ಬೆಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ
Banglore News: ಬೆಂಗಳೂರು ಕೆಆರ್ ಪುರಂ ನಲ್ಲಿ ವೈದ್ಯರ ನಿರ್ಲಕ್ಯಕ್ಕೆ ಜನರು ಆಕ್ರೋಶಗೊಂಡ ಘಟನೆ ನಡೆದಿದೆ. ಅನಾರೋಗ್ಯಪೀಡಿತ ವ್ಯಕ್ತಿ ರಸ್ತೆಯಲ್ಲೇ ವೈದ್ಯರು ಕ್ಯಾರೇ ಎನ್ನದೆ ಯಾವುದೆ ಚಿಕಿತ್ಸೆ ನೀಡಲು ನಿರಾಕರಿಸಿದ ಘಟನೆ ನಡೆದಿದೆ. ಕೆಆರ್ ಪುರಂ ನ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ ಕಂಡುಬಂದಿದೆ. ಕಳೆದ ನಾಲ್ಕೈದು ದಿನಗಳಿಂದ ಅನಾರೋಗ್ಯ ಪೀಡಿತ ವ್ಯಕ್ತಿಯೊಬ್ಬ ರಸ್ತೆಯಲ್ಲೇ ಬಿದ್ದಿದ್ದು ಸಾರ್ವಜನಿಕರು ವೈದ್ಯರಿಗೆ ಮಾಹಿತಿ ನೀಡಿದ್ರೂ ಕೂಡಾ ಕಾಟಾಚಾರಕ್ಕೆ ಮಾತ್ರ ಆಸ್ಪತ್ರೆ ಸಿಬ್ಬಂದಿಗಳು ಬಂದು ವಿಚಾರಿಸಿದ್ದಾರೆ ಎಂಬುವುದಾಗಿ ಆಸ್ಪತ್ರೆಯ ಸಿಬ್ಬಂದಿ ಹಾಗೂ … Continue reading ಬೆಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ
Copy and paste this URL into your WordPress site to embed
Copy and paste this code into your site to embed