Wednesday, July 22, 2026

Karnataka Tv

ಡಿಕೆ ಶಿವಕುಮಾರ್ ಬಾಯಿಗೆ ಬೀಗ ಹಾಕಿದ್ಯಾರು..?

ಮಂಡ್ಯ : ಕಾಂಗ್ರೆಸ್ ನಾಯಕರು ಬಾಯಿಗೆ ಹಾಕಿದ್ಯಾರು ಅನ್ನೋದಕ್ಕೆ ಉತ್ತರ ಸಿಕ್ಕಿದೆ. ಯಾಕಂದ್ರೆ ಮೈತ್ರಿ ಪಕ್ಷದ ವಿರುದ್ಧವೇ ಮಾತನಾಡುತ್ತಿದ್ದ ನಾಯಕರು ಈಗ ಸೈಲೆಂಟ್ ಆಗಿದ್ದಾರೆ. ಈಗ ಕೈ ನಾಯಕರ ಸೈಲೆಂಟ್ ರಹಸ್ಯವನ್ನ ಡಿಕೆಶಿ ಬಿಚ್ಚಿಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡದಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಈ...

ವಿಶ್ವಕಪ್ ಟೂರ್ನಿಯಿಂದ ದಕ್ಷಿಣ ಆಫ್ರಿಕಾ ಔಟ್..!

ಕ್ರೀಡೆ : ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದಾಗಿದ್ದ ಸೌತ್ ಆಫ್ರಿಕಾ, ಟೂರ್ನಿಯಲ್ಲಿ 5ನೇ ಸೋಲು ಅನುಭವಿಸುವ ಮೂಲಕ, ಅಧಿಕೃತವಾಗಿ ಟೂರ್ನಿಯಿಂದ ಹೊರ ಬಿದ್ದಿತು. ನಿನ್ನೆ ಲಾರ್ಡ್ಸ್ ನಲ್ಲಿ ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ 49 ರನ್ ಗಳ ಸೋಲು ಅನುಭವಿಸಿದ ಸೌತ್ ಆಫ್ರಿಕಾ ನಿರಾಸೆ ಅನುಭವಿಸಿತು. ನಿನ್ನೆ ಟಾಸ್ ಗೆದ್ದ ಪಾಕ್,...

ಒಲಿದು ಬಂದಳು ಲಾಟರಿ ಲಕ್ಷ್ಮಿ- ರಾತ್ರೋರಾತ್ರಿ ಕೋಟಿವೀರನಾದ ಪೊಲೀಸ್ ಪೇದೆ..!

ಚಂಡೀಘಡ: ತನ್ನ ಅದೃಷ್ಟ ಪರೀಕ್ಷೆ ಮಾಡೋಕೆ ಅಂತ ಪೊಲೀಸ್ ಪೇದೆ ತೆಗೆದುಕೊಂಡಿದ್ದ ಆ ಒಂದು ಲಾಟರಿ ಚೀಟಿಯಿಂದಾಗಿ ಇವತ್ತು ಆತನ ಅದೃಷ್ಟ ಖುಲಾಯಿಸಿದೆ. ಬರೋಬ್ಬರಿ 2 ಕೋಟಿ ಬಂಪರ್ ಡ್ರಾ ಪಡೆದುಕೊಂಡ ಪೇದೆ ರಾತ್ರೋರಾತ್ರಿ ಕೋಟ್ಯಾಧೀಶ್ವರನಾಗಿದ್ದಾನೆ. ಪಂಜಾಬ್ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪೇದೆಯಾಗಿರುವ 30 ವರ್ಷದ ಅಶೋಕ್ ಕುಮಾರ್ ಪಂಜಾಬ್ ಸರ್ಕಾರದ ನ್ಯೂ ಇಯರ್...

ಹಾರಾಡುತ್ತಿದ್ದ ವಿಮಾನದ ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ..!- ತುರ್ತು ಭೂಸ್ಪರ್ಶ

ಭುವನೇಶ್ವರ್: ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವ ಏಕಾಏಕಿ ಗದ್ದಲವುಂಟು ಮಾಡಿ ವಿಮಾನದ ಬಾಗಿಲನ್ನೂ ತೆರೆಯಲೆತ್ನಿಸಿದ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಹೈದರಾಬಾದ್ ನಿಂದ ಗುವಾಹಾಟಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ಏರ್ ಲೈನ್ಸ್ ಫ್ಲೈಟ್ ನಲ್ಲಿ ಇಂದು ಸಂಜೆ ಈ ಘಟನೆ ನಡೆದಿದೆ. ಗುವಾಹಾಟಿಯತ್ತ ಸಾಗುತ್ತಿದ್ದ ವಿಮಾನದಲ್ಲಿದ್ದ 20ವರ್ಷದ ಪ್ರಯಾಣಿಕನೋರ್ವ ಏಕಾಏಕಿ ಗದ್ದಲವೆಬ್ಬಿಸಿದ್ದಾನೆ. ಕಾರಣವಿಲ್ಲದೆ ಗದ್ದಲ ಮಾಡುತ್ತಿದ್ದ...

ರಾಕಿಂಗ್ ಸ್ಟಾರ್ ಪುತ್ರಿಯ ಹೆಸರೇನು ಗೊತ್ತಾ..?

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಪುತ್ರಿಯ ನಾಮಕರಣ ಇಂದು ನೆರವೇರಿದೆ. ಸಾಕಷ್ಟು ಕುತೂಹಲ ಕೆರಳಿಸಿದ್ದ ಮಗುವಿನ ಹೆಸರು ಇದೀಗ ರಿವೀಲ್ ಆಗಿದೆ. ಯಶ್ ತಮ್ಮ ಮುದ್ದು ಮಗಳಿಗೆ 'ಆಯ್ರಾ' ಅಂತ ಹೆಸರಿಟ್ಟಿದ್ದು, ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ನಾಮಕರಣ ನಡೆಯಿತು. ಯಶ್-ರಾಧಿಕಾ ಕುಟುಂಬಸ್ಥರು ಮಾತ್ರ ಈ ನಾಮಕರಣ...

ಪತಿಯ ಚಿತಾಭಸ್ಮ ಕಳವು- ವೃದ್ಧೆಗೆ ಆಘಾತ..!

ಇಂಗ್ಲೆಂಡ್: ಪತಿಯನ್ನು ಕಳೆದುಕೊಂಡು ಒಂಟಿ ಜೀವನ ಸಾಗಿಸ್ತಿದ್ದ ಆ ವಯೋವೃದ್ಧೆಗೆ ತನ್ನ ಪತಿ ಇನ್ನೂ ತಮ್ಮ ಜೊತೆಗಿದ್ದಾರೆ ಅನ್ನೋ ನಂಬಿಕೆ ಇತ್ತು. ಮೃತಪಟ್ಟಿದ್ದ ತನ್ನ ಪತಿಯ ಚಿತಾಭಸ್ಮವನ್ನು ಮನೆಯಲ್ಲೇ ಇಟ್ಟುಕೊಂಡಿದ್ದ ಆಕೆ ತಾನು ಒಂಟಿ ಅಂತ ಎಂದೂ ಭಾವಿಸಿರಲಿಲ್ಲ. ಆದ್ರೆ ಇಂಥಹ ಚಿತಾ ಭಸ್ಮವನ್ನೂ ಕಳ್ಳರು ಬಿಡದೆ ಕಳವು ಮಾಡಿರೋದು ವೃದ್ಧೆಗೆ ಆಘಾತ ತಂದಿದೆ....

ಪೆಂಡಾಲ್ ಕುಸಿದು 14 ಜನರ ದುರ್ಮರಣ- ಹಲವರ ಸ್ಥಿತಿ ಗಂಭೀರ..!

ರಾಜಸ್ಥಾನ: ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಪೆಂಡಾಲ್ ಕುಸಿದು 14 ಮಂದಿ ಸಾವನ್ನಪ್ಪಿ, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ಬಾರ್ಮರ್ ನಲ್ಲಿ ನಡೆದಿದೆ. ಬಾರ್ಮರ್ ಜಿಲ್ಲೆಯಲ್ಲಿ ರಾಮಕಥಾ ಪಾರಾಯಣ ಕಾರ್ಯಕ್ರಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಇಂದು ಸಂಜೆ 4.30ರ ವೇಳೆ ಏಕಾಏಕಿ ಸುರಿದ ಭಾರೀ ಗಾಳಿ ಸಹಿತ ಮಳೆಯಿಂದಾಗಿ ಹಾಕಲಾಗಿದ್ದ ಬೃಹತ್ ಪೆಂಡಾಲ್ ಕುಸಿದು...

ಸೋತು ಸುಮ್ಮನೆ ಕೂರದ ಜಾಗ್ವಾರ್- ಹಳೇ ಮೈಸೂರು ಭಾಗದಲ್ಲಿ ಪಾದಯಾತ್ರೆಗೆ ನಿಖಿಲ್ ಸ್ಕೆಚ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ವಿರುದ್ಧ ಹೀನಾಯವಾಗಿ ಸೋತಿದ್ದ ನಿಖಿಲ್ ಕುಮಾರ್ ಇದೀಗ ರಾಜಕೀಯದಲ್ಲಿ ಹೊಸ ಹುಮ್ಮಸ್ಸು ತೋರುತ್ತಿದ್ದಾರೆ. ಸೋತ ಕ್ಷೇತ್ರದಲ್ಲಿ ಗೆಲ್ಲಲೇಬೇಕೆಂದು ಪಣ ತೊಟ್ಟಿರೋ ನಿಖಿಲ್ ಇದೀಗ ಪಾದಯಾತ್ರೆ ಮೂಲಕ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ಸಾಕಷ್ಟು ಪ್ರಾಬಲ್ಯವಿದ್ದರೂ ಮಂಡ್ಯದಲ್ಲಿ ಸೋಲನುಭವಿಸಿದ್ದ ನಿಖಿಲ್ ಕುಮಾರ್ ಗೆ ತೀವ್ರ ಮುಖಭಂಗವಾಗಿತ್ತು....

‘ಜನ ಶಿವಕುಮಾರ್ ಎಲ್ಲಿದ್ದೀಯಪ್ಪಾ ಅಂತಿದ್ದಾರೆ- ಬಳ್ಳಾರಿ ಅಭಿವೃದ್ಧಿಗೆ ಶ್ರಮಸಿ ಅಣ್ಣ’- ಡಿಕೆಶಿ ಕಿವಿ ಹಿಂಡಿದ ರಾಮುಲು

ಬೆಂಗಳೂರು: ಸಚಿವ ಡಿ.ಕೆ ಶಿವಕುಮಾರ್ ಶಕುನಿ ಇದ್ದ ಹಾಗೆ ಅಂತ ಟೀಕಿಸಿದ್ದ ಶ್ರೀರಾಮುಲು ಇದೀಗ ಮತ್ತೆ ಟ್ವಟ್ಟರ್ ನಲ್ಲಿ ಕಿಡಿ ಕಾರಿದ್ದಾರೆ. ಸಚಿವ ಡಿ.ಕೆ ಶಿವಕುಮಾರ್ ಚುನಾವಣೆಯಲ್ಲಿ ಸೋತು ಬಳ್ಳಾರಿಗೆ ಬರೋದಕ್ಕೆ ಹಿಂದೂ ಮುಂದೂ ನೋಡ್ತಿದ್ದಾರೆ. ಇದರಿಂದ ಬಳ್ಳಾರಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಗಳಾಗ್ತಿಲ್ಲ ಅಂತ ಆರೋಪಿಸಿದ್ದ ಶ್ರೀರಾಮುಲು ಇದೀಗ ಟ್ವೀಟ್ ಮಾಡೋ ಮೂಲಕ ಸಚಿವ ಡಿ.ಕೆ...

ಟಿಕ್ ಟಾಕ್ ಮಾಡಲು ಹೋಗಿ ಗಾಯಗೊಂಡಿದ್ದ ಯುವಕ ಸಾವು..!

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಖದರ್ ತೋರಿಸುತ್ತಿರೋ ಟಿಕ್ ಟಾಕ್ ರಾಜ್ಯದ ಓರ್ವ ಯುವಕನನ್ನು ಬಲಿ ಪಡೆದಿದೆ. ಟಿಕ್ ಟಾಕ್ ಮಾಡುವಾಗ ತೀವ್ರ ಗಾಯಗೊಂಡಿದ್ದ ಯುವಕ ಇದೀಗ ದುರಂತ ಅಂತ್ಯ ಕಂಡಿದ್ದಾನೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಗೌಡಕೆರೆ ನಿವಾಸಿ ಕುಮಾರ್ ಇದೀಗ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಕುಮಾರ್ ಕಳೆದ ಶನಿವಾರ ಟಿಕ್ ಟಾಕ್...

About Me

32686 POSTS
0 COMMENTS
- Advertisement -spot_img

Latest News

ರಾಜ್ಯದಲ್ಲೂ ಜೋರಾದ ನೀಟ್ ಜಟಾಪಟಿ – ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತ!

ನೀಟ್ ಪರೀಕ್ಷಾ ಅಕ್ರಮದ ಕಿಡಿ ಈಗ ಕೇವಲ ದೆಹಲಿಗೆ ಮಾತ್ರ ಸೀಮಿತವಾಗಿಲ್ಲದೆ ಕರ್ನಾಟಕಕ್ಕೂ ತಲುಪಿ ಭಾರಿ ದಂಗಲ್ ಎಬ್ಬಿಸಿದೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಅವರ ಬಂಧನ...
- Advertisement -spot_img