Falls : ಕಣ್ತುಂಬಿಕೊಳ್ಳಬೇಕಿದೆ ಬೈರಪ್ಪನ ಕೊಳ್ಳದ ಸೊಬಗು…!
Dharawad News : ಧಾರವಾಡ ಕಲಘಟಗಿ ತಾಲೂಕಿನ ಕುರುವಿನಕೊಪ್ಪ ಭೈರಪ್ಪ ಕೊಳ್ಳ ಜಲಪಾತ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಬೈರಪ್ಪ ಜಲಪಾತ, ಮಳೆಗಾಲದಲ್ಲಿ ಮಾತ್ರ ಜೀವ ಕಳೆ ಪಡೆಯುತ್ತದೆ. ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿರುವ ಹಿನ್ನೆಲೆ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಮೈದುಂಬಿ ಹರಿಯುತ್ತಿರುವ ಜಲಪಾತ ವೀಕ್ಷಣೆಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಅರೇಮಲೆನಾಡು ಪ್ರದೇಶವಾಗಿರೋ ಕಲಘಟಗಿ, ರಮಣೀಯ ಪ್ರಕೃತಿ ಸೊಬಗನ್ನು ಹೊಂದಿದೆ. ಕಲಘಟಗಿ ತಾಲೂಕಿನಲ್ಲಿ ಚಿಕ್ಕ-ಚಿಕ್ಕ ಜಲಪಾತಗಳಿಗೂ ಜೀವಕಳೆ ಬಂದಿದೆ. ಈ ಪೈಕಿ ಭೈರಪ್ಪ ಫಾಲ್ಸ್ ಗಮನ … Continue reading Falls : ಕಣ್ತುಂಬಿಕೊಳ್ಳಬೇಕಿದೆ ಬೈರಪ್ಪನ ಕೊಳ್ಳದ ಸೊಬಗು…!
Copy and paste this URL into your WordPress site to embed
Copy and paste this code into your site to embed