ಕರಸೇವಕ ಶ್ರೀಕಾಂತ ಜಾಮೀನು ಅರ್ಜಿ ವಿಚಾರಣೆ – ತೀರ್ಪು ಕಾಯ್ದಿರಿಸಿದ ಕೋರ್ಟ್

Hubballi News: ಹುಬ್ಬಳ್ಳಿ: ಕರಸೇವಕ ಶ್ರೀಕಾಂತ ಪೂಜಾರಿ ಜಾಮೀನು ಅರ್ಜಿ ವಿಚಾರಣೆ ಸದ್ಯ ಹುಬ್ಬಳ್ಳಿ 1ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ವಾದ ವಿವಾದ ಆಲಿಸಿ ತೀರ್ಪು ಕಾಯ್ದಿರಿಸಿದ ನ್ಯಾಯಾಧೀಶರು ನಾಳೆಗೆ (ಶುಕ್ರವಾರಕ್ಕೆ) ಮುಂದೂಡಿದ್ದಾರೆ. ಆರೋಪಿ ಶ್ರೀಕಾಂತ ಪೂಜಾರಿ ಪರ ಸಂಜೀವ ಬಡಸ್ಕರ ವಾದ ಮಂಡನೆ ನಡೆಸಿದ್ದು, ಶ್ರೀಕಾಂತ ಪೂಜಾರಿ 1992 ಗಲಭೆಯಲ್ಲಿ, ಹಜರೇಸಾಬ್ ಎಂಬುವರಿಗೆ ಸೇರಿದ್ದ ಅಡಿಕೆ ಅಂಗಡಿ ಬೆಂಕಿ ಹಚ್ಚಿದ ಆರೋಪದಡಿ, ಜಾಮೀನು ಪಡೆದ ನಂತರ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಶ್ರೀಕಾಂತಗೆ ವಾರಂಟ್ … Continue reading ಕರಸೇವಕ ಶ್ರೀಕಾಂತ ಜಾಮೀನು ಅರ್ಜಿ ವಿಚಾರಣೆ – ತೀರ್ಪು ಕಾಯ್ದಿರಿಸಿದ ಕೋರ್ಟ್