Saturday, July 27, 2024

Latest Posts

ಅಂಜಲಿ ಪ್ರಕರಣ ಸಿಐಡಿಗೆ ಹಸ್ತಾಂತರ ಹಿನ್ನೆಲೆ, ಹುಬ್ಬಳ್ಳಿಗೆ ಆಗಮಿಸಿದ ಅಧಿಕಾರಿಗಳು

- Advertisement -

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಅಂಜಲಿ ಹತ್ಯೆ ಕೇಸ್‌ನ್ನು ಸಿಐಡಿಗೆ ಹಸ್ತಾಂತರ ಮಾಡಿರುವ ಹಿನ್ನೆಲೆ, ಸಿಐಡಿ ಅಧಿಕಾರಿಗಳು ಹುಬ್ಬಳ್ಳಿಗೆ ಬಂದಿಳಿದಿದ್ದಾರೆ.

ಸಿಐಡಿ ಎಸ್‌ಪಿ ವೆಂಕಟೇಶ, ಡಿವೈಎಸ್‌ಪಿ ಉಮೇಶ ನೇತೃತ್ವದ ತಂಡ ಹುಬ್ಬಳ್ಳಿಗೆ ಆಗಮಿಸಿದ್ದು, ನಾಲ್ಕು ಜನ ಸಿಐಡಿ ಅಧಿಕಾರಿಗಳು ವಿಚಾರಣೆಗಾಗಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ.

ನಗರದ ಪ್ರವಾಸಿ ಮಂದಿರಗಳಲ್ಲಿ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಸಿಐಡಿ ಅಧಿಕಾರಿಗಳು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

Hubli Crime news: ವೈವಾಹಿಕ ಜೀವನದಲ್ಲಿ ಅಸಮಾಧಾನ: ಮಹಿಳೆಯೊಂದಿಗೆ ಅಫೇರ್ ಹೊಂದಿದ್ದ ಪೇದೆ..?

ಪೆನ್ ಡ್ರೈವ್ ಮೊದಲು ತಲುಪಿದ್ದೇ ಡಿಕೆಶಿಗೆ, ಪೆನ್ ಡ್ರೈವ್ ತಂದು ಕೊಟ್ಟಿದ್ದೇ ಚಾಲಕ ಕಾರ್ತಿಕ್ ಗೌಡ: ಹೆಚ್ಡಿಕೆ

ಬಿಜೆಪಿಯವರು ಬಜೆಟ್ ಓದುವುದಿಲ್ಲ. ಅವರಿಗೆ ಅದರ ಗಂಧಗಾಳಿಯೂ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ

- Advertisement -

Latest Posts

Don't Miss