Friday, September 4, 2026

Karnataka Tv

ಪ್ರವಾಹ ಪೀಡಿತ ಪ್ರದೇಶಗಳಿಗೆ ಪರಿಹಾರ ಸಾಮಗ್ರಿ, ರೈಲ್ವೆಯಿಂದ ಉಚಿತ..!

ಭೀಕರ ಪ್ರವಾಹಕ್ಕೆ ತುತ್ತಾಗಿರುವ ಕರ್ನಾಟಕಕ್ಕೆ ನೆರವು ಬೇಕಾಗಿದೆ. ಸದ್ಯ ರಾಜ್ಯದಾದ್ಯಂತ ಹಲವು ಕಡೆಗಳಿಂದ ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಿನ ಮಹಾಪೂರವೇ ಹರಿದು ಬರುತ್ತಿದೆ. ಈ ನಡುವೆ ರೈಲ್ವೆ ಇಲಾಖೆ ಕೂಡ ಪ್ರವಾಹ ಪೀಡಿತ ಕರ್ನಾಟಕ, ಕೇರಳ, ಮಹಾರಾಷ್ಟ್ರಗಳ ನೆರವಿಗೆ ಮುಂದಾಗಿದೆ. ದೇಶದ ಯಾವುದೇ ಭಾಗದಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಬರುವ ಯಾವುದೇ ಪರಿಹಾರ...

ರಾಜ್ಯದ 17 ಜಿಲ್ಲೆಯ 80 ತಾಲೂಕುಗಳು ಪ್ರವಾಹ ಪೀಡಿತ..!

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಸೇರಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು, ಹಾಸನ ಸೇರಿದಂತೆ ರಾಜ್ಯದ ಒಟ್ಟು 17 ಜಿಲ್ಲೆಗಳ 80 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳು ಎಂದು ರಾಜ್ಯ ಘೋಷಿಸಿದೆ. ಒಂದು ಕಡೆ ಆಗಸ್ಟ್ 1 ರಿಂದ 9ರವರೆಗೆ ಕರ್ನಾಟಕ ರಾಜ್ಯದಲ್ಲಿ ಮಹಾ...

ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ..!

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಕರ್ನಾಟಕದಾದ್ಯಂತ ಎಡಬಿಡದೆ ಮಳೆ ಸುರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಜಲ ದಿಗ್ಬಂಧನಕ್ಕೆ ರಾಜ್ಯಕ್ಕೆ ರಾಜ್ಯವೆ ಮುಳುಗಿದ್ದು, ಲೆಕ್ಕವಿಲ್ಲದಷ್ಟು ಆಸ್ತಿಪಾಸ್ತಿ ನೀರಿನಲ್ಲಿ ಕೊಚ್ಚಿಹೊಗಿದ್ದು, ಜನ ಜಾನುವಾರುಗಳಿಗೆ ಸಂಕಷ್ಟ ಎದುರಾಗಿದೆ. ಅದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳು ಬೀಕರ ಪ್ರವಾಹ ಎದುರಿಸುತ್ತಿವೆ. ಈ ನಿಟ್ಟಿನಲ್ಲಿ...

ಪ್ರವಾಹ : ದೇಣಿಗೆ ನೀಡುವಂತೆ ಸಾರ್ವಜನಿಕರಲ್ಲಿ ಸರ್ಕಾರದ ಮನವಿ

ರಾಜ್ಯದ ಜನರಿಗೆ ಜಲ ದಿಗ್ಬಂಧನ, ಅದರಲ್ಲೂ ಉತ್ತರ ಕರ್ನಾಟಕದ ಸ್ಥಿತಿಯಂತೂ ಕರುಣಾಜನಕವಾಗಿದೆ. ಎಲ್ಲಿ ನೋಡಿದ್ರೂ ನೀರು. ಜೀವ ನದಿಗಳ ರೌದ್ರಾವತಾರಕ್ಕೆ ರಾಜ್ಯಕ್ಕೆ ರಾಜ್ಯವೆ ಬೆಚ್ಚಿ ಬಿದ್ದಿದೆ. ಲೆಕ್ಕವಿಲ್ಲದಷ್ಟು ಮಂದಿ ಸರ್ವಸ್ವವನ್ನೂ ಕಳೆದುಕೊಂಡಿದ್ದು ನೆರವಿಗಾಗಿ ಅಂಗಲಾಚುತ್ತಿದ್ದಾರೆ. ಪ್ರವಾಹಕ್ಕೆ ಸಿಲುಕಿರುವ ಎಲ್ಲಾ ಜಿಲ್ಲೆಗಳಲ್ಲೂ ಜನರು ಪರಿಸ್ಥಿತಿ ಒಂದೇ ಆಗಿದೆ. ಹಸಿವು ನೀರಾಡಿಕೆಯಿಂದ ಜನರು ಕಂಗಾಲಾಗಿದ್ದಾರೆ. ಸಾವಿರಕ್ಕೂ...

“ಚಿನ್ನಾ ತಲಾ” ಚೇತರಿಕೆಗೆ ಅಭಿಮಾನಿಗಳ ಹಾರೈಕೆ..!

ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಟೀಮ್ ಇಂಡಿಯಾ ಕ್ರಿಕೆಟರ್ ಸುರೇಶ್ ರೈನಾ, ಶೀಘ್ರವಾಗಿ ಗುಣಮುಖವಾಗಲಿ ಅಂತ ಅಭಿಮಾನಿಗಳು ಹಾರೈಸುತ್ತಿದ್ದಾರೆ. ಟೀಮ್ ಇಂಡಿಯಾ ಪರ 18 ಟೆಸ್ಟ್ ಸೇರಿದಂತೆ 226 ಏಕದಿನ ಹಾಗೂ 78 ಟಿ-ಟ್ವೆಂಟಿ ಪಂದ್ಯಗಳನ್ನಾಡಿರುವ ರೈನಾ, ಅಪಾರ ಅಭಿಮಾನಿಗಳನ್ನ ಹೊಂದಿದ್ದಾರೆ. ಇನ್ನೂ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ರೈನಾ, ಸಾಕಷ್ಟು...

ನಿಮ್ಮ ಆಟಿಕೆ ಇಲ್ಲಿದೆ ಮಾಹಿ, ರಿಯಲಿ ಮಿಸ್ ಯೂ..!

ಟೀಮ್ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ, ಗಡಿ ಕಾಯುವ ಕಾಯಕದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತ ಮನೆಯಲ್ಲಿ ಪತ್ನಿ ಸಾಕ್ಷಿ, ರಿಯಲಿ ಮಿಸ್ ಯೂ ಮಾಹಿ… ನಿಮ್ಮ ಆಟಿಕೆ ಇಲ್ಲಿದೆ ಅಂತ ಹೇಳಿದ್ದಾರೆ. ಅಷ್ಟಕ್ಕೂ ಸಾಕ್ಷಿ ಹೀಗೆ ಹೇಳಿದ್ಯಾಕೆ..? ಆಟಿಕೆಗಳನ್ನು ಕೈಯಲ್ಲಿ ಇಟ್ಟುಕೊಂಡು ಆಟವಾಡೊದಕ್ಕೆ ಧೋನಿ ಏನೂ ಸಣ್ಣ ಮಗುನಾ ಅಂತ, ನಿಮ್ಮಲ್ಲಿ...

ಕೈ ಕೊಟ್ಟ ಚೀನಾ…ಏಕಾಂಗಿ ಆದ ಪಾಕ್..!

ಕಾಶ್ಮೀರಕ್ಕೆ ಸಂಭಂದಿಸಿದಂತೆ ಭಾರತ ಕೈಗೊಂಡ ಐತಿಹಾಸಿಕ ನಿರ್ಧಾರವನ್ನು ಪ್ರಶ್ನಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಬಲ ಪಡೆಯಲು ಮುಂದಾದ ಪಾಕಿಸ್ತಾನಕ್ಕೆ ಭಾರಿ ಮುಖಭಂಗವಾಗಿದೆ. ಕಣಿವೆ ರಾಜ್ಯಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ಭಾರತದ ವಿರುದ್ದ, ವಿಶ್ವಸಮುದಾಯದ ಮೊರೆಹೋಗಿದ್ದ ಪಾಕಿಸ್ತಾನ ಈಗ ಏಕಾಂಗಿ. ಕಾಶ್ಮೀರ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕೆಂಬ ಪಾಕ್ ಕೋರಿಕೆಯನ್ನು ವಿಶ್ವಸಂಸ್ಥೆ ಹಾಗೂ ಅಮೆರಿಕ ಸಾರಾಸಗಟಾಗಿ ತಳ್ಳಿಹಾಕಿದ...

“ದೇವರೆ ಭಾರತ ಕ್ರಿಕೆಟ್ ಅನ್ನು ಕಾಪಾಡು”, ಹೀಗೆ ಹೇಳಿದ್ಯಾರು..?

ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗರೊಬ್ಬರು "ಓ ದೇವರೇ ಭಾರತದ ಕ್ರಿಕೆಟ್ ಅನ್ನು ಕಾಪಾಡು" ಅಂತ ದೇವರ ಮೋರೆ ಹೋಗಿದ್ದಾರೆ. ಅಷ್ಟಕ್ಕೂ ಭಾರತೀಯ ಕ್ರಿಕೆಟ್ ಚನ್ನಾಗಿಯೇ ಇದೆಯಲ್ಲ… ಹೀಗೆ ಹೇಳಿದ್ಯಾರು..? ಯಾಕೆ ಹೀಗೆ ಹೇಳಿದ್ರು ಅನ್ನೋ ಪ್ರಶ್ನೆ ನಮ್ಮನ್ನು ಕಾಡದೇ ಬಿಡೋದಿಲ್ಲ… ಹೌದು ಸದ್ಯ ಭಾರತೀಯ ಕ್ರಿಕೆಟಿಗೆ ಸಂಕಷ್ಟ ಎದುರಾಗಿಲ್ಲ ಆದ್ರೆ ಭವಿಷ್ಯದಲ್ಲಿ ಸಂಕಷ್ಟ...

ಉ. ಕರ್ನಾಟಕ ನೆರವಿಗೆ ಧಾವಿಸುವಂತೆ ಕರೆಕೊಟ್ಟ ಚಾಲೆಂಜಿಂಗ್ ಸ್ಟಾರ್ ದರ್ಶನ್..!

ಕರ್ನಾಟಕ ಟಿವಿ : ಉತ್ತರ ಕರ್ನಾಟಕ ಕಳೆದೊಂದು ವಾರದಿಂದ ನೀರಿನಲ್ಲಿ ಮುಳುಗಿದೆ.. ಮಹಾರಾಷ್ಟ್ರದಲ್ಲಿ ತೀವ್ರ ಮಳೆಯಿಂದಾಗಿ ಕೃಷ್ಣಾ ನದಿ ಉಗ್ರರೂಪದಲ್ಲಿ ಹರಿಯುತ್ತಿದೆ. ಇತ್ತ ಘಟಪ್ರಭಾ, ಮಲಪ್ರಭಾ ಕೂಡ ರುದ್ರ ನರ್ತನ ಮಾಡುತ್ತಿವೆ. ಲಕ್ಷಾಂತರ ಜನ ನಿರಾಶ್ರಿತರಾಗಿದ್ದು ಸಾವಿರಾರು ಕೋಟಿ ಆಸ್ತಿಪಾಸ್ತಿ ನಷ್ಟವಾಗಿದ್ದು ನದಿ ಪಾತ್ರದಲ್ಲಿ ಬೆಳೆ ಸಂಪೂರ್ಣ ನಾಶವಾಗಿದೆ.. ಉತ್ತರ ಕರ್ನಾಟಕದ ನೆರವಿಗೆ ಧಾವಿಸುವಂತೆ ಡಿ ಬಾಸ್ ಕರೆ https://twitter.com/dasadarshan/status/1159133338747060226 ಇನ್ನು ಚಾಲೆಂಜಿಂಗ್ ಸ್ಟಾರ್...

ಸಂಸತ್ತಿನಲ್ಲಿ ಮೋದಿ-ಶಾ ಇದ್ದಾಗ ಕಾಶ್ಮೀರದಲ್ಲಿ ಅಜಿತ್ ಧೋವಲ್ ಮಾಡಿದ್ದೇನು..?

ಕರ್ನಾಟಕ ಟಿವಿ : ಕಾಶ್ಮೀರದಲ್ಲಿ ಇದ್ದಕ್ಕಿದ್ದಂತೆ ಕರ್ಫ್ಯೂ, ಲಕ್ಷಾಂತ ಸೈನಿಕರ ನಿಯೋಜನೆ.. ಇದೆಲ್ಲವನ್ನ ನೋಡಿದ ವಿಪಕ್ಷಗಳು ಲಾಲ್ ಚೌಕ್ ನಲ್ಲಿ ಮೋದಿ ಬಾರಿ ಧ್ವಜಾರೋಹಣ ಮಾಡ್ತಾರೆ. ಹೀಗಾಗಿ ಸೇನೆ ನಿಯೋಜನೆ ಮಾಡ್ತಿದ್ದಾರೆ ಅಂತ.. ಮೊಹಬೂಬ ಮುಫ್ತಿ, ಫಾರೂಕ್ ಅಬ್ದುಲ್ಲಾರನ್ನ ರಾತ್ರೋರಾತ್ರಿ ಗೃಹಬಂಧನದಲ್ಲಿರಿಸುತ್ತಿದ್ದಂತೆ ಮೋದಿ ಮತ್ತೆ ಏನಾದರೂ ಪಾಕಿಸ್ತಾನ ಮೇಲೆ ಯುದ್ಧ ಸಾರಿಬಿಟ್ರಾ ಅನ್ನೋ ಚರ್ಚೆ ಸಹ ಶುರುವಾಯ್ತು.. ಆದ್ರೆ, ಅಮಿತ್ ಶಾ...

About Me

32349 POSTS
0 COMMENTS
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img