Thursday, July 30, 2026

Karnataka Tv

‘ನಾನು ಎಲೆಕ್ಷನ್ ಗೆ ಹೆದರಲ್ಲ- ಪಕ್ಷಕ್ಕಾಗಿ ಯಾವ ತ್ಯಾಗಕ್ಕೂ ಸಿದ್ಧ’- ಸಚಿವ ಡಿಕೆಶಿ

ಬೆಂಗಳೂರು: ಪಕ್ಷಕ್ಕೋಸ್ಕರ ನನ್ನ ಅಧಿಕಾರವನ್ನೂ ತ್ಯಾಗ ಮಾಡೋದಕ್ಕೆ ಸಿದ್ಧ, ಒಂದು ವೇಳೆ ರಾಜ್ಯದಲ್ಲಿ ಚುನಾವಣೆ ಎದುರಾದರೆ ನಾನು ಹೆದುರವಂತವನಲ್ಲ ಅಂತ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್, ಪಕ್ಷ ಹಾಗೂ ಸರ್ಕಾರದ ಉಳಿವಿಗಾಗಿ ನಾನು ನನ್ನ ಅಧಿಕಾರ ಕೂಡ ತ್ಯಾಗ ಮಾಡಲು ಸಿದ್ಧನಿದ್ದೇನೆ. ನಮ್ಮ ಶಾಸಕರು ಚುನಾವಣೆಗೆ ಹೋಗಲು ಇಷ್ಟವಿಲ್ಲ. ಆದ್ರೆ ಎಲೆಕ್ಷನ್...

‘ಮುಂದಿನ ಸಿಎಂ ಬಿ.ಎಸ್ ಯಡಿಯೂರಪ್ಪ’ ಎಂದು ಘೋಷಣೆ…. !

ತುಮಕೂರು: ಮೈತ್ರಿ ಸರ್ಕಾರ ಅಸ್ಥಿರವಾಗಿರೋ ಹಿನ್ನೆಲೆಯಲ್ಲಿ ಮುಂದಿನ ಸಿಎಂ ಬಿಎಸ್ ಯಡಿಯೂರಪ್ಪ ಅಂತ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ರು. ರಾಜ್ಯದಲ್ಲಿ ಸರ್ಕಾರ ರಚಿಸೋ ನಿಟ್ಟಿನಲ್ಲಿ ಬಿಜೆಪಿ ಪಾಳಯದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿರೋ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಬರ ಅಧ್ಯಯನಕ್ಕೆಂದು ತುಮಕೂರಿಗೆ ಪ್ರವಾಸ ಕೈಗೊಂಡಿದ್ದಾರೆ. ಬಿಎಸ್ವೈ  ತುಮಕೂರಿನ ಜಾಸ್ ಟೋಲ್...

ಏಕದಿನ ಕ್ರಿಕೆಟ್ ನಲ್ಲಿ ಬೂಮ್ರಾ, ಶತಕ ಸಾಧನೆ..!

ಕ್ರೀಡೆ : ಟೀಮ್ ಇಂಡಿಯಾ ವೇಗಿ, ಯಾರ್ಕರ್ ಸ್ಟಾರ್ ಜೆಸ್ಪ್ರೀತ್ ಬೂಮ್ರಾ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಶತಕದ ಸಾಧನೆ ಮಾಡಿದ್ದಾರೆ. ಅರೇ ಬ್ಯಾಟ್ ಬೀಸೋದಕ್ಕೆ ಪರದಾಡೋ ಬೂಮ್ರಾ, ಸೆಂಚುರಿ ಬಾರಿಸಿದ್ರಾ ಅಂತ ಕನ್ ಫ್ಯೂಸ್ ಆಗಬೇಡಿ. ಬೂಮ್ರಾ ಸೆಂಚುರಿ ಬಾರಿಸಿರೋದು ರನ್ ಗಳಲ್ಲಿ ಅಲ್ಲ. ಬದಲಾಗಿ ವಿಕೆಟ್ ಗಳಲ್ಲಿ. ಹೌದು...ಕ್ರಿಕೆಟ್ ಜಗತ್ತಿನಲ್ಲಿ ತನ್ನ...

ಸೆಮೀಸ್ ನಲ್ಲಿ ಕೊಹ್ಲಿ ಪಡೆಯ ಎದುರಾಳಿ ಯಾರು..?

ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ, ವಿಶ್ವಕಪ್ ಗೆಲ್ಲುವ ಹಾಟ್ ಫೇವರಿಟ್ ತಂಡವಾಗಿದೆ. ಈಗಾಗಲೇ ತಂಡ ಸೆಮಿಫೈನಲ್ ತಲುಪಿದ್ದು, ಅಂತಿಮ ನಾಲ್ಕರಘಟ್ಟದಲ್ಲಿ ಬ್ಲೂ ಬಾಯ್ಸ್ ಗೆ ಎದುರಾಳಿ ಯಾರು ಅನ್ನೋದು ಸಾಕಷ್ಟು ಕುತೂಹಲ ಹುಟ್ಟುಹಾಕಿದೆ. ಭಾರತವೂ ಸೇರಿದಂತೆ, ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳು ಸೆಮಿಫೈನಲ್ ತಲುಪಿವೆ. ಈ ನಡುವೆ ಸೆಮೀಸ್ ನಲ್ಲಿ ಭಾರತಕ್ಕೆ...

ಲಂಡನ್ ನಲ್ಲಿ ಮಿಸ್ಟರ್ & ಮಿಸೆಸ್ ಕೊಹ್ಲಿ ಜಾಲಿ ರೌಂಡ್ಸ್

ವಿಶ್ವಕಪ್ ಸೆಮಿಫೈನಲ್ ಗೆ ಲಗ್ಗೆ ಇಟ್ಟಿರುವ ಟೀಮ್ ಇಂಡಿಯಾ, ಇಂದು ಶ್ರೀಲಂಕಾ ವಿರುದ್ಧ ಅಂತಿಮ ಲೀಗ್ ಪಂದ್ಯವನ್ನಾಡುತ್ತಿದೆ. ಸದ್ಯ ಅದೇ ಖುಷಿಯಲ್ಲಿರುವ ಕ್ಯಾಪ್ಟನ್ ವಿರಾಟ್ ಕೊಹ್ಲಿ, ಲಂಡನ್ ನ ಬೀದಿ ಬೀದಿಗಳಲ್ಲಿ ಬಿಂದಾಸ್ ಆಗಿ ಸುತ್ತಾಡಿದ್ದಾರೆ. ಹೌದು..ಕ್ಯಾಪ್ಟನ್ ಕೊಹ್ಲಿ ಸದ್ಯ ಫುಲ್​ ಜಾಲಿ​ ಮೂಡ್​ನಲ್ಲಿದ್ದಾರೆ. ಅಂತಿಮ ನಾಲ್ಕರ ಘಟ್ಟಕ್ಕೆ ಕಾಲಿಟ್ಟಿರುವ ಟೀಂ ಇಂಡಿಯಾ,...

ಕೇಂದ್ರ ಬಜೆಟ್- ಏನ್ ಹೇಳ್ತಾರೆ ಸುಮಲತಾ..?

ನವದೆಹಲಿ: ಮೋದಿ ಸರ್ಕಾರದ 2ನೇ ಬಜೆಟ್ ಕೆಲವರಿಗೆ ಸಂತಸ ಮೂಡಿಸಿದ್ರೆ ಕೆಲವರಿಗೆ ನಿರಾಶೆ ತಂದಿದೆ. ಕೇಂದ್ರ ಬಜೆಟ್ ಬಗ್ಗೆ ಸಂಸದೆ ಸುಮಲತಾ ಕೂಡ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಬಜಟ್ ಕುರಿತು ಪ್ರತಿಕ್ರಿಯೆ ನೀಡಿದ ಮಂಡ್ಯ ಸಂಸದೆ ಸುಮಲತಾ, ಲೋಕಸಭೆಯಲ್ಲಿ 45 ವರ್ಷಗಳ ಬಳಿಕ ಮಹಿಳಾ ಹಣ ಕಾಸು ಸಚಿವೆ ಆಯ-ವ್ಯಯ ಮಂಡಿಸಿರೋ ಬಗ್ಗೆ ಸಂತಸ...

ಕೇಂದ್ರ ಬಜೆಟ್- ಯಾವೆಲ್ಲಾ ವಸ್ತುಗಳ ಬೆಲೆ ದುಬಾರಿ…?

ನವದಹಲಿ: ಮೋದಿ ಸರ್ಕಾರ ಮಂಡಿಸಿರೋ 2ನೇ ಬಜೆಟ್ ನಲ್ಲಿ ಆರ್ಥಿಕ ಬೆಳವಣಿಗೆಗೆ ಒತ್ತು ನೀಡಿರೋ ಕೇಂದ್ರ ಕೆಲ ವಸ್ತುಗಳ ಬೆಲೆ ಏರಿಕೆ ಮಾಡಲಾಗಿದೆ. ಪ್ರಸಕ್ತ ಸಾಲಿನ ಆಯ ವ್ಯಯ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಳ್ಳಿ ಆಭರಣಗಳ ಮೇಲೆ ಶೇ. 2.5ರಷ್ಟು ತೆರಿಗೆ ಏರಿಕೆ ಮಾಡಲಾಗಿದ್ದು, ಗೋಡಂಬಿ, ಕಾರು, ಬೈಕ್​ ಬೆಲೆ ಕೂಡ...

ಕೇಂದ್ರ ಬಜೆಟ್- ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆ…?

ನವದೆಹಲಿ: ಕೇಂದ್ರದ ಈ ಬಾರಿಯ ಬಜೆಟ್ ನಲ್ಲಿ ಕೆಲ ವಸ್ತುಗಳ ಬೆಲೆ ಏರಿಕೆಯಾದ್ರೆ ಮತ್ತೆ ಕೆಲ ವಸ್ತುಗಳ ಬೆಲೆ ಇಳಿಕೆಯಾಗಿದೆ. ಈ ಬಾರಿಯ ಆಯ ವ್ಯಯದಲ್ಲಿ ಮೇಕ್ ಇನ್ ಇಂಡಿಯಾವನ್ನು ಸಬಲಪಡಿಸೋ ನಿಟ್ಟಿನಲ್ಲಿ ಸ್ವದೇಶಿ ನಿರ್ಮಿತ ವಸ್ತುಗಳ ಬೆಲೆ ಇಳಿಕೆ ಮಾಡಲಾಗಿದೆ. ಗೃಹೋಪಯೋಗಿ ವಸ್ತುಗಳು, ಜಿಮ್ ಉಪಕರಣ, ಕ್ರೀಡಾ ಸಾಮಾಗ್ರಿಗಳು, ಹಾಲು ಉತ್ಪನ್ನಗಳು, ಚಾಕೊಲೇಟ್,...

ಬಜೆಟ್ ಬಗ್ಗೆ ಸಿದ್ದರಾಮಯ್ಯ ಲೇವಡಿ- ನೆಟ್ಟಿಗರಿಂದ ಕ್ಲಾಸ್..!

ಬೆಂಗಳೂರು: ಕೇಂದ್ರ ಮಂಡಿಸಿರೋ 2019-20ನೇ ಸಾಲಿನ ಬಜೆಟ್ ಬಗ್ಗೆ ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಬಗ್ಗೆ ಮಾಜಿ ಟ್ವೀಟ್ ಮಾಡೋ ಮೂಲಕ ಲೇವಡಿ ಮಾಡಿರೋ ಸಿದ್ದರಾಮಯ್ಯರಿಗೆ ನೆಟ್ಟಿಗರು ಕ್ಲಾಸ್ ತೆಗೆದುಕೊಂಡಿದ್ದಾರೆ. https://twitter.com/siddaramaiah/status/1147058161796317184 ಕೇಂದ್ರ ಬಜೆಟ್ ಕುರಿತಾಗಿ ಟ್ವೀಟ್ ಮಾಡಿರೋ ಮಾಜಿ ಸಿಎಂ ಸಿದ್ದರಾಮಯ್ಯ, 'ಬಜೆಟ್ ಒಂದು ಚಿಪ್ಪಿನಲ್ಲಿದೆ. ಎಲ್ಲವೂ ಸೂರ್ಯನ ಕೆಳಗಿದೆ ಆದರೆ ಅವುಗಳಲ್ಲಿ ಯಾವುದೂ...

ಮತ್ತಷ್ಟು ದುಬಾರಿಯಾಗಲಿದೆ ಚಿನ್ನ..!

ನವದೆಹಲಿ: ಈ ಸಾಲಿನ ಬಜೆಟ್ ನಲ್ಲಿ ಕೇಂದ್ರ ಚಿನ್ನ ಪ್ರಿಯರಿಗೊಂದು ಶಾಕಿಂಗ್ ನ್ಯೂಸ್ ಕೊಟ್ಟಿದ್ದು ಈಗಾಗಲೇ ಆಕಾಶಕ್ಕೇರಿರೋ ಹಳದಿ ಲೋಹ ಮಧ್ಯಮವರ್ಗದವರಿಗೆ ನಿಲುಕದ ನಕ್ಷತ್ರವಾಗಲಿದೆ. ಚಿನ್ನ, ಬೆಳ್ಳಿ, ಪ್ಲಾಟಿನಮ್ ಸೇರಿದಂತೆ ಇತರೆ ಬೆಲೆಬಾಳುವ ಲೋಹಗಳ ಮೇಲೆ ಆಮದು ಸುಂಕವನ್ನು ಏರಿಕೆ ಮಾಡಲಾಗಿದೆ. ಇದೀಗ ಶೇ 10ರಷ್ಟಿರುವ ಚಿನ್ನದ ಆಮದು ಸುಂಕವನ್ನು ಶೇ 12.5ಕ್ಕೆ ಏರಿಕೆ...

About Me

32774 POSTS
0 COMMENTS
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img