Thursday, July 30, 2026

Karnataka Tv

ಕಾಂಗ್ರೆಸ್ ನ ಎಲ್ಲಾ ಸಚಿವರ ಸಾಮೂಹಿಕ ರಾಜೀನಾಮೆ..!

ಬೆಂಗಳೂರು: ಉಪಹಾರ ಕೂಟ ಏರ್ಪಡಿಸಿದ ಕಾಂಗ್ರೆಸ್ ನಾಯಕರು ಇದೀಗ ಕಾರ್ಯಕ್ರಮಕ್ಕೆ ಬಂದ ಎಲ್ಲಾ ಸಚಿವರ ರಾಜೀನಾಮೆ ಪಡೆದಿದೆ. ಸರ್ಕಾರದಲ್ಲಿ ಕೋಲಾಹಲ ಎಬ್ಬಿಸಿ ಬಿಜೆಪಿ ಹೊಸ್ತಿಲಲ್ಲಿ ನಿಂತಿರೋ 14 ಮಂದಿ ಶಾಸಕರನ್ನು ಮತ್ತೆ ಕರೆತರೋದಕ್ಕೆ ಕಾಂಗ್ರೆಸ್ ನಾಯಕರು ಹಾಲಿ ಸಚಿವರ ಸಾಮೂಹಿಕ ರಾಜೀನಾಮೆ ಪಡೆದಿದ್ದಾರೆ. ಡಿಸಿಎಂ ಪರಮೇಶ್ವರ್ ನಿವಾಸದಲ್ಲಿ ಏರ್ಪಡಿಸಲಾಗಿರುವ ಉಪಹಾರ ಕೂಟದಲ್ಲಿ ಭಾಗಿಯಾದ ಕಾಂಗ್ರೆಸ್...

ದೋಸ್ತಿಗಳಿಗೆ ಶಾಕ್ ಮೇಲೆ ಶಾಕ್- ಸಚಿವ ಎಚ್.ನಾಗೇಶ್ ರಾಜೀನಾಮೆ..!

ಬೆಂಗಳೂರು: ಆಪರೇಷನ್ ಕಮಲದ ಭೀತಿಯಿಂದ ಪಕ್ಷೇತರ ಶಾಸಕರಾಗಿದ್ದ ಎಚ್. ನಾಗೇಶ್ ರನ್ನು ಸೆಳೆದು ಮಂತ್ರಿಗಿರಿ ನೀಡಿದ ದೋಸ್ತಿಗಳಿಗೆ ಶಾಕ್ ಮೇಲೆ ಶಾಕ್ ಎದುರಾಗ್ತಿದೆ. ಇದೀಗ ಎಚ್.ನಾಗೇಶ್ ದೋಸ್ತಿಗಳಿಗೆ ಗುಡ್ ಬೈ ಹೇಳಿದ್ದಾರೆ. ಪಕ್ಷೇತರರಿಗೆ ಮಂತ್ರಿಗಿರಿ ನೀಡೋ ಮೂಲಕ ತಮ್ಮತ್ತ ಸೆಳೆಯುವಲ್ಲಿ ಯಶಸ್ವಿಯಾಗಿದ್ದ ದೋಸ್ತಿಗಳಿಗೆ ಇದೀಗ ಮತ್ತೊಂದು ಆಘಾತ ಎದುರಾಗಿದೆ. ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಸಣ್ಣ...

ಡಿಸಿಎಂ ನಿವಾಸದಲ್ಲಿ ಶಾಸಕರು, ಸಚಿವರಿಗೆ ಉಪಹಾರ ಕೂಟ- ಯಾರಾಗ್ತಾರೆ ಹರಕೆಯ ಕುರಿ..?

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಉಂಟಾಗಿರೋ ಅಲ್ಲೋಲ ಕಲ್ಲೋಲದಿಂದಾಗಿ ಕಂಗೆಟ್ಟಿರುವ ದೋಸ್ತಿಗಳು ಇದೀಗ ಮತ್ತೊಂದು ಪ್ಲ್ಯಾನ್ ಮಾಡಿದ್ದಾರೆ. ಶಾಸಕರು ಹಾಗೂ ಸಚಿವರಿಗೆ ಉಪಹಾರ ಕೂಟ ಏರ್ಪಡಿಸಿರೋ ಕೈ ನಾಯಕರು ಭುಗಿಲೆದ್ದಿರೋ ಭಿನ್ನಮತಕ್ಕೆ ಫುಲ್ ಸ್ಟಾಪ್ ಹಾಕೋದಕ್ಕೆ ಶತಪ್ರಯತ್ನ ಮಾಡ್ತಿದ್ದಾರೆ. ಹಾಲಿ ಸಚಿವರ ತಲೆದಂಡ ಮಾಡಿ ಅತೃಪ್ತ ಶಾಸಕರಿಗೆ ಮಂತ್ರಿಗಿರಿ ನೀಡೋ ಮೂಲಕ ಬಂಡಾಯ ಶಮನ ಮಾಡುವ ಹಾದಿಹಿಡಿದಿದ್ದಾರೆ...

ಮಹೇಂದ್ರ ಸಿಂಗ್ ಧೋನಿ ಹುಟ್ಟುಹಬ್ಬ- ಪುತ್ರಿಯೊಂದಿಗೆ ಮಹೀ ಡ್ಯಾನ್ಸ್..!

ಇಂಗ್ಲೆಂಡ್: ಇಂದು ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿಗೆ 38ನೇ ಹುಟ್ಟುಹಬ್ಬದ ಸಂಭ್ರಮ. ತಮ್ಮ ಹುಟ್ಟಹಬ್ಬವನ್ನು ಪತ್ನಿ ಸಾಕ್ಷಿ, ಪುತ್ರಿ ಜಿವಾ ಹಾಗೂ ಟೀಂ ಮೇಟ್ ಗಳೊಂದಿಗೆ ಮಹೀ ಕೇಕ್ ಕತ್ತರಿಸೋ ಮೂಲಕ ಸಂತಸ ಹಂಚಿಕೊಂಡ್ರು. https://www.instagram.com/p/Bzl_VnDnfyS/?utm_source=ig_web_copy_link ಮಹೀ ಹುಟ್ಟುಹಬ್ಬದ ಸಂಭ್ರಮದಲ್ಲಿ ಕೇದಾರ್ ಜಾಧವ್, ಹಾರ್ಧಿಕ್ ಪಾಂಡ್ಯಾ ಸೇರಿದಂತೆ ಮತ್ತಿತರ ಆಟಗಾರರು ಭಾಗಿಯಾಗಿದ್ರು....

ದೋಸ್ತಿಗಳಿಗೆ ಮತ್ತೊಂದು ಶಾಕ್- ನಾಳೆ ಮತ್ತಷ್ಟು ಶಾಸಕರ ರಾಜೀನಾಮೆ..!?

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಶಾಸಕರು ಸಾಮೂಹಿಕ ರಾಜೀನಾಮೆಯಿಂದ ಸರ್ಕಾರ ಅಭದ್ರಗೊಂಡ ಶಾಕ್ ನಲ್ಲಿರೋ ದೋಸ್ತಿಗಳಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದೆ. ನಾನಾ ಕಾರಣಗಳನ್ನು ನೀಡಿ ಕಾಂಗ್ರೆಸ್-ಜೆಡಿಎಸ್ ನ ಮಂದಿ ಶಾಸಕರು ರಾಜೀನಾಮೆ ನೀಡಿರೋ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಆದ್ರೆ ಇದೀಗ ನಾಳೆ ಕಾಂಗ್ರೆಸ್ ನ ಮತ್ತಷ್ಟು ಶಾಸಕರು ರಾಜೀನಾಮೆ ನೀಡಲು ರೆಡಿಯಾಗಿದ್ದಾರೆ...

50ಸಾವಿರಕ್ಕೂ ಹೆಚ್ಚು ಹಣ ಡ್ರಾ ಮಾಡಲು ಪಾನ್ ಕಾರ್ಡ್ ಖಡ್ಡಾಯವಲ್ಲ..!

ನವದೆಹಲಿ: ಬ್ಯಾಂಕ್ ಖಾತೆಯಿಂದ 50ಸಾವಿರಕ್ಕೂ ಹೆಚ್ಚು ಹಣ ಡ್ರಾ ಮಾಡೋದಕ್ಕೆ ಖಡ್ಡಾಯವಾಗಿ ಬೇಕಾಗಿದ್ದ ಪಾನ್ ಕಾರ್ಡ ಇನ್ನು ಮುಂದೆ ಅಗತ್ಯವಿರೋದಿಲ್ಲ ಅಂತ ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ. ಆದಾಯ ತೆರಿಗೆ ಪಾವತಿಸಲು ಇನ್ನುಮುಂದೆ ಪಾನ್ ಕಾರ್ಡ್ ಬದಲಾಗಿ ಆಧಾರ್ ಕಾರ್ಡ್ ಉಪಯೋಗಿಸಬಹುದೆಂದು ಕೇಂದ್ರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...

ವಿಧಾನಸಭೆ ವಿಸರ್ಜಿಸಿ ಚುನಾವಣೆ ನಡೆಸುವುದೇ ಸೂಕ್ತ- ಜೆಡಿಎಸ್ ಎಂಎಲ್ ಸಿ

ಬೆಳಗಾವಿ: ಮೈತ್ರಿಯಲ್ಲಿ ಉಂಟಾಗಿರೋ ಅಲ್ಲೋಲ ಕಲ್ಲೋಲದ ಬಗ್ಗೆ ತಕ್ಷಣವೇ ಯಾವುದೇ ನಿರ್ಧಾರಕ್ಕೆ ಬರಲು ಜೆಡಿಎಸ್ ಒದ್ದಾಡುತ್ತಿದ್ರೆ ಮತ್ತೊಂದೆಡೆ ಮೈತ್ರಿಗೆ ಕೈಕೊಟ್ಟಿರೋ ಶಾಸಕರೆಲ್ಲರ ರಾಜೀನಾಮೆಯನ್ನು ಅಂಗೀಕಾರ ಮಾಡಬೇಕು ಅಂತ ಸ್ವತಃ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಕಾಂಗ್ರೆಸ್-ಜೆಡಿಎಸ್ ಶಾಸಕರು ಸಾಮೂಹಿಕ...

ರೋಹಿತ್-ರಾಹುಲ್ ಜುಗಲ್ ಬಂದಿಗೆ ಬೆಚ್ಚಿದ ಸಿಂಹಳೀಯರು..!

ಇಂಗ್ಲೆಂಡ್: ವಿಶ್ವಕಪ್ ಆರಂಭದಿಂದಲೂ ಭರ್ಜರಿ ಪರ್ಫಾರ್ಮೆನ್ಸ್ ನೀಡಿದ್ದ ಟೀಮ್ ಇಂಡಿಯಾ, ಅಂತಿಮ ಲೀಗ್ ಪಂದ್ಯದಲ್ಲೂ ಉತ್ತಮ ನೀಡಿತು. ಈ ಮೂಲಕ ಟೂರ್ನಿಯಲ್ಲಿ 7ನೇ ಗೆಲುವು ದಾಖಲಿಸಿ, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ನಿನ್ನೆ ಲೀಡ್ಸ್ ನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಅಂತಿಮ ಲೀಗ್ ನಲ್ಲಿ ಭರ್ಜರಿ 7 ವಿಕೆಟ್ ಗೆಲುವು ದಾಖಲಿಸಿದ ಕೊಹ್ಲಿ...

‘ಯಾರೆಲ್ಲಾ ಆಟ ಆಡ್ತಿದ್ದಾರೆ ಅಂತ ಗೊತ್ತು’- ಕೈ ನಾಯಕರ ಮೇಲೆ ಗರಂ ಆದ ಗೌಡ್ರು…!

ಬೆಂಗಳೂರು: ಮೈತ್ರಿ ಸರ್ಕಾರವನ್ನು ಹೇಗಾದ್ರೂ ಮಾಡಿ ಉಳಿಸಿಕೊಳ್ಳಬೇಕೆನ್ನೋ ನಿಟ್ಟಿನಲ್ಲಿ ಕಾಂಗ್ರೆಸ್ ಶತಪ್ರಯತ್ನ ಮಾಡ್ತಿದೆ. ದೇವೇಗೌಡರೊಂದಿಗೆ ಈ ಕುರಿತಾಗಿ ಚರ್ಚೆ ವೇಳೆ ಜೆಡಿಎಸ್ ವರಿಷ್ಠ ದೇವೇಗೌಡ ಕೈ ನಾಯಕರಿಗೆ ಕ್ಲಾಸ್ ತೆಗೆದೂಕೊಂಡಿದ್ದಾರೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡೋದಕ್ಕೆ ಕಾಂಗ್ರೆಸ್-ಜೆಡಿಎಸ್ ಮಾಡಿಕೊಂಡು ರಚಿಸಿರೋ ಮೈತ್ರಿ ಸರ್ಕಾರ ತನ್ನ ಆಯಸ್ಸು ಕಳೆದುಕೊಳ್ಳೋ ಎಲ್ಲಾ ಲಕ್ಷಣ ಗೋಚರವಾಗ್ತಿದೆ. ಆದರೂ ಸಹ ಹತಾಶರಾಗದ...

ಮೈತ್ರಿಯಲ್ಲಿ ಅಲ್ಲೋಲ ಕಲ್ಲೋಲ- ಇಂದು ಜೆಡಿಎಸ್ ಅಂತಿಮ ನಿರ್ಧಾರ..!

ಬೆಂಗಳೂರು: ಶಾಸಕರ ರಾಜೀನಾಮೆ ನೀಡಿರೋದ್ರಿಂದ ಮೈತ್ರಿ ಸರ್ಕಾರ ಅಸ್ಥಿರವಾಗಿರೋ ಹಿನ್ನೆಲೆಯಲ್ಲಿ ಜೆಡಿಎಸ್ ಆತಂಕದಲ್ಲಿದೆ. ಹೀಗಾಗಿ ಜೆಡಿಎಸ್ ಇಂದು ತನ್ನ ಅಂತಿಮ ನಿರ್ಧಾರ ಕೈಗೊಳ್ಳೋದಕ್ಕೆ ಜೆಡಿಎಲ್ ಪಿ ಸಭೆ ಕರೆದಿದೆ. ಮೈತ್ರಿ ಅಭದ್ರಗೊಳ್ಳುತ್ತಿದ್ದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಳಯಗಳಲ್ಲಿ ಬಿರುಸಿನ ಚಟುವಟಿಕೆಗಳು ಗರಿಗೆದರಿವೆ. ಇನ್ನು ಕಾಂಗ್ರೆಸ್ ರಾಜೀನಾಮೆ ನೀಡಿರೋ ಶಾಸಕರ ಮನವೊಲಿಕೆ ಯತ್ನ ಮಾಡುತ್ತಿದ್ರೆ, ಈ...

About Me

32774 POSTS
0 COMMENTS
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img