Wednesday, July 29, 2026

Karnataka Tv

ವಿಶ್ವಕಪ್ ನಿಂದ ವಿಜಯ್ ಶಂಕರ್ ಔಟ್..! ಮಯಾಂಕ್ ಗೆ ಚಾನ್ಸ್..?

ಇಂಗ್ಲೆಂಡ್: ವಿಶ್ವಕಪ್ ನಲ್ಲಿ ಕೊಹ್ಲಿ ಪಡೆ, ಉತ್ತಮ ಪ್ರದರ್ಶನ ನೀಡುತ್ತಿದೆ. ಆಡಿರುವ 7 ಪಂದ್ಯಗಳಲ್ಲಿ, ಒಂದು ಸೋಲು ಅನುಭವಿಸಿರುವ ಭಾರತ, ಸೆಮಿಫೈನಲ್ ಹೊಸ್ತಿಲಲ್ಲಿದೆ. ಈ ನಡುವೆ ತಂಡದ ಆಟಗಾರರಿಗೆ ಗಾಯದ ಸಮಸ್ಯೆ ಮಾತ್ರ ಮೇಲಿಂದ ಮೇಲೆ ಎದುರಾಗುತ್ತಿದೆ. ಈಗಾಗಲೇ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಟೂರ್ನಿಯಿಂದ ಹೊರ ಬಿದ್ದಿದ್ದಾರೆ. ಈ ನಡುವೆ ಗಾಯಕ್ಕೆ...

ಪೋಸ್ಟ್ ಮಾಡಿದ್ದ ಫೋಟೋ ಡಿಲೀಟ್ ಮಾಡಿದ ಸೂಪರ್ ಸ್ಟಾರ್ ಪುತ್ರಿ..!

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಫೋಟೋ ವೊಂದನ್ನು ಟ್ವೀಟ್ ಮಾಡಿ ಟೀಕೆಗೆ ಗುರಿಯಾದ ಹಿನ್ನೆಲೆಯಲ್ಲಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಅದನ್ನು ಡಿಲೀಟ್ ಮಾಡಿದ್ದಾರೆ. ಇತ್ತೀಚೆಗೆ ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಸೌಂದರ್ಯ ರಜನಿಕಾಂತ್, ತಮ್ಮ ಇನ್ಸ್ ಸ್ಟಾಗ್ರಾಂ ಖಾತೆಯಲ್ಲಿ ತಮ್ಮ ಪುತ್ರನೊಂದಿಗೆ ಈಜುಕೊಳದಲ್ಲಿ ಕುಳಿತು ಪೋಸ್ ನೀಡಿದ್ದ ಫೋಟೋವನ್ನು ಶೇರ್ ಮಾಡಿದ್ದರು. ಆದ್ರೆ...

ಅಭಿಮಾನಿಗಳಿಗೆ ಡಿ-ಬಾಸ್ ಕೂಲ್ ಮೆಸೇಜ್..!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಇತರೆ ಸ್ಟಾರ್ ನಟರು ಅಭಿನಯಿಸಿರೋ ಕುರುಕ್ಷೇತ್ರ ಚಿತ್ರದ ಆಡಿಯೋ ಲಾಂಚ್ ಪಾಸ್ ಕುರಿತಾದ ವಿವಾದಕ್ಕೆ ದಚ್ಚು ತೆರೆ ಎಳೆದಿದ್ದಾರೆ. ಜುಲೈ 7 ಕ್ಕೆ ಕುರುಕ್ಷೇತ್ರ ಚಿತ್ರದ ಆಡಿಯೋ ಲಾಂಚ್ ಆಗಲಿದ್ದು, ಈ ಕಾರ್ಯಕ್ರಮದ ಪಾಸ್ ಗಳಲ್ಲಿ ನಟ ದರ್ಶನ್ ಫೋಟೋ ಪ್ರಿಂಟ್ ಮಾಡಿಲ್ಲ ಅಂತ ದಚ್ಚು ಅಪಾರ ಅಭಿಮಾನಿಗಳ ಗರಂ ಆಗಿದ್ರು.  ದುರ್ಯೋದನನ ಪಾತ್ರದಲ್ಲಿ...

‘ಮೈತ್ರಿ ಪತನಗೊಂಡ್ರೆ ಬಿಜೆಪಿ ಸರ್ಕಾರ ರಚಿಸೋದು ಖಚಿತ’- ಬಿಎಸ್ವೈ

ಬೆಂಗಳೂರು: ನಾವೇನು ರಾಜಕೀಯ ಸನ್ಯಾಸಿಗಳಲ್ಲ, ಅತೃಪ್ತ ಶಾಸಕರು ರಾಜೀನಾಮೆ ನೀಡಿ ಮೈತ್ರಿ ಸರ್ಕಾರ ಪತನಗೊಂಡರೆ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಅಂತ ಬಿಜೆಪಿ‌ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಎಸ್ವೈ,ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿರುವ ಬಗ್ಗೆ ಮಾಹಿತಿ ಇಲ್ಲ, ರಾಜ್ಯಪಾಲರ ಭೇಟಿ ಮಾಡುವ ಕುರಿತ ಮಾಧ್ಯಮಗಳಿಂದ ತಿಳಿದುಬಂದಿದೆ. ಇನ್ನೂ...

ಕಾಂಗ್ರೆಸ್ ಗೆ ಕೈ ಕೊಟ್ಟ ಶಾಸಕ- ಆನಂದ್ ಸಿಂಗ್ ರಾಜೀನಾಮೆ..!

ಬೆಂಗಳೂರು: ಮೈತ್ರಿ ಸರ್ಕಾರಕ್ಕೆ ಇನ್ನೂ 4 ವರ್ಷ ಏನೂ ಆಗಲ್ಲ ಸುಭದ್ರವಾಗಿರುತ್ತೆ ಅಂತ ಹೇಳಿಕೊಂಡು ಓಡಾಡ್ತಿದ್ದ ಮೈತ್ರಿ ನಾಯಕರಿಗೆ ಕಾಂಗ್ರೆಸ್ ಆನಂದ್ ಸಿಂಗ್ ಇದೀಗ ರಾಜೀನಾಮೆ ನೀಡೋ ಮೂಲಕ ದಂಗುಬಡಿಸಿದ್ದಾರೆ. ಬಳ್ಳಾರಿಯ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಇದೀಗ ರಾಜೀನಾಮೆ ನೀಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ. ಮೈತ್ರಿ ಸರ್ಕಾರದ ಶಾಸಕರು ಸಾಮೂಹಿಕ...

‘ಸುಮಲತಾಗೂ ನಮಗೂ ಹೋಲಿಕೆ ಮಾಡಬಾರದು’- ನಟ ಉಪೇಂದ್ರ

ಮೈಸೂರು: ಸಂಸದೆಯಾಗಿ ಆಯ್ಕೆಯಾಗಿರುವ ಸುಮಲತಾ ಅಂಬರೀಶ್ ಗೆ ಅವರದ್ದೇ ಆದ ಸಿದ್ಧಾಂತಗಳಿವೆ, ವರ್ಚಸ್ಸಿದೆ. ಹೀಗಾಗಿ ಅವರಿಗೂ ನಮಗೂ ಹೋಲಿಕೆ ಮಾಡಬಾರದು ಅಂತ ನಟ ಉಪೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ನಟ ಉಪೇಂದ್ರ ಲೋಕಸಭೆಯಲ್ಲಿ ಮೊದಲ ಬಾರಿಗೆ ಸ್ಪರ್ಧೆ ಮಾಡಿದ್ದ ಸುಮಲತಾರ ಕೈಹಿಡದ ಜನ, ಪ್ರಜಾಕೀಯವನ್ನ ಯಾಕೆ ಒಪ್ಪಿಕೊಳ್ಳಲಿಲ್ಲವೆಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ್ರು. ಸುಮಲತಾರಿಗೆ ಅವರದ್ದೇ ಆದ...

ಹಳ್ಳಕ್ಕೆ ಉರುಳಿಬಿದ್ದ ಮಿನಿ ಬಸ್- 31 ಪ್ರಯಾಣಿಕರ ಸಾವು

ಜಮ್ಮು-ಕಾಶ್ಮೀರ: ಚಾಲಕನ ನಿಯಂತ್ರಣ ತಪ್ಪಿದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ 31 ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಜಮ್ಮು-ಕಾಶ್ಮೀರದ ಕಿಶ್ತ್ ವರ್ ನಲ್ಲಿ ನಡೆದಿದೆ. ಕಿಸ್ತ್ ವರ್ ಸಮೀಪದ ಸ್ರಿಗ್ವರಿ ಸಮೀಪ ನಡೆದ ಈ ದುರ್ಘಟನೆಯಲ್ಲಿ 31 ಮಂದಿ ಮೃತಪಟ್ಟಿದ್ದು, ಹಲವರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 8.30ರ ಸುಮಾರಿಗೆ ಕೆಶ್ವಾನ್ ನಿಂದ...

ಪಾಕ್ ಗೆ ಅಘಾತ ತಂದ ಟೀಮ್ ಇಂಡಿಯಾ ಸೋಲು..!

ಕ್ರೀಡೆ : ಕಡೆಗೂ ಪಾಕ್ ಅಭಿಮಾನಿಗಳ ಆಶಯ ಈಡೇರಲಿಲ್ಲ. ಇಂಗ್ಲೆಂಡ್ ಎದುರು ಭಾರತ, ಗೆಲುವು ಕಾಣಲಿ ಅನ್ನೋ ಅವರ ಬೇಡಿಕೆ, ಕಡೆಗೂ ಕೈಗೂಡಲಿಲ್ಲ. ಹೌದು ನಿನ್ನೆ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆದ ಪಂದ್ಯದಲ್ಲಿ ಕೊಹ್ಲಿ ಪಡೆ, ಇಂಗ್ಲೆಂಡ್ ವಿರುದ್ಧ 31 ರನ್ನುಗಳ ಸೋಲನುಭವಿಸಿತು. ಪರಿಣಾಮವಾಗಿ ಪಾಕ್ ಪಡೆಯ ಸೆಮಿಫೈನಲ್ ಹಾದಿ ಮತ್ತಷ್ಟು ಕಠಿಣವಾಯಿತು....

ರೈಲ್ವೇ ಇಲಾಖೆಯಲ್ಲಿ 9000 ಹುದ್ದೆಗೆ ಅರ್ಜಿ ಆಹ್ವಾನ- ಮಹಿಳೆಯರಿಗೆ ಭರ್ಜರಿ ಅವಕಾಶ..!

ರೈಲ್ವೇ ಇಲಾಖೆಯ ರಕ್ಷಣಾ ಪಡೆಯಲ್ಲಿ 9000ಹುದ್ದೆ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿಶೇಷ ಅಂದ್ರೆ ಈ ಬಾರಿ ಹೆಣ್ಣುಮಕ್ಕಳಿಗೆ ಬರೋಬ್ಬರಿ ಶೇ.50ರಷ್ಟು ಮೀಸಲಾತಿ ಕಲ್ಪಿಸಿದೆ. ರೈಲ್ವೇ ರಕ್ಷಣಾ ಪಡೆ ( ಆರ್ ಪಿಎಫ್) ನ ರಕ್ಷಣಾ ಅಧಿಕಾರಿ ಮತ್ತು ಕಾನ್ಸ್ ಟೇಬಲ್ ಗಳ ಹುದ್ದೆ ಭರ್ತಿ ಮಾಡಲು ರೈಲ್ವೇ ಇಲಾಖೆ ಅರ್ಜಿ ಆಹ್ವಾನಿಸಿದೆ. ರಕ್ಷಣಾ...

ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು- ಫ್ಯಾಮಿಲಿ ಪ್ಲ್ಯಾನಿಂಗ್ ಮಾಡಿಸಿಕೊಂಡ್ರೆ ಕೆಎಸ್ಆರ್ಟಿಸಿ ಪ್ರಮೋಷನ್…!

ಬೆಂಗಳೂರು: ಕೆಎಸ್ ಆರ್ಟಿಸಿ ತನ್ನ ನೌಕರರಿಗೆ ಪ್ರಮೋಷನ್ ಕೊಡೋದಕ್ಕೆ ಸಖತ್ ಐಡಿಯಾವೊಂದನ್ನು ಮಾಡಿದೆ. ಸಂತಾನ ಶಕ್ತಿ ಹರಣ ಚಿಕಿತ್ಸೆಗೊಳಗಾದ ನೌಕರರು ಮತ್ತು ಅವರ ಪತ್ನಿ/ಪತಿಯ ವಿವರ ನೀಡಿದ್ರೆ ವೇತನ ಬಡ್ತಿ ನೀಡೋದಾಗಿ ಆದೇಶ ಹೊರಡಿಸಿದೆ. ಕೆಎಸ್ಆರ್ಟಿಸಿ ವಿನೂತನ ಪ್ರಯೋಗವೊಂದಕ್ಕೆ ಕೈ ಹಾಕಿದೆ. ಸಂತಾನ ಹರಣ ಚಿಕಿತ್ಸೆ ಮಾಡಿಸಿಕೊಂಡ ತನ್ನ ನೌಕರರಿಗೆ ವಿಶೇಷ ವೇತನ ಬಡ್ತಿ ನೀಡಲು...

About Me

32757 POSTS
0 COMMENTS
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img