Tuesday, September 8, 2026

Karnataka Tv

ಯಡಿಯೂರಪ್ಪಗೆ ಬಿಜೆಪಿ ಶಾಕ್ – ಹೈಕಮಾಂಡ್ ಮಾಡಿದ್ದೇನು?

ಕರ್ನಾಟಕ ರಾಜಕಾರಣದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್‌ನಿಂದ ಬಿಗ್ ಶಾಕ್ ಸಿಗುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿಯ ಅತ್ಯುನ್ನತ ನಿರ್ಧಾರ ಕೈಗೊಳ್ಳುವ ವೇದಿಕೆಯಾದ ಸಂಸದೀಯ ಮಂಡಳಿಯನ್ನು ಪುನರ್ರಚಿಸಲು ಕಸರತ್ತು ನಡೆದಿರುವ ಹಿನ್ನೆಲೆಯಲ್ಲಿ, ಯಡಿಯೂರಪ್ಪ ಅವರನ್ನು ಈ ಮಂಡಳಿಯಿಂದ ಕೈಬಿಡುವ ಸಾಧ್ಯತೆ ಹೆಚ್ಚಾಗಿದೆ. ಆದರೆ, ಈ ಬಗ್ಗೆ ಬಿಜೆಪಿ ಇನ್ನೂ...

ಬರದ ಜಿಲ್ಲೆಗಳಿಗೆ ದಂಡಯಾತ್ರೆ – ಸಿಎಂ-ಡಿಸಿಎಂ ಅಲರ್ಟ್!

ಕರ್ನಾಟಕದಲ್ಲಿ ಬರದ ಪರಿಸ್ಥಿತಿ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಪರಿಸ್ಥಿತಿಯನ್ನು ನೇರವಾಗಿ ಪರಿಶೀಲಿಸಲು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಪ್ರತ್ಯೇಕ ಜಿಲ್ಲಾ ಪ್ರವಾಸಗಳನ್ನು ಆರಂಭಿಸಲಿದ್ದಾರೆ. ಸೆಪ್ಟೆಂಬರ್ 1ರ ಮಂಗಳವಾರದಿಂದ ವಿವಿಧ ಜಿಲ್ಲೆಗಳಲ್ಲಿ ಇವರು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಮಂಗಳವಾರ ಬೆಳಿಗ್ಗೆ 10ಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಹೊರಡಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೊದಲು ಹುಬ್ಬಳ್ಳಿಗೆ ತಲುಪಲಿದ್ದು, ಅಲ್ಲಿಂದ...

ಬಿಗ್ಬಾಸ್ ಕನ್ನಡ ಶೋಗೆ ಸಂಕಷ್ಟ – ಸೆಪ್ಟೆಂಬರ್ 6ಕ್ಕೆ ಬರೋದು ಡೌಟ್‌!

ಸ್ಯಾಂಡಲ್‌ವುಡ್‌ನ ಅತಿ ಜನಪ್ರಿಯ ರಿಯಾಲಿಟಿ ಶೋ 'ಬಿಗ್ ಬಾಸ್ ಕನ್ನಡ' ಹೊಸ ಸೀಸನ್‌ಗಾಗಿ ಕಾಯುತ್ತಿದ್ದ ವೀಕ್ಷಕರಿಗೆ ದೊಡ್ಡ ನಿರಾಸೆಯಾಗುವಂತ ಸುದ್ದಿಯೊಂದು ಹೊರಬಿದ್ದಿದೆ. ನಿಗದಿತ ವೇಳಾಪಟ್ಟಿಯಂತೆ ಸೆಪ್ಟೆಂಬರ್ 6ರಿಂದ ಆರಂಭವಾಗಬೇಕಿದ್ದ ಬಿಗ್ ಬಾಸ್ ಕಾರ್ಯಕ್ರಮವು ಅಂದುಕೊಂಡಂತೆ ಪ್ರಾರಂಭವಾಗುವುದು ಅನುಮಾನ ಎಂಬ ದಟ್ಟ ಆತಂಕ ಎದುರಾಗಿದೆ. ಪರಿಸರ ನಿಯಮಗಳ ಉಲ್ಲಂಘನೆ ಮತ್ತು ಅಗತ್ಯ ಅನುಮತಿಗಳನ್ನು ಪಡೆದುಕೊಳ್ಳದಿರುವುದೇ ಈ ಅನಿಶ್ಚಿತತೆಗೆ...

ಪಡಿತರದಾರರಿಗೆ ಬಿಗ್ ಅಪ್ಡೇಟ್ – ಅನ್ನಭಾಗ್ಯಕ್ಕೆ ತಾತ್ಕಾಲಿಕ ಬ್ರೇಕ್!

ರಾಜ್ಯದ ಜನತೆಗೆ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಒಂದು ಪ್ರಮುಖ ಮತ್ತು ಅಷ್ಟೇ ಬೇಸರದ ಸುದ್ದಿಯೊಂದು ಹೊರಬಿದ್ದಿದೆ. ಹೌದು 'ರಾಜ್ಯಾದ್ಯಂತ ಆಗಸ್ಟ್ ತಿಂಗಳ ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಣೆಯನ್ನು ಸರ್ಕಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಹೌದು, ಪ್ರಸಕ್ತ ತಿಂಗಳು ಪಡಿತರ ವ್ಯವಸ್ಥೆಯಲ್ಲಿ ರಾಜ್ಯದ ಪಾಲಿನ ಅಕ್ಕಿ ಲಭ್ಯವಿಲ್ಲದಿರುವುದೇ ಈ ಅಡಚಣೆಗೆ ಪ್ರಮುಖ ಕಾರಣವಾಗಿದೆ ಅಂತ ಕೇಳಿಬಂದಿದೆ. ಸಾಮಾನ್ಯವಾಗಿ...

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ ಕೆ.ಜಿಗೆ 48 ರೂ. ಇದ್ದ ಸಕ್ಕರೆ ಬೆಲೆ ಈಗ ಬಂಡವಾಳ ಮಾರುಕಟ್ಟೆಯಲ್ಲಿ 55 ರೂಪಾಯಿಗೂ ಅಧಿಕವಾಗಿದೆ. ದೇಶದ ಅತಿ ಹೆಚ್ಚು ಬೇಡಿಕೆಯಿರುವ ಈ ಆಹಾರ ಪದಾರ್ಥದ ಬೆಲೆ...

ರೈತರಿಗೆ ಸಿಗಲಿದೆ ಎಕರೆಗೆ 4,000 – ‘ಪುನರುತ್ಪಾದಕ ಕೃಷಿ ಪದ್ಧತಿ’ ಆರಂಭ!

ಆಧುನಿಕತೆ, ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ತಂತ್ರಜ್ಞಾನದ ಭರಾಟೆಯಲ್ಲಿ ನಮ್ಮ ಕೃಷಿ ಕ್ಷೇತ್ರದ ಸ್ವರೂಪ ಸಂಪೂರ್ಣ ಬದಲಾಗಿದೆ. ಇಂದು ಕೃಷಿಯಲ್ಲಿ ಆರ್ಥಿಕ ಲಾಭದ ಉದ್ದೇಶವೇ ಮುಖ್ಯವಾಗಿದ್ದು, ಅತಿ ಹೆಚ್ಚು ಇಳುವರಿ ಪಡೆಯುವ ಆತುರದಲ್ಲಿ ರಾಸಾಯನಿಕ ಗೊಬ್ಬರ ಹಾಗೂ ಕೀಟನಾಶಕಗಳ ಅತಿಯಾದ ಬಳಕೆ ನಿರಂತರವಾಗಿ ನಡೆಯುತ್ತಿದೆ. ಇದರ ಪರಿಣಾಮವಾಗಿ ಮಣ್ಣಿನ ಫಲವತ್ತತೆ ದಿನದಿಂದ ದಿನಕ್ಕೆ ನಾಶವಾಗುತ್ತಿದ್ದು, ಅಂತರ್ಜಲ...

ನಾಗೇಂದ್ರ ಸುತ್ತ ಹಗರಣದ ಹುತ್ತ – 89 ಕೋಟಿಯಲ್ಲಿ ಯಾರಿಗೆಷ್ಟು ಪಾಲು?

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಮತ್ತೊಮ್ಮೆ ಕರ್ನಾಟಕ ರಾಜಕಾರಣದಲ್ಲಿ ಸದ್ದು ಮಾಡ್ತಿದೆ. ಈ ಪ್ರಕರಣದ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರು ಮತ್ತೊಮ್ಮೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಷ್ಟೇ ಅಲ್ಲ...ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಕೇವಲ 25 ದಿನಗಳಲ್ಲೇ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ರಾಜಕೀಯ ವಲಯದಲ್ಲಿ...

ನಾಗೇಂದ್ರ ಸ್ಥಾನಕ್ಕೆ ಪೈಪೋಟಿ – ಸುಳಿವು ಕೊಟ್ಟ ಸತೀಶ್ ಜಾರಕಿಹೊಳಿ!

ವಾಲ್ಮೀಕಿ ನಿಗಮದ ಹಗರಣದ ಆರೋಪದ ಹಿನ್ನೆಲೆಯಲ್ಲಿ ಬಿ. ನಾಗೇಂದ್ರ ಅವರ ರಾಜೀನಾಮೆ ವಿಚಾರವು ರಾಜ್ಯ ರಾಜಕಾರಣದಲ್ಲಿ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಮೌನ ಮುರಿದಿರುವ ಸಚಿವ ಸತೀಶ್ ಜಾರಕಿಹೊಳಿ, ನಾಗೇಂದ್ರ ಅವರ ರಾಜೀನಾಮೆಯಿಂದ ಪಕ್ಷಕ್ಕೆ ಮುಜುಗರವಾಗಿದ್ದು ನಿಜ, ಆದರೆ ಅವರು ಸ್ವಯಂಪ್ರೇರಿತರಾಗಿ ಹಿಂದೆ ಸರಿದಿದ್ದು ಈ ಅಧ್ಯಾಯ ಮುಕ್ತಾಯವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಶನಿವಾರ...

291 ಹುದ್ದೆಗಳ ಬೃಹತ್ ನೇಮಕಾತಿ – ಅರ್ಜಿ ಸಲ್ಲಿಕೆ ವಿವರ ಇಲ್ಲಿದೆ!

ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳಿಗೆ ಇಲ್ಲಿದೆ ಒಂದು ದೊಡ್ಡ ಸುವರ್ಣಾವಕಾಶ. ಹೌದು 'ಸಾರ್ವಜನಿಕ ವಲಯದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾದ ಇಂಡಿಯನ್ ಓವರ್ಸೀಸ್ ಬ್ಯಾಂಕ್ ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಬೃಹತ್ ಸಂಖ್ಯೆಯ ಸ್ಪೆಷಲಿಸ್ಟ್ ಮತ್ತು ಜನರಲಿಸ್ಟ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಈ ಬೃಹತ್ ನೇಮಕಾತಿ ಅಭಿಯಾನದ ಮೂಲಕ ಒಟ್ಟು...

Political News: ಜನಾಕ್ರೋಶದ ಮುಂದೆ ಮಂಡಿಯೂರಿ ಶರಣಾದ ಭ್ರಷ್ಟ ಕಾಂಗ್ರೆಸ್ ಸರ್ಕಾರ!: R.Ashok

Political News: ವಾಲ್ಮೀಕಿ ನಿಗಮ ಅಭಿವೃದ್ಧಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದು, ಈ ಬಗ್ಗೆ ಆರ್.ಅಶೋಕ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ವರ್ಗಕ್ಕೆ ಸೇರಿದ 187 ಕೋಟಿ ಹಣವನ್ನು ಲೂಟಿ ಮಾಡಿದ ಬಿ.ನಾಗೇಂದ್ರ ಅವರನ್ನು ರಕ್ಷಿಸಲು ವಿಧಾನಮಂಡಲ ಅಧಿವೇಶನವನ್ನೇ ರದ್ದು...

About Me

32358 POSTS
0 COMMENTS
- Advertisement -spot_img

Latest News

ದೂರು ದಾಖಲಿಸಲು ವಿಳಂಬಿಸಿದ ಹಿನ್ನೆಲೆ ಮಹಿಳೆ ಆತ್ಮಹ* ಯತ್ನ: ಗೃಹ ಸಚಿವರ ವಿರುದ್ಧ ಸಿ.ಟಿ.ರವಿ ಆಕ್ರೋಶ

Political News: ಕಲಬುರಗಿಯಲ್ಲಿ ಪೋಲೀಸರು ದೂರು ದಾಖಲಿಸದ ಹಿನ್ನೆಲೆ, ಬೇಸರಗ``ಂಡ ಮಹಿಳೆ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಬಗ್ಗೆ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ...
- Advertisement -spot_img