ಡಿಸೆಂಬರ್ ಅಂತ್ಯದೊಳಗೆ 1 ಕೋಟಿ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್

ಬೆಂಗಳೂರು: ರಾಜ್ಯ ಸರ್ಕಾರ ಡಿಸೆಂಬರ್ ಅಂತ್ಯದೊಳಗೆ 1 ಕೋಟಿ ಆಯುಷ್ಮಾನ್ ಭಾರತ್ ಕಾರ್ಡ್ ಗಳನ್ನು ವಿತರಿಸಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳೀದ್ದಾರೆ. ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆಯಲ್ಲಿ ಕರ್ನಾಟಕ ದೇಶದಲ್ಲಿಯೇ ಮಾದರಿ ರಾಜ್ಯವಾಗಿ ಹೊರಹೊಮ್ಮಿದ್ದು, ಕಡಿಮೆ ಸಮಯದಲ್ಲಿ ಕಾರ್ಡ್ ಗಳನ್ನು ತಯಾರಿಸಲಾಗಿದೆ ಎಂದು ಸುಧಾಕರ್ ಹೇಳಿದರು. ಮೀಜೋರಾಂ ಕಲ್ಲಿನ ಕ್ವಾರಿ ಕುಸಿತದಲ್ಲಿ 8 ವಲಸೆ ಕಾರ್ಮಿಕರು ಸಾವು, 4 ಜನ ಸಿಕ್ಕಿಬಿದ್ದಿರುವ ಶಂಕೆ ಸಾರ್ವತ್ರಿಕ ಆರೋಗ್ಯ ರಕ್ಷಣೆಯ ಗುರಿಯೊಂದಿಗೆ, ಬಡತನ ರೇಖೆಗಿಂತ ಕೆಳಗಿರುವ ಎಲ್ಲಾ … Continue reading ಡಿಸೆಂಬರ್ ಅಂತ್ಯದೊಳಗೆ 1 ಕೋಟಿ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್