Friday, September 4, 2026

Karnataka Tv

BREAKING NEWS ಸಿ.ಟಿ ರವಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ..!

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯರಪ್ಪ ಸಿಎಂ ಆಗ್ತಿದ್ದ ಹಾಗೆಯೇ ನೂತನ ಬಿಜೆಪಿ ರಾಜ್ಯಾಧ್ಯಕ್ಷ ಯಾರಾಗ್ತಾರೆ ಅನ್ನುವ ಪ್ರಶ್ನೆ ಮುಂದೆ ಮೂರು ಆಯ್ಕೆಗಳು ಎಲ್ಲರ ಮುಂದಿತ್ತು.. ಇದೀಗ ಎರಡು ಆಯ್ಕೆಗಳಲ್ಲಿ ಸಿ.ಟಿ ರವಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗೋದು ಬಹುತೇಕ ಖಚಿತವಾಗಿದೆ.. ಹೌದು ಬಿ.ಎಸ್ ಯಡಿಯೂರಪ್ಪ ಇದೀಗ ಸಂಪುಟ  ವಿಸ್ತರಣೆ ತಲೆಬಿಸಿ ನಡುವೆ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ತಲೆಕೆಡಿಸಿಕೊಳ್ಳೋದನ್ನ ಬಿಟ್ಟಂತೆ ಕಾಣ್ತಿದೆ. ಈ ಮೊದಲು ಅರವಿಂದ ಲಿಂಬಾವಳಿ,...

ಡಿ ಬಾಸ್ ಒಡೆಯ ರಿಲೀಸ್ ಗೆ ಮುಹೂರ್ತ ಫಿಕ್ಸ್!

ಚಾಲೆಂಜಿಂಗ್ ಸ್ಟಾರ್ ಡಿ ಬಾಸ್ ಅಭಿನಯದ ಕುರುಕ್ಷೇತ್ರ ಬಿಡುಗಡೆಯಾಗಿ ಭರ್ಜರಿಯಾಗಿ ಪ್ರದರ್ಶ ಕಾಣ್ತಿದೆ.. ಇದೀಗ ಡಿ ಬಾಸ್ ಅಭಿನಯದ ಮುಂದಿನ ಚಿತ್ರ ಮುಂದಿನ ತಿಂಗಳು ಬಿಡುಗಡೆಗೆ ರೆಡಿಯಾಗಿದೆ.. ಹೌದು ಸಂದೇಶ್ ನಾಗರಾಜ್ ನಿರ್ಮಾಣದ ಒಡೆಯ ಸಿನಿಮಾ ಮುಂದಿನ ತಿಂಗಳು ರಿಲೀಸ್ ಆಗಲಿದೆ.. ಸೆಪ್ಟಂಪರ್ ಮೊದಲವಾರ ಒಡೆಯ ರಿಲೀಸ್ ಮಾಡಲು ಚಿತ್ರತಂಡ  ಮೊದಲು ನಿರ್ಧಾರ ಮಾಡಿತ್ತು.. ಕುರುಕ್ಷೇತ್ರ ಸಿನಿಮಾ ರಿಲೀಸ್ ನಲ್ಲಿ ಆದ...

ಬ್ರೇಕಿಂಗ್ ನ್ಯೂಸ್ ಯಡಿಯೂರಪ್ಪ ಸಂಪುಟ ಸೇರುವವರ ಪಟ್ಟಿ ಫೈನಲ್

ಅಂತೂ-ಇಂತೂ ಯಡಿಯೂರಪ್ಪ ಬೇಡಿಕೆಗೆ ಅಮಿತ್ ಶಾ ಗ್ರೀನ್ ಸಿಗ್ನಿಲ್ ಕೊಡುವ ಸಮಯ ಬಂದಿದೆ.. ಕಾಡಿಬೇಡಿದ್ರೂ ಕಳೆದ ಭೇಟಿಯ ವೇಳೆ ಸಂಪುಟ ವಿಸ್ತರಣೆಗೆ ಓಕೆ ಅನ್ನದ ಅಮಿತ್ ಶಾ ನೆರೆಕುರಿತಂತೆ ವೈಮಾನಿಕ ಸಮೀಕ್ಷೆಗೆ ಆಗಮಿಸಿದ್ದ ವೇಳೆ ಬಿಎಸ್ ವೈಗೆ ಸಂಪುಟ ವಿಸ್ತರಣೆ ಮಾಡಲು ಪಟ್ಟಿ ತರುವಂತೆ ಸೂಚಿಸಿದ್ರು.. ಇದೀಗ ತನ್ನ ಸಂಪುಟಕ್ಕೆ ಯಾರ್ಯಾರು ಬೇಕು ಅಂತ ಪಟ್ಟಿ ಹಿಡಿದುಕೊಂಡು ದೆಹಲಿಯಲ್ಲಿ ಸಿಎಂ...

ಕೃಷ್ಣಾ ನದಿಯ ರಹಸ್ಯ..!

ಮುಳ್ಳಯ್ಯನ ಗಿರಿಯಲ್ಲಿ ಬೀಳುವ ಮಳೆ ಹನಿ.. ಆಗುಂಬೆಯಲ್ಲಿ ಸುರಿಯುವ ವರ್ಷಧಾರೆ ತುಂಗಭದ್ರೆಯಾಗಿ ಹರಿದು.. ಆಂಧ್ರಪ್ರದೇಶದಲ್ಲಿ ಕೃಷ್ಣೆಯಲ್ಲಿ ಲೀನವಾಗಿ ಸಮುದ್ರ ಸೇರುವ ರೋಚಕ ಕಹಾನಿ.. ಇದಿಷ್ಟೆ ಅಲ್ಲ.. ಕೃಷ್ಣನಾಗಿ ಮಹಾರಾಷ್ಟ್ರದಲ್ಲಿ ಹುಟ್ಟಿ ಕೃಷ್ಣೆಯಾಗಿ ಕರ್ನಾಟಕದಲ್ಲಿ ಹರಿದು ಕೃಷ್ಣವೇಣಿಯಾಗಿ ತೆಲುಗು ನೆಲದ ಮೂಲಕ ಸಮುದ್ರ ಸೇರುವ ದೇಶದ ನಾಲ್ಕನೇ ದೊಡ್ಡ ನದಿಯ ಬಗ್ಗೆ ನಾವು ತಿಳಿದುಕೊಳ್ಳೋಣ. ಹೌದು...

ವರ್ಲ್ಡ್ ಟಾಪ್-50 ನಿರ್ದೇಶಕರ ಪಟ್ಟಿಯಲ್ಲಿ ಉಪ್ಪಿ ಗೆ ಯಾವ ಸ್ಥಾನ ಗೊತ್ತಾ..?

ಉಪೇಂದ್ರ ಅಂದ್ರೆನೇ ವಿಶೇಷ ಚೈತನ್ಯ. ನಿರ್ದೇಶಕನಾಗಿ, ನಟನಾಗಿ ಅಷ್ಟೇ ಯಾಕೆ ರಾಜಕೀಯವಾಗಿಯೂ ಕೂಡ ಅವರು ವಿಭಿನ್ನ ವಿಶೇಷ.. ಹೌದು ಉಪ್ಪಿ ಅಂದ್ರೆ ಅವರೊಬ್ಬ ಪ್ರಾಯೋಗಿಕ ವ್ಯಕ್ತಿ ಅನ್ನೋದು ಪ್ರತಿಯೊಬ್ಬ ಸಿನಿ ರಸಿಕನಿಗೂ ಗೊತ್ತು. ಹಾಗಾಗಿಯೇ ರಿಯಲ್ ಸ್ಟಾರ್ ಉಪೇಂದ್ರ ಇಂದು, ಇಡೀ ವಿಶ್ವಕ್ಕೆ ಪರಿಚಿತವಾಗುವಷ್ಟು ಎತ್ತರಕ್ಕೆ ಬೆಳೆದಿದ್ದಾರೆ. ಅವರು. ಅಷ್ಟಕ್ಕೂ ಉಪ್ಪಿ...

ಹೊಸ ಮನೆ ನಿರ್ಮಿಸಲು ಸಂತ್ರಸ್ತರಿಗೆ 5 ಲಕ್ಷ ನೆರವು..!

ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಿಸಲು 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ತಾತ್ಕಾಲಿಕ ಪರಿಹಾರವಾಗಿ ಪ್ರವಾಹಕ್ಕೆ ತುತ್ತಾಗಿರುವ ಪ್ರತಿ ಕುಟುಂಬಕ್ಕೆ ತಲಾ 10 ಸಾವಿರ ರೂ. ವಿತರಿಸಲಾಗುವುದು ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಮೈಸೂರಿನಲ್ಲಿ ಮಾತನಾಡಿದ ಅವರು, ಕೆಲವು...

ಮತ್ತೊಂದು ದಾಖಲೆಗೆ ವಿರಾಟ್ ಒಡೆಯ, 26 ವರ್ಷ ಹಿಂದಿನ ದಾಖಲೆ ಪೀಸ್ ಪೀಸ್..!

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ, ಮತ್ತೊಂದು ದಾಖಲೆ ಬರೆದಿದ್ದಾರೆ. ವೆಸ್ಟ್ ಇಂಡೀಸ್ ಎದುರು ನಿನ್ನೆ ಭರ್ಜರಿ ಸೆಂಚುರಿ ಸಿಡಿಸಿದ ಕಿಂಗ್ ಕೊಹ್ಲಿ, 26 ವರ್ಷ ಹಿಂದಿನ ದಾಖಲೆಯನ್ನ ಅಳಿಸಿ ಹಾಕಿದ್ದಾರೆ. ಈ ಹಿಂದೆ ಪಾಕಿಸ್ತಾನ ಕ್ರಿಕೆಟಿಗ ಜಾವೇದ್ ಮಿಯಾಂದಾದ್, ವೆಸ್ಟ್ ಇಂಡೀಸ್ ವಿರುದ್ಧ 64 ಪಂದ್ಯಗಳಲ್ಲಿ 1930 ರನ್ ಗಳಿಸಿದ್ದು, ಇದುವರೆಗೆ ದಾಖಲೆಯಾಗಿತ್ತು. ಸದ್ಯ...

ಲಾರಾ ದಾಖಲೆ ಮುರಿದ ಗೇಲ್..!

ಯೂನಿವರ್ಸ್ ಬಾಸ್ ಅಂತಾನೇ ಫೇಮಸ್ ಆಗಿರುವ ವಿಂಡೀಸ್ ದೈತ್ಯ ಕ್ರಿಸ್ ಗೇಲ್ ಹೊಸ ದಾಖಲೆ ನಿರ್ಮಿಸಿದ್ದಾರೆ. ನಿನ್ನೆ ಭಾರತದ ಎದುರು ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ, ವೆಸ್ಟ್ ಇಂಡೀಸ್ ಪರ 300ನೇ ಏಕದಿನ ಪಂದ್ಯವನ್ನಾಡಿದ್ರು. ಈ ಮೂಲಕ ವಿಂಡೀಸ್ ಪರ 300 ಏಕದಿನ ಪಂದ್ಯಗಳನ್ನಾಡಿದಾಗ ಮೊದಲ ಬ್ಯಾಟ್ಸ್ ಮನ್ ಅನ್ನೋ...

2nd ODI : ವಿಂಡೀಸ್ ಎದುರು ಭಾರತಕ್ಕೆ 59 ರನ್ ಗೆಲುವು

ಕ್ಯಾಪ್ಟನ್ ವಿರಾಟ್ ಕೊಹ್ಲಿ ಸಿಡಿಸಿದ ಅಬ್ಬರದ ಶತಕ ಹಾಗೂ ಶ್ರೇಯಸ್ ಅಯ್ಯರ್ ಬಾರಿಸಿದ ಬಿರುಸಿನ ಅರ್ಧಶತಕದ ನೆರವಿನಿಂದ ವಿಂಡೀಸ್ ಎದುರು ಭಾರತ 59 ರನ್ ಗಳ ಗೆಲುವು ದಾಖಲಿಸಿತು. ನಿನ್ನೆ ಪೋರ್ಟ್ ಆಫ್ ಸ್ಪೇನ್ ನ ಕ್ವೀನ್ಸ್ ಪಾರ್ಕ್ ಓವೆಲ್ ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್...

ದರ್ಶನ್ ದಾಂಪತ್ಯ: ಗಾಳಿ ಸುದ್ದಿಗೆ ಪತ್ನಿ ವಿಜಯಲಕ್ಷ್ಮಿ ಬ್ರೇಕ್..!

ಇತ್ತೀಚೆಗೆ ಬಿಡುಗಡೆಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ೫೦ನೇ ಸಿನಿಮಾ ಅದ್ಧೂರಿ ಪ್ರದರ್ಶನ ಕಾಣುತ್ತಿದೆ. ದುರ್ಯೋಧನನಾಗಿ ಡಿ ಬಾಸ್ ಅಬ್ಬರಿಸಿದ್ದಾರೆ. ಈ ನಡುವೆ ಡಿ ಬಾಸ್ ದಾಂಪತ್ಯ ಜೀವನಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿದ್ದ ಗಾಳಿ ಸುದ್ದಿಯೊಂದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿತ್ತು. ನಿನ್ನೆ ದರ್ಶನ್ ವಿರುದ್ಧ ವಿಜಯಲಕ್ಷ್ಮಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ ಅನ್ನೋ ವದಂತಿ ಹರಿದಾಡಿತ್ತು....

About Me

32349 POSTS
0 COMMENTS
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img