ಪಾಕೀಕರಣ ಬಿತ್ತುವ ವಿದ್ರೋಹಿಗಳಿಗೆ ‘ ಕೇಸರಿ’ ದುಃಸ್ವಪ್ನದ ಅಸ್ತ್ರ: ಡಿಕೆ ವಿರುದ್ಧ ವಿಜಯೇಂದ್ರ ಗರಂ..

ಬೆಂಗಳೂರು: ನಿನ್ನೆಯಷ್ಟೇ ಡಿಸಿಎಂ ಡಿ.ಕೆ.ಶಿವಕುಮಾರ್, ಪೊಲೀಸ್ ಅಧಿಕಾರಿಗಳ ಜೊತೆ, ಸಭೆ ನಡೆಸಿದ್ದು, ಪೊಲೀಸ್ ಇಲಾಖೆ ಕೇಸರಿಕರಣ ಮಾಡಲು ಹೊರಟಿದ್ದೀರಾ..? ಈ ಸರ್ಕಾರದಲ್ಲಿ ಅದೆಲ್ಲಾ ನಡೆಯುವುದಿಲ್ಲ. ಮಂಗಳೂರಿನಲ್ಲಿ ಪೊಲೀಸರೇ ಕೇಸರಿ ಶಾಲ್ ಹಾಕುತ್ತಾರೆ ಅಂದರೆ ಹೇಗೆ..? ನಮ್ಮ ಸರ್ಕಾರದಲ್ಲಿ ಹೀಗೆಲ್ಲ ಕೇಸರಿಕರಣ ಮಾಡೋಕ್ಕೆ ನಾವು ಬಿಡಲ್ಲ, ಎಂದು ಕ್ಲಾಸ್ ತೆಗೆದುಕೊಂಡಿದ್ದರು. ಇದಕ್ಕೆ ಸಂಬಂಧಿಸಿದಂತೆ, ಬಿಜೆಪಿ ನಾಯಕರು ಡಿಕೆಶಿ ವಿರುದ್ಧ ಕಿಡಿ ಕಾರಿದ್ದಾರೆ. ಬಿ.ವೈ.ವಿಜಯೇಂದ್ರ ಈ ಬಗ್ಗೆ ಟ್ವೀಟ್ ಮಾಡಿದ್ದು, ಮಾನ್ಯ ಡಿ.ಕೆ.ಶಿವಕುಮಾರ್ ರವರೇ ಕೇಸರೀಕರಣವೆಂದರೆ ಕೆಂಡಕಾರುವಿರೇಕೆ? ದಕ್ಷ ಪೋಲೀಸ್ … Continue reading ಪಾಕೀಕರಣ ಬಿತ್ತುವ ವಿದ್ರೋಹಿಗಳಿಗೆ ‘ ಕೇಸರಿ’ ದುಃಸ್ವಪ್ನದ ಅಸ್ತ್ರ: ಡಿಕೆ ವಿರುದ್ಧ ವಿಜಯೇಂದ್ರ ಗರಂ..