Monday, October 2, 2023

Latha Puttaswamy

200 ಯೂನಿಟ್ ವರೆಗೂ ಉಚಿತ ವಿದ್ಯುತ್- ದೆಹಲಿ ಜನತೆಗೆ ಕೇಜ್ರಿವಾಲ್ ಬಂಪರ್ ಗಿಫ್ಟ್

ದೆಹಲಿ: 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡೋದಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸೋ ಮೂಲಕ ದೆಹಲಿ ಮಂದಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಇಡೀ ದೇಶದಲ್ಲೇ ದೆಹಲಿಯಲ್ಲಿ ವಿದ್ಯುತ್ ಗೆ ಅತ್ಯಂತ ಕಡಿಮೆ ದರ ನಿಗದಿಪಡಿಸಲಾಗಿದೆ ಎಂದರು. ಬಳಿಕ ಮಾತನಾಡಿದ ಕೇಜ್ರಿವಾಲ್, ಇಂದಿನಿಂದ ದೆಹಲಿಯಾದ್ಯಂತ...

ಹೆಚ್ಚುತ್ತಿರುವ ಸಚಿವ ಸ್ಥಾನಾಕಾಂಕ್ಷಿಗಳು- ಹೈಕಮಾಂಡ್ ಕಡೆ ಬೊಟ್ಟು ಮಾಡುತ್ತಿರುವ ಬಿಎಸ್ವೈ

ಬೆಂಗಳೂರು: ಸಚಿವ ಸಂಪುಟ ರಚನೆಗೆ ಬಿಜೆಪಿ ಸಜ್ಜಾದಾಗಿನಿಂದಲೂ ಸಚಿವ ಸ್ಥಾನಾಕಾಂಕ್ಷಿಗಳೂ ಹೆಚ್ಚುತ್ತಲೇ ಇದ್ದಾರೆ. ಕ್ಯಾಬಿನೆಟ್ ಸ್ಥಾನಕ್ಕಾಗಿ ಬಿಜೆಪಿ ಶಾಸಕರು ಈಗಾಗಲೇ ಲಾಭಿ ನಡೆಸಿದ್ದು ಮುಖ್ಯಮಂತ್ರಿ ಬಿಎಸ್ವೈಗೆ ತಲೆಬಿಸಿಯಾಗಿದೆ. ಹೀಗಾಗಿ ಯಡಿಯೂರಪ್ಪ ಹೈಕಮಾಂಡ್ ಕಡೆ ಬೊಟ್ಟು ಮಾಡುತ್ತಾ ಜಾಣ ನಡೆ ಅನುಸರಿಸುತ್ತಿದ್ದಾರೆ. ರಾಜ್ಯ ಸಚಿವ ಸಂಪುಟ ರಚನೆ ಕುರಿತು ಎಚ್ಚರಿಕೆಯ ಹೆಜ್ಜೆಯಿಡುತ್ತಿರುವ ಯಡಿಯೂರಪ್ಪ, ಈಗಾಗಲೇ ಮೊದಲ...

ಮಾಜಿ ಸಿಎಂ ಎಚ್ಡಿಕೆ ಋಣಮುಕ್ತ ಕಾಯ್ದೆ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಸಭೆ

ಬೆಂಗಳೂರು: ಸಮ್ಮಿಶ್ರ ಸರ್ಕಾರಾವಧಿಯ ಕೊನೆಯ ದಿನದಂದು ಎಚ್.ಡಿ ಕುಮಾರಸ್ವಾಮಿ ಘೋಷಿಸಿದ್ದ ಋಣಮುಕ್ತ ಕಾಯ್ದೆ ಕುರಿತು ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ಕಾಯ್ದೆ ಅನುಷ್ಠಾನದ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಯಡಿಯೂರಪ್ಪ ಸಾಧಕ ಬಾಧಕಗಳ ಕುರಿತು ಚರ್ಚಿಸಲಿದ್ದಾರೆ. ಎಚ್.ಡಿ ಕುಮಾರಸ್ವಾಮಿ ತಮ್ಮ ಆಡಳಿತಾವಧಿಯ ಕೊನೆ ದಿನ ಸುದ್ದಿಗೋಷ್ಠಿ ನಡೆಸಿ ಘೋಷಣೆ ಮಾಡಿದ್ದ ಋಣಮುಕ್ತ ಕಾಯ್ದೆ ಮೇಲೆ...

ಮಹಾರಾಷ್ಟ್ರದಲ್ಲಿ ಮಹಾಮಳೆ- ಕರ್ನಾಟಕದಲ್ಲಿ ಹೆಚ್ಚಾಯ್ತು ಪ್ರವಾಹ ಭೀತಿ..!

ಬೆಳಗಾವಿ: ಮಹಾರಾಷ್ಟ್ರದಾದ್ಯಂತ ಸುರಿಯುತ್ತಿರೋ ಭಾರಿ ಮಳೆಯಿಂದಾಗಿ ಅಲ್ಲಿನ ಅಣೆಕಟ್ಟೆಗಳು ತುಂಬಿದ್ದು, ಹೆಚ್ಚುವರಿ ನೀರನ್ನು ರಾಜ್ಯಕ್ಕೆ ಹರಿಬಿಡಲಾಗ್ತಿದ್ದು ಕೃಷ್ಣ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಗ್ರಾಮವೊಂದು ನಡುಗಡ್ಡೆಯಾಗಿದ್ದು ಇನ್ನೂ ಹಲವು ಗ್ರಾಮಗಳು ಪ್ರವಾಹ ಭೀತಿಯಲ್ಲಿವೆ. ಮಹಾರಾಷ್ಟ್ರದಲ್ಲಿ ದಿನನಿತ್ಯ ಸುರಿಯುತ್ತಿರೋ ಭಾರೀ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಅಣೆಕಟ್ಟುಗಳು ತುಂಬಿಹೋಗಿವೆ. ಕೊಲ್ಲಾಪುರದ ಪಂಚಗಂಗಾ ನದಿ, ದೂದ್ ಗಂಗಾ...

ಪಂಚಭೂತಗಳಲ್ಲಿ ಲೀನರಾದ ‘ಕಾಫಿ ಕಿಂಗ್’ ಸಿದ್ಧಾರ್ಥ್..!

ಚಿಕ್ಕಮಗಳೂರು: ಕಾಫಿ ಡೇ ಸಂಸ್ಥಾಪಕ, ಉದ್ಯಮಿ ಸಿದ್ಧಾರ್ಥ್ ಅಂತ್ಯಸಂಸ್ಕಾರ ಬಂಧು-ಬಳಗ, ಗಣ್ಯರು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳ ಸಮ್ಮುಖದಲ್ಲಿ ನೆರವೇರಿತು. ಈ ಮೂಲಕ ಸಾವಿರಾರು ಮಂದಿಯ ಬಾಳಲ್ಲಿ ಬೆಳಕು ತಂದಿದ್ದ ಉದ್ಯಮಿ ಸಿದ್ಧಾರ್ಥ್ ಪಂಚಭೂತಗಳಲ್ಲಿ ಲೀನರಾದ್ರು. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಟ್ಟನಹಳ್ಳಿ ಗ್ರಾಮದ ಚೇತನಹಳ್ಳಿ ಎಸ್ಟೇಟ್ ನಲ್ಲಿ ಉದ್ಯಮಿ ಸಿದ್ಧಾರ್ಥ್ ಅಂತ್ಯಕ್ರಿಯೆ ನೆರವೇರಿತು....

ದೋಸ್ತಿ ಮಾರ್ಗ ಅನುಸರಿಸಿದ ಜೆಡಿಎಸ್- ಮೂವರು ಅನರ್ಹ ಶಾಸಕರ ಉಚ್ಚಾಟನೆ

ಬೆಂಗಳೂರು: ಅನರ್ಹತೆಗೊಳಿಸಲಾಗಿದ್ದ 14 ಶಾಸಕರನ್ನು ನಿನ್ನೆ ಎಐಸಿಸಿ ಪಕ್ಷದಿಂದ ಉಚ್ಚಾಟನೆ ಮಾಡಿರೋ ಬೆನ್ನಲ್ಲೇ ಇದೀಗ ಜೆಡಿಎಸ್ ಕೂಡ ತಮ್ಮ ಪಕ್ಷದ ಅನರ್ಹ ಶಾಸಕರನ್ನು ಪಕ್ಷದಿಂದ ಹೊರದಬ್ಬಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ನಿನ್ನೆ ಎಐಸಿಸಿ, ಪಕ್ಷದ ವಿರುದ್ಧ ಬಂಡೆದ್ದು ರಾಜ್ಯ ಸಮ್ಮಿಶ್ರ ಸರ್ಕಾರ ಪತನಗೊಳಿಸಲು ಕಾರಣಕರ್ತರಾಗಿದ್ದ 14 ಮಂದಿ ಅನರ್ಹ ಶಾಸಕರನ್ನು ಪಕ್ಷದಿಂದ ಉಚ್ಚಾಟನೆ...

‘ಕಾಫಿ ಕಿಂಗ್’ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ

ಚಿಕ್ಕಮಗಳೂರು: ಕಾಫಿ ಡೇ ಸಂಸ್ಥಾಪಕ, ಉದ್ಯಮಿ ಸಿದ್ಧಾರ್ಥ್ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆದಿದೆ. ಕಾಫಿ ಡೇ ಗ್ಲೋಬಲ್ ಲಿಮಿಟೆಡ್ ಆವರಣದಿಂದ ಇದೀಗ ಹುಟ್ಟೂರು ಚಟ್ಟನಹಳ್ಳಿಗೆ ಮೃತದೇಹ ರವಾನೆ ಮಾಡಲಾಗ್ತಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಟ್ಟನಹಳ್ಳಿ ಗ್ರಾಮದ ಚೇತನಹಳ್ಳಿ ಎಸ್ಟೇಟ್ ನಲ್ಲಿ ಉದ್ಯಮಿ ಸಿದ್ಧಾರ್ಥ್ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆಸಲಾಗಿದೆ. ಹಿರಿಯ ಪುತ್ರ ಅಮರ್ತ್ಯ ಸಿದ್ಧಾರ್ಥ್...

ಉದ್ಯಮಿ ಸಿದ್ಧಾರ್ಥ್ ಅಂತಿಮ ದರ್ಶನ ಪಡೆದ ಸಿಎಂ ಯಡಿಯೂರಪ್ಪ

ಚಿಕ್ಕಮಗಳೂರು: ಉದ್ಯಮಿ ಸಿದ್ಧಾರ್ಥ್ ಪಾರ್ಥಿವ ಶರೀರ ಚಿಕ್ಕಮಗಳೂರಿಗೆ ತಲುಪಿದ್ದು ಸಿಎಂ ಯಡಿಯೂರಪ್ಪ ಸೇರಿದಂತೆ ರಾಜಕೀಯ ಗಣ್ಯರು, ಸಾರ್ವಜನಿಕರು ಸೇರಿದಂತೆ ಸಾವಿರಾರು ಮಂದಿ ಅಂತಿಮ ದರ್ಶನ ಪಡೆದರು. ಚಿಕ್ಕಮಗಳೂರಿನ ಕೆಫೆ ಕಾಫಿ ಡೇ ಗ್ಲೋಬಲ್ ಲಿಮಿಟೆಡ್ ಆವರಣದಲ್ಲಿ ಉದ್ಯಮಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದ್ದು ಸಿಎಂ ಯಡಿಯೂರಪ್ಪ ಹೂಗುಚ್ಚ ಅರ್ಪಿಸಿ ಅಂತಿಮ ನಮನ...

‘ಬುದ್ಧನಾಗಲು ಹೊರಟ ನನ್ನ ಗೆಳೆಯ ಸಿದ್ಧಾರ್ಥ’- ಐಜಿಪಿ ನಂಜುಂಡಸ್ವಾಮಿ ಮನದಾಳದ ಮಾತು

ಬೆಂಗಳೂರು: ಉದ್ಯಮಿ ಸಿದ್ಧಾರ್ಥ್ ಆತ್ಮಹತ್ಯೆ ಆಪ್ತವಲಯದವರಲ್ಲಿ ಆಘಾತ ಮೂಡಿಸಿದೆ. ಈ ಮಧ್ಯೆ ಸಿದ್ಧಾರ್ಥ್ ಬಗ್ಗೆ ಸುದೀರ್ಘವಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಬಳ್ಳಾರಿ ವಲಯದ ಐಜಿಪಿ ನಂಜುಂಡಸ್ವಾಮಿ, ನನ್ನ ಗೆಳೆಯ ಸಿದ್ಧಾರ್ಥ್ ಬುದ್ಧನಾಗಲು ಹೊರಟ ಅಂತ ಭಾವುಕರಾಗಿ ಬರೆದುಕೊಂಡಿದ್ದಾರೆ. ಅಲ್ಲದೆ ಸಿದ್ಧಾರ್ಥ್ ಸಾವಿನ ಕುರಿತು ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ. ಬಳ್ಳಾರಿ ವಲಯದ ಐಜಿಪಿ ನಂಜುಂಡಸ್ವಾಮಿ ಸಿದ್ಧಾರ್ಥ್...

ಕಾಫಿ ಡೇ ಮುಂದುವರಿಕೆಗೆ ನಿರ್ದೇಶಕರ ತೀರ್ಮಾನ

ಬೆಂಗಳೂರು: ಕಾಫಿ ಡೇ ಸಂಸ್ಥಾಪಕ, ಉದ್ಯಮಿ ಸಿದ್ಧಾರ್ಥ್ ಸಾವಿನ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬುತ್ತಿದ್ದಂತೆ ದೇಶಾದ್ಯಂತ ಕಾಫಿಡೇ ನೌಕರರು ದುಃಖದಲ್ಲಿ ಮುಳುಗೋದಲ್ಲದೆ ಕೆಲಸ ಆತಂಕದಲ್ಲಿದ್ರು. ಆದ್ರೆ ಇದೀಗ ಕಾಫಿ ಡೇ ಮುಂದುವರಿಸಲು ಬೋರ್ಡ್ ಆಫ್ ಡೈರೆಕ್ಟರ್ಸ್ ಸಭೆಯಲ್ಲಿ ತೀರ್ಮಾನಿಸಲಾಗಿದೆ. ದೇಶಾದ್ಯಂತ ಕಾಫಿ ಡೇ ಶಾಖೆಗಳನ್ನು ತೆರೆದಿದ್ದ ಉದ್ಯಮಿ ಸಿದ್ಧಾರ್ಥ್ ಸಾವಿರಾರು ಮಂದಿಗೆ ಉದ್ಯೋಗ ಪೂರ್ವ ತರಬೇತಿ...

About Me

563 POSTS
0 COMMENTS
- Advertisement -spot_img

Latest News

Eid Milad: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ : ಕಿಡಿಗೇಡಿಗಳ ಬಂಧನ

ಶಿವಮೊಗ್ಗ: ರಾಗಿಗುಡ್ಡದಲ್ಲಿ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ಶುರುವಾಗಿದ್ದು ಕಿಡಿಗೇಡಿಗಳಿಂದ ಜನರ ಮೇಲೆ ಕಲ್ಲು ತೂರಾಟ ನಡೆದಿದ್ದು ಈ...
- Advertisement -spot_img