ಅಯೋಧ್ಯಾ ಕಾರ್ಯಕ್ರಮದ ಹಿನ್ನೆಲೆ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ: ಸಿಎಂ ಸಿದ್ದರಾಮಯ್ಯ

Political News: ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಈಗಾಗಲೇ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಅಮಾಯಕ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಸುದ್ದಿಗಳು ಕಿವಿಗೆ ಬಿದ್ದ ತಕ್ಷಣ ಆತುರಕ್ಕೆ ಬಿದ್ದು ಆವೇಶಕ್ಕೆ ಒಳಗಾಗದೆ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು. ಯಾವುದೇ ಕಾರಣಕ್ಕೂ ಯಾರೂ … Continue reading ಅಯೋಧ್ಯಾ ಕಾರ್ಯಕ್ರಮದ ಹಿನ್ನೆಲೆ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ: ಸಿಎಂ ಸಿದ್ದರಾಮಯ್ಯ