ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಭೇಟಿಯಾದ ಮಾಜಿ ಸಂಸದ ಮುದ್ದಹನುಮೇಗೌಡ

Banglore News: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಂಸದ ಮುದ್ದಹನುಮೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಗುರುವಾರ ಭೇಟಿ ಮಾಡಿ, ಮಾತುಕತೆ ನಡೆಸಿದರು. ಮಾತುಕತೆ ವಿಚಾರ ಬಹಿರಂಗವಾಗದೇ ಇದ್ದರೂ  ಅನೇಕ  ವಿಚಾರಗಳ  ಕುರಿತು  ಚರ್ಚೆಯಾಗಿದೆ ಎಂದು  ಹೇಳಲಾಗುತ್ತಿದೆ. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಉಪಸ್ಥಿತರಿದ್ದರು. ಬೆಂಗಳೂರು: ಸಂಜೆ ಸಿಎಂ ಬೊಮ್ಮಾಯಿ ಸಿಟಿ ರೌಂಡ್ಸ್…! ಈದ್ಗಾ ಮೈದಾನ: ಕೋರ್ಟ್‌ ಆದೇಶ ಪಾಲನೆ ಮಾಡಬೇಕು – ಮಾಜಿ ಸಿಎಂ ಕುಮಾರಸ್ವಾಮಿ … Continue reading ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಭೇಟಿಯಾದ ಮಾಜಿ ಸಂಸದ ಮುದ್ದಹನುಮೇಗೌಡ