್ರು.....

ಗೋ ಬ್ಯಾಕ್ ಕುಮಾರಸ್ವಾಮಿ, ಶಿವಕುಮಾರ್- ಹೋಟೆಲ್ ಮುಂದೆ ಪ್ರತಿಭಟನೆ..!

ಮುಂಬೈ : ರಾಜೀನಾಮೆ ನೀಡಿರುವ ಶಾಸಕರನ್ನ ಕರೆತರಲು ಡಿಕೆ ಶಿವಕುಮಾರ್ ಟೀಂ ಮುಂಬೈ ಗೆ ಬರ್ತಿದ್ದಂತೆ ಪ್ರತಿಭಟನೆ ಶುರುವಾಗಿದೆ. ಹೋಟೆಲ್ ಮುಂಭಾಗ ಗೋ ಬ್ಯಾಕ್ ಕುಮಾರಸ್ವಾಮಿ.. ನಾರಾಯಣಗೌಡ ಜಿಂದಾಬಾದ್ ಅಂತ ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡಲಾಗ್ತಿದೆ. ಶಾಸಕರು ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯೋದಿಲ್ಲಅಂತ ಹೇಳಿದ್ರು ಡಿಕೆಶಿ ಮಾತ್ರ ತಮ್ಮ ಪ್ರಯತ್ನ ನಿಲ್ಲಿಸ್ತಿಲ್ಲ.  ನಡುವೆ ಕುಮಾರಸ್ವಾಮಿ ವಿರುದ್ಧ ಪ್ರತಿಭಟನೆ ಮಾಡ್ತಿರೋರು...

ಮುಂಬೈ ಹೋಟೆಲ್ ಮುಂದೆ ಹೈಡ್ರಾಮಾ..!

ಮುಂಬೈ : ರಾಜೀನಾಮೆ ನೀಡರುವ ಶಾಸಕರನ್ನ ವಾಪಸ್ ಕರೆತರಲು ಡಿಕೆಶಿ ಮುಂಬೈಗೆ ಹಾರಿದ್ದಾರೆ.. ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯೋದಿಲ್ಲ ಅಂತ ಕಡ್ಡಿತುಂಡಾದಂತೆ ಹೇಳಿದ್ರು  ಡಿ.ಕೆ ಶಿವಕುಮಾರ್ ತಮ್ಮ ಹಠವನ್ನ ಮಾತ್ರ ಬಿಟ್ಟಿಲ್ಲ. ಜೆಡಿಎಸ್ ಶಾಸಕರಾದ ಶಿವಲಿಂಗೇಗೌಡ, ಜಿ.ಟಿ ದೇವೇಗೌಡರ ಜೊತೆ ಶಾಸಕರನ್ನ ಕರೆತರಲು ಡಿಕೆಶಿ ಮುಂದಾಗಿದ್ದಾರೆ. ಹೋಟೆಲ್ ಒಳಗಡೆ ಡಿಕೆಶಿ ಬಿಡದಂತೆ...

ಇಂದು ಮುಂದುವರೆಯಲಿದೆ ಇಂಡಿಯಾ-ನ್ಯೂಜಿಲೆಂಡ್ ಕದನ

https://www.youtube.com/watch?v=sIV3aCaN6L0 ಕ್ರೀಡೆ : ಐಸಿಸಿ ವರ್ಲ್ಡ್ ಕಪ್ ಸೆಮಿ ಫೈನಲ್ ಭಾರೀ ಕುತೂಹಲ ಮೂಡಿಸಿತ್ತು. ಕ್ರಿಕೆಟ್ ಅಭಿಮಾನಿಗಳು ಕಣ್ಣುಮಿಟುಕಸಿದೆ ಮ್ಯಾಚ್ ನೋಡ್ತಿದ್ರು. ತಾನು ಮ್ಯಾಚ್ ನೋಡುವ ಉದ್ದೇಶದಿಂದ ಎಂಟ್ರಿ ಕೊಟ್ಟ ಮಳೆರಾಯ ಎಲ್ಲರ ಆಸೆಗೆ ತಣ್ಣೀರು ಎರಚಿದ. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲೆಂಡ್ ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಮೂರನೇ ಕ್ರಮಾಂಕದಲ್ಲಿ ಅಖಾಡಕ್ಕಿಳಿದ...

ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕೈ-ದಳ : ರಾಜಭವನಕ್ಕೆ ಮುತ್ತಿಗೆ ಕರೆ..!

https://www.youtube.com/watch?v=9DMvdKJ3hJA ಬೆಂಗಳೂರು : ದೋಸ್ತಿ ಸರ್ಕಾರದ ಶಾಸಕರ ರಾಜೀನಾಮೆ ಹೈಡ್ರಾಮಾ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ ನಾಯಕರು ಸಿಡಿದೆದ್ದಿದ್ದಾರೆ..  ಬಿಜೆಪಿ ಆಪರೇಷನ್ ಕಮಲ ಮಾಡ್ತಿದೆ, ಇದಕ್ಕೆ ರಾಜ್ಯಪಾಲ ವಾಲಾ ಕುಮ್ಮಕ್ಕು ನೀಡ್ತಿದ್ದಾರೆ ಅಂತ ರೋಪಿಸಿ ರಾಜಭವನ ಮುತ್ತಿಗೆಗೆ ಮುಂದಾಗಿದ್ದಾರೆ.. ಪ್ರಜಾಪ್ರಭುತ್ವ ಉಳಿವಿಗಾಗಿ ನಮ್ಮ ಹೋರಾಟ  : ಮಲ್ಲಿಕಾರ್ಜುನ ಖರ್ಗೆ ಇನ್ನು ಕರ್ನಾಟಕ ಸಮ್ಮಿಶ್ರ ಸರ್ಕಾರ ಉರುಳಿಸಲು ಕೇಂದ್ರ ಸರ್ಕಾರ ಪಯತ್ನ ಮಾಡ್ತಿದೆ. ಬಿಜೆಪಿಯ ...

ರಾಮಲಿಂಗಾರೆಡ್ಡಿ ಜೊತೆ ಸಂಧಾನ ಸಕ್ಸಸ್ – ಬಿಜೆಪಿ ಪ್ಲಾನ್ ಠುಸ್..!?

ಬೆಂಗಳೂರು : ರಾಜ್ಯ ರಾಜಕೀಯ ಕ್ಷಿಪ್ರಕ್ರಾಂತಿಯಲ್ಲಿ ಕ್ಷಣಕ್ಕೊಂದು ಬೆಳವಣಿಗೆ ಬದಲಾಗ್ತಾನೆ ಇದೆ.. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಿದ್ದ ಪ್ರಭಾವಿ ಶಾಸಕ ರಾಮಲಿಂಗಾರೆಡ್ಡಿ ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಸಂಧಾನಕ್ಕೆ ಮಣಿದಿದ್ದಾರೆ.. ರಾಜ್ಯ ಕಾಂಗ್ರೆಸ್ ನಲ್ಲಿನ ಮಹಾ ಬಿಕ್ಕಟ್ಟನ್ನು ಪರಿಹರಿಸಲು ಬೆಂಗಳೂರಿಗೆ ಆಗಮಿಸಿರುವ ಗುಲಾಂ ನಬಿ ಆಜಾದ್ ಕೆ.ಕೆ ಗೆಸ್ಟ್ ಹೌಸ್ ನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ...

ಸಚಿವರ ರಾಜೀನಾಮೆ ಡ್ರಾಮಾ – ಸಿದ್ದು ಹೇಳಿದ ಸತ್ಯ..!

ಬೆಂಗಳೂರು : ರಾಜ್ಯ ರಾಜ್ಯಕೀಯದಲ್ಲಿ ಕ್ಷಣಕ್ಕೊಂದು ಬೆಳವಣಿಗೆ ಆಗ್ತಿದೆ. ಕುಮಾರಸ್ವಾಮಿ ಅಮೆರಿಕಾ ಪ್ರವಾಸ ಮುಗಿಸಿ ರಾಜ್ಯಕ್ಕೆ ಕಾಲಿಡುವ ವೇಳೆಗೆ ಸರ್ಕಾರದಲ್ಲಿ ಅಲ್ಲಲ ಕಲ್ಲೋಲ ಹೋಗಿತ್ತು. ತಕ್ಷಣ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ಜೊತೆ ಮಾತನಾಡಿ ಎಲ್ಲಾ ಸಚಿವರ ರಾಜೀನಾಮೆ ಪಡೆದ್ರು. ಕಾಂಗ್ರೆಸ್ ಮುಖಂಡರು ಸಹ ಸಚಿವರ ರಾಜೀನಾಮೆಯನ್ನ ಕನ್ಫರ್ಮ್ ಮಾಡಿದ್ರು. ಕಾಂಗ್ರೆಸ್ ಸಚಿವರು ರಾಜೀನಾಮೆ...

About Me

32777 POSTS
0 COMMENTS
- Advertisement -spot_img

Latest News

ದೇಶದ 55 ಕೋಟಿ ಜನರನ್ನು ‘ಮೂರ್ಖರು’ ಎಂದ ನಾಯಕನ ನೈತಿಕತೆ ಏನು?: ರಾಹುಲ್ ವಿರುದ್ಧ ವಿಜಯೇಂದ್ರ ಕಿಡಿ

Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಹೇಳಿಕೆ ನೀಡುವಾಗ, ದೇಶದಲ್ಲಿ "ವಿದ್ಯಾರ್ಥಿಗಳು" ಮತ್ತು "ಈಡಿಯಟ್‌ಗಳು, ಅಂಧಭಕ್ತರು" ಎಂಬ ಎರಡೇ ವರ್ಗಗಳಿವೆ ಎಂದು ಹೇಳಿದ್ದರು....
- Advertisement -spot_img