Thursday, July 23, 2026

Karnataka Tv

Sandalwood: ನೂತನ ಬ್ಯುಸಿನೆಸ್ ಆರಂಭಿಸಿದ ಪುನೀತ್ ಪುತ್ರಿ: ವಂದಿತಾ ಯಶಸ್ಸಿಗಾಗಿ ಸತ್ಯನಾರಾಯಣ ಪೂಜೆ

Sandalwood: ದಿವಂಗತ ನಟ ಪುನೀತ್ ರಾಜ್‌ಕುಮಾರ್ ಪುತ್ರಿ ವಂದಿತಾ ಇದೀಗ ನೂತನ ಬ್ಯುಸಿನೆಸ್ ಶುರು ಮಾಡಿದ್ದಾರೆ. ಮುಂಚೆಯಿಂದಲೂ ಬೇಕಿಂಗ್‌ನಲ್ಲಿ ಆಸಕ್ತಿ ಇದ್ದು, ಇದೀಗ ಹೋಮ್ ಬೇಕರಿ ಉದ್ಯಮ ಶುರು ಮಾಡಿದ್ದಾರೆ. ಇದಕ್ಕೆ ನುಕಾಸ್ ಕೆಫೆ ಎಂದು ಹೆಸರಿರಿಸಿದ್ದಾರೆ. ಉದ್ಯಮ ಚೆನ್ನಾಗಿ ನಡೆಯಲಿ ಮತ್ತು ವಂದಿತಾ ಈ ಉದ್ಯಮದಲ್ಲಿ ಯಶಸ್ವಿಯಾಗಲಿ ಎಂದು ಮನೆಯಲ್ಲಿ ಸತ್ಯನಾರಾಯಣ ಪೂಜೆ ಮಾಡಲಾಗಿದೆ....

Hubli News: ಕರ್ತವ್ಯದಲ್ಲೇ ಬಸ್ ನಿರ್ವಾಹಕ ಹೃದಯಾಘಾತದಿಂದ ನಿಧನ

Hubli News: ಕರ್ತವ್ಯದಲ್ಲಿದ್ದಾಗಲೇ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಸಹೋದ್ಯೋಗಿಯ ಜೀವ ಉಳಿಸಲು ಚಾಲಕ ಸಮಯಪ್ರಜ್ಞೆ ಮೆರೆದರೂ, ಚಿಕಿತ್ಸೆ ಫಲಕಾರಿಯಾಗದೆ ನಿರ್ವಾಹಕ ಕೊನೆಯುಸಿರೆಳೆದಿದ್ದಾರೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಕೂಡಲಸಂಗಮ–ಮಂಗಳೂರು ಮಾರ್ಗದ ಬಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ 51 ವರ್ಷದ ನಿರ್ವಾಹಕ...

ಅಡಿಕೆ ತೋಟಕ್ಕೆ ಹಾನಿ: 1 ಮರಕ್ಕೆ 16 ರೂ. ಪರಿಹಾರ: ರಾಜ್ಯ ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

Political News: ಶಿವಮೊಗ್ಗ ಜಿಲ್ಲೆಯಲ್ಲಿ ಅಡಿಕೆ ತೋಟ ಹಾನಿಗೀಡಾಗಿದ್ದು, 1 ಮರಕ್ಕೆ 16 ರೂ. ಪರಿಹಾರ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಿಸಿದೆ. ಈ ಬಗ್ಗೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ನಾವು ಬೆಳೆವ ಬೆಳೆಗೆ ಇಷ್ಟು ಕಡಿಮೆ ಪರಿಹಾರ ನೀಡಿದರೆ, ಬದುಕೋದಾದ್ರೂ ಹೇಗೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಈ ಬಗ್ಗೆ...

Haryana News: ದೇಶದ ಮೊದಲ ಹೈಡ್ರೋಜನ್ ಚಾಲಿತ ಪ್ರಯಾಣಿಕ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

Haryana News: ಇಂದು ಹರಿಯಾಣಾದ ಜಿಂಹ್‌ ರೈಲ್ವೆ ನಿಲ್ದಾಣದಲ್ಲಿ ದೇಶದ ಮೊದಲ ಹೈಡ್ರೋಜನ್ ಚಾಲಿತ ಪ್ರಯಾಣಿಕ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಏನಿದರ ವಿಶೇಷತೆ..? ಹತ್ತು ಬೋಗಿಗಳ ಈ ರೈಲು ಜಿಂದ್‌-ಸೋನಿಪತ್ ನಡುವಿನ 89 ಕಿ.ಮೀ. ಮಾರ್ಗದಲ್ಲಿ ಸಂಚರಿಸಲಿದೆ. ಸುಮಾರು 2,600 ಪ್ರಯಾಣಿಕರನ್ನು ಒಯ್ಯುವ ಸಾಮರ್ಥ್ಯ ಹೊಂದಿರುವ ರೈಲಿನ ಕಾರ್ಯಾಚರಣೆಯ ವೇಗ ಗಂಟೆಗೆ 75...

News: ಸತತ ಹತ್ಯೆ ಪ್ರಕರಣ: ಕಾಂಗ್ರೆಸ್ ಆಡಳಿತದ ವಿರುದ್ಧ ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ

News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ.ರೋಡ್‌ನಲ್ಲಿ ಲಾವಣ್ಯ ಎಂಬ ಯುವತಿಯನ್ನು ಚೇತನ್ ಎಂಬ ಯುವಕ ಮಚ್ಚಿನಿಂದ ಹಲ್ಲೆ ಮಾಡಿ, ಹತ್ಯೆ ಮಾಡಿದ್ದಾನೆ. ಎಲ್ಲರೆದುರು ಬಂದು ಧೈರ್ಯವಾಗಿ ಈ ನೀಚ ಕೆಲಸ ಮಾಡಿರುವ ಅವನು, ಲಾವಣ್ಯಳ ರಕ್ಷಣೆಗೆ ಬರುತ್ತಿವರ ಬಳಿ ಮಚ್ಚು ಬೀಸಿ, ಅವರೂ ದೂರ ಹೋಗುವಂತೆ ಮಾಡಿದ್ದಾನೆ. ಅಲ್ಲದೇ ಈ ನೀಚ ಕೃತ್ಯ ಮಾಡಿ,...

Gold Rate: ಆಭರಣ ಪ್ರಿಯರಿಗೆ ಭರ್ಜರಿ ಗಿಫ್ಟ್! ಚಿನ್ನ, ಬೆಳ್ಳಿ ದರ ಕುಸಿತ!

Gold Rate: ಚಿನ್ನ ಖರೀದಿಸುವವರಿಗೆ ಶುಭ ಸುದ್ದಿ. ಸತತ ಎರಡನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದ್ದು, ಶುಕ್ರವಾರ ಗ್ರಾಮ್‌ಗೆ 70 ರೂಪಾಯಿ ಕಡಿಮೆಯಾಗಿದೆ. ಬೆಳ್ಳಿ ಬೆಲೆಯಲ್ಲೂ ಗ್ರಾಮ್‌ಗೆ 5 ರೂಪಾಯಿ ಇಳಿಕೆಯಾಗಿದ್ದು, ಆಭರಣ ಖರೀದಿದಾರರಿಗೆ ಕೊಂಚ ನಿರಾಳತೆ ಸಿಕ್ಕಿದೆ. ಇಂದು 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್‌ಗೆ 13,065 ರೂಪಾಯಿಯಾಗಿದ್ದು, 10 ಗ್ರಾಂಗೆ 1,30,650 ರೂಪಾಯಿ...

Rain Alert: ಭಾರಿ ಬಿರುಗಾಳಿ, ತಾಪಮಾನ ಏರಿಕೆ! ಹವಾಮಾನ ಇಲಾಖೆ ಎಚ್ಚರಿಕೆ!

Rain Alert: ರಾಜ್ಯದಲ್ಲಿ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಸದ್ಯಕ್ಕೆ ವ್ಯಾಪಕ ಮಳೆಯ ಲಕ್ಷಣಗಳು ಕಾಣಿಸುತ್ತಿಲ್ಲ. ಆದರೆ, ಜುಲೈ 17 ಮತ್ತು 18ರಂದು ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ವೇಳೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಂಟೆಗೆ...

Panjab: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಟಾಪರ್ ಆಗಿ ಹೊರಹೊಮ್ಮಿದ ಆರ್ಯನ್ ಗುಪ್ತಾ..

Panjab: ನೀಟ್ ಯುಜಿ 2016ರ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್ ಆಗಿದ್ದಾನೆ. 720 ಅಂಕಕ್ಕೆ 715 ಅಂಕ ಗಳಿಸಿ, ಇಡೀ ಭಾರತದಲ್ಲೇ ಪ್ರಥಮ ರ್ಯಾಂಕ್ ಗಳಿಸಿದ್ದಾನೆ. ವೈದ್ಯನಾಗುವ ಕನಸು ಕಂಡಿರುವ ಆರ್ಯನ್ ತಂದೆ ಡಾ.ಸಚಿನ್ ಗುಪ್ತಾ ಅರವಳಿಕೆ ತಜ್ಞರು ಮತ್ತು ತಾಯಿ ಡಾ.ರೀನಾ ಗುಪ್ತಾ ಸ್ತ್ರೀರೋಗ ತಜ್ಞರಾಗಿದ್ದಾರೆ. ಈ ಬಗ್ಗೆ...

Bidar News: ಬೀದರ್‌ನಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟ ಜಾಲ ಭೇದಿಸಿದ ಪೊಲೀಸರು

Bidar News: ಬೀದರ್: ಬೀದರ್ ಪೋಲೀಸರು ಅಕ್ರಮ ಶಸ್ತ್ರಾಸ್ತ್ರ ಮಾರಾಟ ಜಾಲ ಭೇದಿಸಿದ್ದಾರೆ. ಸ್ಥಳೀಯರು ಪೋಲೀಸರು ಕಾರ್ಯಾಚರಣೆ ನಡೆಸಿ, ನಗರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಅಕ್ರಮವಾಗಿ ಮಾರಲು ತಂದಿದ್ದ 6.73 ಲಕ್ಷ ರೂಪಾಯಿ ಮೌಲ್ಯದ ಶಸ್ತ್ರಾಸ್ತ್ರಗಳನ್ನು ಜಪ್ತಿ ಮಾಡಿದ್ದಾರೆ. ಬೀದರ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ, ಈ ಬಗ್ಗೆ ಮಾಹಿತಿ ನೀಡಿರುವ, ಎಸ್‌ಪಿ ಪ್ರದೀಪ್ ಗುಂಟಿ, ಬೀದರ್ ಮೂಲದ...

ಸತ್ಯದ ಮುಂದೆ ಕುತಂತ್ರಗಳು ಸೋಲುತ್ತವೆ; ಜನಾದೇಶದ ಮುಂದೆ ದುರುದ್ದೇಶಗಳು ತಲೆಬಾಗಲೇಬೇಕು: B.K.Hariprasad

Political News: ವಿಧಾನಪರಿಷತ್ತಿನ ಸದಸ್ಯತ್ವ ಸ್ಥಾನದಿಂದಲೇ ಎಂ .ಕೆ.ಪ್ರಾಣೇಶ ಅವರನ್ನು ವಜಾಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ತೀರ್ಪನ್ನು ಸ್ವಾಗತಿಸಿದ್ದಾರೆ.  ವಿಧಾನಪರಿಷತ್ತಿನ ಸದಸ್ಯತ್ವ ಸ್ಥಾನದಿಂದಲೇ ಎಂ .ಕೆ.ಪ್ರಾಣೇಶ ಅವರನ್ನು ವಜಾಗೊಳಿಸಿ ನೀಡಿರುವ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪನ್ನು ಸ್ವಾಗತಿಸುತ್ತೇನೆ. ಜನರು ನೀಡಿದ ಸ್ಪಷ್ಟ ಜನಾದೇಶವನ್ನು...

About Me

32695 POSTS
0 COMMENTS
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img