ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ರಾಜಿನಾಮೆಗೆ ಬಾಲ್ಕಿ ಜನತೆ ಮನವಿ…!

Political News: Feb:16:  ಸದನ ಕಲಾಪದಲ್ಲಿ ಇಂದು ಪ್ರಸ್ತಾಪವಾದ  ಅಶ್ವತ್ಥ ನಾರಾಯಣ  ಅವರ ಹೇಳಿಕೆ ವಿಚಾರವಾಗಿ ಕಲಾಪ  ನಡೆಯುತ್ತಿದ್ದ ವೇಳೆ ಸ್ಪೀಕರ್ ಹೇಳಿಕೆಗೆ ಎಲ್ಲೆಡೆ ವಿರೋಧ ವ್ಯಕ್ತವಾಗಿದೆ. ಕಾಗೇರಿ ರಾಜಿನಾಮೆಗೆ ಅನೇಕರು ಮನವಿ ಮಾಡುತ್ತಿದ್ದಾರೆ. ಇಂದು ಮಧ್ಯಾಹ್ನ ವಿಧಾನಸಭೆಯ ಕಲಾಪ ನಡೆಯುತ್ತಿದ್ದಾಗ, ಮಾನ್ಯ ಶಾಸಕರಾದ ಯು.ಟಿ. ಖಾದರ್ ಅವರು ನಿನ್ನೆ ಮಂಡ್ಯದ ಬಹಿರಂಗ ಸಭೆಯೊಂದರಲ್ಲಿ ಸಚಿವರಾದ ಡಾ. ಅಶ್ವತ್ಥ ನಾರಾಯಣ ಅವರು, ಟಿಪ್ಪೂ ಸುಲ್ತಾನರನ್ನು ಉರಿಗೌಡ ಮತ್ತು ನಂಜೆಗೌಡರು ಹೊಡೆದು ಹಾಕಿದ ರೀತಿಯಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ … Continue reading ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ರಾಜಿನಾಮೆಗೆ ಬಾಲ್ಕಿ ಜನತೆ ಮನವಿ…!