ಲೋಕಸಭೆ ಚುನಾವಣೆ ಹಿನ್ನೆಲೆ ಡಿಕೆಶಿ ಮನೆಗೆ ಸವದಿ ಭೇಟಿ: ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ
Political News: ಚಿಕ್ಕೋಡಿ: ಲೋಕಸಭೆ ಚುನಾವಣೆ ಹಿನ್ನೆಲೆ ಸವದಿ ಮತ್ತು ಡಿಸಿಎಂ ಡಿಕೆಶಿ ಭೇಟಿಯಾಗಿದ್ದು, ಪ್ರಸಕ್ತ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚಿಸಿದ್ದಾರೆ. ಬೆಂಗಳೂರಿನ ಡಿಕೆಶಿ ನಿವಾಸದಲ್ಲಿ ಭೇಟಿ ಮಾಡಿದ್ದು, ಲಕ್ಷ್ಮಣ್ ಸವದಿ ಆಪ್ತ ವಲಯದಲ್ಲಿ ಹೊಸ ನೀರಿಕ್ಷೆ ಗರಿಗೆದರಿದೆ. ಇದರೊಂದಿಗೆ ಬೆಳಗಾವಿ ಜಿಲ್ಲೆ ಸೇರಿ ಉತ್ತರ ಕರ್ನಾಟಕದ ಲೋಕಸಭೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಬೆಳಗಾವಿ, ಚಿಕ್ಕೋಡಿ ಲೋಕಸಭೆ ಚುನಾವಣೆಗೆ ಯಾವ ಅಭ್ಯರ್ಥಿಯನ್ನು ನಿಲ್ಲಿಸಬೇಕು, ಈ ಬಾರಿ ಉತ್ತರಕರ್ನಾಟಕದಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಏನು ಮಾಡಬೇಕು ಎಂದು ಬಿಜೆಪಿ … Continue reading ಲೋಕಸಭೆ ಚುನಾವಣೆ ಹಿನ್ನೆಲೆ ಡಿಕೆಶಿ ಮನೆಗೆ ಸವದಿ ಭೇಟಿ: ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ
Copy and paste this URL into your WordPress site to embed
Copy and paste this code into your site to embed