ಬಳ್ಳಾರಿ: ಕಾಂಗ್ರೆಸ್ ‘ಜೋಡೋ’ ಯಾತ್ರೆ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ರಜೆ..!

State News: ಬಳ್ಳಾರಿ: ಕಾಂಗ್ರೆಸ್​​ನ ‘ಜೋಡೋ’ ಯಾತ್ರೆ ಹಿನ್ನೆಲೆ  ಶಾಲಾ-ಕಾಲೇಜುಗಳಿಗೆ ರಜೆಬಳ್ಳಾರಿಯಲ್ಲಿ ಕಾಂಗ್ರೆಸ್​​ನ ‘ಜೋಡೋ’ ಯಾತ್ರೆ ಹಿನ್ನೆಲೆ ಇಂದು ನಗರದ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಟ್ರಾಫಿಕ್​ನಿಂದಾಗಿ ಮಕ್ಕಳು ಪರದಾಡಬಾರದೆಂದು ರಜೆ ನೀಡಿ ಬಳ್ಳಾರಿ ಡಿಸಿ ಪವನ್ ಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ….ಬಳ್ಳಾರಿ: ರಾಜ್ಯದಲ್ಲಿ 16ನೇ ದಿನದ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ..! ಭಾರತ್​ ಜೋಡೋ ಪಾದಯಾತ್ರೆ ಹಿನ್ನೆಲೆ ಪ್ರಮುಖ ಸರ್ಕಲ್, ರಸ್ತೆಗಳನ್ನ ಪೊಲೀಸರು ಬ್ಲಾಕ್ ಮಾಡಿದ್ದಾರೆ. ನಗರದಲ್ಲಿಂದು ಎಲ್ಲ ರೀತಿಯ ವಾಹನಗಳ ಸಂಚಾರ … Continue reading ಬಳ್ಳಾರಿ: ಕಾಂಗ್ರೆಸ್ ‘ಜೋಡೋ’ ಯಾತ್ರೆ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ರಜೆ..!